Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಿಯಾಗೆ ನಾನೆಂದೂ ಸುಶಾಂತ್‍ನನ್ನು ಬಿಟ್ಟು ಬರೋಕೆ ಹೇಳಿರಲಿಲ್ಲ: ಮಹೇಶ್ ಭಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಿಯಾಗೆ ನಾನೆಂದೂ ಸುಶಾಂತ್‍ನನ್ನು ಬಿಟ್ಟು ಬರೋಕೆ ಹೇಳಿರಲಿಲ್ಲ: ಮಹೇಶ್ ಭಟ್

Cinema

ರಿಯಾಗೆ ನಾನೆಂದೂ ಸುಶಾಂತ್‍ನನ್ನು ಬಿಟ್ಟು ಬರೋಕೆ ಹೇಳಿರಲಿಲ್ಲ: ಮಹೇಶ್ ಭಟ್

Public TV
Last updated: July 29, 2020 12:26 pm
Public TV
Share
2 Min Read
MAHESH BHAT
SHARE

– ನಾನು ಸುಶಾಂತ್‍ನನ್ನು ಭೇಟಿ ಮಾಡಿದ್ದೇ ಎರಡು ಬಾರಿ
– ನಾನು ಸ್ವಜನಪಕ್ಷಪಾತವನ್ನು ಬೆಂಬಲಿಸುವುದಿಲ್ಲ

ಮುಂಬೈ: ನಟಿ ರಿಯಾ ಚಕ್ರವರ್ತಿಗೆ ನಾನು ಮೃತ ನಟ ಸುಶಾಂತ್ ಸಿಂಗ್ ರಜಪೂತ್‍ನನ್ನು ಬಿಟ್ಟು ಬಾ ಎಂದು ಹೇಳಿಲ್ಲ ಎಂದು ಬಾಲಿವುಡ್ ನಿರ್ದೇಶಕ ಮಹೇಶ್ ಭಟ್ ಹೇಳಿದ್ದಾರೆ.

ಸುಶಾಂತ್ ಆಹ್ಮಹತ್ಯೆ ಮಾಡಿಕೊಂಡು ಒಂದು ತಿಂಗಳು ಆಗಿದ್ದು, ಅವರ ಸಾವಿನ ಸುತ್ತ ಹಲವು ಅನುಮಾನ ಪ್ರಶ್ನೆ ಎದ್ದಿದೆ. ನಿನ್ನೆ ಸುಶಾಂತ್ ತಂದೆ ನಟಿ ರಿಯಾ ಚಕ್ರವರ್ತಿ ವಿರುದ್ಧ ದೂರು ನೀಡಿದ್ದಾರೆ. ಈಗ ಮುಂಬೈ ಪೊಲೀಸರು ಮಹೇಶ್ ಭಟ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದು, ನಾನು ಸುಶಾಂತ್‍ನನ್ನು ಕೇವಲ ಎರಡು ಬಾರಿಯಷ್ಟೇ ಭೇಟಿ ಮಾಡಿದ್ದೇನೆ ಎಂದು ಮಹೇಶ್ ಭಟ್ ಹೇಳಿದ್ದಾರೆ.

Mahesh Bhatt Sushant and Rhea

ನಾನು ಸ್ವಜನಪಕ್ಷಪಾತವನ್ನು ಬೆಂಬಲಿಸುವುದಿಲ್ಲ. ಬಹಳಷ್ಟು ಹೊಸಬರಿಗೆ ನನ್ನ ಸಿನಿಮಾನದಲ್ಲಿ ಚಾನ್ಸ್ ಕೊಟ್ಟಿದ್ದೇನೆ. 2018ರಲ್ಲಿ ಮತ್ತು ಇತ್ತೀಚೆಗೆ 2020ರಲ್ಲಿ ಎರಡೇ ಬಾರಿ ಸುಶಾಂತ್ ಸಿಂಗ್ ರಜಪೂತ್ ಅವರನ್ನು ಭೇಟಿ ಮಾಡಿದ್ದೇನೆ. ಜೊತೆಗೆ ನಟಿ ರಿಯಾ ಚಕ್ರವರ್ತಿಗೆ ನೀನು ಸುಶಾಂತ್ ಸಿಂಗ್ ರಜಪೂತ್ ಅವರನ್ನು ಬಿಟ್ಟು ಬಾ ಎಂದು ಹೇಳಿಲ್ಲ. ಸುಮ್ಮನೇ ನನ್ನ ಮೇಲೆ ಗೂಬೆ ಕುರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಪೊಲೀಸ್ ವಿಚಾರಣೆ ವೇಳೆ ಹೇಳಿದ್ದಾರೆ. ಇದನ್ನೂ ಓದಿ: ಸುಶಾಂತ್ ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಸ್ತಿದ್ದ ರಿಯಾ

sushanth riya

ಈ ಹಿಂದೆ ಮಾತನಾಡಿದ್ದ ಮಹಾರಾಷ್ಟ್ರದ ಗೃಹಮಂತ್ರಿ ಅನಿಲ್ ದೇಶ್‍ಮುಖ್, ನಾವು ಸುಶಾಂತ್ ಸಿಂಗ್ ಪ್ರಕರಣವನ್ನು ಸಿಬಿಐಗೆ ವಹಿಸುವುದಿಲ್ಲ. ನಾವೇ ತನಿಖೆ ಮಾಡುತ್ತೇವೆ ಎಂದು ಹೇಳಿದ್ದರು. ಜೊತೆಗೆ ನಿರ್ದೇಶಕ ಮಹೇಶ್ ಭಟ್ ಮತ್ತು ಕರಣ್ ಜೋಹರ್‌ ಮ್ಯಾನೇಜರ್ ಅವರನ್ನು ಕರೆಸಿ ವಿಚಾರಣೆ ಮಾಡುತ್ತೇವೆ. ಅವಶ್ಯಕತೆ ಬಿದ್ದರೆ ಕರಣ್ ಜೋಹರ್ ಅವರನ್ನು ಠಾಣೆಗೆ ಕರೆಸಿ ತನಿಖೆ ಮಾಡುತ್ತೇವೆ ಎಂದು ಹೇಳಿದ್ದರು.

karan johar sushanth singh rajput

ಸುಶಾಂತ್ ಸಿಂಗ್ ರಜಪೂತ್ ಕಳೆದ ಜೂನ್ 14ರಂದು ಮುಂಬೈನ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಾದ ನಂತರ ಅವರ ಸಾವಿನ ಸುತ್ತ ಹಲವಾರು ಅನುಮಾನಗಳು ಮೂಡಿದ್ದವು. ಈಗ ಸುಶಾಂತ್ ಸಾವನ್ನಪ್ಪಿ ಒಂದು ತಿಂಗಳ ನಂತರ ಅವರ ತಂದೆ ನಟಿ ರಿಯಾ ಚಕ್ರವರ್ತಿ ವಿರುದ್ಧ ದೂರು ನೀಡಿದ್ದಾರೆ. ಜೊತೆಗೆ ಪಾಟ್ನಾ ಪೊಲೀಸ್ ಠಾಣೆಯಲ್ಲಿ ಆಕೆಯ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ರಿಯಾ ತನ್ನ ಮಗನನ್ನು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರಚೋದನೆ ಮಾಡಿದ್ದಾಳೆ ಎಂದು ಆರೋಪ ಮಾಡಿದ್ದಾರೆ. ಇದನ್ನೂ ಓದಿ: ರಿಯಾ ನನ್ನ ಮಗನಿಗೆ ಓವರ್ ಡೋಸ್ ಮಾತ್ರೆ ಕೊಟ್ಟಿದ್ದಾಳೆ: ಸುಶಾಂತ್ ತಂದೆ ಗಂಭೀರ ಆರೋಪ

kangana ranaut sushant singh rajput

ಈಗಾಗಲೇ ನಟಿ ರಿಯಾ ಚಕ್ರವರ್ತಿಯವರನ್ನು ಮುಂಬೈ ಪೊಲೀಸರು ವಿಚಾರಣೆ ಮಾಡಿದ್ದಾರೆ. ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ. ಅವರು ಬಾಲಿವುಡ್‍ನಲ್ಲಿರುವ ಸ್ವಜನಪಕ್ಷಪಾತಕ್ಕೆ ಬಲಿಯಾಗಿದ್ದಾರೆ. ಬಾಲಿವುಡ್ ಮೂವಿ ಮಾಫಿಯಾ ಅವರನ್ನು ಪ್ಲಾನ್ ಮಾಡಿ ಮರ್ಡರ್ ಮಾಡಿದೆ ಎಂದು ನಟಿ ಕಂಗನಾ ರಣಾವತ್ ಅವರು ಆರೋಪಿಸಿದ್ದರು. ಹೀಗಾಗಿ ಈ ಪ್ರಕರಣದಲ್ಲಿ ಅವರಿಗೂ ಸಮನ್ಸ್ ನೀಡಿದ್ದು, ಅವರನ್ನು ಕೂಡ ವಿಚಾರಣೆ ಮಾಡಲಾಗುತ್ತದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

TAGGED:Mahesh BhattmumbaipolicePublic TVRhea ChakrabortySushant Singh Rajputಪಬ್ಲಿಕ್ ಟಿವಿಪೊಲೀಸ್ಮಹೇಶ್ ಭಟ್ಮುಂಬೈರಿಯಾ ಚಕ್ರವರ್ತಿಸುಶಾಂತ್ ಸಿಂಗ್ ರಜಪೂತ್
Share This Article
Facebook Whatsapp Whatsapp Telegram

Cinema news

KGF Co Director Kirtan Nadagouda
KGF ಸಹ-ನಿರ್ದೇಶಕ ಕೀರ್ತನ್ ನಾಡಗೌಡರ 4 ವರ್ಷದ ಮಗು ಲಿಫ್ಟ್‌ ಅಪಘಾತದಲ್ಲಿ ಸಾವು
Cinema Latest Sandalwood Top Stories
ravichandran bigg boss
ಬಿಗ್‌ ಬಾಸ್‌ ಮನೆಗೆ ಕ್ರೇಜಿಸ್ಟಾರ್‌ ಎಂಟ್ರಿ – ತನ್ನ ಹೃದಯ ಕದ್ದ ಚೆಲುವೆ ಬಗ್ಗೆ ಮಾತಾಡಿದ ರವಿಚಂದ್ರನ್‌
Cinema Latest Top Stories TV Shows
Nidhhi Agerwal 3
Video Viral | ಸೆಲ್ಫಿಗಾಗಿ ಮೈಮೇಲೆ ಮುಗಿಬಿದ್ದ ಫ್ಯಾನ್ಸ್ – ನಟಿ ನಿಧಿ ಅಗರ್ವಾಲ್‌ಗೆ ಭಾರೀ ಕಸಿವಿಸಿ
Cinema Latest South cinema Top Stories
Venkat Bharadwaj
ಅಪರೂಪದ ಸಾಹಸಕ್ಕೆ ಸಾಕ್ಷಿಯಾದ ನಿರ್ದೇಶಕ ವೆಂಕಟ್ ಭಾರದ್ವಾಜ್
Cinema Latest Sandalwood Top Stories

You Might Also Like

Indian Origin Man Arrests In Rape Case
Crime

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿ ಮೇಲೆ ಭಾರತೀಯ ಮೂಲದ ಕ್ಯಾಬ್‌ ಚಾಲಕನಿಂದ ಅತ್ಯಾಚಾರ

Public TV
By Public TV
22 minutes ago
Bombay High Court
Latest

ಮುಂಬೈ, ನಾಗ್ಪುರ ಸೇರಿದಂತೆ ಮಹಾರಾಷ್ಟ್ರದ ಹಲವು ನ್ಯಾಯಲಯಗಳಿಗೆ ಬಾಂಬ್ ಬೆದರಿಕೆ

Public TV
By Public TV
54 minutes ago
Work begins on replacing Tungabhadra Dam crest gate
Bellary

ಟಿಬಿ ಡ್ಯಾಂ ಗೇಟ್‌ ಬದಲಿಸುವ ಕಾರ್ಯ ಆರಂಭ – ಆಳಕ್ಕೆ ಇಳಿದು, ಜೋತಾಡಿ ಗೇಟ್ ತೆರವು

Public TV
By Public TV
1 hour ago
TVK Vijay
Latest

DMK “ದುಷ್ಟ ಶಕ್ತಿ”, TVK “ಶುದ್ಧ, ನಿರ್ಮಲ ಶಕ್ತಿ” – ಕರೂರು ಕಾಲ್ತುಳಿತ ಬಳಿಕ ಮೊದಲ ರಾಜಕೀಯ ಸಮಾವೇಶದಲ್ಲಿ ವಿಜಯ್ ವಾಗ್ದಾಳಿ

Public TV
By Public TV
2 hours ago
Madikeri
Crime

ಕೊಡಗು | ತೇಗದ ಮರ ಕಡಿದು ಅಕ್ರಮ ಸಾಗಾಟ – ಓರ್ವ ಅರೆಸ್ಟ್‌, ಐವರು ಎಸ್ಕೇಪ್‌

Public TV
By Public TV
2 hours ago
Vatal Nagaraj
Districts

ಸಿಎಂ ಸ್ಥಾನದಿಂದ ಇಳಿಸಿದ್ರೆ ರಾಜ್ಯದಲ್ಲಿ ದೊಡ್ಡ ಮಟ್ಟದ ಹೋರಾಟ: ವಾಟಾಳ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?