ಕೇರಳದ ದಕ್ಷಿಣ ಭಾಗಗಳಿಗೆ ನೈರುತ್ಯ ಮಾನ್ಸೂನ್ ಪ್ರವೇಶಿಸಲಿರುವ ಪರಿಣಾಮ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಮಾನ್ಸೂನ್ ಮಾರುತಗಳು ಸುರಿಯಲಿದೆ. ರಾಜ್ಯದ ಬಹುತೇಕ ಕಡೆ ಒಣ ಹವೆ ಇರಲಿದ್ದು, ಮದ್ಯಾಹ್ನದ ವೇಳೆಗೆ ಬಿಸಿಲಿನ ಬೇಗೆ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿ ಮತ್ತು ಬಾಗಲಕೋಟೆಯಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 29-25
ಶಿವಮೊಗ್ಗ: 29-22
ಬೆಳಗಾವಿ: 28-21
ಮೈಸೂರು: 30-22
ಮಂಡ್ಯ: 31-22
ರಾಮನಗರ: 31-22
ಮಡಿಕೇರಿ: 24-29
ಹಾಸನ: 27-20
ಚಾಮರಾಜನಗರ: 30-22
ಚಿಕ್ಕಬಳ್ಳಾಪುರ: 26-19
ಕೋಲಾರ: 29-21
ತುಮಕೂರು: 29-21
ಉಡುಪಿ: 29-25
ಕಾರವಾರ: 30-26
ಚಿಕ್ಕಮಗಳೂರು: 26-19
ದಾವಣಗೆರೆ: 30-22
ಚಿತ್ರದುರ್ಗ: 29-22
ಹಾವೇರಿ: 29-23
ಗದಗ: 29-22
ಕೊಪ್ಪಳ: 30-23
ರಾಯಚೂರು: 32-24
ಯಾದಗಿರಿ: 32-24
ವಿಜಯಪುರ: 30-23
ಬೀದರ್: 30-22
ಕಲಬುರಗಿ: 31-23
ಬಾಗಲಕೋಟೆ: 31-23