Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಪಾಲರು ಮಧ್ಯೆ ಪ್ರವೇಶಿಸಿ ನಿಷ್ಕ್ರಿಯ ರಾಜ್ಯ ಸರ್ಕಾರವನ್ನ ವಜಾಗೊಳಿಸಬೇಕು: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯಪಾಲರು ಮಧ್ಯೆ ಪ್ರವೇಶಿಸಿ ನಿಷ್ಕ್ರಿಯ ರಾಜ್ಯ ಸರ್ಕಾರವನ್ನ ವಜಾಗೊಳಿಸಬೇಕು: ಸಿದ್ದರಾಮಯ್ಯ

Bengaluru City

ರಾಜ್ಯಪಾಲರು ಮಧ್ಯೆ ಪ್ರವೇಶಿಸಿ ನಿಷ್ಕ್ರಿಯ ರಾಜ್ಯ ಸರ್ಕಾರವನ್ನ ವಜಾಗೊಳಿಸಬೇಕು: ಸಿದ್ದರಾಮಯ್ಯ

Public TV
Last updated: June 17, 2021 3:58 pm
Public TV
Share
2 Min Read
cm siddaramaiah 2 e1623925311112
SHARE

ಬೆಂಗಳೂರು: ರಾಜ್ಯಪಾಲರು ಮಧ್ಯೆ ಪ್ರವೇಶಿಸಿ ನಿಷ್ಕ್ರೀಯ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಭಾರತೀಯ ಜನತಾ ಪಕ್ಷದ ಒಳಜಗಳದಿಂದಾಗಿ ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ರಾಜ್ಯದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸುತ್ತೇನೆ. ಕೊರೊನಾ ನಿಯಂತ್ರಣದ ಮೇಲುಸ್ತುವಾರಿ ನೋಡಿಕೊಳ್ಳಬೇಕಾಗಿರುವ ರಾಜ್ಯದ ಸಚಿವರು ತಮ್ಮ ಕಚೇರಿಗೆ ಹೋಗದೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಬೀಡುಬಿಟ್ಟಿದ್ದಾರೆ. ತಮ್ಮ ಸ್ವಂತ ಕ್ಷೇತ್ರದಲ್ಲಿ ಜನರ ನೋವು-ಕಷ್ಟಗಳಿಗೆ ಸ್ಪಂದಿಸಬೇಕಾಗಿರುವ ಬಿಜೆಪಿ ಶಾಸಕರು ಬೆಂಗಳೂರಿನ ಪಕ್ಷದ ಕಚೇರಿಗೆ ಸುತ್ತು ಹಾಕುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಅರಾಜಕ ಪರಿಸ್ಥಿರತಿ ನೆಲೆಯಾಗಿದೆ.

BJP Leaders 1 medium

ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕಿನ ನಿಯಂತ್ರಣದ ಬಗ್ಗೆ ನಿಗಾವಹಿಸುವವರೇ ಇಲ್ಲವಾಗಿದೆ. ಕೊರೊನಾ ಮೂರನೇ ಅಲೆ ನಿರೀಕ್ಷೆಗಿಂತಲೂ ಬೇಗನೇ ಬಂದು ಅಪ್ಪಳಿಸುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸುತ್ತಲೇ ಇದ್ದಾರೆ. ವ್ಯಾಕ್ಸಿನ್ ಪೂರೈಕೆಯಲ್ಲಿನ ಕೊರತೆ, ಡೋಸ್ ಅವಧಿಯ ಬಗೆಗಿನ ಗೊಂದಲ ಮತ್ತು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ನಡುವಿನ ತಿಕ್ಕಾಟಗಳಿಂದಾಗಿ ವ್ಯಾಕ್ಸಿನ್ ನೀಡುವ ಕೆಲಸವೂ ಕುಂಟುತ್ತಾ ಸಾಗಿದೆ.

BJP Leaders 2 medium

ಮಳೆಗಾಲವಾಗಿರುವ ಕಾರಣ ಶೀತ-ಜ್ವರದ ಕಾಯಿಲೆಯೂ ಸಾಮಾನ್ಯವಾಗಿರುವ ಕಾರಣ ಕೊರೊನಾ ಸೋಂಕನ್ನು ನಿಖರವಾಗಿ ಪತ್ತೆಹಚ್ಚುವುದು ಕೂಡಾ ಸಮಸ್ಯೆಯಾಗಲಿದೆ. ಇನ್ನೊಂದೆಡೆ ಶಾಲಾ ಪರೀಕ್ಷೆ ಮತ್ತು ಬೋದನಾ ಶುಲ್ಕದ ಗೊಂದಲ ಇನ್ನೂ ಬಗೆಹರಿದಿಲ್ಲ. ಈ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಸಚಿವರೆಲ್ಲರನ್ನೂ ವಿಶ್ವಾಸಕ್ಕೆ ಪಡೆದು ಒಗ್ಗಟ್ಟಿನಿಂದ ಇಂದಿನ ಆರೋಗ್ಯ ಸಂಬಂಧಿ ತುರ್ತುಪರಿಸ್ಥಿತಿಯನ್ನು ಎದುರಿಸಿ ರಾಜ್ಯದ ಜನತೆಯ ಹಿತಕಾಪಾಡಲು ಮುಂದಾಗಬೇಕಾಗಿತ್ತು. ಆದರೆ ಮುಖ್ಯಮಂತ್ರಿಗಳು ಶಾಸಕರು-ಸಚಿವರು ಮತ್ತು ಪಕ್ಷದ ಹೈಕಮಾಂಡ್ ನಾಯಕರ ಕೈಕಾಲು ಹಿಡಿದು ತಮ್ಮ ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲೂ ‘ಮೋದಿ, ಮೋದಿ’ ಎಂದರೆ ಬಡವರ ಬದುಕು ಬೂದಿಯಾಗೋದು ಖಚಿತ: ಸಿದ್ದರಾಮಯ್ಯ

ಕಳೆದೆರಡು ದಿನಗಳಿಂದ ವಿಧಾನಸೌಧವೇ
ಕೆ.ಕೆ. ಗೆಸ್ಟ್‌ಹೌಸ್ ಮತ್ತು @BJP4Karnataka ಕಚೇರಿಗೆ ಸ್ಥಳಾಂತರಗೊಂಡಂತೆ ಕಾಣುತ್ತಿದೆ.

ಕಚೇರಿಯಲ್ಲಿ ಸಚಿವರಿಲ್ಲ, ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿಲ್ಲ. ಕೊರೊನಾ ಇನ್ನೂ ಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ,‌
ಜನರ ಗೋಳನ್ನು ಕೇಳುವವರೇ ಇಲ್ಲ.#DismissBJPgovt
2/6

— Siddaramaiah (@siddaramaiah) June 17, 2021

ಪರಸ್ಪರ ಕಚ್ಚಾಟದಲ್ಲಿ ತೊಡಗಿರುವ ರಾಜ್ಯದ ಬಿಜೆಪಿ ನಾಯಕರಿಗೆ ಕಿವಿ ಹಿಂಡಿ ಬುದ್ದಿ ಹೇಳಬೇಕಾದ ಬಿಜೆಪಿಯ ಹೈಕಮಾಂಡ್ ತಾನೇ ರಾಜ್ಯದ ನಾಯಕರನ್ನು ಪರಸ್ಪರ ಎತ್ತಿಕಟ್ಟಿ ಕಳ್ಳಾಟ ಆಡುತ್ತಿದೆ. ರಾಜ್ಯದ ಹಿತಾಸಕ್ತಿಗೆ ಮಾರಕವಾಗಿರುವ ಈ ಭಿನ್ನಮತವನ್ನು ನಿಯಂತ್ರಿಸಲಿಕ್ಕಾಗದ ನರೇಂದ್ರಮೋದಿಯವರು ತಾವೊಬ್ಬ ದುರ್ಬಲ ನಾಯಕನೆಂದು ತಾವೇ ಸಾಬೀತುಪಡಿಸಿಕೊಳ್ಳುತ್ತಿದ್ದಾರೆ. 56 ಇಂಚಿನ ಎದೆಯವನು ಎಂದು ಕೊಚ್ಚಿಕೊಳ್ಳುತ್ತಿರುವ ನರೇಂದ್ರ ಮೋದಿಯವರು ತನ್ನ ಎದೆ ಸುತ್ತಳತೆ ಎಷ್ಟಿದೆ ಎನ್ನುವುದನ್ನಾದರೂ ಅವರು ಸ್ಪಷ್ಟಪಡಿಸಲಿ. ಇದನ್ನೂ ಓದಿ: BSY ಇಟ್ಕೋತೀರಾ, ಕಿತ್ತು ಹಾಕ್ತೀರಾ – ಆದ್ರೆ ಶೀಘ್ರ ನಿರ್ಧಾರಕ್ಕೆ ಬನ್ನಿ ಎಂದು BJPಗೆ ತಿವಿದ ಸಿದ್ದರಾಮಯ್ಯ

ನಗೆಪಾಟಲಿಗೀಡಾಗಿರುವ @BJP4Karnataka ಭಿನ್ನಮತವನ್ನು ನಿಯಂತ್ರಿಸಲಿಕ್ಕಾಗದ @narendramodi, ತಾವೊಬ್ಬ ದುರ್ಬಲ ನಾಯಕನೆಂದು ಸಾಬೀತುಪಡಿಸಿದ್ದಾರೆ.

56 ಇಂಚಿನ ಎದೆಯವನು ಎಂದು ಕೊಚ್ಚಿಕೊಳ್ಳುತ್ತಿರುವ ಮೋದಿಯವರು ಈಗಿನ ತನ್ನ ಎದೆ ಸುತ್ತಳತೆ ಎಷ್ಟಿದೆ ಎನ್ನುವುದನ್ನಾದರೂ ಸ್ಪಷ್ಟಪಡಿಸಲಿ.#DismissBJPgovt
6/6

— Siddaramaiah (@siddaramaiah) June 17, 2021

TAGGED:B. S.YediyurappabjpKarnataka BJPPublic TVsiddaramaiahಕರ್ನಾಟಕ ಬಿಜೆಪಿಕಾಂಗ್ರೆಸ್ಕೊರೊನಾ ವೈರಸ್ಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿಜೆಪಿರಾಜ್ಯಪಾಲಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Chennai Crime Kalaiselvan
Crime

ಕುಡಿದ ಮತ್ತಲ್ಲಿ ಆಟೋದಲ್ಲೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ – ಗುಂಪಿನಿಂದ ಹಲ್ಲೆ, ವ್ಯಕ್ತಿ ಸಾವು

Public TV
By Public TV
14 minutes ago
DK Shivakumar Odisha Congress MLAs
Districts

ಬಿಡದಿ ರೆಸಾರ್ಟ್‌ನಿಂದ ಮೈಸೂರು ಪ್ರವಾಸಕ್ಕೆ ತೆರಳಿದ ಒಡಿಶಾ ಕೈ ಶಾಸಕರು

Public TV
By Public TV
42 minutes ago
Iran Foreign Minister Abbas Araghchi
Latest

ರಷ್ಯಾದಿಂದ ಕಚ್ಚಾ ತೈಲ ಖರೀದಿಸುವಂತೆ ಅಮೆರಿಕ ಭಾರತದ ಜೊತೆ ಬೇಡಿಕೊಂಡಿದೆ: ಇರಾನ್‌

Public TV
By Public TV
2 hours ago
Chitradurga Fake Sign Fraud
Chitradurga

ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿ – ಐವರು ಅರೆಸ್ಟ್

Public TV
By Public TV
2 hours ago
Online Gas Booking
Bengaluru City

ಆನ್‌ಲೈನ್ ಗ್ಯಾಸ್ ಬುಕ್ಕಿಂಗ್‌ಗೂ ಮುನ್ನ ಎಚ್ಚರ – ಏಜೆನ್ಸಿಗಳ ಹೆಸರಲ್ಲಿ ವಂಚನೆ

Public TV
By Public TV
3 hours ago
Kharg Island
Latest

ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಭೀಕರ ದಾಳಿ – ಇರಾನಿನ ಕಿರೀಟ ಖಾರ್ಗ್ ದ್ವೀಪಕ್ಕೆ ಬಾಂಬ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?