ರಾಜ್ಯದ ಹವಾಮಾನ ವರದಿ: 4-08-2021

Public TV
1 Min Read
WEATHER KARNATAKA CITY

ರಾಜ್ಯದ್ಯಾಂತ ವರುಣನ ಆರ್ಭಟ ಕೊಂಚ ಇಳಿಮುಖಗೊಂಡಿದೆ. ಕೆಲವು ಜಿಲ್ಲೆಗಳಲ್ಲಿ ಮಳೆ ಇರಲಿದೆ. ಇನ್ನೂ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಭಾಗ, ಮಲೆನಾಡು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡದಲ್ಲಿ ಅಲ್ಪಪ್ರಮಾಣದ ಮಳೆಯಾಗಿದೆ. ಇನ್ನೂ ಕೆಲದಿನಗಳಲ್ಲಿ ಮಳೆ ಕಡಿಮೆಯಾಗುವ ನಿರೀಕ್ಷೆ ಇದೆ.

kwr rain 4

 

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 29-20
ಮಂಗಳೂರು: 28-24
ಶಿವಮೊಗ್ಗ: 27-22
ಬೆಳಗಾವಿ: 25-21
ಮೈಸೂರು: 29-20

udp rain

ಮಂಡ್ಯ: 30-31
ರಾಮನಗರ: 29-21
ಮಡಿಕೇರಿ: 21-17
ಹಾಸನ: 26-19
ಚಾಮರಾಜನಗರ: 29-21

ಚಿಕ್ಕಬಳ್ಳಾಪುರ: 28-19
ಕೋಲಾರ: 31-21
ತುಮಕೂರು: 29-21
ಉಡುಪಿ: 28-25
ಕಾರವಾರ: 28-26

UDUPI RAIN 3

ಚಿಕ್ಕಮಗಳೂರು: 24-19
ದಾವಣಗೆರೆ: 28-22
ಚಿತ್ರದುರ್ಗ: 28-21
ಹಾವೇರಿ: 28-22

ಗದಗ: 28-22
ಕೊಪ್ಪಳ: 30-23
ರಾಯಚೂರು: 33-24
ಯಾದಗಿರಿ: 32-24

Kodagu Madikeri Landslide Rain Highway 3

ವಿಜಯಪುರ: 30-22
ಬೀದರ್: 29-21
ಕಲಬುರಗಿ: 31-23
ಬಾಗಲಕೋಟೆ: 31-23

Share This Article
Leave a Comment

Leave a Reply

Your email address will not be published. Required fields are marked *