Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಾಕ್‍ಡೌನ್ ಮುನ್ನ ಕಿಡ್ನಾಪ್ – 70 ದಿನಗಳ ನಂತ್ರ ಹಣ ಡ್ರಾ ಮಾಡಲು ಬಂದಾಗ ಸಿಕ್ಕಿಬಿದ್ದ ಗ್ಯಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಲಾಕ್‍ಡೌನ್ ಮುನ್ನ ಕಿಡ್ನಾಪ್ – 70 ದಿನಗಳ ನಂತ್ರ ಹಣ ಡ್ರಾ ಮಾಡಲು ಬಂದಾಗ ಸಿಕ್ಕಿಬಿದ್ದ ಗ್ಯಾಂಗ್

Belgaum

ಲಾಕ್‍ಡೌನ್ ಮುನ್ನ ಕಿಡ್ನಾಪ್ – 70 ದಿನಗಳ ನಂತ್ರ ಹಣ ಡ್ರಾ ಮಾಡಲು ಬಂದಾಗ ಸಿಕ್ಕಿಬಿದ್ದ ಗ್ಯಾಂಗ್

Public TV
Last updated: May 19, 2020 9:08 am
Public TV
Share
2 Min Read
BLG 6
SHARE

– ಕೊರೊನಾ ಲಾಕ್‍ಡೌನ್‍ನಿಂದ ಖತರ್ನಾಕ್ ಗ್ಯಾಂಗ್ ಅರೆಸ್ಟ್

ಬೆಳಗಾವಿ: ಕೋಟ್ಯಂತರ ಮೌಲ್ಯದ ಜಮೀನು, ವಿವಿಧ ಬ್ಯಾಂಕ್‍ಗಳಲ್ಲಿದ್ದ ಲಕ್ಷಾಂತರ ರೂ. ಠೇವಣಿ ಹಣದ ಒಡೆಯನನ್ನೇ ಅಪಹರಿಸಿದ್ದ ಖತರ್ನಾಕ್ ಗ್ಯಾಂಗ್ ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಾಕ್‍ಡೌನ್ ಮುನ್ನ ಕಿಡ್ನಾಪ್ ಮಾಡಿದ್ದ ಖದೀಮರು ಲಾಕ್‍ಡೌನ್ ಸಡಿಲಿಕೆಯಾಗುತ್ತಿದ್ದಂತೆ ಬಾಲ ಬಿಚ್ಚಲು ಹೋಗಿ ಪೊಲೀಸರ ಅತಿಥಿಯಾಗಿದ್ದಾರೆ.

ಬೆಳಗಾವಿ ನಗರದ ಬಾಂದೂರ್ ಗಲ್ಲಿಯ ನಿವಾಸಿ ಶ್ರೀಕಾಂತ್ ಚೌಗಲೆ ಅವರನ್ನು ಫೆಬ್ರವರಿ ಮೊದಲ ವಾರದಲ್ಲಿ ಕಿಡ್ನಾಪ್ ಮಾಡಲಾಗಿತ್ತು. ನಗರದ ದೇಶಪಾಂಡೆ ಪೆಟ್ರೋಲ್ ಬಂಕ್ ಸಮೀಪದ ಹೋಟೆಲಿಗೆ ಉಪಹಾರ ತರಲು ಹೋಗಿದ್ದ ಶ್ರೀಕಾಂತ್ ಅವರನ್ನು ಕಾರಲ್ಲಿ ಬಂದ ನಾಲ್ವರು ಅಪಹರಿಸಿಕೊಂಡು ಹೋಗಿದ್ದಾರೆ. ಮಹಾರಾಷ್ಟ್ರದ ಬೆಳವಟ್ಟಿ ಗ್ರಾಮದ ಚೇತನ ಪಾಟೀಲ ಎಂಬಾತನ ಫಾರ್ಮ್ ಹೌಸಿನಲ್ಲಿ 40 ದಿನ ಹಾಗೂ 30 ದಿನ ಸುರೇಶ್ ಪಾಟೀಲ ಎಂಬಾತನ ಮನೆಯಲ್ಲಿ ಬಂಧಿಸಿಡಲಾಗಿತ್ತು. ಈ ವೇಳೆ ಠೇವಣಿ ಹಣ ವಿತ್ ಡ್ರಾ ಮಾಡಿಕೊಡುವಂತೆ ಹಾಗೂ 3 ಎಕರೆ ಜಮೀನು ನಮ್ಮ ಹೆಸರಿಗೆ ಮಾಡಿಕೊಡುವಂತೆ ಪೀಡಿಸಿದ್ದಾರೆ. ಅಷ್ಟೇ ಅಲ್ಲದೆ ದೈಹಿಕವಾಗಿ ಹಲ್ಲೆ ಕೂಡ ಮಾಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಲೋಕೇಶ್ ಕುಮಾರ್ ಹೇಳಿದ್ದಾರೆ.

vlcsnap 2020 05 19 08h57m23s156

ಶ್ರೀಕಾಂತ್ ಚೌಗಲೆ ಹೆಸರಿನಲ್ಲಿ ಬೆಳಗಾವಿ ನಗರಕ್ಕೆ ಹೊಂದಿಕೊಂಡಂತೆ 2 ಎಕರೆ ಇಪ್ಪತ್ತು ಗುಂಟೆ ಜಾಗವಿತ್ತು. ಅದರ ಜೊತೆಗೆ ಅಕೌಂಟ್‍ನಲ್ಲಿ 35 ಲಕ್ಷ ಹಣವಿತ್ತು. ಇದೆಲ್ಲವನ್ನ ಲಪಟಾಯಿಸುವ ಉದ್ದೇಶದಿಂದ ಇವರನ್ನು ಕಿಡ್ನಾಪ್ ಮಾಡಲಾಗಿತ್ತು. ಆಸ್ತಿಯನ್ನ ತಮ್ಮ ಹೆಸರಿಗೆ ನೋಂದಾಯಿಸಿಕೊಡುವಂತೆ ಜೀವ ಬೇದರಿಕೆ ಹಾಕಿದ್ದಾರೆ. ಈ ಮಧ್ಯೆ ಲಾಕ್‍ಡೌನ್ ಹಿನ್ನೆಲೆಯಲ್ಲಿ ರಿಜಿಸ್ಟರ್ ಕಚೇರಿ ಬಂದ್ ಆಗಿದೆ. ಇದರಿಂದ ದಿಕ್ಕು ತೋಚದಂತಾದ ಅಪಹರಣಕಾರರು ಹೇಗಾದರೂ ಮಾಡಿ ಅಕೌಂಟ್‍ನಲ್ಲಿದ್ದ 35 ಲಕ್ಷ ರೂಪಾಯಿ ವಿತ್ ಡ್ರಾ ಮಾಡಿಕೊಳ್ಳಲು ಸ್ಕೇಚ್ ಹಾಕಿ ಶ್ರೀಕಾಂತ್ ಬಳಿಯಿಂದ ಚೆಕ್ ಬರೆಸಿಕೊಂಡಿದ್ದಾರೆ.

vlcsnap 2020 05 19 08h57m19s116

ಬೆಳಗಾವಿ ನಗರದಲ್ಲಿರುವ ಬ್ಯಾಂಕಿನಲ್ಲಿ ಚೆಕ್ ತಂದು ಹಣ ನೀಡುವಂತೆ ಕೇಳಿದ್ದಾರೆ. ಇದಕ್ಕೆ ಬ್ಯಾಂಕ್ ಸಿಬ್ಬಂದಿ ಶ್ರೀಕಾಂತ್ ಅವರನ್ನು ಕರೆದುಕೊಂಡು ಬರುವಂತೆ ತಿಳಿಸಿದ್ದಾರೆ. ಈ ಮಧ್ಯೆ ಲಾಕ್‍ಡೌನ್ ಸಡಿಲಿಕೆ ಆಗುತ್ತಿದ್ದಂತೆ ಎರಡು ದಿನಗಳ ಹಿಂದೆ ಅವರನ್ನು ಬ್ಯಾಂಕಿಗೆ ಕರೆದುಕೊಂಡು ಬಂದಿದ್ದಾರೆ. ಆಗ ಹಣ ಡ್ರಾ ಮಾಡಿಕೊಳ್ಳುವಾಗ ಮಾರ್ಕೆಟ್ ಠಾಣೆ ಪೊಲೀಸರು ಮಪ್ತಿಯಲ್ಲಿ ಬಂದು ಕಿಡ್ನಾಪರ್ಸ್ ನ ಬಂಧಿಸಿ ಶ್ರೀಕಾಂತ್ ಅವರನ್ನು ಬಿಡಿಸಿಕೊಳ್ಳುವುದರಲ್ಲಿ ಯಶಸ್ವಿಯಾಗಿದ್ದಾರೆ.

vlcsnap 2020 05 19 08h56m50s79

ಶ್ರೀಕಾಂತ್ ಗೆಳೆಯ ನೀಡಿದ ದೂರಿ ಅನ್ವಯ ಮಾರ್ಕೆಟ್ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುವಾಗ ಬ್ಯಾಂಕ್ ಸಿಬ್ಬಂದಿ ನೀಡಿದ ಮಾಹಿತಿ ಆಧಾರದ ಮೇಲೆ ಪ್ರಕರಣವನ್ನ ಭೇದಿಸಿದ್ದಾರೆ. ಆರೋಪಿಗಳಾದ ವಿನಾಯಕ ಪ್ರಧಾನ್, ಶಿವನಾಥ್ ರೇಡೆಕರ್, ಮುರಾರಿ ಖಾನಾಪುರೆ, ಅಮಿತ್ ಮಜಗಾಂವಿ, ಅಮಿತ್ ಧಾಮನೆಕರ, ಸಂಜಯ್ ಕೌಜಲಗಿ, ರಾಜು ಗೋಣಿ, ಚೇತನ್ ಪಾಟೀಲ ಹಾಗೂ ಸುರೇಶ್ ಬಂಧಿಸಿದ್ದಾರೆ. ಬಂಧಿತರಿಂದ 5 ಲಕ್ಷದ ಮೌಲ್ಯದ ಕಾರು, 2.5 ಲಕ್ಷ ಮೌಲ್ಯದ 5 ಬೈಕ್ ಗಳು, 11 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ ಎಂದು ಲೋಕೇಶ್ ಕುಮಾರ್ ತಿಳಿಸಿದ್ದಾರೆ.

TAGGED:arrestbankbelagavikidnapLockdownmoneyPublic TVಅರೆಸ್ಟ್ಕಿಡ್ನಾಪ್ಪಬ್ಲಿಕ್ ಟಿವಿಬೆಳಗಾವಿಬ್ಯಾಂಕ್ಲಾಕ್‍ಡೌನ್ಹಣ
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Rescue of a two year old child who fell into a well in Sirsi
Districts

ಆಟವಾಡುತ್ತಾ ಬಾವಿಗೆ ಬಿದ್ದ ಎರಡು ವರ್ಷದ ಮಗು – ಅದೃಷ್ಟವಶಾತ್‌ ಪಾರು

Public TV
By Public TV
10 minutes ago
Sandesh PG
Bengaluru City

ಗಂಡನನ್ನು ಅರೆಸ್ಟ್‌ ಮಾಡಿ ಹೆಂಡತಿನ ಮಂಚಕ್ಕೆ ಕರಿತಿದ್ದ ಇನ್ಸ್‌ಪೆಕ್ಟರ್‌ – ನೊಂದ ಮಹಿಳೆಯಿಂದ ಸಿಎಂಗೆ ದೂರು

Public TV
By Public TV
17 minutes ago
Jag Laadki
Latest

ನಾವು ಪ್ರತಿಯೊಂದು ಹಡಗಿನ ಜೊತೆ ಸಂಪರ್ಕದಲ್ಲಿದ್ದೇವೆ, ನಾಳೆ ಬರುತ್ತೆ 81 ಸಾವಿರ ಟನ್‌ ಕಚ್ಚಾ ತೈಲ: ಕೇಂದ್ರ

Public TV
By Public TV
29 minutes ago
MEA Aseem Mahajan
Latest

ಕೊಲ್ಲಿ ಯುದ್ಧದ ಬಳಿಕ 2.20 ಲಕ್ಷ ಮಂದಿ ಭಾರತಕ್ಕೆ ರಿಟರ್ನ್‌: ಕೇಂದ್ರ ಸರ್ಕಾರ

Public TV
By Public TV
1 hour ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣು ಪ್ರಕಾಶ್ ಪಾಟೀಲ್

Public TV
By Public TV
1 hour ago
Rain in Raichuru
Districts

ರಾಯಚೂರಿನಲ್ಲಿ ವರುಣಾರ್ಭಟ – ಆಲಿಕಲ್ಲು ಮಳೆಗೆ ತಂಪಾದ ಬಿಸಿಲನಾಡು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?