ರಾಜ್ಯದ ಹವಾಮಾನ ವರದಿ: 13-07-2021

Public TV
1 Min Read
Karnataka weather report

ರಾಜ್ಯಾದ್ಯಂತ ಜುಲೈ 13ರವರೆಗೆ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆಯೆಂದು ರಾಜ್ಯ ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ. ಅದರಂತೆ ಜಿಲ್ಲೆಯ ವಿವಿಧೆಡೆ ವರುಣನ ಅರ್ಭಟ ಜೋರಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.

rain 4 1 medium

ನಗರಗಳ ಇಂದಿನ ಹವಾಮಾನ ವರದಿ:

ಬೆಂಗಳೂರು: 25-21
ಮಂಗಳೂರು: 28-26
ಶಿವಮೊಗ್ಗ: 24-22
ಬೆಳಗಾವಿ: 23-21
ಮೈಸೂರು: 27-22

ಮಂಡ್ಯ: 28-22
ರಾಮನಗರ: 27-22
ಮಡಿಕೇರಿ: 21-18
ಹಾಸನ: 23-20
ಚಾಮರಾಜನಗರ: 27-22

rain 5 1 medium

ಚಿಕ್ಕಬಳ್ಳಾಪುರ: 25-21
ಕೋಲಾರ: 27-22
ತುಮಕೂರು: 25-22
ಉಡುಪಿ: 28-26
ಕಾರವಾರ: 27-26

ಚಿಕ್ಕಮಗಳೂರು: 23-19
ದಾವಣಗೆರೆ: 25-22
ಚಿತ್ರದುರ್ಗ: 24-22
ಹಾವೇರಿ: 24-22

Udupi Rain medium
ಗದಗ: 26-22
ಕೊಪ್ಪಳ: 27-23
ರಾಯಚೂರು: 28-24
ಯಾದಗಿರಿ: 28-23

ವಿಜಯಪುರ: 25-21
ಬೀದರ್: 26-22
ಕಲಬುರಗಿ: 28-23
ಬಾಗಲಕೋಟೆ: 27-23

tmk rain medium

Share This Article
Leave a Comment

Leave a Reply

Your email address will not be published. Required fields are marked *