Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಲೀಡರ್, ವರ್ಕರ್ ಪ್ರಾಬ್ಲಂ ಇಲ್ಲ, ವಿ ಹ್ಯಾವ್ ಫೇಲ್ : ಡಿಕೆಶಿ

Public TV
Last updated: November 10, 2020 5:10 pm
Public TV
Share
3 Min Read
DK Shivakumar 3
SHARE

– ಹಣ ಹಂಚಿಕೆ ಬಗ್ಗೆ ಈಗ ಹೇಳಲ್ಲ
– ಸೋಲು ಗೆಲುವಿನ ಬುನಾದಿ

ಬೆಂಗಳೂರು: ಉಪ ಚುನಾವಣೆ ಫಲಿತಾಂಶದ ಬಳಿಕ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮತದಾರರು ನೀಡಿರುವ ತೀರ್ಪನ್ನು ನಾವು ಗೌರವಿಸುತ್ತೇವೆ. ಚುನಾವನೆಯಲ್ಲಿ ಏನಾಯ್ತು? ಸೋಲು ಆಗಿದ್ದೇಕೆ ಎಂಬುದಕ್ಕೆ ಉತ್ತರ ಕೊಂಡುಕೊಳ್ಳುತ್ತೇನೆ. ಅಧ್ಯಕ್ಷನಾಗಿ ಚುನಾವಣೆ ಎದುರಿಸಿದ್ದರಿಂದ ವೈಯಕ್ತಿಕವಾಗಿ ಬೇಸರವಾಗಿದೆ ಎಂದರು.

DK Shivakumar 4

ಉಪ ಚುನಾವಣೆಯಲ್ಲಿ ಮತದಾರರು ನೀಡಿರುವ ತೀರ್ಪನ್ನು ಗೌರವಯುತವಾಗಿ ಒಪ್ಪುತ್ತೇವೆ. ಫಲಿತಾಂಶ ಯಾಕೆ ಹೀಗಾಯ್ತು? ಏನಾಯ್ತು ಎಂಬುದನ್ನ ಮುಂದಿನ ದಿನಗಳಲ್ಲಿ ನಾವು ಪಕ್ಷದೊಳಗೆ ಚರ್ಚೆ ನಡೆಸಿ ಉತ್ತರ ಹುಡುಕಿಕೊಂಡು ಸರಿ ಮಾಡಿಕೊಳ್ಳುತ್ತೇವೆ. ಚುನಾವಣೆಯಲ್ಲಿ ಸೋತಿದ್ದೇವೆ ಎಂದು ಯಾರೂ ಧೃತಿಗೆಡಬೇಕಿಲ್ಲ. ಬೈ ಎಲೆಕ್ಷನ್ ಗಳಲ್ಲಿ ಅಧಿಕಾರದಲ್ಲಿದ್ದ ಆಡಳಿತ ಪಕ್ಷಕ್ಕೆ ಶೇ.30ರಷ್ಟು ಅನುಕೂಲ ಆಗುತ್ತೆ ಅನ್ನೋದು ನಮಗೆ ಗೊತ್ತಿದೆ. ಬಳ್ಳಾರಿ, ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆಯ ಅನುಭವ ನಮಗಿದೆ. ಹಾಗಾಗಿ ಕಾರ್ಯಕರ್ತರು ಮತ್ತು ನಮ್ಮ ಮತದಾರರು ಬೇಸರ ಆಗೋದ ಬೇಡ ಎಂದು ಹೇಳಿದರು. ಇದನ್ನೂ ಓದಿ: ಇದು ಬಿಎಸ್‍ವೈ ಸರ್ಕಾರದ ಜನಪರ ಕಾರ್ಯಗಳಿಗೆ ಜನ ನೀಡಿದ ಬೆಂಬಲ – ಸುಧಾಕರ್ ಬಣ್ಣನೆ

DK Shivakumar 5

ನಮ್ಮ ಕ್ಷೇತ್ರ, ರಾಜ್ಯದ ಕಾರ್ಯಕರ್ತರು ಶಕ್ತಿ ಮೀರಿ ಅಭ್ಯರ್ಥಿ ಗೆಲ್ಲುವಿಗೆ ಶ್ರಮ ಪಟ್ಟಿದ್ದಾರೆ. ಮತದಾರ ಸಂಪೂರ್ಣ ಮತ ಹಾಕದಿರಬಹುದು. ಇಷ್ಟು ದೊಡ್ಡ ಮಟ್ಟದ ಅಂತರ ನಿರೀಕ್ಷೆ ಮಾಡಿರಲಿಲ್ಲ. ಮುಂದಿನ ದಿನಗಳನ್ನ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಯನ್ನ ಸೂಚಿಸಿದ್ದೇವೆ. ಕುಸುಮಾ ಅವರು ಸಹ ಒಳ್ಳೆಯ ಹೋರಾಟ ನಡೆಸಿದ್ದಾರೆ. ಶಿರಾ ಕ್ಷೇತ್ರದ ಮೇಲಿನ ನಿರೀಕ್ಷೆ ಹೆಚ್ಚು ಕಡಿಮೆ ಆಗಿದ್ದು, ಈ ಅಂತರದ ಗೆಲುವು ನಿರೀಕ್ಷೆ ಇರಲಿಲ್ಲ. ಮತ್ತೆ ಕ್ಷೇತ್ರದಲ್ಲಿ ನಮ್ಮ ಪಕ್ಷ ಕಟ್ಟುವ ಕೆಲಸ ಮಾಡಲಾಗುತ್ತದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ಇದನ್ನೂ ಓದಿ: ಚುನಾವಣೆ ಗೆಲುವಿಗೆ ಬಂಡೆ ಅಡ್ಡಿಬರಲೇ ಇಲ್ಲ- ಡಿಕೆಶಿ ಕುಟುಕಿದ ಕೋಟ

DK Shivakumar 1

ಸೋಲು ಗೆಲುವಿನ ಬುನಾದಿ: ನಾನು ಮೊದಲ ಚುನಾವಣೆಯಲ್ಲಿ ಸೋತಿದ್ದೇನೆ. ನಂತರ ಗೆಲುವು ದಾಖಲಿಸಿಕೊಂಡು ಬಂದಿದ್ದೇನೆ. ಸೋಲು ಗೆಲುವಿನ ಬುನಾದಿ ಅನ್ನೋ ತತ್ವದಲ್ಲಿ ನಂಬಿಕೆ ಇಟ್ಟುಕೊಂಡ ವ್ಯಕ್ತಿ. ಉಪ ಚುನಾವಣೆ ಮೂಲಕ ಆಡಳಿತ ಸರ್ಕಾರಕ್ಕೆ ಒಂದು ಸಂದೇಶ ಕೊಡುವ ಪ್ರಯತ್ನ ಆಗಿದೆ. ನಮ್ಮ ಸಿದ್ಧಾಂತಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದರು. ಇದನ್ನೂ ಓದಿ: ಮತದಾರರ ತೀರ್ಪಿಗೆ ತಲೆ ಬಾಗುತ್ತೇವೆ, ಕಾರ್ಯಕರ್ತರು ಧೃತಿಗೆಡಬಾರದು: ಡಿ.ಕೆ.ಸುರೇಶ್

DK Shivakumar 2

ಇಷ್ಟು ದೊಡ್ಡ ಮಟ್ಟದ ಅಂತರ ನಿರೀಕ್ಷೆ ಮಾಡಿರಲಿಲ್ಲ. ಚುನಾವಣೆ ಸೋಲಿಗೆ ಲೀಡರ್, ವರ್ಕರ್ ಪ್ರಾಬ್ಲಂ ಅಲ್ಲ. ಹಣ ಹಂಚಿಕೆ ಬಗ್ಗೆ ಈಗ ಏನು ಹೇಳಲ್ಲ. ಸೋತಿದ್ದೇವೆ ಅನ್ನೋದನ್ನ ನಾವು ಒಪ್ಪಿಕೊಳ್ಳುತ್ತೇನೆ. ಗೆಲುವು ಸಿಗುವಷ್ಟು ಮತಗಳನ್ನ ಮತದಾರರ ನಮಗೆ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Kusuma Siddaramaiah DKSHI

ಅಧ್ಯಕ್ಷನಾಗಿ ಸೋತಿದಕ್ಕೆ ವೈಯಕ್ತಿಕವಾಗಿ ಬೇಸರ ತಂದಿದೆ. ಆದ್ರೆ ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಹೊಂದಿದ್ದೇನೆ. ಅಧ್ಯಕ್ಷನಾಗಿರೋದರಿಂದ ಚುನಾವಣೆ ಸೋಲಿನ ಹೊಣೆಯನ್ನ ನಾನೇ ತೆಗೆದುಕೊಳ್ಳುತ್ತೇನೆ. ಯಾರ ಮೇಲೆಯೋ ಸೋಲಿನ ಶಾಲು ಹಾಕಲ್ಲ. ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ. ಜನ ಯಾರನ್ನು ನೋಡಿ ಮತ ಹಾಕಿದ್ದಾರೆ ಎಂಬುವುದು ಗೊತ್ತಿಲ್ಲ. ಹಾಗಾಗಿ ಯಾರ ಬಗ್ಗೆಯೂ ವೈಯಕ್ತಿಕವಾಗಿ ಟೀಕೆ ಮಾಡಲ್ಲ. ಕಾಂಗ್ರೆಸ್ ಹೊಸಬರಿಗೆ ಅವಕಾಶ ನೀಡುತ್ತಿದೆ. ಮುಂದಿನ ಚುನಾವಣೆಗಳಿಗೂ ಹೊಸ ಮುಖಗಳಿಗೆ ಅವಕಾಶ ನೀಡುವ ಕುರಿತು ಚಿಂತನೆ ನಡೆಸುತ್ತೇವೆ. ಇಂದು ನಾವು ಆಯ್ಕೆ ಮಾಡಿದ್ದ ಅಭ್ಯರ್ಥಿ ಮುಂದಿನ ದಿನದಲ್ಲಿ ವಿಧಾನಸೌಧಕ್ಕೆ ಬರುತ್ತಾರೆ ಎಂದ ಭರವಸೆ ಹೊಂದಿದ್ದೇವೆ ಎಂದರು.

KUSUMA 1 1

ಬಿಹಾರ್ ಚುನಾವಣೆಯಲ್ಲಿ ಮಹಾಘಟಬಂಧನ್ ಗೆಲ್ಲುತ್ತೆ ಅಂತ ಮಾಧ್ಯಮಗಳಲ್ಲಿ ನೋಡಿದ್ದೇನೆ. ಹತ್ತಿರದ ನಂಬರ್ಸ್ ಸಿಕ್ಕಿದೆ. ಬಿಹಾರದ ಜನತೆಯ ತೀರ್ಪು ನೋಡಿದ್ರೆ ಉತ್ತರ ಭಾರತದಲ್ಲಿ ಎನ್‍ಡಿಎ ವಿರುದ್ಧದ ಆಡಳಿತ ಅಲೆ ಶುರುವಾಗಿದೆ ಅನ್ನೋದನ್ನು ಇದು ತೋರಿಸುತ್ತಿದೆ ಎಂದರು.

TAGGED:bjpby electioncongressDK Shivakumarelection resultsKusuma H.Public TVrr nagarಕಾಂಗ್ರೆಸ್ಕುಸುಮಾ ಹೆಚ್. ಆರ್.ಆರ್.ನಗರಚುನಾವಣೆ ಫಲಿತಾಂಶಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಬಿಜೆಪಿಬೈ ಎಲೆಕ್ಷನ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Darshan 4
ದರ್ಶನ ಪರ ಅಖಾಡಕ್ಕಿಳಿದ ಪತ್ನಿ ವಿಜಯಲಕ್ಷ್ಮಿ – ಅಭಿಮಾನಿಗಳಿಗೆ ಕೊಟ್ಟ ಸಂದೇಶ ಏನು?
Bengaluru City Cinema Latest Main Post Sandalwood
Darshan Pavithra Gowda First Photo After Arrest
ಬಂಧನ ಬಳಿಕ ದರ್ಶನ್, ಪವಿತ್ರಾ ಗೌಡ ಮೊದಲ ಫೋಟೋ ವೈರಲ್
Bengaluru City Cinema Karnataka Latest Sandalwood Top Stories
darshan 1
ಜೈಲಿನಿಂದಲೇ ಅಭಿಮಾನಿಗಳಿಗೆ ಪತ್ರ ಬರೆದ ದರ್ಶನ್
Cinema Latest Main Post
Ajay Rao Swapna 1
ಡಿಗ್ನಿಫೈಡ್ ರೀತಿಯಲ್ಲಿ ಹ್ಯಾಂಡಲ್ ಮಾಡಿ ಸಾಲ್ವ್ ಮಾಡಿಕೊಳ್ತೀನಿ: ಅಜಯ್‌ ರಾವ್‌
Cinema Karnataka Latest Main Post
Ajay Rao Swapna 2
ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದರಿಂದ ಅಜಯ್‌ ರಾವ್‌ ಬಾಳಲ್ಲಿ ಬಿರುಗಾಳಿ!
Bengaluru City Cinema Karnataka Latest Main Post

You Might Also Like

DK Shivakumar 3
Bengaluru City

ಯುವಕರಿಗೆ ಮತದಾನದ ಹಕ್ಕು, ತಂತ್ರಜ್ಞಾನ ಕ್ರಾಂತಿ ಮಾಡಿದ್ದು ರಾಜೀವ್ ಗಾಂಧಿ: ಡಿಕೆಶಿ

Public TV
By Public TV
36 minutes ago
Mantralaya Krishna Janmashtami
Districts

ಮಂತ್ರಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ – ಪಿಂಡ್ಲಿ ಉತ್ಸವದಲ್ಲಿ ಶ್ರೀಗಳು ಭಾಗಿ

Public TV
By Public TV
59 minutes ago
Vijayendra 3
Dakshina Kannada

ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು: ವಿಜಯೇಂದ್ರ ಕಿಡಿ

Public TV
By Public TV
1 hour ago
Volodymyr Zelensky Donald Trump and Vladimir Putin
Latest

ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲಿಸಲು ಮುಂದಾದ ಟ್ರಂಪ್‌ಗೆ ಯುರೋಪಿಯನ್ ಒಕ್ಕೂಟ ಬೆಂಬಲ – ನಾಳೆಯ ಸಭೆ ಮೇಲೆ ನಿಗಾ

Public TV
By Public TV
2 hours ago
C.T Ravi
Dakshina Kannada

ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರದ ಹಿಂದೆ ಮತಾಂತರ ಮಾಫಿಯಾ: ಸಿ.ಟಿ ರವಿ

Public TV
By Public TV
2 hours ago
Hassan 4
Districts

ಮಂಗಳೂರು-ಬೆಂಗಳೂರು ರೈಲು ಸಂಚಾರ ಮಾರ್ಗದಲ್ಲಿ ಗುಡ್ಡ ಕುಸಿತ – ರಾತ್ರಿಯಿಡೀ ತೆರವು ಕಾರ್ಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?