ಅರಬ್ಬಿ ಸಮುದ್ರದಲ್ಲಿ ತೌಕ್ತೆ ಚಂಡಮಾರುತದ ಪರಿಣಾಮ, ರಾಜ್ಯದ ಹಲವೆಡೆ ಇಂದೂ ಮಳೆ ಸುರಿಯಲಿದೆ. ಉಳಿದಂತೆ ಬಹುತೇಕ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿ ಹಾಗೂ ಮಲೆನಾಡಿನ ಇಂದೂ ಸಹ ಭಾರೀ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ದಾವಣಗೆರೆ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಳಿದಂತೆ ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಮತ್ತು ಮಡಿಕೇರಿಯಲ್ಲಿ ಗರಿಷ್ಠ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಇಂದಿನ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಮಾಹಿತಿ:
ಬೆಂಗಳೂರು: 29-21
ಮಂಗಳೂರು: 30-26
ಶಿವಮೊಗ್ಗ: 29-23
ಬೆಳಗಾವಿ: 27-22
ಮೈಸೂರು: 29-22
ಮಂಡ್ಯ: 30-22
ರಾಮನಗರ: 31-22
ಮಡಿಕೇರಿ: 24-18
ಹಾಸನ: 27-21
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 31-22
ಕೋಲಾರ: 32-22
ತುಮಕೂರು: 31-22
ಉಡುಪಿ: 31-26
ಕಾರವಾರ: 30-28
ಚಿಕ್ಕಮಗಳೂರು: 26-20
ದಾವಣಗೆರೆ: 31-22
ಚಿತ್ರದುರ್ಗ: 31-22
ಹಾವೇರಿ: 30-23
ಗದಗ: 31-23
ಕೊಪ್ಪಳ: 32-24
ರಾಯಚೂರು: 34-25
ಯಾದಗಿರಿ: 34-26
ವಿಜಯಪುರ: 32-24
ಬೀದರ್: 34-24
ಕಲಬುರಗಿ: 33-25
ಬಾಗಲಕೋಟೆ: 32-24