ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಹೆಚ್ಚಾಗುತ್ತಿದೆ. ಹಲವು ಜಿಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ಉಷ್ಠಾಂಶ 24 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 29-19
ಮಂಗಳೂರು: 29-24
ಶಿವಮೊಗ್ಗ: 29-21
ಬೆಳಗಾವಿ: 26-20
ಮೈಸೂರು: 32-20
ಮಂಡ್ಯ: 32-21
ರಾಮನಗರ: 32-24
ಮಡಿಕೇರಿ: 24-17
ಹಾಸನ: 28-19
ಚಾಮರಾಜನಗರ: 33-21
ಚಿಕ್ಕಬಳ್ಳಾಪುರ: 29-19
ಕೋಲಾರ: 32-21
ತುಮಕೂರು: 31-20
ಉಡುಪಿ: 29-24
ಕಾರವಾರ: 29-25
ಚಿಕ್ಕಮಗಳೂರು: 27-18
ದಾವಣಗೆರೆ: 31-22
ಚಿತ್ರದುರ್ಗ: 31-21
ಹಾವೇರಿ: 29-22
ಗದಗ: 31-21
ಕೊಪ್ಪಳ: 32-22
ರಾಯಚೂರು: 34-24
ಯಾದಗಿರಿ: 34-24
ವಿಜಯಪುರ: 31-19
ಬೀದರ್: 30-22
ಕಲಬುರಗಿ: 32-23
ಬಾಗಲಕೋಟೆ: 32-23