Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಶತಮಾನದ ಮಹಾ ಸುಳ್ಳುಗಾರನೆಂದು ಸಿದ್ದರಾಮಯ್ಯ ಸ್ವಯಂ ಘೋಷಿಸಿಕೊಂಡಿದ್ದಾರೆ: ಹೆಚ್‍ಡಿಕೆ

Public TV
Last updated: October 11, 2020 6:33 pm
Public TV
Share
2 Min Read
HDK SIDDU
SHARE

– ಸಿದ್ದರಾಮಯ್ಯ ‘ಅಹಿಂದ’ ರಾಮಯ್ಯ ಆಗಿದ್ದು ಏಕೆ?

ಬೆಂಗಳೂರು: ಉಪಚುನಾವಣೆ ಶುರುವಾಗುತ್ತಿದ್ದಂತೆ ಉಭಯ ರಾಜಕೀಯ ನಾಯಕರ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಇಂದು ಮಾಜಿ ಸಿಎಂ ಕುಮಾರಸ್ವಾಮಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಸರಣಿ ಟ್ವೀಟ್ ಮಾಡಿ ಕಿಡಿಕಾಡಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆ ಸಂಬಂಧ ಜೆಡಿಎಸ್ ಜೊತೆ ಚರ್ಚೆ ನಡೆಸಿದ್ದೆವು. ಆದರೆ ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರಿಂದ ಬೆಂಬಲ ಸಿಗಲಿಲ್ಲ ಎಂದು ಹಸಿಸುಳ್ಳು ಹೇಳುವ ಮೂಲಕ ಈ ‘ಶತಮಾನದ ಮಹಾ ಸುಳ್ಳುಗಾರ’ ಎಂದು ಸಿದ್ದರಾಮಯ್ಯ ಸ್ವಯಂ ಘೋಷಿಸಿಕೊಂಡಿದ್ದಾರೆ. ಕಳೆದ ಶತಮಾನದಲ್ಲಿ ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಒಬ್ಬರಿಗೆ ಅಂಟಿದ್ದ ‘ಮಹಾನ್ ಸುಳ್ಳುಗಾರ’ ಎಂಬ ಕಳಂಕವನ್ನು ತಾನಾಗಿಯೇ ಕಸಿದುಕೊಂಡಿರುವ ಸಿದ್ದರಾಮಯ್ಯ ಈ ಶತಮಾನದ ಮಹಾನ್ ಸುಳ್ಳುಗಾರರಾಗಿ ಹೊರಹೊಮ್ಮಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆ ಸಂಬಂಧ ಜೆಡಿಎಸ್ ಜೊತೆ ಚರ್ಚೆ ನಡೆಸಿದ್ದೆವು. ಆದರೆ ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರಿಂದ ಬೆಂಬಲ ಸಿಗಲಿಲ್ಲ ಎಂದು ಹಸಿಸುಳ್ಳು ಹೇಳುವ ಮೂಲಕ ಈ 'ಶತಮಾನದ ಮಹಾ ಸುಳ್ಳುಗಾರ' ಎಂದು ಸಿದ್ದರಾಮಯ್ಯ ಸ್ವಯಂ ಘೋಷಿಸಿಕೊಂಡಿದ್ದಾರೆ.
1/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 11, 2020

ಮಂಡ್ಯದ ಮೂಲಕ ಇಂಡಿಯಾ ಹಿಡಿಯುವ ಹಗಲು ಕನಸು ಕಾಣುತ್ತಿರುವ ಕಾಂಗ್ರೆಸಿಗರು ಅನ್ನದಾತನ ಅಸ್ತ್ರ ಬಳಸಿದರೆ ಮಂಡ್ಯದ ಮಣ್ಣಿನ ಮಕ್ಕಳು ತಕ್ಕ ಪಾಠ ಕಲಿಸಲಿದ್ದಾರೆ. ಅನ್ನದಾತರ ಬಗೆಗಿನ ಬದ್ಧತೆ ಬಗ್ಗೆ ನಿಮ್ಮೆಲ್ಲರಿಗಿಂತ ಹೆಚ್ಚಿನ ಕರುಳಬಳ್ಳಿಯ ಸಂಬಂಧ ಜೆಡಿಎಸ್ ಗಿದೆ. ಜೆಡಿಎಸ್ ನೊಂದಿಗೆ ಯಾವುದೇ ಮಾತುಕತೆ ನಡೆಸದೆ ಸಿದ್ದರಾಮಯ್ಯ ಹಸಿ ಸುಳ್ಳು ಹೇಳುವ ಮೂಲಕ ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತೆ ಎಲುಬಿಲ್ಲದ ನಾಲಿಗೆಯನ್ನು ಹರಿಯಬಿಟ್ಟು ನಗೆಪಾಟಲಿಗೆ ಈಡಾಗಿದ್ದಾರೆ. ಬಾಯಿ ಚಪಲಕ್ಕೆ ಸುಳ್ಳುಗಳನ್ನು ಹೇಳುವ ಚಾಳಿಯನ್ನು ಸಿದ್ದರಾಮಯ್ಯ ಇನ್ನಾದರೂ ಬಿಡಬೇಕು ಎಂದು ಗುಡುಗಿದ್ದಾರೆ.

ಕಳೆದ ಶತಮಾನದಲ್ಲಿ ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಒಬ್ಬರಿಗೆ ಅಂಟಿದ್ದ 'ಮಹಾನ್ ಸುಳ್ಳುಗಾರ' ಎಂಬ ಕಳಂಕವನ್ನು ತಾನಾಗಿಯೇ ಕಸಿದುಕೊಂಡಿರುವ ಸಿದ್ದರಾಮಯ್ಯ ಈ ಶತಮಾನದ ಮಹಾನ್ ಸುಳ್ಳುಗಾರರಾಗಿ ಹೊರಹೊಮ್ಮಿದ್ದಾರೆ.
2/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 11, 2020

ರೈತರ ಪರ ಕಾಳಜಿ, ಬದ್ಧತೆಯನ್ನು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರಿಂದ ಜೆಡಿಎಸ್ ಕಲಿಯಬೇಕಾದದ್ದು ಏನೂ ಇಲ್ಲ. ಸಂತೆ ಭಾಷಣ ಮಾಡುವ ಸಿದ್ದರಾಮಯ್ಯ ವಿದೂಷಕನಂತೆ ಜೆಡಿಎಸ್ ವಿರುದ್ಧ ಹರಿಹಾಯುತ್ತಿರುವುದು ಪ್ರತಿ ಪಕ್ಷದ ನಾಯಕನಿಗೆ ಭೂಷಣವಲ್ಲ. ಸಿದ್ದರಾಮಯ್ಯ ಅವರ ಕಾಲದಲ್ಲಿ ಮಾಡಿದ ಸಾಲ ಮನ್ನಾದಲ್ಲಿ ಲೋಪದೋಷಗಳು ಇದ್ದವು. ಪತ್ರಕರ್ತರ ಪ್ರಶ್ನೆಗೆ ನಾನು ಪ್ರತಿಕ್ರಿಯಿಸಿದ್ದೆ. ನಾನು ಮಾಡಿದ 25 ಸಾವಿರ ಕೋಟಿ ರೂಪಾಯಿಗಳ ಸಾಲಮನ್ನಾದಲ್ಲಿ ಇಂತಹ ಅನ್ಯಾಯಗಳನ್ನು ಸರಿಪಡಿಸಿದ್ದೆ. ಇದರಲ್ಲಿ ಹುಳುಕು ಹುಡುಕುವ ಕಾಂಗ್ರೆಸ್ ನಾಯಕರು ಅನ್ನದಾತನಿಗೆ ಮಂಕು ಬೂದಿ ಎರಚಲು ಯತ್ನಿಸುತ್ತಿದ್ದಾರೆ ಎಂದಿದ್ದಾರೆ.

ಜೆಡಿಎಸ್ ನೊಂದಿಗೆ ಯಾವುದೇ ಮಾತುಕತೆ ನಡೆಸದೆ ಸಿದ್ದರಾಮಯ್ಯ ಹಸಿ ಸುಳ್ಳು ಹೇಳುವ ಮೂಲಕ ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತೆ ಎಲುಬಿಲ್ಲದ ನಾಲಿಗೆಯನ್ನು ಹರಿಯಬಿಟ್ಟು ನಗೆಪಾಟಲಿಗೆ ಈಡಾಗಿದ್ದಾರೆ. ಬಾಯಿ ಚಪಲಕ್ಕೆ ಸುಳ್ಳುಗಳನ್ನು ಹೇಳುವ ಚಾಳಿಯನ್ನು ಸಿದ್ದರಾಮಯ್ಯ ಇನ್ನಾದರೂ ಬಿಡಬೇಕು.
4/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 11, 2020

ನಾನು ಚುನಾವಣೆ ಬಂದಾಗ ಜಾತಿ ಕಾರ್ಡ್ ಪ್ಲೇ ಮಾಡುತ್ತೇನೆ ಎಂದು ಮೂದಲಿಸುವ ಸಿದ್ದರಾಮಯ್ಯ ‘ಅಹಿಂದ’ ರಾಮಯ್ಯ ಆಗಿದ್ದು ಏಕೆ? ನಕಲಿ ಸಮಾಜವಾದಿಯ ‘ಅಹಿಂದ ‘ಮುಖವಾಡ ಇಡೀ ನಾಡಿಗೆ ಗೊತ್ತಿದೆ. ಹಬ್ಬಕ್ಕೆ ತಂದ ಹರಕೆಯ ಕುರಿ ತೋರಣಕ್ಕೆ ತಂದ ತಳಿರ ಮೇಯಿತು. ಕೊಂದಹರೆಂಬುದನರಿಯದೆ ಬೆಂದ ಒಡಲ ಹೊರೆವುತ್ತಲದೆ. ಅದಂದೆ ಹುಟ್ಟಿತ್ತು, ಅದಂದೆ ಹೊಂದಿತ್ತು. ಕೊಂದವರುಳಿವರೆ ಕೂಡಲಸಂಗಮದೇವಾ ಎಂದು ಕೊನೆಯ ಟ್ವೀಟ್ ಮಾಡಿದ್ದಾರೆ.

ರೈತರ ಪರ ಕಾಳಜಿ, ಬದ್ಧತೆಯನ್ನು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರಿಂದ ಜೆಡಿಎಸ್ ಕಲಿಯಬೇಕಾದದ್ದು ಏನೂ ಇಲ್ಲ. ಸಂತೆ ಭಾಷಣ ಮಾಡುವ ಸಿದ್ದರಾಮಯ್ಯ ವಿದೂಷಕನಂತೆ ಜೆಡಿಎಸ್ ವಿರುದ್ಧ ಹರಿಹಾಯುತ್ತಿರುವುದು ಪ್ರತಿ ಪಕ್ಷದ ನಾಯಕನಿಗೆ ಭೂಷಣವಲ್ಲ.
5/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 11, 2020

TAGGED:bengalurucongressjdsKumaraswamyPublic TVSiddarayammatweetಕಾಂಗ್ರೆಸ್ಕುಮಾರಸ್ವಾಮಿಜೆಡಿಎಸ್ಟ್ವೀಟ್ಪಬ್ಲಿಕ್ ಟಿವಿಬೆಂಗಳೂರುಸಿದ್ದರಾಯಮ್ಮ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Rajath Dharmasthala
ಯೂಟ್ಯೂಬರ್ಸ್ ಮೇಲೆ 50-60 ಜನ ಅಟ್ಯಾಕ್ ಮಾಡಿದ್ರು, ನನ್ನ ಬಳಿ ಸಾಕ್ಷಿ ಇದೆ: ರಜತ್
Cinema Dakshina Kannada Latest Main Post South cinema
Dhanush Mrunal Thakur
ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?
Cinema Latest Top Stories
Allu Arjun Sneha Reddy
ಶೂಟಿಂಗ್‌ಗಾಗಿ ಮುಂಬೈಗೆ ಹಾರಿದ ಐಕಾನ್ ಸ್ಟಾರ್
Cinema Latest Top Stories
chiranjeevi 6
ಟ್ರೋಲರ್ಸ್‌ ವಿರುದ್ಧ ರೊಚ್ಚಿಗೆದ್ದ ಚಿರಂಜೀವಿ
Cinema Latest South cinema
Santosh balaraj 2
ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿದ ನಟ ಸಂತೋಷ್ ಬಾಲರಾಜ್ ಅಂತ್ಯಕ್ರಿಯೆ
Bengaluru Rural Cinema Latest Sandalwood

You Might Also Like

Madhuri Elephant
Latest

ಮಾಧುರಿ ಆನೆಯನ್ನು ಮಠಕ್ಕೆ, ಸರ್ಕಾರಿ ಮೃಗಾಲಯಕ್ಕೆ ಸ್ಥಳಾಂತರಿಸಿ – ಜೈನ ಸಮುದಾಯ ಒತ್ತಾಯ

Public TV
By Public TV
3 hours ago
AshwiniVaishnaw
Latest

ರಾಜ್ಯ ಸರ್ಕಾರದಿಂದ ಭೂಮಿ, 50% ಮೊತ್ತ ಭರಿಸಲು ನಿರಾಕರಣೆ; ಶಿವಮೊಗ್ಗ-ಹರಿಹರ ನಡುವಿನ ರೈಲ್ವೆ ಯೋಜನೆ ಸ್ಥಗಿತ

Public TV
By Public TV
3 hours ago
big bulletin 06 August 2025 part 1
Big Bulletin

ಬಿಗ್‌ ಬುಲೆಟಿನ್‌ 06 August 2025 ಭಾಗ-1

Public TV
By Public TV
3 hours ago
big bulletin 06 August 2025 part 2
Big Bulletin

ಬಿಗ್‌ ಬುಲೆಟಿನ್‌ 06 August 2025 ಭಾಗ-2

Public TV
By Public TV
3 hours ago
big bulletin 06 August 2025 part 3
Big Bulletin

ಬಿಗ್‌ ಬುಲೆಟಿನ್‌ 06 August 2025 ಭಾಗ-3

Public TV
By Public TV
3 hours ago
Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ – ಪ್ರಮುಖ ಆರೋಪಿಯ ಬ್ಯಾಂಕ್ ಖಾತೆ ಸೀಜ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?