Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಾಕ್‍ಡೌನ್, ನೈಟ್ ಕರ್ಫ್ಯೂ ಇಲ್ಲ, ಬಿಗಿ ಕ್ರಮ ಜಾರಿ: ಸಿಎಸ್ ರವಿಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಲಾಕ್‍ಡೌನ್, ನೈಟ್ ಕರ್ಫ್ಯೂ ಇಲ್ಲ, ಬಿಗಿ ಕ್ರಮ ಜಾರಿ: ಸಿಎಸ್ ರವಿಕುಮಾರ್

Bengaluru City

ಲಾಕ್‍ಡೌನ್, ನೈಟ್ ಕರ್ಫ್ಯೂ ಇಲ್ಲ, ಬಿಗಿ ಕ್ರಮ ಜಾರಿ: ಸಿಎಸ್ ರವಿಕುಮಾರ್

Public TV
Last updated: April 2, 2021 4:20 pm
Public TV
Share
3 Min Read
cs chief secretery ravikumar
SHARE

– ಭೌತಿಕವಾಗಿ ಶಾಲೆ ನಡೆಸದಿರಲು ನಿರ್ಧಾರ
– ಖಾಸಗಿ ಆಸ್ಪತ್ರೆಗಳಲ್ಲಿ ಶೇ.20ರಷ್ಟು ಬೆಡ್ ನಿಗದಿ
– ಬಸ್ ಪ್ರಯಾಣಿಕರ ಸಂಖ್ಯೆಗೂ ಶೀಘ್ರ ಮಿತಿ
– ಕೇಂದ್ರ ಕ್ಯಾಬಿನೆಟ್ ಕಾರ್ಯದರ್ಶಿಗಳ ಜೊತೆ ಸಿಎಸ್ ಸಭೆ

ಬೆಂಗಳೂರು: ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್‍ಡೌನ್ ಹಾಗೂ ನೈಟ್ ಕರ್ಫ್ಯೂ ವಿಧಿಸುತ್ತಿಲ್ಲ. ಶಾಲೆಗಳನ್ನು ಸಹ ಭೌತಿಕವಾಗಿ ನಡೆಸದಿರಲು ನಿರ್ಧರಿಸಲಾಗಿದೆ. ಲಾಕ್‍ಡೌನ್ ಇಲ್ಲದಿದ್ದರೂ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕೊರೊನಾ ನಿಯಂತ್ರಣ ಸಂಬಂಧ ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿಗಳು ಸಭೆ ನಡೆಸಿದ್ದು, ರಾಜ್ಯದ ಪರವಾಗಿ ಸಿಎಸ್ ರವಿಕುಮಾರ್ ಭಾಗಿಯಾದರು. ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಪರಿಸ್ಥಿತಿ ಕುರಿತು ಸಿಎಸ್ ವಿವರಣೆ ನೀಡಿದ್ದು, ಕ್ಯಾಬಿನೆಟ್ ಕಾರ್ಯದರ್ಶಿಗಳ ಸಭೆ ಬಳಿಕ ವಿಕಾಸಸೌಧದಲ್ಲಿ ರಾಜ್ಯದ ಕಾರ್ಯದರ್ಶಿಗಳ ಜೊತೆ ಸಹ ಸಿಎಸ್ ಸಭೆ ನಡೆಸಿದರು. ಡಿಜಿಪಿ ಪ್ರವೀಣ್ ಸೂದ್, ಗೃಹ ಕಾರ್ಯದರ್ಶಿಗಳು ಮತ್ತು ಕೊರೊನಾಗೆ ಸಂಬಂಧಿಸಿದ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಭಾಗಿಯಾಗಿದ್ದರು.

CORONA VIRUS 2

ಬಳಿಕ ಸಿಎಸ್ ರವಿಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಕೊರೊನಾ ಹೆಚ್ಚಳದ ಬಗ್ಗೆ ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ, ಪಂಜಾಬ್‍ನಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದ್ದು, ಸೋಂಕು ತಡೆಗೆ ನಿಗಾ ವಹಿಸಿ, ಲಸಿಕೆ ಹೆಚ್ಚಳಕ್ಕೆ ಸೂಚಿಸಿದ್ದಾರೆ. ಅಲ್ಲದೆ ಲಾಕ್‍ಡೌನ್, ನೈಟ್ ಕರ್ಫ್ಯೂ ಬಗ್ಗೆ ಯೋಚಿಸಬೇಡಿ. ಆದರೆ ನಿಯಮಗಳ ಬಿಗಿ ಪಾಲನೆಗೆ ಸೂಚಿಸಿದರು ಎಂದು ತಿಳಿಸಿದ್ದಾರೆ ಎಂದರು.

ಜನ ಹೆಚ್ಚು ಇರುವ ಕಡೆ ಲಸಿಕೆ ಹಾಕಲು ನಿರ್ಧರಿಸಿದ್ದು, ಕೈಗಾರಿಕೆ, ಐಟಿ ಸಂಸ್ಥೆಗಳಿಗೆ ಹೋಗಿ ಲಸಿಕೆ ಹಾಕಿಸಲು ಕ್ರಮ ವಹಿಸಲಾಗಿದೆ. ಈಗಾಗಲೇ ಜಾತ್ರೆ, ಧಾರ್ಮಿಕ ಉತ್ಸವಗಳನ್ನು ನಿಯಂತ್ರಿಸಿದ್ದೇವೆ. ಶಾಲೆಗಳನ್ನು ಭೌತಿಕವಾಗಿ ನಡೆಸೋದು ಬೇಡ ಎಂದೂ ನಿರ್ಧರಿಸಲಾಗಿದೆ. ಈಗಾಗಲೇ 6-9 ತರಗತಿಗಳನ್ನು ಹದಿನೈದು ದಿನ ಬಂದ್ ಮಾಡಲಾಗಿದೆ ಎಂದರು.

ಬೆಂಗಳೂರು, ಮೈಸೂರು, ಕಲಬುರ್ಗಿ, ಬೀದರ್ ಸೇರಿ ಹಲವು ಕಡೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಶೇ.20ರಷ್ಟು ಬೆಡ್ ನಿಗದಿ ಮಾಡಲು ನಿರ್ಧರಿಸಲಾಗಿದೆ. ಮಾಸ್ಕ್, ಸಾಮಾಜಿಕ ಅಂತರ, ನಿಯಮಗಳ ಬಿಗಿ ಪಾಲನೆಗೆ ಸೂಚಿಸಿದ್ದಾರೆ. ಅಲ್ಲದೆ ಲಸಿಕೆ ಹೆಚ್ಚಿಸಲು ಸೂಚನೆ ನೀಡಿದ್ದು, ಲಸಿಕೆ ಹಾಕಿಸಿಕೊಳ್ಳಲು ಈಗ ಹೆಚ್ಚು ಜನ ಬರುತ್ತಿಲ್ಲ. ನಾವೇ ಮನೆ ಬಾಗಿಲಿಗೆ ಹೋಗಿ ಲಸಿಕೆ ಹಾಕುವ ಸ್ಥಿತಿ ಇದೆ. ಹೀಗಾಗಿ ಹೆಚ್ಚು ಜನ ಇರುವ ಕಡೆ ಲಸಿಕೆ ಹಾಕಲು ಕ್ರಮ ತೆಗೆದುಕೊಳ್ಳುತ್ತೇವೆ.

corona vaccine 1 medium

ಕೇಂದ್ರಕ್ಕೆ ವಾಸ್ತವ ಸ್ಥಿತಿ ವರದಿ
ರಾಜ್ಯದಿಂದ ಕೇಂದ್ರಕ್ಕೆ ಕೊರೊನಾ ವಾಸ್ತವ ಸ್ಥಿತಿ ವರದಿಯನ್ನು ಸಲ್ಲಿಸಲಾಗಿದ್ದು, ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾಗೆ ಸಿಎಸ್ ರವಿಕುಮಾರ್ ಮಾಹಿತಿ ನೀಡಿದ್ದಾರೆ. ಕೊರೊನಾ ಪೀಡಿತರ ಸಂಖ್ಯೆ, ಗುಣಮುಖರಾಗುವ ರೋಗಿಗಳ ಸರಾಸರಿ ವಿವರ ಸಲ್ಲಿಕೆಯಾಗಿದೆ. ನೆರೆಯ ಮಹಾರಾಷ್ಟ್ರಕ್ಕೆ ಹೋಲಿಸಿದರೆ ಕರ್ನಾಟಕದ ಸ್ಥಿತಿ ಉತ್ತಮವಾಗಿದೆ. ವಾಣಿಜ್ಯ ಚಟುವಟಿಕೆಗಳನ್ನು ರಾಜ್ಯದಲ್ಲಿ ನಿಯಂತ್ರಿಸುವ ಅಗತ್ಯ ಇಲ್ಲ ಎಂದು ಕೇಂದ್ರಕ್ಕೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದ್ದಾರೆ.

ಜನಸಂದಣಿಗೆ ಬ್ರೇಕ್ ಹಾಕಲೇಬೇಕಾದ ಅಗತ್ಯವಿದೆ. ಕೊರೊನಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಧಾರ್ಮಿಕ ಆಚರಣೆಗಳನ್ನು ಸಂಪ್ರದಾಯಕ್ಕಷ್ಟೇ ಸೀಮಿತಗೊಳಿಸಿ ಆಚರಿಸಬೇಕಿದೆ. ಬೇರೆ ವಲಯಗಳ ನೌಕರರಿಗೆ ಡ್ಯೂಟಿ ಪಾಳಿಗಳನ್ನು ಸಹ ಗಮನಿಸಬೇಕಿದೆ ಎಂದು ವರದಿಯಲ್ಲಿ ಹೇಳಿದ್ದಾರೆ.

ಸಮೂಹ ಸಾರಿಗೆಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆಗೂ ಮಿತಿ ಹಾಕಬೇಕಿದ್ದು, ರಾಜ್ಯದಲ್ಲಿ ಇನ್ನಷ್ಟು ಕಠಿಣ ಕ್ರಮಗಳ ಅಗತ್ಯವಿದೆ. ಲಸಿಕೆ ಅಭಿಯಾನವನ್ನು ಇನ್ನೂ ಚುರುಕುಗೊಳಿಸಬೇಕು. ಲಸಿಕೆ ಹಾಕಿಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ಎಲ್ಲ ಜಾಗೃತಿ ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿಗೆ ಸಿಎಸ್ ರವಿಕುಮಾರ್ ವಿವರಿಸಿದ್ದಾರೆ.

TAGGED:Cabinet SecretariesChief SecretaryCorona VirusCS RavikumarPublic TVಕೊರೊನಾ ವೈರಸ್ಕ್ಯಾಬಿನೆಟ್ ಕಾರ್ಯದರ್ಶಿಗಳುಪಬ್ಲಿಕ್ ಟಿವಿಪ್ರಧಾನ ಕಾರ್ಯದರ್ಶಿಮುಂಜಾಗೃತಾ ಕ್ರಮಸಿ.ಎಸ್.ರವಿಕುಮಾರ್
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

Tumkur Murder
Crime

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು ಸುಚಿತ್ರಾ

Public TV
By Public TV
1 minute ago
Accident 2 1
Bengaluru City

ಹೊಸಕೋಟೆ ಬಳಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – 7 ಜನ ಸ್ಥಳದಲ್ಲೇ ದುರ್ಮರಣ

Public TV
By Public TV
21 minutes ago
Wild elephant captured in Moleyur Range of Saraguru taluk
Districts

ಮೈಸೂರು | ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

Public TV
By Public TV
26 minutes ago
ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
8 hours ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
9 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?