ಇಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿದ್ದು,ಮೊಡಕವಿದ ವಾತಾವರಣ ಇರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ತಂಪಿನ ವಾತರಣವಿರಲಿದೆ. ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 30-24
ಶಿವಮೊಗ್ಗ: 30-22
ಬೆಳಗಾವಿ: 29-21
ಮೈಸೂರು: 31-21
ಮಂಡ್ಯ: 32-22
ರಾಮನಗರ:31-22
ಮಡಿಕೇರಿ: 25-18
ಹಾಸನ: 29-20
ಚಾಮರಾಜನಗರ: 32-22
ಚಿಕ್ಕಬಳ್ಳಾಪುರ: 28-19
ಕೋಲಾರ: 29-21
ತುಮಕೂರು: 30-21
ಉಡುಪಿ: 31-25
ಕಾರವಾರ: 30-26
ಚಿಕ್ಕಮಗಳೂರು: 27-19
ದಾವಣಗೆರೆ: 32-22
ಚಿತ್ರದುರ್ಗ: 31-22
ಹಾವೇರಿ: 31-22
ಗದಗ: 32-22
ಕೊಪ್ಪಳ: 33-23
ರಾಯಚೂರು: 35-24
ಯಾದಗಿರಿ: 34-24
ವಿಜಯಪುರ: 29-21
ಬೀದರ್: 33-23
ಕಲಬುರಗಿ:34-24
ಬಾಗಲಕೋಟೆ: 33-23