Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಕ್ಸಿನ್ ಹಾಕುವುದರಲ್ಲಿ ರಾಜ್ಯಕ್ಕೆ ಮೈಸೂರು ನಂಬರ್ ಒನ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ವಾಕ್ಸಿನ್ ಹಾಕುವುದರಲ್ಲಿ ರಾಜ್ಯಕ್ಕೆ ಮೈಸೂರು ನಂಬರ್ ಒನ್

Public TV
Last updated: June 19, 2021 11:54 am
Public TV
Share
3 Min Read
FotoJet 9 2
SHARE

ಮೈಸೂರು: 45 ವರ್ಷ ಮೇಲ್ಪಟ್ಟ 10 ಲಕ್ಷಕ್ಕೂ ಅಧಿಕ ಜನರಿಗೆ ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಲಸಿಕೆ ನೀಡಲಾಗಿದೆ. ಕೊರೊನಾ ಸೋಂಕಿನ ಮೂರನೇ ಅಲೆ ಬರುವ ಮುನ್ನವೇ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಮೈಸೂರು ಜಿಲ್ಲಾಡಳಿ ಕ್ಷಿಪ್ರವಾಗಿ ಕಾರ್ಯ ನಿರ್ವಹಿಸುತ್ತಿದೆ. ಜಿಲ್ಲೆಯ 34,06,521 ಜನಸಂಖ್ಯೆಯಲ್ಲಿ – 24,75,988 ಜನರಿಗೆ ಲಸಿಕೆ ನೀಡಬೇಕಾಗಿದ್ದು, ಇಲ್ಲಿವರೆಗೂ 10,30,825 ಮಂದಿಗೆ ನೀಡಲಾಗಿದೆ. 45 ವರ್ಷ ಮೇಲ್ಪಟವರಿಗೆ ಮೊದಲ ಡೋಸ್‍ನಲ್ಲಿ ಶೇ. 73.54ರಷ್ಟು ಪ್ರಗತಿ ಸಾಧಿಸಿ ರಾಜ್ಯದಲ್ಲಿ ಮೈಸೂರು ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಎರಡನೇ ಡೋಸ್ 1,24,674 ಮಂದಿಗೆ ಹಾಕಲಾಗಿದೆ.

corona vaccine 1 medium

ಅದೇ ರೀತಿ 18ರಿಂದ 44 ವರ್ಷದೊಳಗಿನವರಲ್ಲಿ ಇದುವರೆಗೂ 1,34,277 ಲಸಿಕೆ ಹಾಕಲಾಗಿದೆ. ಲಸಿಕೆ ಪಡೆದರೆ ಜನರ ಜೀವ ಸುರಕ್ಷಿತವಾಗಿರಲಿದ್ದು ಸೋಂಕು ತಗುಲಿದರೂ ಚಿಕಿತ್ಸೆ ನೀಡುವುದು ಸುಲಭವಾಗಲಿದೆ. ಹೀಗಾಗಿ ನಿತ್ಯ ಗರಿಷ್ಠ ಮಟ್ಟದಲ್ಲಿ ಲಸಿಕೆ ನೀಡುವ ಗುರಿ ನಿಗದಿಪಡಿಸಿಕೊಂಡಿದ್ದು, ಪ್ರಸ್ತುತ ಲಸಿಕೆ ಲಭ್ಯತೆ ಪ್ರಕಾರ ದಿನ ಸುಮಾರು 6,000 ಮಂದಿಗೆ ವ್ಯಾಕ್ಸಿನೇಷನ್ ಮಾಡಲಾಗುತ್ತಿದೆ.

170 ಪ್ರಾಥಮಿಕ ಆರೋಗ್ಯ ಕೇಂದ್ರ, 6 ಸಾರ್ವಜನಿಕರ ಆಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆ, ಮೆಡಿಕಲ್ ಆಸ್ಪತ್ರೆ, ಇಎಸ್‍ಐ, ರೈಲ್ವೆ ಹಾಗೂ ಬೀಡಿ ಕಾರ್ಮಿಕರ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ನಿತ್ಯವೂ ಲಸಿಕೆ ಲಭ್ಯತೆ ಆಧಾರದ ಮೇಲೆ ವ್ಯಾಕ್ಸಿನೇಷನ್ ನೀಡಲಾಗುತ್ತಿದ್ದು, ನಿಗದಿತ ಸಮಯದೊಳಗೆ ಗುರಿ ತಲುಪಲು ಜಿಲ್ಲಾಡಳಿತ ಶ್ರಮಿಸುತ್ತಿದೆ.

Corona Vaccine 3

ವೈದ್ಯರು, ಪೊಲೀಸರು, ಆರೋಗ್ಯ ಕಾರ್ಯಕರ್ತೆಯರು, ಪತ್ರಕರ್ತರು ಸೇರಿದಂತೆ ಹಲವರಿಗೆ ಈಗಾಗಲೇ ಲಸಿಕೆ ನೀಡಲಾಗಿದೆ. ಉಳಿದಂತೆ ವಿಶೇಷಚೇತನರು, ಕೈದಿಗಳು, ಶವಾಗಾರದಲ್ಲಿ ಕಾರ್ಯನಿರ್ವಹಿಸುವವರು, ಸ್ವಯಂಸೇವಕರು, ಶಿಕ್ಷಕರು, ಸಾರಿಗೆ ಇಲಾಖೆ ಸಿಬ್ಬಂದಿ, ಆಟೋ ಮತ್ತು ಕ್ಯಾಬ್ ಚಾಲಕರು, ಸೆಸ್ಟ್ ಸಿಬ್ಬಂದಿ, ನೀರು ಸರಬರಾಜು ಇಲಾಖೆ, ಅಗ್ನಿಶಾಮಕ ದಳ, ಅಂಚೆ ಇಲಾಖೆ, ಬೀದಿಬದಿ ವ್ಯಾಪಾರಿಗಳು, ಭದ್ರತಾ ಸಿಬ್ಬಂದಿ, ನ್ಯಾಯಾಲಯ ಸಿಬ್ಬಂದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆಸ್ಪತ್ರೆಗಳಿಗೆ ಔಷಧಗಳನ್ನು ನೀಡುತ್ತಿರುವವರಿಗೆ ವ್ಯಾಕ್ಸಿನ್ ಹಾಕಲಾಗುತ್ತಿದೆ.

corona vaccine students 2

ಮೇನಲ್ಲಿ ಸಾವಿರಕ್ಕೂ ಅಧಿಕ ಸಾವು:
ಕೋವಿಡ್ ಎರಡನೇ ಅಲೆಯ ಅಬ್ಬರದಲ್ಲಿ ಮೈಸೂರು ನಗರದಲ್ಲೇ ಮೇ ತಿಂಗಳಲ್ಲಿ ಮೃತಪಟ್ಟವರ ಸಂಖ್ಯೆ ಒಂದು ಸಾವಿರಕ್ಕೂ ಹೆಚ್ಚು. ವಿವಿಧ ಅಂಕಿ ಅಂಶಗಳ ಪ್ರಕಾರ ಈ ಸಂಖ್ಯೆ ಸತ್ಯವಾಗಿದೆ. ಮೈಸೂರು ನಗರದಲ್ಲಿ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಒಂದು ಸಾವಿರಕ್ಕೂ ಹೆಚ್ಚು ಕೋವಿಡ್ ಸೋಂಕಿತರ ಅಂತ್ಯ ಸಂಸ್ಕಾರ ನಡೆದಿದೆ. ಇದನ್ನೂ ಓದಿ: ಮೈಸೂರಲ್ಲಿ ಕೊರೊನಾ ಡೆತ್ ರೇಟ್ ಹೆಚ್ಚಾಗೋಕೆ ಕಾರಣ ತಿಳಿಸಿದ ಡಿಸಿ ಬಗಾದಿ ಗೌತಮ್

ಮೈಸೂರು ಮಹಾನಗರ ಪಾಲಿಕೆಯ ಜನನ-ಮರಣ ವಿಭಾಗದ ದಾಖಲಾತಿಯ ಪ್ರಕಾರ ಮೇ ತಿಂಗಳಲ್ಲಿ ಒಂದು ಸಾವಿರ ಜನ ಮೃತಪಟ್ಟಿದ್ದಾರೆ. ಏಪ್ರಿಲ್ ತಿಂಗಳಿನಲ್ಲಿ 372 ಸೋಂಕಿತರ ಶವ ಸಂಸ್ಕಾರ ನಡೆದಿದೆ. ಜೂನ್ 6ರವರೆಗೂ 129 ಜನೆ ಅಂತ್ಯಸಂಸ್ಕಾರ 129 ಮಂದಿಯ ಮಾಡಲಾಗಿದೆ. ಇದನ್ನೂ ಓದಿ: 2 ರಿಂದ 4 ವಾರದ ಒಳಗಡೆ ಮೂರನೇ ಕೊರೊನಾ ಅಲೆ – ತಜ್ಞರ ಎಚ್ಚರಿಕೆ

corona vaccine students 4

ಕೋವಿಡ್‍ನಿಂದ ಮೃತಪಟ್ಟವರ ಶವ ಸಂಸ್ಕಾರಕ್ಕಾಗಿಯೇ ಪಾಲಿಕೆ ಆಡಳಿತ ಹಿಂದೂಗಳಿಗೆ ಮೂರು, ಮುಸ್ಲಿಮರಿಗೆ ಎರಡು, ಕ್ರಿಶ್ಚಿಯನ್ನರಿಗೆ ನಾಲ್ಕು ಒಟ್ಟು 9 ಸ್ಮಶಾನಗಳನ್ನು ಮೀಸಲಿಟ್ಟಿದೆ. ಇಲ್ಲಿ ನಡೆದಿರುವ ಅಂತ್ಯ ಸಂಸ್ಕಾರಗಳ ಲೆಕ್ಕವೇ ಮೇ ತಿಂಗಳಲ್ಲಿ ಒಂದು ಸಾವಿರ ದಾಟಿದೆ. ಕೋವಿಡ್‍ನಿಂದ ಮೃತಪಟ್ಟರೂ ಪಾಲಿಕೆ ವ್ಯಾಪ್ತಿಯ ಯಾವೊಂದು ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಸದೆ ತಮ್ಮ ಜಮೀನು, ಊರಿಗೆ ಕೊಂಡೊಯ್ದು ಅಂತ್ಯಸಂಸ್ಕಾರ ನಡೆಸಿದವರ ಲೆಕ್ಕ ಇದರಲ್ಲಿ ಸೇರ್ಪಡೆಯಾಗಿಲ್ಲ. ಇದನ್ನೂ ಓದಿ: ದೇಶದಲ್ಲಿ 74 ದಿನಗಳ ನಂತ್ರ ಅತಿ ಕಡಿಮೆ ಸಕ್ರಿಯ ಪ್ರಕರಣ -ಗುಣಮುಖರ ಪ್ರಮಾಣ ಶೇ.96.16

coronavirus vaccine Serum Institute COVID 19

ಮೈಸೂರಿನ ಆಸ್ಪತ್ರೆಗಳಿಗೆ ದಾಖಲಾಗಿದ್ದ ಜಿಲ್ಲೆಯ ಗ್ರಾಮೀಣ ಪ್ರದೇಶದವರು ಹಾಗೂ ಹೊರ ಜಿಲ್ಲೆಯ ಕೆಲವು ಕೋವಿಡ್ ಪೀಡಿತರು ಮೃತಪಟ್ಟ ಬಳಿಕ ಪಾಲಿಕೆಯ ಸ್ಮಶಾನಗಳಲ್ಲೇ ಅಂತ್ಯಸಂಸ್ಕಾರ ನಡೆಸಲಾಗಿದೆ.  ಇದನ್ನೂ ಓದಿ: ವಿಶ್ವ ನಾಯಕರ ಪೈಕಿ ಶೇ.66 ಅಂಕದೊಂದಿಗೆ ಮೋದಿ ನಂಬರ್ 1

Share This Article
Facebook Whatsapp Whatsapp Telegram
Previous Article Hassan police small ತಾಯಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ವ್ಯಕ್ತಿಯ ಕೊಲೆ- ಇಬ್ಬರ ಬಂಧನ
Next Article ZAMIR AHMAD small ಫ್ರೀ ವ್ಯಾಕ್ಸಿನ್ ನೀಡ್ತಿರೋದು ನಾನು, ನನ್ನ ಫೋಟೋ ಹಾಕಬೇಕು ಅಲ್ವಾ?- ಜಮೀರ್

Latest Cinema News

S Narayana 1
ಎಲ್ಲಾ ಹೆಣ್ಮಕ್ಕಳು ಮಾಡೋದು ವರದಕ್ಷಿಣೆ ಆರೋಪವೊಂದೇ ತಾನೆ – ಎಸ್‌. ನಾರಾಯಣ್‌
Bengaluru City Cinema Latest Sandalwood
S Narayana
ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್
Bengaluru City Cinema Latest Main Post Sandalwood
ಸಾಂದರ್ಭಿಕ ಚಿತ್ರ
ದರ್ಶನ್‌ಗೆ 40 ನಿಮಿಷ ಜೈಲಿನಲ್ಲಿ ವಾಕಿಂಗ್‌ಗೆ ಅವಕಾಶ
Bengaluru Rural Cinema Districts Karnataka Latest Main Post
Vinay Rajkumar Ramya
ಅಮೆರಿಕದಲ್ಲಿ ವಿನಯ್ & ವಂದಿತಾ ಜೊತೆ ರಮ್ಯಾ ಸುತ್ತಾಟ
Cinema Latest Sandalwood Top Stories
time pass movie
ಪ್ರೇಕ್ಷಕರನ್ನು ಸೆಳೆಯುತ್ತಿದೆ ‘ಟೈಮ್ ಪಾಸ್’ ಟೀಸರ್!
Cinema Latest Sandalwood Top Stories

You Might Also Like

Ramanagara Tourists stranded in Nepal
Districts

ನೇಪಾಳದಲ್ಲಿ ಸಿಲುಕಿದ್ದಾರೆ ರಾಮನಗರದ 4 ಮಂದಿ ಪ್ರವಾಸಿಗರು

19 minutes ago
CT Ravi 1
Chikkamagaluru

ನನ್ನ ರಕ್ತ ಬೆರಕೆಯಲ್ಲ, ಪ್ಯೂರ್‌ ಹಿಂದುತ್ವ – ಸಿಟಿ ರವಿ

23 minutes ago
UKRAINE RUSSIA Soldier
Latest

ʻತುಂಬಾ ಅಪಾಯಕಾರಿʼ ದೂರವಿರಿ – ರಷ್ಯಾ ಸೇನೆ ಸೇರುತ್ತಿರುವ ಭಾರತೀಯರಿಗೆ MEA ವಾರ್ನಿಂಗ್‌

39 minutes ago
I did not participate in the ABVP program Parameshwara
Districts

ನಾನು ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ: ಪರಮೇಶ್ವರ್‌

41 minutes ago
Maddur
Districts

ಮೂರು ದಿನಗಳ ಬಳಿಕ ಸಹಜ ಸ್ಥಿತಿಯತ್ತ ಮದ್ದೂರು

54 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?