ರಾಜ್ಯದ ಹವಾಮಾನ ವರದಿ: 1-8-2021

Public TV
1 Min Read
Karnataka weather report

ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ಮಡಿಕೇರಿ, ಹಾಸನ, ಮಂಗಳೂರು, ಉಡುಪಿ, ಕಾರಾವಾರದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

MDK WEATHER SUNNY 2 13

ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 28-19
ಮಂಗಳೂರು: 29-24
ಶಿವಮೊಗ್ಗ: 27-21
ಬೆಳಗಾವಿ: 25-21
ಮೈಸೂರು: 30-20

Weather Cloud 1

ಮಂಡ್ಯ: 30-20
ರಾಮನಗರ: 30-25
ಮಡಿಕೇರಿ: 22-16
ಹಾಸನ: 26-19
ಚಾಮರಾಜನಗರ: 31-21

Weather Cloud 2

ಚಿಕ್ಕಬಳ್ಳಾಪುರ: 28-29
ಕೋಲಾರ: 30-20
ತುಮಕೂರು: 29-19
ಉಡುಪಿ: 29-25
ಕಾರವಾರ: 29-26

weather

ಚಿಕ್ಕಮಗಳೂರು: 25-18
ದಾವಣಗೆರೆ: 28-21
ಚಿತ್ರದುರ್ಗ: 28-21
ಹಾವೇರಿ: 28-22

weather 4 1024x622 1

ಗದಗ: 29-21
ಕೊಪ್ಪಳ: 31-22
ರಾಯಚೂರು: 32-24
ಯಾದಗಿರಿ: 31-23

weather 2

ವಿಜಯಪುರ: 28-19
ಬೀದರ್: 29-22
ಕಲಬುರಗಿ: 31-23
ಬಾಗಲಕೋಟೆ: 30-23

Share This Article
Leave a Comment

Leave a Reply

Your email address will not be published. Required fields are marked *