ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದ್ದು, ರಾಜಧಾನಿ ಬೆಂಗಳೂರಿನಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮುಂಗಾರು ಆರಂಭಗೊಂಡಿದ್ದು, ಜೂನ್ 30 ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್ 28 ರಿಂದ 2 ದಿನ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ಉಷ್ಠಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 31-21
ಮಂಗಳೂರು: 31-24
ಶಿವಮೊಗ್ಗ: 31-21
ಬೆಳಗಾವಿ: 28-21
ಮೈಸೂರು: 33-21
ಮಂಡ್ಯ: 33-22
ರಾಮನಗರ: 32-26
ಮಡಿಕೇರಿ: 26-17
ಹಾಸನ: 29-19
ಚಾಮರಾಜನಗರ: 33-22
ಚಿಕ್ಕಬಳ್ಳಾಪುರ: 30-19
ಕೋಲಾರ: 31-22
ತುಮಕೂರು: 32-21
ಉಡುಪಿ: 30-24
ಕಾರವಾರ: 30-26
ಚಿಕ್ಕಮಗಳೂರು: 28-18
ದಾವಣಗೆರೆ: 32-22
ಚಿತ್ರದುರ್ಗ: 32-21
ಹಾವೇರಿ: 32-22
ಗದಗ: 32-22
ಕೊಪ್ಪಳ: 32-23
ರಾಯಚೂರು: 34-24
ಯಾದಗಿರಿ: 33-24
ವಿಜಯಪುರ: 31-21
ಬೀದರ್: 31-23
ಕಲಬುರಗಿ: 33-24
ಬಾಗಲಕೋಟೆ: 33-23