Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ 65 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ 65 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

Bengaluru City

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ 65 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

Public TV
Last updated: October 28, 2020 4:17 pm
Public TV
Share
2 Min Read
karnataka govt
SHARE

ಬೆಂಗಳೂರು: ಕನ್ನಡ ರಾಜ್ಯೋತ್ಸವದ 65ನೇ ವರ್ಷಾಚರಣೆಯ ಸಂದರ್ಭದಲ್ಲಿ 65 ಮಂದಿ ಸಾಧಕರಿಗೆ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ ಘೋಷಣೆ ಮಾಡಿದೆ.

ಪ್ರಶಸ್ತಿ ವಿವರ ಇಂತಿದೆ:
ಸಾಹಿತ್ಯ: ಪ್ರೊ. ಸಿ.ಪಿ ಸಿದ್ದಾಶ್ರಮ (ಧಾರವಾಡ), ವಿ. ಮುನಿವೆಂಕಟಪ್ಪ (ಕೋಲಾರ), ರಾಮಣ್ಣ ಬ್ಯಾಟಿ (ಗದಗ), ವೆಲೇರಿಯನ್ ಡಿಸೋಜ(ವಲ್ಲಿವಗ್ಗ), ಡಿ.ಎನ್ ಅಕ್ಕಿ (ಯಾದಗಿರಿ).

ವಿವಿಧ ಕ್ಷೇತ್ರಗಳಲ್ಲಿ ನಾಡು ನುಡಿಗಾಗಿ ಗಣನೀಯ ಸೇವೆ ಸಲ್ಲಿಸುತ್ತಿರುವ ಸಾಧಕರು ನಮ್ಮ ರಾಜ್ಯದ ಹೆಮ್ಮೆಯಾಗಿದ್ದಾರೆ. ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವ 65 ಸಾಧಕರಿಗೆ ರಾಜ್ಯದ ಸಮಸ್ತ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು. #ರಾಜ್ಯೋತ್ಸವಪ್ರಶಸ್ತಿ2020

— CM of Karnataka (@CMofKarnataka) October 28, 2020

ಸಂಗೀತ: ಹಂಬಯ್ಯ ನೂಲಿ (ರಾಯಚೂರು), ಅನಂತ ತೇರದಾಳ (ಬೆಳಗಾವಿ), ಬಿ.ವಿ ಶ್ರೀನಿವಾಸ್ (ಬೆಂಗಳೂರು ನಗರ), ಗಿರಿಜಾ ನಾರಾಯಣ (ಬೆಂಗಳೂರು ನಗರ), ಕೆ. ಲಿಂಗಪ್ಪ ಶೆರಿಗಾರ ಕಟೀಲು (ದಕ್ಷಿಣ ಕನ್ನಡ).

ನ್ಯಾಯಾಂಗ: ಕೆ.ಎನ್ ಭಟ್ (ಬೆಂಗಳೂರು), ಎಂ.ಕೆ ವಿಜಯ ಕುಮಾರ (ಉಡುಪಿ).

ಮಾಧ್ಯಮ: ಸಿ. ಮಹೇಶ್ವರನ್ (ಮೈಸೂರು), ಟಿ. ವೆಂಕಟೇಶ್ (ಬೆಂಗಳೂರು ನಗರ).

ಯೋಗ: ಡಾ. ಎ.ಎಸ್ ಚಂದ್ರಶೇಖರ್ (ಮೈಸೂರು).

AWARDS 01

ಶಿಕ್ಷಣ: ಎಂ.ಎನ್ ಷಡಕ್ಷರಿ (ಚಿಕ್ಕಮಗಳೂರು), ಡಾ. ಆರ್ ರಾಮಕೃಷ್ಣ (ಚಾಮರಾಜನಗರ), ಡಾ. ಎಂ.ಜಿ ಈಶ್ವರಪ್ಪ (ದಾವಣಗೆರೆ), ಡಾ. ಪುಟ್ಟಸಿದ್ದಯ್ಯ (ಮೈಸೂರು), ಅಶೋಕ್ ಶೆಟ್ಟರ್ (ಬೆಳಗಾವಿ), ಡಿ.ಎಸ್ ದಂಡಿನ್ (ಗದಗ).

ಹೊರನಾಡು ಕನ್ನಡಿಗ: ಕುಸುಮೋದರದೇರಣ್ಣ ಶೆಟ್ಟಿ ಕೇಲ್ತಡ್ಕ (ದಕ್ಷಿಣ ಕನ್ನಡ), ವಿದ್ಯಾ ಸೀಮಹಾಚಾರ್ಯ ಮಾಹುಲಿ (ಮಹಾರಾಷ್ಟ್ರ ಮುಲುಂಡ ಮುಂಬೈ).

ಕ್ರೀಡೆ: ಹೆಚ್.ಬಿ ನಂಜೇಗೌಡ (ತುಮಕೂರು), ಉಷಾರಾಣಿ (ಬೆಂಗಳೂರು ನಗರ).

ಸಂಕೀರ್ಣ: ಡಾ. ಕೆ.ವಿ ರಾಜು (ಕೋಲಾರ), ನಂ ವೆಂಕೋಬರಾವ್ (ಹಾಸನ), ಡಾ. ಕೆ.ಎಸ್ ರಾಜಣ್ಣ (ವಿಶೇಷ ಚೇತನ) ಮಂಡ್ಯ, ವಿ. ಲಕ್ಷ್ಮೀ ನಾರಾಯಣ (ನಿರ್ಮಾಣ್) ಮಂಡ್ಯ.

AWARDS 01 20206

ಸಂಘ ಸಂಸ್ಥೆ: ಯುತ್ ಫಾರ್ ಸೇವಾ (ಬೆಂಗಳೂರು ನಗರ), ದೇವದಾಸಿ ಸ್ವಾವಲಂಬನ ಕೇಂದ್ರ (ಬಳ್ಳಾರಿ), ಬೆಟರ್ ಇಂಡಿಯಾ (ಬೆಂಗಳೂರು ನಗರ), ಯುವ ಬ್ರಿಗೇಡ್ (ಬೆಂಗಳೂರು ಗ್ರಾಮಾಂತರ), ಧರ್ಮೋತ್ತಾನ ಟ್ರಸ್ಟ್, ಧರ್ಮಸ್ಥಳ (ದಕ್ಷಿಣ ಕನ್ನಡ).

ಸಮಾಜ ಸೇವೆ: ಎನ್.ಎಸ್. (ಕುಂದರಗಿ) ಹೆಗಡೆ (ಉತ್ತರ ಕನ್ನಡ), ಪ್ರೇಮಾ ಕೋದಂಡರಾಮ ಶ್ರೇಷ್ಟಿ (ಚಿಕ್ಕಮಗಳೂರು), ಮಣೆಗಾರ್ ಮೀರಾನ್ ಸಾಹೇಬ್ (ಉಡುಪಿ), ಮೋಹಿನಿ ಸಿದ್ದೇಗೌಡ (ಚಿಕ್ಕಮಗಳೂರು).

ವೈದ್ಯಕೀಯ: ಡಾ. ಅಶೋಕ್ ಸೊನ್ನದ್ (ಬಾಗಲಕೋಟೆ), ಡಾ. ಬಿ.ಎಸ್ ಶ್ರೀನಾಥ (ಶಿವಮೊಗ್ಗ), ಡಾ. ಎ ನಾಗರತ್ನ (ಬಳ್ಳಾರಿ), ಡಾ. ವೆಂಕಟಪ್ಪ (ರಾಮನಗರ).

AWARDS 01 20205

ಕೃಷಿ: ಸುರತ್ ಸಿಂಗ್ ಕನೂರ್ ಸಿಂಗ್ ರಜಪುತ್ (ಬೀದರ್), ಎಸ್.ವಿ ಸಮಂಗಲಮ್ಮ ವೀರಭದ್ರಪ್ಪ (ಚಿತ್ರದುರ್ಗ), ಡಾ. ಸಿದ್ರಾಮಪ್ಪ ಬಸವಂತರಾವ್ ಪಾಟೀಲ್ (ಕಲಬುರಗಿ).

ಪರಿಸರ: ಅಮರ ನಾರಾಯಣ (ಚಿಕ್ಕಬಳ್ಳಾಪುರ), ಎನ್.ಡಿ ಪಾಟೀಲ್ (ವಿಜಯಪುರ).

ವಿಜ್ಞಾನ/ತಂತ್ರಜ್ಞಾನ: ಪ್ರೊ. ಉಡುಪಿ, ಶ್ರೀನಿವಾಸ (ಉಡುಪಿ), ಡಾ. ಚಿಂದಿ ವಾಸುದೇವಪ್ಪ (ಶಿವಮೊಗ್ಗ).

ಸಹಕಾರ: ಡಾ. ಸಿ.ಎನ್ ಮಂಚೇಗೌಡ (ಬೆಂಗಳೂರು ನಗರ).

ಬಯಲಾಟ: ಕೆಂಪವ್ವ ಹರಿಜನ (ಬೆಳಗಾವಿ), ಚೆನ್ನಬಸಪ್ಪ ಬೆಂಡಿಗೇರಿ (ಹಾವೇರಿ).

ಯಕ್ಷಗಾನ: ಬಂಗಾರ್ ಆಚಾರಿ (ಚಾಮರಾಜನಗರ), ಎಂ.ಕೆ ರಮೆಶ್ ಆಚಾರ್ಯ (ಶಿವಮೊಗ್ಗ).

ರಂಗಭೂಮಿ: ಅನಸೂಯಮ್ಮ (ಹಾಸನ), ಹೆಚ್ ಷಡಾಕ್ಷರಪ್ಪ (ದಾವಣಗೆರೆ), ತಿಪ್ಪೇಸ್ವಾಮಿ (ಚಿತ್ರದುರ್ಗ).

AWARDS 01 20203

ಚಲನಚಿತ್ರ: ಬಿ.ಎಸ್ ಬಸವರಾಜ್ (ತುಮಕೂರು), ಆಪಾಢಾಂಡ ತಿಮ್ಮಯ್ಯ ರಘು (ಕೊಡಗು).

ಚಿತ್ರಕಲೆ: ಎಂ.ಜೆ ವಾಚೇದ್ ಮಠ (ಧಾರವಾಡ).

ಜಾನಪದ: ಗುರುರಾಜ ಹೊಸಕೋಟೆ (ಬಾಗಲಕೋಟೆ), ಡಾ. ಹಂಪನಹಳ್ಳಿ ತಿಮ್ಮೇಗೌಡ (ಹಾಸನ).

ಶಿಲ್ಪಕಲೆ: ಎನ್.ಎಸ್ ಜನಾರ್ದನ ಮೂರ್ತಿ (ಮೈಸೂರು).

ನೃತ್ಯ: ನಾಟ್ಯ ವಿದುಷಿ ಜ್ಯೋತಿ ಪಟ್ಟಾಭಿರಾಮ್.

ಜಾನಪದ/ತೊಗಲು ಗೊಂಬೆಯಾಟ: ಕೇಶಪ್ಪ ಶಿಳ್ಳೆಕ್ಯಾತರ (ಕೊಪ್ಪಳ).

AWARDS 01 20201 1

TAGGED:Kannada RajyotsavaPublic TVState Governmentಕನ್ನಡ ರಾಜ್ಯೋತ್ಸವಪಬ್ಲಿಕ್ ಟಿವಿರಾಜ್ಯ ಸರ್ಕಾರ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
25 minutes ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
27 minutes ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
44 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
1 hour ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?