Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿರೋಧ ಪಕ್ಷದ ನಾಯಕರ ಚಾರಿತ್ರ್ಯಹರಣ ಮಾಡೋ ಪ್ರಯತ್ನ ಬಿಜೆಪಿ ಮಾಡ್ತಿದೆ: ಸಿದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿರೋಧ ಪಕ್ಷದ ನಾಯಕರ ಚಾರಿತ್ರ್ಯಹರಣ ಮಾಡೋ ಪ್ರಯತ್ನ ಬಿಜೆಪಿ ಮಾಡ್ತಿದೆ: ಸಿದ್ದು

Bengaluru City

ವಿರೋಧ ಪಕ್ಷದ ನಾಯಕರ ಚಾರಿತ್ರ್ಯಹರಣ ಮಾಡೋ ಪ್ರಯತ್ನ ಬಿಜೆಪಿ ಮಾಡ್ತಿದೆ: ಸಿದ್ದು

Public TV
Last updated: September 11, 2020 7:02 pm
Public TV
Share
2 Min Read
siddaramaiah 2
SHARE

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಟಾರ್ಗೆಟ್ ಮಾಡಿದ್ದಕ್ಕೆ ಪರೋಕ್ಷವಾಗಿ ಸಮರ್ಥನೆಗೆ ಇಳಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಜಮೀರ್ ಹೆಸರು ಹೇಳದೆ ವಿರೋಧ ಪಕ್ಷದ ನಾಯಕರ ಚಾರಿತ್ರ್ಯವಧೆ ಮಾಡುತ್ತಿದ್ದಾರೆ ಎಂದು ಗರಂ ಆಗಿದ್ದಾರೆ.

ಡ್ರಗ್ಸ್ ಹಗರಣದ ತನಿಖೆಯ ಹಾದಿ ನೋಡಿದರೆ @BJP4Karnataka ಸರ್ಕಾರಕ್ಕೆ ಅಪರಾಧಿಗಳನ್ನು ಶಿಕ್ಷಿಸುವ ಉದ್ದೇಶಕ್ಕಿಂತಲೂ ಕೊರೊನಾ ಹಾವಳಿ ಮತ್ತು ಅತಿವೃಷ್ಟಿ ಪರಿಹಾರದ ತನ್ನ ವೈಫಲ್ಯಗಳಿಂದ ಜನಮನವನ್ನು ಬೇರೆ ಕಡೆ ಸೆಳೆಯುವ ದುರುದ್ದೇಶ ಮುಖ್ಯವಾಗಿರುವಂತೆ ಕಾಣುತ್ತಿದೆ.
1/6#DrugsMuktaKarnataka

— Siddaramaiah (@siddaramaiah) September 11, 2020

ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ ಸರಣಿ ಟ್ವೀಟ್ ಮಾಡುವ ಮೂಲಕ ಸರ್ಕಾರಕ್ಕೆ ಟಾಂಗ್ ನೀಡಿದರು. ಡ್ರಗ್ಸ್ ಹಗರಣದ ತನಿಖೆಯ ಹಾದಿ ನೋಡಿದರೆ ಬಿಜೆಪಿ ಸರ್ಕಾರಕ್ಕೆ ಅಪರಾಧಿಗಳನ್ನು ಶಿಕ್ಷಿಸುವ ಉದ್ದೇಶಕ್ಕಿಂತಲೂ ಕೊರೊನಾ ಹಾವಳಿ ಮತ್ತು ಅತಿವೃಷ್ಟಿ ಪರಿಹಾರದ ತನ್ನ ವೈಫಲ್ಯಗಳಿಂದ ಜನಮನವನ್ನು ಬೇರೆ ಕಡೆ ಸೆಳೆಯುವ ದುರುದ್ದೇಶ ಮುಖ್ಯವಾಗಿರುವಂತೆ ಕಾಣುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಡ್ರಗ್ಸ್ ಹಗರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ತಮ್ಮ ಪಕ್ಷದವರನ್ನು ರಕ್ಷಿಸುವ ಮತ್ತು ಈ ಹಗರಣವನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರ ಚಾರಿತ್ರ್ಯಹರಣ ಮಾಡುವ ಪ್ರಯತ್ನವನ್ನು @BJP4Karnataka ಮಾಡುತ್ತಿದೆ.
ಇದನ್ನು @INCKarnataka ತೀವ್ರವಾಗಿ ಖಂಡಿಸುತ್ತದೆ.
2/6#DrugsMukthaKaranataka

— Siddaramaiah (@siddaramaiah) September 11, 2020

ಡ್ರಗ್ಸ್ ಹಗರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ತಮ್ಮ ಪಕ್ಷದವರನ್ನು ರಕ್ಷಿಸುವ ಮತ್ತು ಈ ಹಗರಣವನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರ ಚಾರಿತ್ರ್ಯಹರಣ ಮಾಡುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಇದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದಿದ್ದಾರೆ.

ಮಾದಕ ವಸ್ತುಗಳ ಹಾವಳಿಯ ನಿರ್ಮೂಲನೆಯ ಪ್ರಾಮಾಣಿಕ ಉದ್ದೇಶ @CMofKarnataka ಅವರಿಗೆ ಇರುವುದಾದರೆ, ಬೀದಿಯಲ್ಲಿ ನಿಂತು ವಿರೋಧ ಪಕ್ಷದ ನಾಯಕರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿ ತನಿಖೆಯ ಹಾದಿ ತಪ್ಪಿಸುತ್ತಿರುವ ಸಂಪುಟದ ಸಚಿವರು ಮತ್ತು ಪಕ್ಷದ ನಾಯಕರ ಬಾಯಿ ಮುಚ್ಚಿಸಿ ಪೊಲೀಸರಿಗೆ ಮುಕ್ತ ಹಸ್ತ ನೀಡಬೇಕು.
3/6

— Siddaramaiah (@siddaramaiah) September 11, 2020

ಮಾದಕ ವಸ್ತುಗಳ ಹಾವಳಿಯ ನಿರ್ಮೂಲನೆಯ ಪ್ರಾಮಾಣಿಕ ಉದ್ದೇಶ ಸಿಎಂ ಯಡಿಯೂರಪ್ಪನವರಿಗೆ ಇರುವುದಾದರೆ, ಬೀದಿಯಲ್ಲಿ ನಿಂತು ವಿರೋಧ ಪಕ್ಷದ ನಾಯಕರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿ ತನಿಖೆಯ ಹಾದಿ ತಪ್ಪಿಸುತ್ತಿರುವ ಸಂಪುಟದ ಸಚಿವರು ಮತ್ತು ಪಕ್ಷದ ನಾಯಕರ ಬಾಯಿ ಮುಚ್ಚಿಸಿ ಪೊಲೀಸರಿಗೆ ಮುಕ್ತ ಹಸ್ತ ನೀಡಬೇಕು ಎಂದು ಹೇಳಿದರು.

.@CMofKarnataka ಅವರೇ,
ಡಿಜೆಹಳ್ಳಿ ಗಲಭೆ ಬಗ್ಗೆ ನಿಮ್ಮದೇ ತನಿಖೆಯ ಪ್ರಹಸನ ಮಾಡಿ ಪೊಲೀಸ್ ತನಿಖೆಯ ಮೇಲೆ ಪ್ರಭಾವ ಬೀರಿದ್ದೀರಿ,
ಈಗ ಡ್ರಗ್ಸ್ ಹಗರಣದ ತನಿಖೆಯ ವಿವರಗಳನ್ನು ಸೋರಿ ಬಿಟ್ಟು ಪೊಲೀಸ್ ತನಿಖೆಯ ಹಾದಿ ತಪ್ಪಿಸುತ್ತಿದ್ದೀರಿ.
ನಿಮಗೆ ವಿಶ್ವಾಸ ಇಲ್ಲದಿರುವುದು ಪೊಲೀಸರ ಮೇಲೋ? ಗೃಹ ಸಚಿವರ ಮೇಲೋ?
4/6

— Siddaramaiah (@siddaramaiah) September 11, 2020

ಡಿಜೆಹಳ್ಳಿ ಗಲಭೆ ಬಗ್ಗೆ ನಿಮ್ಮದೇ ತನಿಖೆಯ ಪ್ರಹಸನ ಮಾಡಿ ಪೊಲೀಸ್ ತನಿಖೆಯ ಮೇಲೆ ಪ್ರಭಾವ ಬೀರಿದ್ದೀರಿ. ಈಗ ಡ್ರಗ್ಸ್ ಹಗರಣದ ತನಿಖೆಯ ವಿವರಗಳನ್ನು ಸೋರಿ ಬಿಟ್ಟು ಪೊಲೀಸ್ ತನಿಖೆಯ ಹಾದಿ ತಪ್ಪಿಸುತ್ತಿದ್ದೀರಿ. ನಿಮಗೆ ವಿಶ್ವಾಸ ಇಲ್ಲದಿರುವುದು ಪೊಲೀಸರ ಮೇಲೋ? ಗೃಹ ಸಚಿವರ ಮೇಲೋ ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನನ್ನ ವಿರುದ್ಧ ತನಿಖೆ ನಡೆಸಿ – ರಾಜ್ಯ ಸರ್ಕಾರಕ್ಕೆ ಜಮೀರ್ ಸವಾಲ್

.@CMofKarnataka ಅವರೇ,
ಪ್ರತಿಬಾರಿ ನಿಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿ ಹಾಕಲು ವಿರೋಧ ಪಕ್ಷಗಳ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುವ ಕುತಂತ್ರ ಮಾಡುತ್ತಾ ಬಂದಿದ್ದೀರಿ.

ಡ್ರಗ್ಸ್ ಹಗರಣದಲ್ಲಿ ಕೂಡಾ ಅದನ್ನೇ ಮಾಡುತ್ತಾ ಇದ್ದೀರಿ.

ಸತ್ಯವನ್ನು ಮುಚ್ಚಿಡಬಹುದು, ನಾಶ ಮಾಡಲು ಆಗುವುದಿಲ್ಲ, ನೆನಪಿರಲಿ.
5/6

— Siddaramaiah (@siddaramaiah) September 11, 2020

ಸಿಎಂ ಯಡಿಯೂರಪ್ಪನವರೇ, ಪ್ರತಿಬಾರಿ ನಿಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿ ಹಾಕಲು ವಿರೋಧ ಪಕ್ಷಗಳ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುವ ಕುತಂತ್ರ ಮಾಡುತ್ತಾ ಬಂದಿದ್ದೀರಿ. ಡ್ರಗ್ಸ್ ಹಗರಣದಲ್ಲಿ ಕೂಡಾ ಅದನ್ನೇ ಮಾಡುತ್ತಾ ಇದ್ದೀರಿ. ಸತ್ಯವನ್ನು ಮುಚ್ಚಿಡಬಹುದು, ನಾಶ ಮಾಡಲು ಆಗುವುದಿಲ್ಲ, ನೆನಪಿರಲಿ ಎಂದು ಎಚ್ಚರಿಸಿದರು.

ಆರೋಪಿಗಳ ಜೊತೆಗಿನ ರಾಜಕಾರಣಿಗಳ ಪೋಟೊ ಹಾಕಿ ಅವರ ಹೆಸರನ್ನು ಹಗರಣದ ಜೊತೆ ಜೋಡಿಸುವುದು ಕೆಟ್ಟ ಚಾಳಿ.

ಸಭೆ-ಸಮಾರಂಭಗಳಲ್ಲಿ ಜೊತೆಗೆ ನಿಂತವರೆಲ್ಲರ ಜಾತಕ ಬಿಡಿಸಿ ನೋಡಲಾಗುವುದಿಲ್ಲ.

ಆದರೆ ಅಧಿಕೃತ ಸಮಾರಂಭಗಳಿಗೆ ಅಂತಹವರನ್ನು ಆಹ್ಹಾನಿಸುವಾಗ, ಚುನಾವಣಾ ಪ್ರಚಾರಗಳಲ್ಲಿ ಬಳಸುವಾಗ ಎಚ್ಚರದಿಂದ ಇರಬೇಕಾಗುತ್ತದೆ.
6/6

— Siddaramaiah (@siddaramaiah) September 11, 2020

ಆರೋಪಿಗಳ ಜೊತೆಗಿನ ರಾಜಕಾರಣಿಗಳ ಫೋಟೋ ಹಾಕಿ ಅವರ ಹೆಸರನ್ನು ಹಗರಣದ ಜೊತೆ ಜೋಡಿಸುವುದು ಕೆಟ್ಟ ಚಾಳಿ. ಸಭೆ-ಸಮಾರಂಭಗಳಲ್ಲಿ ಜೊತೆಗೆ ನಿಂತವರೆಲ್ಲರ ಜಾತಕ ಬಿಡಿಸಿ ನೋಡಲಾಗುವುದಿಲ್ಲ. ಆದರೆ ಅಧಿಕೃತ ಸಮಾರಂಭಗಳಿಗೆ ಅಂತಹವರನ್ನು ಆಹ್ವಾನಿಸುವಾಗ, ಚುನಾವಣಾ ಪ್ರಚಾರಗಳಲ್ಲಿ ಬಳಸುವಾಗ ಎಚ್ಚರದಿಂದ ಇರಬೇಕಾಗುತ್ತದೆ. ಇದನ್ನೂ ಓದಿ: ನಾನು ಅಲ್ಪಸಂಖ್ಯಾತನಾಗಿದ್ದೇನೆ, ನನ್ನನ್ನು ತುಳಿಯಲು ನೋಡಲಾಗುತ್ತಿದೆ – ಜಮೀರ್‌

TAGGED:bengalurubs yeddyurappaPublic TVsiddaramaiahಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
47 minutes ago
m.b.patil
Bengaluru City

ಬಳ್ಳಾರಿಯಲ್ಲಿ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಿಎಂ ಜೊತೆ ಚರ್ಚೆ: ಎಂ.ಬಿ.ಪಾಟೀಲ್

Public TV
By Public TV
1 hour ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
1 hour ago
Indira Canteen 1
Bengaluru City

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Public TV
By Public TV
1 hour ago
Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
2 hours ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?