Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Search

Archives

  • June 2026
  • May 2026
  • April 2026
  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022
  • March 2022
  • February 2022
  • January 2022
  • December 2021
  • November 2021
  • October 2021
  • September 2021
  • August 2021
  • July 2021
  • June 2021
  • May 2021
  • April 2021
  • March 2021
  • February 2021
  • January 2021
  • December 2020
  • November 2020
  • October 2020
  • September 2020
  • August 2020
  • July 2020
  • June 2020
  • May 2020
  • April 2020
  • March 2020
  • February 2020
  • January 2020
  • December 2019
  • November 2019
  • October 2019
  • September 2019
  • August 2019
  • July 2019
  • June 2019
  • May 2019
  • April 2019
  • March 2019
  • February 2019
  • January 2019
  • December 2018
  • November 2018
  • October 2018
  • September 2018
  • August 2018
  • July 2018
  • June 2018
  • May 2018
  • April 2018
  • March 2018
  • February 2018
  • January 2018
  • December 2017
  • November 2017
  • October 2017
  • September 2017
  • August 2017
  • July 2017
  • June 2017
  • May 2017
  • April 2017
  • March 2017
  • February 2017

Categories

  • 31 Districts
  • Advertisement
  • Astrology
  • Automobile
  • Ayodhya Ram Mandir
  • Ayodhya Updates
  • Bagalkot
  • BELAKU
  • Belgaum
  • Bellary
  • Bengaluru City
  • Bengaluru Rural
  • Bidar
  • Big Bulletin
  • Bollywood
  • Chamarajanagar
  • Chikkaballapur
  • Chikkamagaluru
  • Chitradurga
  • Cinema
  • Column
  • Corona
  • Court
  • Cricket
  • Crime
  • Dakshina Kannada
  • Davanagere
  • Delhi Election 2025
  • Dharwad
  • Dina Bhavishya
  • Districts
  • Education
  • Election News
  • Entertainment Videos
  • Explainer
  • Fashion
  • Featured
  • Food
  • Gadag
  • Hassan
  • Haveri
  • Health
  • Kalaburagi
  • Karnataka
  • Karnataka Budget 2022
  • Karnataka Budget 2023
  • Karnataka Budget 2024
  • Karnataka Election
  • Karnataka Election 2023
  • Kodagu
  • Kolar
  • Koppal
  • Latest
  • Main Post
  • Mandya
  • Monsoon
  • Most Shared
  • Mysuru
  • National
  • News Videos
  • Non Veg
  • Other Sports
  • Out of the box
  • Photos
  • Political News
  • Public Hero
  • Raichur
  • Ramanagara
  • Rameshwaram Cafe
  • Sandalwood
  • Shivamogga
  • Smartphones
  • South cinema
  • Special
  • Sports
  • States
  • Stories
  • Tech
  • Telangana
  • Telecom
  • Top Stories
  • Travel
  • Tumakuru
  • TV Shows
  • Udupi
  • Uncategorized
  • Uttara Kannada
  • Veg
  • Videos
  • Vijayapura
  • World
  • Yadgir
  • ಆತ್ಮಹತ್ಯೆ
  • ಟ್ರೆಂಡಿಂಗ್ ನ್ಯೂಸ್ ( Trending News )
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
© Public TV. Design Company Knowtable. All Rights Reserved.
Reading: ರಾಜ್ಯಾದ್ಯಂತ ಸಾರಿಗೆ ನೌಕರರ ಕುಟುಂಬಸ್ಥರು ತಟ್ಟೆ, ಲೋಟ ಬಡಿದು ಆಕ್ರೋಶ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
© Public TV. Design Company Knowtable. All Rights Reserved.

Home | Districts | Bengaluru City | ರಾಜ್ಯಾದ್ಯಂತ ಸಾರಿಗೆ ನೌಕರರ ಕುಟುಂಬಸ್ಥರು ತಟ್ಟೆ, ಲೋಟ ಬಡಿದು ಆಕ್ರೋಶ

Bengaluru City

ರಾಜ್ಯಾದ್ಯಂತ ಸಾರಿಗೆ ನೌಕರರ ಕುಟುಂಬಸ್ಥರು ತಟ್ಟೆ, ಲೋಟ ಬಡಿದು ಆಕ್ರೋಶ

Last updated: April 12, 2021 2:02 pm
By
Share
5 Min Read
FotoJet 10 9

– ಮಕ್ಕಳ ಜೊತೆ ಆಗಮಿಸಿದ ಮಹಿಳೆಯರು
– ಸರ್ಕಾರದ ವಿರುದ್ಧ ಫಲಕ ಹಿಡಿದು ಆಕ್ರೋಶ

ಬೆಂಗಳೂರು: ಆರನೇ ವೇತನ ಆಯೋಗ ಜಾರಿಗೊಳಿಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಕಳೆದ ಆರು ದಿನಗಳಿಂದ ಸಾರಿಗೆ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಾರಿಗೆ ಸಿಬ್ಬಂದಿ ಕುಟುಂಬ ಸಮೇತರಾಗಿ ರಸ್ತೆಗಿಳಿದು ತಟ್ಟೆ ಹಾಗೂ ಲೋಟ ಬಡಿಯುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

FotoJet 2 31

ಚಿಕ್ಕಮಗಳೂರು: ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ಕುಟುಂಬ ಸಮೇತ ಬಂದು ರಸ್ತೆ ಮಧ್ಯೆ ತಟ್ಟೆ-ಲೋಟ ಬಡಿದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು. ಸುಮಾರು 300 ಕ್ಕೂ ಅಧಿಕ ಮಂದಿ ನಗರದ ಆಜಾದ್ ಪಾರ್ಕ್‍ನಲ್ಲಿ ಜಮಾಯಿಸಿ ಸರ್ಕಾರ ಹಾಗೂ ಸಾರಿಗೆ ಸಚಿವರ ವಿರುದ್ಧ ಕಿಡಿ ಕಾರಿದರು. ನಿಮ್ಮಿಂದ ಇಂದು ನಾವು ಬೀದಿಗೆ ಬಂದಿದ್ದೇವೆ. ಮಾರ್ಚ್ ತಿಂಗಳ ಸಂಬಳ ನೀಡಿಲ್ಲ. ತಿನ್ನೋಕೆ ಅನ್ನ ಇಲ್ಲ. ನಾವು ಇಂದು ಇಲ್ಲಿ ಕೂತಿದ್ದೇವೆ ಅಂದರೆ ಅದಕ್ಕೆ ನೀವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ನಮ್ಮ ಬೇಡಿಕೆಗಳನ್ನ ಈಡೇರಿಸದೆ ನೌಕರರ ಹೋರಾಟವನ್ನ ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಆದರೆ, ನಾವು ನಿಮ್ಮ ಬೆದರಿಕೆಗಳಿಗೆ ಬಗ್ಗುವುದಿಲ್ಲ. ಕೂಡಲೇ ನಮ್ಮ ಬೇಡಿಕೆ ಈಡೇರಿಸಬೇಕು, ಬೇಡಿಕೆ ಈಡೇರುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ನೀವೇ ಕೊಟ್ಟಂತ ಮಾತನ್ನ ಉಳಿಸಿಕೊಳ್ಳುವಲ್ಲಿ ವಿಫಲವಾಗಿದ್ದೀರಾ. ಕೊಟ್ಟ ಮಾತನ್ನ ಉಳಿಸಿಕೊಳ್ಳುವಂತೆ ಸರ್ಕಾರ ಹಾಗೂ ಸಾರಿಗೆ ಸಚಿವರಿಗೆ ಆಗ್ರಹಿಸಿದ್ದಾರೆ.

FotoJet 5 27

More Read

HDK 2 1 1
ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ
Samantha 1 1
ಒಂದಂತದಲ್ಲಿ ‘ತಾರಾ ಪಟ್ಟ’ದ ಮೋಡಿಗೆ ವ್ಯಸನಿಯಾಗಿದ್ದೆ – ನ್ಯೂನ್ಯತೆ ಮೆಟ್ಟಿನಿಂತ ಸಮಂತಾ!
Akhanda Srinivas Murthy
ಭಾನುವಾರ ಅಖಂಡ ಶ್ರೀನಿವಾಸ ಮೂರ್ತಿ ಜೆಡಿಎಸ್‌ಗೆ ಸೇರ್ಪಡೆ

ಚಿಕ್ಕಬಳ್ಳಾಪುರ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಭವನದಿಂದ ಶಿಡ್ಲಘಟ್ಟ ಮಾರ್ಗದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿದರು. ಅಂಬೇಡ್ಕರ್ ವೃತ್ತದಲ್ಲಿ ಕೆಲ ಕಾಲ ರಸ್ತೆ ತಡೆ ನಡೆಸಿದ ಸಾರಿಗೆ ನೌಕರರ ಕುಟುಂಬಸ್ಥರು, ತಟ್ಟೆ ಲೋಟ ಬಡಿಯುವ ಚಳುವಳು ನಡೆಸಿದರು. ಪ್ರತಿಭಟನೆಯಲ್ಲಿ ಸಾರಿಗೆ ನೌಕರರು ತಂದೆ ತಾಯಿ, ಪತ್ನಿ , ಅಣ್ಣ, ತಮ್ಮ, ಮಕ್ಕಳು ಎಲ್ಲರೂ ಭಾಗಿಯಾಗಿದ್ದರು. ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳನ್ನ ಈಡೇರಿಸಬೇಕು ಅಂತ ಆಗ್ರಹಿಸಿದರು.

FotoJet 12 7

ಬಾಗಲಕೋಟೆ: ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ಸಾರಿಗೆ ನೌಕರರು ಕುಟುಂಬ ಸಮೇತರಾಗಿ ಸಾರಿಗೆ ನೌಕರರಿಗೂ 6ನೇ ವೇತನ ಆಯೋಗ ವರದಿ ಜಾರಿಯಾಗಬೇಕೆಂದು ಬರೆದ ಫಲಕ ಹಿಡಿದು ಫಲಕ ಹಿಡಿದು ತಹಶೀಲ್ದಾರ್ ಕಚೇರಿವರೆಗೂ ಮೆರವಣಿಗೆ ನಡೆಸಿದರು. ಈ ವೇಳೆ ಸಾರಿಗೆ ನೌಕರರ ಪ್ರತಿಭಟನೆ ರೈತ ಸಂಘಟನೆಗಳು ಸಾಥ್ ನೀಡಿದವು.

FotoJet 1 31

ವಿಜಯಪುರ: ವಿಜಯಪುರದ ಸೆಟಲೈಟ್ ಬಸ್ ನಿಲ್ದಾಣದ ಕ್ವಾಟ್ರಸ್ ನ ಸಾರಿಗೆ ನೌಕರರ ಕುಟುಂಬಸ್ಥರೊಂದಿಗೆ ಮಾರ್ಚ್ ತಿಂಗಳ ಸಂಬಳ ನೀಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿದರು.

FotoJet 4 26

ಬಳ್ಳಾರಿ: ಸಾರಿಗೆ ನೌಕರರ ಪತ್ನಿಯರು ತಮಟೆ ಮತ್ತು ಗಂಟೆ ಬಾರಿಸುವ ಹೋರಾಟಕ್ಕೆ ಬಳ್ಳಾರಿ ಜಿಲ್ಲಾಡಳಿತ ಅವಕಾಶ ನೀಡದ ಹಿನ್ನೆಲೆಯಲ್ಲಿ, ಬೀದಿಯಲ್ಲಿ ನಿಂತು ರಸ್ತೆ ಮಧ್ಯೆ ಬಸ್ ತಡೆದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಿಢೀರನೆ ನಡೆದ ಪ್ರತಿಭಟನೆಯಿಂದ ಕೆಲ ಕಾಲ ಗೊಂದಲ ಮತ್ತು ಗಲಾಟೆ ವಾತಾವರಣ ಸೃಷ್ಟಿಯಾಯಿತು, ದಾರಿಯಲ್ಲಿ ಬಂದ ಸಾರಿಗೆ ಬಸ್ ತಡೆದು ಬಸ್ ಚಾಲಕನನ್ನು ತರಾಟೆ ತೆಗೆದುಕೊಂಡು ಕುಟುಂಬಸ್ಥರು ಬಸ್ ಮುಂದೆ ಕುಳಿತು ಪ್ರತಿಭಟನೆ ಮಾಡಿದ್ದಾರೆ.

FotoJet 14 4

ಚಾಮರಾಜನಗರ: ಚಾಮರಾಜನಗರ ಡಿಸಿ ಕಚೇರಿ ಮುಂದೆ ಸಾರಿಗೆ ನೌಕರರು ಕುಟುಂಬಸ್ಥರೊಟ್ಟಿಗೆ ತಟ್ಟೆ, ಲೋಟ ಬಡಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸಾರಿಗೆ ನೌಕರರಿಗೆ ರೈತ ಸಂಘದ ಕಾರ್ಯಕರ್ತರು ಭಾಗಿಯಾಗಿ ಬೆಂಬಲ ನೀಡಿದರು.

ಚಿತ್ರದುರ್ಗ: ಜಿಲ್ಲೆಯ ಓಬವ್ವ ವೃತ್ತದಿಂದ ಡಿಸಿ ಕಚೇರಿವರೆಗೆ ಸಾರಿಗೆ ನೌಕರರು ಕುಟುಂಬಸ್ಥರೊಂದಿಗೆ ಸಿಎಂ ಬಿಎಸ್ ವೈ, ಸಾರಿಗೆ ಸಚಿವ ಸವದಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಧರಣಿ ನಡೆಸಿದರು ಹಾಗೂ ಈ ಪ್ರತಿಭಟನೆಯಲ್ಲಿ ವಿವಿಧ ಸಂಘಟನೆ ಮುಖಂಡರು ಭಾಗಿಯಾಗಿದ್ದರು.

FotoJet 3 31

ದಾವಣಗೆರೆ: ಯುಗಾದಿ ಹಬ್ಬವನ್ನು ಮರೆತು ಇಂದು ಸಾರಿಗೆ ನೌಕರರು ಕುಟುಂಬಸ್ಥರ ಸಮೇತ ಪ್ರತಿಭಟನೆ ನಡೆಸಿದರು. ಯಡಿಯೂರಪ್ಪನವರು ಒಂದೇ ದಿನ ಬಂದು ಬಸ್ ಓಡಿಸಲಿ, ಎಸಿ ಕಾರಿನಲ್ಲಿ ಡ್ರೈವರ್‍ನನ್ನು ಇಟ್ಟುಕೊಂಡು ಹೋಗುವುದಲ್ಲ. ನಮ್ಮ ಗಂಡಂದಿರ ತರ ಗಾಡಿ ಓಡಿಸಲಿ ಗೊತ್ತಾಗುತ್ತೆ. ಹಬ್ಬ ಇದೆ ಮಕ್ಕಳಿಗೆ ಬಟ್ಟೆ ಇಲ್ಲ, ಮನೆಯಲ್ಲಿ ರೇಷನ್ ಇಲ್ಲ ಹೇಗೆ ಹಬ್ಬ ಮಾಡುವುದು. ಕೂಡಲೇ ನಮ್ಮ ಬೇಡಿಕೆ ಈಡೇರಿಸಲು ಒತ್ತಾಯಿಸುತ್ತೇವೆ. ಬೇಡಿಕೆ ಈಡೇರಿದರೆ ಆಗ ನಮಗೆ ನಿಜವಾದ ಯುಗಾದಿ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದಸಿರು.

ಧಾರವಾಡ: ಸಾರಿಗೆ ಮಹಿಳಾ ಸಿಬ್ಬಂದಿ ಮತ್ತು ಅವರ ಮಕ್ಕಳು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ತಟ್ಟೆ ಬಾರಿಸಿ ಪ್ರತಿಭಟನೆ ನಡೆಸಿದರು.

FotoJet 6 15

ಬಾಗಲಕೋಟೆ: ಕಲಬುರಗಿ ನಗರದ ಮೂರು ಡಿಪೋ ಮುಂದೆ ಕುಳಿತು ಮಹಿಳೆಯರು ಬೇಡಿಕೆ ಈಡೇರಿಸುವವರೆಗೆ ನಮ್ಮ ಮನೆಯವರನ್ನು ಕೆಲಸಕ್ಕೆ ಕಳಿಸೋದಿಲ್ಲಾ ಅಂತ ಧರಣಿ ನಡೆಸಿದರು.

ಹಾಸನ: ಸಾರಿಗೆ ನೌಕರರು ಮತ್ತು ಅವರ ಕುಟುಂಬದವರು ತಟ್ಟೆ, ಲೋಟ ಹಿಡಿದು ಹಾಸನದ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು. ಈ ವೇಳೆ ಕರ್ತವ್ಯಕ್ಕೆ ಹಾಜರಾಗಿದ್ದ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿ ಬಸ್‍ನಿಂದ ಕೆಳಗಿಳಿಸಿದರು. ಪೊಲೀಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದರು. ಮತ್ತೊಂದೆಡೆ ಸಾರಿಗೆ ನೌಕರ ಪಾಲಾಕ್ಷ ಎಂಬವರು ಹಾಸನದ ಸಿಟಿ ಬಸ್‍ನಿಲ್ದಾಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕಿದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

FotoJet 13 6

ಹಾವೇರಿ: ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸಾರಿಗೆ ನೌಕರರು ಹಾಗೂ ಅವರ ಕುಟುಂಬದವರೊಂದಿಗೆ ಹಾವೇರಿಯಲ್ಲಿ ತಟ್ಟೆ ಮತ್ತು ಲೋಟ ಬಾರಿಸಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹಾಗೂ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಈ ವೇಳೆ ರಾಜ್ಯ ರೈತ ಸಂಘ, ಎಸ್‍ಎಫ್‍ಐ, ಕರ್ನಾಟಕ ರಕ್ಷಣಾ ವೇದಿಕೆ, ದಲಿತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗೆ ಸಾಥ್ ನೀಡಿದರು.

Uttara Kannada bus 7

ಕೋಲಾರ: ಸಾರಿಗೆ ನೌಕರರ ಮುಷ್ಕರವನ್ನ ಬೆಂಬಲಿಸಿ ಕಾಂಗ್ರೆಸ್ ಶಾಸಕರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ತಟ್ಟೆ ಲೋಟ ಹಿಡಿದುಕೊಂಡು ಪ್ರತಿಭಟನೆ ನಡೆಸಿದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದ ಅಂಬೇಡ್ಕರ್ ಪ್ರತಿಮೆ ಎದುರು ತಟ್ಟೆ ಲೋಟ ಹಿಡಿದು ಪ್ರತಿಭಟನೆ ನಡೆಸಿದ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಸರ್ಕಾರದ ವಿರುದ್ದ ದಿಕ್ಕಾರಗಳನ್ನ ಕೂಗಿದ್ರು. ಸಾರಿಗೆ ನೌಕರರ ಬೇಡಿಕೆಗಳನ್ನ ಈಡೇರಿಸದೆ, ಸರ್ಕಾರ ನೌಕರರ ವಿರುದ್ದ ತೆಗೆದುಕೊಳ್ಳುತ್ತಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಬೇಡಿಕೆಗಳನ್ನ ಈಡೇರಿಸುವುದನ್ನ ಬಿಟ್ಟು, ಅವರ ಮೇಲೆ ಎಸ್ಮಾ ಜಾರಿ ಮಾಡುವುದು ಹಾಗೂ ವರ್ಗಾವಣೆ ಮಾಡುತ್ತಿರುವುದು ಖಂಡನೀಯ ಎಂದರು. ಅಲ್ಲದೆ ತರಬೇತಿಯಲ್ಲಿರುವ ಸಾರಿಗೆ ನೌಕರರನ್ನ ಕೆಲಸದಿಂದ ವಜಾ ಮಾಡಿತ್ತೇವೆಂದು ಬೆದರಿಕೆ ಹಾಕಿ ನೋಟೀಸ್ ನೀಡುತ್ತಿರುವ ಸರ್ಕಾರದ ಧೋರಣೆಗೆ ಅಸಮಧಾನ ವ್ಯಕ್ತಪಡಿಸಿದರು.

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟಾ, ಅಂಕೋಲ ತಾಲೂಕು ಸೇರಿ ವಿವಿಧ ತಾಲೂಕಿನಲ್ಲಿ ಸಾರಿಗೆ ನೌಕರರ ಕುಟುಂಬಸ್ಥರ ಜೊತೆ ಪ್ರತಿಭಟನೆಗೆ ನಡೆಸಿದರು.

mdk ksrtc bus

ಮಂಡ್ಯ: ನಮ್ಮ ಕುಟುಂಬದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಹೋರಾಟ ಹತ್ತಿಕ್ಕಲು ಧಮನಕಾರಿ ನೀತಿ ಅನುಸರಿಸಲಾಗುತ್ತಿದೆ ಎಂದು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಸಾರಿಗೆ ನೌಕರರ ಜೊತೆ ಕುಟುಂಸ್ಥರು ಪ್ರತಿಭಟನೆ ನಡೆಸಿದರು.

ಮೈಸೂರು: ಜಿಲ್ಲೆಯ ಗಾಂಧಿ ವೃತ್ತದಲ್ಲಿ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರೆಸುತ್ತೇವೆ. ನಾವು ನಮ್ಮ ಮನೆಗಳನ್ನು ಖಾಲಿ ಮಾಡುವುದಿಲ್ಲ ಎಂದು ಸಾರಿಗೆ ನೌಕರರ ಕುಟುಂಬಸ್ಥರು ಧರಣಿ ನಡೆಸಿದರು.

FotoJet 8 16

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರದ ಉಪ ವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಸಾರಿಗೆ ನೌಕರರ ಜೊತೆ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಸಾರಿಗೆ ನೌಕರರ ಕುಟುಂಬಸ್ಥರಿಗೆ ರೈತ ಸಂಘದ ಕಾರ್ಯಕರ್ತರ ಸಾಥ್ ನೀಡಿದರು.

Share This Article
Facebook Whatsapp Whatsapp Telegram Copy Link
Cinema News
Prakash Raj
Dharmasthala Case | ನಾನು ಚಿನ್ನಯ್ಯನ ಜೊತೆ ಮಾತನಾಡಿದ್ದು ನಿಜ: ಪ್ರಕಾಶ್‌ ರಾಜ್‌
sanvi sudeep tattoo 2
ನನ್ನ ಮೈಮೇಲೆ ಟ್ಯಾಟೂ ಹಾಕಿಸಿಕೊಳ್ಳೋಕು ನಿಮ್ಮ ಪರ್ಮಿಷನ್ ತಗೋಬೇಕಾ? – ಸಾನ್ವಿ ಸುದೀಪ್ ಗರಂ
Rashmika Mandanna Kriti Sanon At Presidency University
ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ರಶ್ಮಿಕಾ ಮಂದಣ್ಣ, ಕೃತಿ ಸನೋನ್!
Sanchita Ugale
ಸಂಚಿತಾ ಸಾವಿಗೆ ಲವ್ ಫೇಲ್ಯೂರ್ ಕಾರಣ?

You Might Also Like

Dharwad Karnataka VV Professor Devarajan Thangudorai Suspend

ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ – ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗುದೊರೈ ಅಮಾನತು

25 minutes ago
Kalaburagi PSI Suicide

ಕಲಬುರಗಿ | ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

1 hour ago
Hubballi Husband Suicide

ಪತ್ನಿಯಿಂದ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಪತಿ ನೇಣಿಗೆ ಶರಣು

1 hour ago
Bhavani Murder Case Accused Chandrashekar

ಭವಾನಿ ಕೊಲೆ ಪ್ರಕರಣ – ವಿಷ ಕುಡಿದಂತೆ ನಾಟಕ, ಮೃತದೇಹ ತಬ್ಬಿಕೊಂಡು ಮಲಗಿದ್ದ ಆರೋಪಿ ಚಂದ್ರು

3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
© Public TV. Design Company Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact