Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಂಕಾ ಪ್ರವಾಸಕ್ಕೆ ಶಿಖರ್ ಧವನ್ ನಾಯಕ-ತಂಡದಲ್ಲಿ ಮೂವರು ಕನ್ನಡಿಗರಿಗೆ ಸ್ಥಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಲಂಕಾ ಪ್ರವಾಸಕ್ಕೆ ಶಿಖರ್ ಧವನ್ ನಾಯಕ-ತಂಡದಲ್ಲಿ ಮೂವರು ಕನ್ನಡಿಗರಿಗೆ ಸ್ಥಾನ

Cricket

ಲಂಕಾ ಪ್ರವಾಸಕ್ಕೆ ಶಿಖರ್ ಧವನ್ ನಾಯಕ-ತಂಡದಲ್ಲಿ ಮೂವರು ಕನ್ನಡಿಗರಿಗೆ ಸ್ಥಾನ

Public TV
Last updated: June 11, 2021 8:53 am
Public TV
Share
2 Min Read
Shikhar Dhawan
SHARE

ಮುಂಬೈ: ಶ್ರೀಲಂಕಾ ವಿರುದ್ಧ ನಿಗದಿತ ಓವರ್‍ಗಳ ಪಂದ್ಯಾಟಕ್ಕೆ ಭಾರತ ತಂಡ ಪ್ರಕಟವಾಗಿದೆ. ತಂಡವನ್ನು ಆರಂಭಿಕ ಆಟಗಾರ ಶಿಖರ್ ಧವನ್ ಮುನ್ನಡೆಸಲಿದ್ದಾರೆ. ಇಬ್ಬರು ಕನ್ನಡಿಗರಾದ ಮನೀಶ್ ಪಾಂಡೆ, ಕೆ.ಗೌತಮ್ ಮತ್ತು ದೇವದತ್ ಪಡಿಕ್ಕಲ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

team india 1 medium

ಮುಂಬರುವ ಜುಲೈ ತಿಂಗಳಲ್ಲಿ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ನಾಯಕ ವಿರಾಟ್ ಕೊಹ್ಲಿ ಮತ್ತು ಇತರೆ ಹಿರಿಯ ಆಟಾಗರರು ಇಂಗ್ಲೆಂಡ್ ಪ್ರವಾಸದಲ್ಲಿರುವುದರಿಂದ ಹೊಸ ಪ್ರತಿಭೆಗಳನ್ನೊಳಗೊಂಡ ಭಾರತ ತಂಡವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತಂಡವನ್ನು ಪ್ರಕಟಿಸಿದೆ. ಅನುಭವಿ ಆಟಗಾರ ಶಿಖರ್ ಧವನ್ ಗೆ ತಂಡದ ನಾಯಕತ್ವ ನೀಡಲಾಗಿದೆ. ಭುವನೇಶ್ವರ್ ಕುಮಾರ್ ಅವರನ್ನು ತಂಡದ ಉಪನಾಯಕನನ್ನಾಗಿ ಮಾಡಲಾಗಿದೆ. ಇದನ್ನೂ ಓದಿ:ಅಂದು ಧೋನಿಯೊಂದಿಗಿದ್ದ ಪುಟ್ಟ ಬಾಲಕ ಇಂದು ಸ್ಟಾರ್ ಕ್ರಿಕೆಟರ್!

Bhuvneshwar Kumar

ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಲಂಕಾ ಪ್ರವಾಸಕ್ಕೆ ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದ್ದು, ಐಪಿಎಲ್‍ನಲ್ಲಿ ಅಬ್ಬರಿಸಿದ್ದ ಯುವ ಬ್ಯಾಟ್ಸ್‌ಮ್ಯಾನ್ ಗಳಾದ ದೇವದತ್ ಪಡಿಕ್ಕಲ್ ಮತ್ತು ಋತುರಾಜ್ ಗಾಯಕ್ವಾಡ್ ತಂಡ ಸೇರಿಕೊಂಡಿದ್ದಾರೆ. ಐಪಿಎಲ್‍ನಲ್ಲಿ ಅಬ್ಬರದ ಬ್ಯಾಟಿಂಗ್‍ಗೆ ಹೆಸರುವಾಸಿಯಾದ ಎಡಗೈ ಬ್ಯಾಟ್ಸ್‌ಮ್ಯಾನ್ ನಿತೀಶ್ ರಾಣಾ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. 2 ಜೋಡಿ ಸಹೋದರರಾದ ಕೃನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ ಮತ್ತು ದೀಪಕ್ ಚಹರ್, ರಾಹುಲ್ ಚಹರ್, ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆ ರಾಜಸ್ಥಾನ್ ರಾಯಲ್ಸ್ ಪರ ಐಪಿಎಲ್‍ಗೆ ಪಾದಾರ್ಪಣೆ ಮಾಡಿದ್ದ ಎಡಗೈ ವೇಗದ ಬೌಲರ್ ಚೇತನ್ ಸಕಾರಿಯಾ ತಂಡಕ್ಕೆ ಆಯ್ಕೆಯಾಗಿದ್ದು, ಈ ಮೂಲಕ ಭಾರತ ತಂಡದ ಪರ ಆಡುವ ಅವಕಾಶ ಸಿಕ್ಕಂತಾಗಿದೆ. ಆಲ್‍ರೌಂಡರ್ ಕೃಷ್ಣಪ್ಪ ಗೌತಮ್, ಸ್ಪಿನ್ನರ್ ಕುಲದೀಪ್ ಯಾದವ್, ವರುಣ್ ಚಕ್ರವರ್ತಿ ಮತ್ತು ವೇಗಿ ನವದೀಪ್ ಸೈನಿ ಕೂಡ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: 2007ರ ಟಿ20ಗೆ ನಾನು ನಾಯಕನಾಗುವ ನಿರೀಕ್ಷೆ ಹೊಂದಿದ್ದೆ, ಆದರೆ ಧೋನಿ ಆಯ್ಕೆಯಾದ್ರು – ಯುವಿ

padikal 2

ಶ್ರೀ ಲಂಕಾ ವಿರುದ್ಧ ಭಾರತ ತಂಡ 3 ಏಕದಿನ ಮತ್ತು 3 ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಕೊರೊನಾ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಪಂದ್ಯಗಳನ್ನು ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಏಕದಿನ ಪಂದ್ಯಗಳು ಜುಲೈ 13, 16 ಮತ್ತು 18 ರಂದು ನಡೆಯಲಿದ್ದು, ಟಿ20 ಪಂದ್ಯಗಳು ಜುಲೈ 21, 23 ಮತ್ತು 25 ರಂದು ನಡೆಯಲಿದೆ. ಇದನ್ನೂ ಓದಿ: ಕೊಹ್ಲಿಗೆ ಓರ್ವ ನ್ಯೂಜಿಲೆಂಡ್ ಬೌಲರ್‌ನಿಂದ ಕಂಟಕವಿದೆ ಎಂದ ಬಾಲ್ಯದ ಕೋಚ್

🚨 NEWS 🚨: The All-India Senior Selection Committee picked the Indian squad for the 3-match ODI series & the 3-match T20I series against Sri Lanka in July. #TeamIndia

Details 👉 https://t.co/b8kffqa6DR pic.twitter.com/GPGKYLMpMS

— BCCI (@BCCI) June 10, 2021

ಭಾರತ ತಂಡ
ಶಿಖರ್ ಧವನ್ (ನಾಯಕ), ಭುವನೇಶ್ವರ್ ಕುಮಾರ್ (ಉಪನಾಯಕ), ಪೃಥ್ವಿ ಶಾ, ದೇವದತ್ತ್ ಪಡಿಕ್ಕಲ್, ಋತುರಾಜ್ ಗಾಯಕ್ವಡ್,ಮನೀಷ್ ಪಾಂಡೆ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ನಿತೀಶ್ ರಾಣಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಯಜುವೇಂದ್ರ ಚಹಲ್, ರಾಹುಲ್ ಚಹರ್, ದೀಪಕ್ ಚಹರ್, ಕೆ ಗೌತಮ್, ಕೃನಾಲ್ ಪಾಂಡ್ಯ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ನವದೀಪ್ ಸೈನಿ, ಚೇತನ್ ಸಕರಿಯಾ

ನೆಟ್ ಬೌಲರ್
ಅರ್ಷ್‍ದೀಪ್ ಸಿಂಗ್, ಸಾಯಿ ಕಿಶೋರ್, ಇಶಾನ್ ಪೊರೆಲ್, ಸಂದೀಪ್ ವಾರಿಯರ್, ಸಿಮಾರ್ಜೀತ್ ಸಿಂಗ್ ಆಯ್ಕೆಯಾಗಿದ್ದಾರೆ.

TAGGED:bccicricketindiaPublic TVSri LankaTeam indiaಕೊರೊನಾಕೋವಿಡ್ 19ಕ್ರಿಕೆಟ್ಪಬ್ಲಿಕ್ ಟಿವಿಬಿಸಿಸಿಐಭಾರತಶ್ರೀಲಂಕಾ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
6 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
6 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
6 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
6 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
6 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?