Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈತರನ್ನು ಬೆಂಬಲಿಸಿ ಮಧ್ಯಾಹ್ನದ ಊಟ ತ್ಯಜಿಸಿದ ಸ್ಯಾಂಡಲ್‍ವುಡ್ ಕ್ವೀನ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೈತರನ್ನು ಬೆಂಬಲಿಸಿ ಮಧ್ಯಾಹ್ನದ ಊಟ ತ್ಯಜಿಸಿದ ಸ್ಯಾಂಡಲ್‍ವುಡ್ ಕ್ವೀನ್!

Bengaluru City

ರೈತರನ್ನು ಬೆಂಬಲಿಸಿ ಮಧ್ಯಾಹ್ನದ ಊಟ ತ್ಯಜಿಸಿದ ಸ್ಯಾಂಡಲ್‍ವುಡ್ ಕ್ವೀನ್!

Public TV
Last updated: December 23, 2020 12:41 pm
Public TV
Share
2 Min Read
ramya 6
SHARE

ಬೆಂಗಳೂರು: ಇಂದು ರಾಷ್ಟ್ರವ್ಯಾಪಿ ರೈತರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಕಾರಣಿಗಳು, ಸೆಲೆಬ್ರಿಟಿಗಳು ಸೇರಿದಂತೆ ಎಲ್ಲರೂ ರೈತರಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಈ ನಡುವೆ ಸ್ಯಾಂಡಲ್‍ವುಡ್ ಕ್ವೀನ್ ರಮ್ಯಾ ಅವರು ವಿಶೇಷವಾಗಿ ರೈತರನ್ನು ಬೆಂಬಲಿಸುವ ಮೂಲಕ ಅವರಿಗೆ ಶುಭಾಶಯ ತಿಳಿಸಿದ್ದಾರೆ.

Agriculture 1

ಹೌದು, ಮೋಹಕ ತಾರೆ ರಮ್ಯಾ ಅವರು ಇಂದು ಮಧ್ಯಾಹ್ನದ ಊಟವನ್ನು ತ್ಯಜಿಸುವ ಮೂಲಕ ರೈತರಿಗೆ ತಮ್ಮ ಸಂಪೂರ್ಣ ಬೆಂಬಲ ನೀಡಿದ್ದಾರೆ. ಈ ಸಂಬಂಧ ಇನ್‍ಸ್ಟಾ ಸ್ಟೋರಿಯಲ್ಲಿ ಬರೆದುಕೊಂಡಿರುವ ದಿವ್ಯ ಸ್ಪಂದನ, ಕಿಸಾನ್ ದಿವಸವಾಗಿರುವ ಇಂದು ರೈತರಿಗೆ ಬೆಂಬಲ ಸೂಚಿಸುವ ಹಿನ್ನೆಲೆಯಲ್ಲಿ ನಾನು ಮಧ್ಯಾಹ್ನ ಊಟವನ್ನು ತ್ಯಜಿಸುತ್ತಿದ್ದೇನೆ. ಕೇಂದ್ರದ ಕೃಷಿ ನೀತಿಯನ್ನು ವಿರೋಧಿಸಿ ರೈತರು ಆಗಸ್ಟ್ 9ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಮೋದಿ ಸರ್ಕಾರ ಮಾತ್ರ ನಿಶ್ಚಿಂತೆತೆಯಿಂದ ಇದ್ದು, ಕಾನೂನು ರದ್ದುಗೊಳಿಸಲು ನಿರಾಕರಿಸಿದೆ. ಮೋದಿ ಸರ್ಕಾರ ರೈತರ ಪರ ಇರುವ ಬದಲು ತಮ್ಮ ಕಾರ್ಪೋರೇಟ್ ಸ್ನೇಹಿತರನ್ನು ಮಾತ್ರ ಬೆಂಬಲಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

132178307 751035442434620 6827151060823721604 n

ಮತ್ತೊಂದು ಪೋಸ್ಟ್ ನಲ್ಲಿ, ಉತ್ತರಪ್ರದೇಶದಲ್ಲಿರುವ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕೈಟ್ ಅವರು, ದೇಶಾದ್ಯಂತ ರೈತರ ದಿನದಂದು ಮಧ್ಯಾಹ್ನ ಊಟವನ್ನು ತ್ಯಜಿಸಬೇಕು ಎಂದು ಕರೆ ನೀಡಿದ್ದಾರೆ. ಮೋದಿ ಸರ್ಕಾರದ ರೈತ ವಿರೋಧಿ ನೀತಿಯಿಂದ ಇಡೀ ದೇಶಕ್ಕೆ ಅನ್ನ ನೀಡುವ ಅನ್ನದಾತರು ಇಂದು ಹಸಿದಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರ ದಿನಾಚರಣೆಯಂದು ಮನೆಯಲ್ಲಿ ಅಡುಗೆ ಮಾಡದೆ ರೈತರಿಗೆ ಬೆಂಬಲ ನೀಡಿ ಎಂದು ಹೇಳಿರುವುದಾಗಿ ರಮ್ಯಾ ಬರೆದುಕೊಂಡಿದ್ದಾರೆ.

132388913 405670314009537 6242947179266666249 n

ನಟ ದರ್ಶನ್ ಕೂಡ ರೈತರ ದಿನಾಚರಣೆಯ ಪ್ರಯುಕ್ತ ಶುಭಾಶಯ ತಿಳಿಸಿದ್ದು, ರೈತರು ನಿಜವಾದ ವೀರರಾಗಿದ್ದಾರೆ ಏಕೆಂದರೆ ಅವರ ಸಮರ್ಪಣೆ ಮತ್ತು ಶ್ರಮದಿಂದ, ಬಂಜರು ಭೂಮಿಯನ್ನು ಆಹಾರವನ್ನು ಉತ್ಪಾದಿಸುವ ಭೂಮಿಯಾಗಿ ಪರಿವರ್ತಿಸಿ ಅವರು ತಮ್ಮ ಹೃದಯ ಮತ್ತು ಆತ್ಮವನ್ನು ಮಣ್ಣಿನಲ್ಲಿ ಇರಿಸಿ ಅದನ್ನು ಜೀವಿಸಲು ಮತ್ತು ನಮಗೆ ಆಹಾರವನ್ನು ಕೊಡುತ್ತಾರೆ. ಅವರ ಪ್ರಯತ್ನಕ್ಕೆ ಧನ್ಯವಾದಗಳು ಮತ್ತು ಅವರ ಕಠಿಣ ಪರಿಶ್ರಮಕ್ಕೆ ನಮಸ್ಕರಿಸೋಣ. ರೈತ ದಿನಾಚರಣೆಯ ಶುಭಾಶಯಗಳು ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

agriculture 1

ದೇಶದ 5ನೇ ಪ್ರಧಾನಿ ಮತ್ತು ರೈತ ನಾಯಕ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನವಾದ ಡಿಸೆಂಬರ್ 23 ರಂದು ಪ್ರತಿವರ್ಷ ರಾಷ್ಟ್ರೀಯ ರೈತ ದಿನವನ್ನಾಗಿ ಆಚರಿಸಲಾಗುತ್ತಿದೆ. ಚರಣ್ ಸಿಂಗ್ ರವರು ತಮ್ಮ ಅವಧಿಯಲ್ಲಿ ದೇಶದ ಅನ್ನದಾತರ ಸಾಮಾಜಿಕ ಹಾಗೂ ಆರ್ಥಿಕ ಸಬಲೀಕರಣಕ್ಕಾಗಿ ಹತ್ತಾರು ನೀತಿಗಳನ್ನು ಜಾರಿಗೆ ತಂದಿದ್ದಾರೆ. ಆಧುನಿಕ ಕೃಷಿ ಪದ್ಧತಿ ಅಳವಡಿಕೆಗೆ ಪ್ರೋತ್ಸಾಹ ನೀಡಿದ್ದರು. ಅವರು ಸ್ವತಹಃ ರೈತ ಕುಟುಂಬಕ್ಕೆ ಸೇರಿದವರಾಗಿದ್ದರಿಂದ ರೈತರ ಕಷ್ಟಗಳನ್ನು ಅರಿತವರಾಗಿದ್ದರು. ಒಟ್ಟಿನಲ್ಲಿ ಭಾರತದ ಗ್ರಾಮೀಣ ಜನಸಂಖ್ಯೆಯ ಶೇ.80 ಕ್ಕಿಂತ ಹೆಚ್ಚು ಜನರಿಗೆ ಕೃಷಿಯೇ ಆದಾಯದ ಮುಖ್ಯ ಮೂಲವಾಗಿದೆ. ರೈತ ದಿನ ಅಥವಾ ರಾಷ್ಟ್ರೀಯ ರೈತ ದಿನಾಚರಣೆ ಅಥವಾ ಕಿಸಾನ್ ದಿವಸ್ ಅನ್ನು ಪ್ರತಿವರ್ಷ ಡಿಸೆಂಬರ್ 23 ರಂದು ರಾಷ್ಟ್ರವ್ಯಾಪಿ ಆಚರಿಸಲಾಗುತ್ತದೆ.

ಅವರ ಪ್ರಯತ್ನಕ್ಕೆ ಧನ್ಯವಾದಗಳು ಮತ್ತು ಅವರ ಕಠಿಣ ಪರಿಶ್ರಮಕ್ಕೆ ನಮಸ್ಕರಿಸೋಣ…. ರೈತ ದಿನಾಚರಣೆಯ ಶುಭಾಶಯಗಳು pic.twitter.com/gvnPKEuJvZ

— Darshan Thoogudeepa (@dasadarshan) December 23, 2020

TAGGED:bengaluruFarmers DayPublic TVRamyasandalwoodಪಬ್ಲಿಕ್ ಟಿವಿಬೆಂಗಳೂರುರಮ್ಯಾರೈತರ ದಿನಾಚರಣೆಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
19 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
40 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
41 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
46 minutes ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
51 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?