ರಾಜ್ಯಾದ್ಯಂತ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಹಲವು ಕಡೆ ಕವಿದ ವಾತಾವರಣ ಇರಲಿದೆ. ಮದ್ಯಾಹ್ನದ ವೇಳೆಗೆ ಕೊಂಚ ಪ್ರಮಾಣದಲ್ಲಿ ಬಿಸಿಲು ಇರಲಿದೆ. ಕರಾವಳಿ ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಯಾದಗಿರಿ: ಗರಿಷ್ಠ ಉಷ್ಠಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 28-25
ಶಿವಮೊಗ್ಗ: 27-21
ಬೆಳಗಾವಿ: 25-21
ಮೈಸೂರು: 29-21
ಮಂಡ್ಯ: 30-22
ರಾಮನಗರ: 29-23
ಮಡಿಕೇರಿ: 22-17
ಹಾಸನ: 25-19
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 28-20
ಕೋಲಾರ: 32-22
ತುಮಕೂರು: 29-21
ಉಡುಪಿ: 28-25
ಕಾರವಾರ: 28-26
ಚಿಕ್ಕಮಗಳೂರು: 24-19
ದಾವಣಗೆರೆ: 29-22
ಚಿತ್ರದುರ್ಗ: 29-22
ಹಾವೇರಿ: 28-22
ಗದಗ: 29-22
ಕೊಪ್ಪಳ: 30-23
ರಾಯಚೂರು: 34-25
ಯಾದಗಿರಿ: 32-24
ವಿಜಯಪುರ: 30-22
ಬೀದರ್: 31-22
ಕಲಬುರಗಿ: 32-24
ಬಾಗಲಕೋಟೆ: 31-23