Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಯಸ್ಸು, ಅನುಭವದಲ್ಲಿ ಹಿರಿಯರಾದ ಸಿದ್ದರಾಮಯ್ಯರಿಂದ ಬೊಮ್ಮಾಯಿಗೆ ಸಲಹೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಯಸ್ಸು, ಅನುಭವದಲ್ಲಿ ಹಿರಿಯರಾದ ಸಿದ್ದರಾಮಯ್ಯರಿಂದ ಬೊಮ್ಮಾಯಿಗೆ ಸಲಹೆ

Bengaluru City

ವಯಸ್ಸು, ಅನುಭವದಲ್ಲಿ ಹಿರಿಯರಾದ ಸಿದ್ದರಾಮಯ್ಯರಿಂದ ಬೊಮ್ಮಾಯಿಗೆ ಸಲಹೆ

Public TV
Last updated: July 28, 2021 4:10 pm
Public TV
Share
2 Min Read
siddaramaiah
SHARE

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿಯವರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಈ ಬೆನ್ನಲ್ಲೇ ವಯಸ್ಸಿನಲ್ಲಿ ಹಾಗೂ ಅನುಭವದಲ್ಲಿ ಹಿರಿಯರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲಹೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೆಲವೊಂದಿಷ್ಟು ಸಲಹೆಗಳನ್ನು ನೀಡಿ ಅವುಗಳನ್ನು ಬೊಮ್ಮಾಯಿ ಈಡೇರಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

bommai meeting

ಟ್ವೀಟ್ ನಲ್ಲೇನಿದೆ..?
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ ಅವರಿಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು. ಜವಾಬ್ದಾರಿಯುತ ವಿರೋಧಪಕ್ಷವಾಗಿ ನಿಮಗೆ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ಸಿಗಲಿ ಎಂದು ಹಾರೈಸುತ್ತೇನೆ.

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ @BSBommai ಅವರಿಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು.

ಜವಾಬ್ದಾರಿಯುತ ವಿರೋಧಪಕ್ಷವಾಗಿ ನಿಮಗೆ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಬಯಸುತ್ತೇನೆ.
ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ಸಿಗಲಿ ಎಂದು ಹಾರೈಸುತ್ತೇನೆ.
1/6

— Siddaramaiah (@siddaramaiah) July 28, 2021

ಕಳೆದೆರಡು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಎಸಗಿರುವುದು ಕೇಂದ್ರದ ಬಿಜೆಪಿ ಸರ್ಕಾರ. ಅಧಿಕಾರದ ಆಸೆಯೋ, ತಿಳುವಳಿಕೆಯ ಕೊರತೆಯೋ, ಇಲ್ಲವೇ ಅವ್ಯಕ್ತ ಭೀತಿಯೋ ಬಿಎಸ್ ಯಡಿಯೂರಪ್ಪ ಅವರು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸೊಲ್ಲೆತ್ತಲಿಲ್ಲ. ಆ ಧೈರ್ಯ ನೀವು ತೋರಿಸುತ್ತೀರಿ ಎಂದು ನಂಬಿದ್ದೇನೆ. ಇದನ್ನೂ ಓದಿ: ನಾನುಶ್ರೀನಿವಾಸ್ ಪ್ರಸಾದ್ ಮಾತು ಹೇಳಿದ್ದೆ ಹೇಳೋ ಕಿಸುಬಾಯಿ ದಾಸಯ್ಯ ಥರ : ಧೃವನಾರಾಯಣ್ ವ್ಯಂಗ್ಯ

ಕಳೆದೆರಡು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಎಸಗಿರುವುದು ಕೇಂದ್ರದ @BJP4India ಸರ್ಕಾರ. ಅಧಿಕಾರದ ಆಸೆಯೋ, ತಿಳುವಳಿಕೆಯ ಕೊರತೆಯೋ, ಇಲ್ಲವೇ ಅವ್ಯಕ್ತ ಭೀತಿಯೋ @BSYBJP ಅವರು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸೊಲ್ಲೆತ್ತಲಿಲ್ಲ.
ಆ ಧೈರ್ಯ ನೀವು ತೋರಿಸುತ್ತೀರಿ ಎಂದು ನಂಬಿದ್ದೇನೆ @BSBommai.
2/6

— Siddaramaiah (@siddaramaiah) July 28, 2021

ಬರಪರಿಹಾರ, ಜಿಎಸ್ ಟಿ ಪಾಲು, ತೆರಿಗೆ ಹಂಚಿಕೆ, ಕೊರೊನಾ ನಿಯಂತ್ರಣಕ್ಕೆ ನೆರವು -ಈ ಎಲ್ಲ ವಿಚಾರಗಳಲ್ಲಿ ಬೊಮ್ಮಾಯಿ ಸರ್ಕಾರ ಕರ್ನಾಟಕವನ್ನು ಮಲತಾಯಿ ಧೋರಣೆಯಲ್ಲಿ ಕಂಡಿದೆ. ಇದನ್ನು ಕೇಂದ್ರದ ಗಮನಕ್ಕೆ ತಂದು ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸವನ್ನು ನೀವು ಆದ್ಯತೆಯಿಂದ ಮಾಡಬೇಕು ಎಂದು ಬರೆದುಕೊಂಡು ಬೊಮ್ಮಾಯಿಗೆ ಟ್ಯಾಗ್ ಮಾಡಿದ್ದಾರೆ.

ಬರಪರಿಹಾರ, ಜಿಎಸ್ ಟಿ ಪಾಲು,
ತೆರಿಗೆ ಹಂಚಿಕೆ, ಕೊರೊನಾ ನಿಯಂತ್ರಣಕ್ಕೆ ನೆರವು
-ಈ ಎಲ್ಲ ವಿಚಾರಗಳಲ್ಲಿ @BJP4India ಸರ್ಕಾರ ಕರ್ನಾಟಕವನ್ನು ಮಲತಾಯಿ ಧೋರಣೆಯಲ್ಲಿ ಕಂಡಿದೆ.
ಇದನ್ನು @PMOIndia ಗಮನಕ್ಕೆ ತಂದು ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸವನ್ನು ನೀವು ಆದ್ಯತೆಯಿಂದ ಮಾಡಬೇಕು @BSBommai.
3/6

— Siddaramaiah (@siddaramaiah) July 28, 2021

ರಾಜ್ಯಕ್ಕೆ ಅನ್ಯಾಯವಾದಾಗ ಸರ್ವಪಕ್ಷಗಳ ಸಭೆ ಮತ್ತು ನಿಯೋಗದ ಮೂಲಕ ನ್ಯಾಯ ಪಡೆಯುವ ಪರಂಪರೆ ನಮ್ಮಲ್ಲಿದೆ. ಕಳೆದ 2 ವರ್ಷಗಳ ಅವಧಿಯಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಬುನಾದಿಯಾದ ಮುಕ್ತ ಚರ್ಚೆ – ಸಂವಾದಗಳೇ ನಿಂತುಬಿಟ್ಟಿವೆ. ನೀವು ಇದಕ್ಕೆ ಮರುಚಾಲನೆ ನೀಡುವಿರೆಂಬ ನಿರೀಕ್ಷೆ ನನ್ನದು.

ರಾಜ್ಯಕ್ಕೆ ಅನ್ಯಾಯವಾದಾಗ ಸರ್ವಪಕ್ಷಗಳ ಸಭೆ ಮತ್ತು ನಿಯೋಗದ ಮೂಲಕ ನ್ಯಾಯ ಪಡೆಯುವ ಪರಂಪರೆ ನಮ್ಮಲ್ಲಿದೆ.
ಕಳೆದ 2 ವರ್ಷಗಳ ಅವಧಿಯಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಬುನಾದಿಯಾದ ಮುಕ್ತ ಚರ್ಚೆ – ಸಂವಾದಗಳೇ ನಿಂತುಬಿಟ್ಟಿವೆ.

ನೀವು ಇದಕ್ಕೆ ಮರುಚಾಲನೆ ನೀಡುವಿರೆಂಬ ನಿರೀಕ್ಷೆ ನನ್ನದು @BSBommai.@PMOIndia
4/6

— Siddaramaiah (@siddaramaiah) July 28, 2021

ಮುಖ್ಯಮಂತ್ರಿ ಸ್ಥಾನ ಪಕ್ಷದ ಹುದ್ದೆಯಲ್ಲ, ಅದು ಇಡೀ ರಾಜ್ಯಕ್ಕೆ ಸಂಬಂಧಿಸಿದ್ದು. ವಿರೋಧ ಪಕ್ಷವಾಗಿ ಸೈದ್ಧಾಂತಿಕ ಸಂಘರ್ಷ ಜಾರಿಯಲ್ಲಿದ್ದರೂ ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ನಾವೆಲ್ಲ ಒಂದು ತಂಡವಾಗಿ ಕೆಲಸಮಾಡಬೇಕೆಂದು ನಿಮಗಿಂತ ವಯಸ್ಸು ಮತ್ತು ಅನುಭವದಲ್ಲಿ ಹಿರಿಯನಾದ ನನ್ನ ಸಲಹೆಯಾಗಿದೆ. ಇದನ್ನೂ ಓದಿ: ರಾಜ್ಯ ಬಿಜೆಪಿ ಉಪಾಧ್ಯಕ್ಷನಾಗಿ ಮಾತ್ರ ಕೆಲಸ ಮಾಡ್ತೇನೆ: ವಿಜಯೇಂದ್ರ

ಮುಖ್ಯಮಂತ್ರಿ ಸ್ಥಾನ ಪಕ್ಷದ ಹುದ್ದೆಯಲ್ಲ,
ಅದು ಇಡೀ ರಾಜ್ಯಕ್ಕೆ ಸಂಬಂಧಿಸಿದ್ದು.

ವಿರೋಧ ಪಕ್ಷವಾಗಿ ಸೈದ್ಧಾಂತಿಕ ಸಂಘರ್ಷ ಜಾರಿಯಲ್ಲಿದ್ದರೂ ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ನಾವೆಲ್ಲ ಒಂದು ತಂಡವಾಗಿ ಕೆಲಸಮಾಡಬೇಕೆಂದು ನಿಮಗಿಂತ ವಯಸ್ಸು ಮತ್ತು ಅನುಭವದಲ್ಲಿ ಹಿರಿಯನಾದ ನನ್ನ ಸಲಹೆಯಾಗಿದೆ @BSBommai.
5/6

— Siddaramaiah (@siddaramaiah) July 28, 2021

ಸಾರ್ವಜನಿಕ ಮಹತ್ವದ ಹತ್ತಾರು ಪತ್ರಗಳನ್ನು ಬರೆದರೂ ಪ್ರತಿಕ್ರಿಯಿಸುವ ಸೌಜನ್ಯವನ್ನೂ ಹಿಂದಿನ ಮುಖ್ಯಮಂತ್ರಿಗಳು ತೋರಿಲ್ಲ ಎನ್ನುವುದನ್ನು ವಿಷಾದದಿಂದ ಹೇಳಬೇಕಾಗಿದೆ. ಪಾರದರ್ಶಕತೆ ಪ್ರಜಾಪ್ರಭುತ್ವದ ಆತ್ಮವಾಗಿದೆ. ನಿಮ್ಮ ಕಾಲದಲ್ಲಿಯಾದರೂ ಮಾಹಿತಿ ವಿನಿಮಯ ಸುಗಮವಾಗಿ ನಡೆಯುವಂತೆ ಮಾಡುವಿರೆಂದು ನಂಬಿದ್ದೇನೆ ಎಂದು ದೀರ್ಘವಾಗಿ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಸಾರ್ವಜನಿಕ ಮಹತ್ವದ ಹತ್ತಾರು ಪತ್ರಗಳನ್ನು ಬರೆದರೂ ಪ್ರತಿಕ್ರಿಯಿಸುವ ಸೌಜನ್ಯವನ್ನೂ ಹಿಂದಿನ ಮುಖ್ಯಮಂತ್ರಿಗಳು ತೋರಿಲ್ಲ ಎನ್ನುವುದನ್ನು ವಿಷಾದದಿಂದ ಹೇಳಬೇಕಾಗಿದೆ.

ಪಾರದರ್ಶಕತೆ ಪ್ರಜಾಪ್ರಭುತ್ವದ ಆತ್ಮವಾಗಿದೆ.
ನಿಮ್ಮ ಕಾಲದಲ್ಲಿಯಾದರೂ ಮಾಹಿತಿ ವಿನಿಮಯ ಸುಗಮವಾಗಿ ನಡೆಯುವಂತೆ ಮಾಡುವಿರೆಂದು ನಂಬಿದ್ದೇನೆ. @BSBommai
6/6

— Siddaramaiah (@siddaramaiah) July 28, 2021

TAGGED:basaravaraj bommaibengalurunew cmPublic TVsiddaramaiahನೂತನ ಮುಖ್ಯಮಂತ್ರಿಪಬ್ಲಿಕ್ ಟಿವಿಬಸವರಾಜ್ ಬೊಮ್ಮಾಯಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Koppal Crime
Latest

21 ವರ್ಷದ ಬಳಿಕ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

Public TV
By Public TV
12 minutes ago
Train
Bengaluru City

ಬೇಸಿಗೆಯ ದಟ್ಟಣೆ ನಿರ್ವಹಣೆ; ಬೆಂಗಳೂರು ಕಂಟೋನ್ಮೆಂಟ್-ಚೆನ್ನೈ ನಡುವೆ ವಿಶೇಷ ರೈಲು ಸಂಚಾರ

Public TV
By Public TV
16 minutes ago
Anjanadri Hils
Districts

ಹನುಮ ಜಯಂತಿ – ಅಂಜನಾದ್ರಿಗೆ ಆಗಮಿಸಿ ಮಾಲೆ ವಿಸರ್ಜಿಸಿದ ಭಕ್ತರು

Public TV
By Public TV
40 minutes ago
Rajnath Singh
Latest

ಯಾವುದೇ ದುಸ್ಸಾಹಸಕ್ಕೆ ಕೈ ಹಾಕಬೇಡಿ: ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ

Public TV
By Public TV
44 minutes ago
Vinay Kulkarni 3
Court

ಯೋಗೇಶ್ ಗೌಡ ಹತ್ಯೆ ಕೇಸ್ – ಏ.9ಕ್ಕೆ ತೀರ್ಪು ಕಾಯ್ದಿರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ

Public TV
By Public TV
57 minutes ago
NAMMA METRO 4
Bengaluru City

ಏ.5ರಂದು 2 ಗಂಟೆಗಳ ಕಾಲ `ನಮ್ಮ ಮೆಟ್ರೋ’ ಸೇವೆ ಸ್ಥಗಿತ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?