ರಾಜ್ಯದ ನಗರಗಳ ಹವಾಮಾನ ವರದಿ: 27-08-2020

Public TV
1 Min Read
Karnataka weather report

ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕೋಲಾರ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ರಾಮನಗರದಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

weather

ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
ಬೆಂಗಳೂರು: 30-19
ಮಂಗಳೂರು: 29-24
ಶಿವಮೊಗ್ಗ: 30-21
ಬೆಳಗಾವಿ: 27-21
ಮೈಸೂರು: 32-20

ಮಂಡ್ಯ: 32-21
ರಾಮನಗರ: 32-21
ಮಡಿಕೇರಿ: 24-16
ಹಾಸನ: 29-19
ಚಾಮರಾಜನಗರ: 32-20

kapu beach weather 1024x576 1

ಚಿಕ್ಕಬಳ್ಳಾಪುರ: 29-18
ಕೋಲಾರ: 31-21
ತುಮಕೂರು: 30-19
ಉಡುಪಿ: 29-24
ಕಾರವಾರ: 29-26

ಚಿಕ್ಕಮಗಳೂರು: 28-18
ದಾವಣಗೆರೆ: 30-21
ಚಿತ್ರದುರ್ಗ: 30-21
ಹಾವೇರಿ: 29-21
ಬಳ್ಳಾರಿ: 33-23

weather 4 1024x622 1

ಧಾರವಾಡ: 28-21
ಗದಗ: 30-21
ಕೊಪ್ಪಳ: 32-22
ರಾಯಚೂರು: 32-23
ಯಾದಗಿರಿ: 31-22

ವಿಜಯಪುರ: 29-19
ಬೀದರ್: 28-22
ಕಲಬುರಗಿ: 31-23
ಬಾಗಲಕೋಟೆ: 31-22

KWR RAIN 1

Share This Article
Leave a Comment

Leave a Reply

Your email address will not be published. Required fields are marked *