ರಾಜ್ಯದ ಹವಾಮಾನ ವರದಿ 22-05-2021

Public TV
1 Min Read
Karnataka weather report

ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದಂತೆ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇರಲಿದೆ. ಉತ್ತರ ಕರ್ನಾಟಕದಲ್ಲಿ ಮಧ್ಯಾಹ್ನ ಬಿಸಿಲಿನ ತಾಪಮಾನ ಇರಲಿದ್ದು, ಸಂಜೆ ಹೊತ್ತಿಗೆ ತಂಪಿನ ವಾತಾವರಣವಿರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

bengaluru weather

ಕಲಬುರಗಿ ಮತ್ತು ಬೀದರ್ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಳಿದಂತೆ ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಮತ್ತು ಮಡಿಕೇರಿಯಲ್ಲಿ ಗರಿಷ್ಠ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಇಂದಿನ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಮಾಹಿತಿ:

ಬೆಂಗಳೂರು: 28-21
ಮಂಗಳೂರು: 30-25
ಶಿವಮೊಗ್ಗ: 30-22
ಬೆಳಗಾವಿ: 29-21
ಮೈಸೂರು: 29-21

ಮಂಡ್ಯ: 29-21
ರಾಮನಗರ: 33-21
ಮಡಿಕೇರಿ: 24-17
ಹಾಸನ: 27-19
ಚಾಮರಾಜನಗರ: 29-21

weather

ಚಿಕ್ಕಬಳ್ಳಾಪುರ: 27-19
ಕೋಲಾರ: 28-21
ತುಮಕೂರು: 28-21
ಉಡುಪಿ: 31-25
ಕಾರವಾರ: 31-26

ಚಿಕ್ಕಮಗಳೂರು: 27-18
ದಾವಣಗೆರೆ: 32-22
ಚಿತ್ರದುರ್ಗ: 31-21
ಹಾವೇರಿ: 31-22

weather 4

ಗದಗ: 32-22
ಕೊಪ್ಪಳ: 33-23
ರಾಯಚೂರು: 37-26
ಯಾದಗಿರಿ: 37-26

ವಿಜಯಪುರ: 35-23
ಬೀದರ್: 38-26
ಕಲಬುರಗಿ: 38-26
ಬಾಗಲಕೋಟೆ: 34-23

Share This Article
Leave a Comment

Leave a Reply

Your email address will not be published. Required fields are marked *