Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಶೈಕ್ಷಣಿಕ ಸೌಲಭ್ಯವಿಲ್ಲದೆ ಮುಚ್ಚುತ್ತಿವೆ ಗಡಿನಾಡಿನ ಕನ್ನಡ ಶಾಲೆಗಳು- ವಿದ್ಯಾರ್ಥಿಗಳು ಅನಾಥ

Public TV
Last updated: November 1, 2020 2:44 pm
Public TV
Share
2 Min Read
rcr school
SHARE

ರಾಯಚೂರು: ನವೆಂಬರ್ ತಿಂಗಳು ಬಂದರೆ ರಾಜ್ಯದೆಲ್ಲಡೆ ಕನ್ನಡ ಕಹಳೆ ಮೊಳಗುತ್ತೆ, ಇಡೀ ತಿಂಗಳು ರಾಜ್ಯೋತ್ಸವ ಆಚರಣೆ ಮಾಡಲಾಗುತ್ತೆ. ಆದರೆ ಗಡಿನಾಡು ಕನ್ನಡಿಗರ ಸಮಸ್ಯೆಗಳಿಗೆ ಮಾತ್ರ ದಶಕಗಳೇ ಕಳೆದರು ಪರಿಹಾರ ಸಿಕ್ಕಿಲ್ಲ. ಹೀಗಾಗಿ ರಾಯಚೂರಿನ ಗಡಿಯ ತೆಲಂಗಾಣದಲ್ಲಿ ಶಾಲೆ ಸೇರಿದಂತೆ ಕನ್ನಡಿಗರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ.

vlcsnap 2020 11 01 13h36m50s68

ಜಿಲ್ಲೆಯ ಗಡಿಯಲ್ಲಿ ಬರುವ ತೆಲಂಗಾಣದ 13 ಗ್ರಾಮಗಳಲ್ಲಿ ನಿತ್ಯದ ವ್ಯವಹಾರಿಕ ಭಾಷೆ ಈಗಲೂ ಕನ್ನಡವೇ ಆಗಿದೆ. ಇಲ್ಲಿ 13 ಕನ್ನಡ ಮಾಧ್ಯಮ ಶಾಲೆಗಳಿದ್ದು, 942 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಆದರೆ ಹತ್ತನೆ ತರಗತಿ ಮುಗಿದ ನಂತರ ಇವರು ಕನ್ನಡಕ್ಕೆ ತಿಲಾಂಜಲಿ ಹಾಡಬೇಕಿದೆ. ಕರ್ನಾಟಕದಲ್ಲಿ ಈ ವಿದ್ಯಾರ್ಥಿಗಳಿಗೆ ಓದು ಮುಂದುವರೆಸಲು ಸಾಕಷ್ಟು ತೊಡಕುಗಳಿದ್ದು, ಸರ್ಕಾರ ತಲೆಕೆಡಿಸಿಕೊಳ್ಳುತ್ತಲೇ ಇಲ್ಲ. ತೆಲಂಗಾಣ, ಆಂಧ್ರ ಪ್ರದೇಶದ ಮೆದಕ್, ನಾರಾಯಣಪೇಟ, ಕರ್ನೂಲ್, ಮೆಹಬೂಬ್ ನಗರ ಜಿಲ್ಲೆಗಳಲ್ಲಿ ಒಟ್ಟು 24 ಸಾವಿರ ಮಕ್ಕಳು ಕನ್ನಡ ಮಾಧ್ಯಮದಲ್ಲಿ ಓದುತ್ತಿದ್ದಾರೆ.

vlcsnap 2020 11 01 13h36m43s244

ಇವರ ಉನ್ನತ ವ್ಯಾಸಂಗಕ್ಕೆ ರಾಜ್ಯದಲ್ಲಿ ಯಾವುದೇ ಸೌಲಭ್ಯಗಳಿಲ್ಲ. ರಾಜ್ಯದಲ್ಲಿ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರವೇಶ ಸಿಗುತ್ತಿಲ್ಲ. ಪಿಯುಸಿಗೆ ಸೀಟ್ ಸಿಕ್ಕರೂ ಸೌಲಭ್ಯಗಳಿಲ್ಲ. ಸಿಇಟಿ ಬರೆಯಲು ಅವಕಾಶ ಸಿಗುತ್ತಿಲ್ಲ. ಕಡ್ಡಾಯವಾಗಿ ಏಳು ವರ್ಷ ಕರ್ನಾಟಕದಲ್ಲೇ ಓದಿರಬೇಕು ಅನ್ನೋ ನಿಯಮ ಅಡ್ಡಿ ಬರುತ್ತಿದೆ. ಎಷ್ಟೇ ಹತ್ತಿರದಲ್ಲಿ ಇದ್ದರೂ ವಿದ್ಯಾರ್ಥಿಗಳಿಗೆ ಸಿಟಿ ಬಸ್ ಸೌಕರ್ಯ ಇಲ್ಲ. ಆದಾಯ ಮತ್ತು ಜಾತಿ ಪ್ರಮಾಣ ಪತ್ರ ತೆಲಂಗಾಣದ್ದಾಗಿರುವುದರಿಂದ ಇಲ್ಲಿ ನಡೆಯೊದಿಲ್ಲ ಎಂದು ಅಧಿಕಾರಿಗಳು ವಸತಿ ನಿಲಯಗಳಲ್ಲಿ ಅವಕಾಶ ಕೊಡುವುದಿಲ್ಲ. ವಿದ್ಯಾರ್ಥಿ ವೇತನದನ ಮಾತಂತೂ ದೂರವೇ ಉಳಿದಿದೆ. ಹೀಗಾಗಿ ಗಡಿನಾಡಲ್ಲಿ ಕನ್ನಡ ಓದುತ್ತಿರುವ ವಿದ್ಯಾರ್ಥಿಗಳಿಗೆ ಸೌಲಭ್ಯ ಒದಗಿಸಬೇಕು ಎಂದು ಸುಮಾರು ವರ್ಷಗಳಿಂದ ಹೋರಾಟ ನಡೆದೇ ಇದೆ.

vlcsnap 2020 11 01 13h36m14s220

2011 ರಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಕೊಡಬೇಕು ಎಂದು ಗೆಜೆಟ್ ನೋಟಿಫಿಕೇಷನ್ ಕೂಡ ಆಗಿದೆ. ಆದರೆ ಆನ್ ಲೈನ್ ಅರ್ಜಿ ತುಂಬಲು ಹೋದಾಗ ಗಡಿನಾಡು ಎಂದು ನಮ್ಮ ಪ್ರದೇಶಗಳನ್ನು ತೋರಿಸುತ್ತಲೇ ಇಲ್ಲ ಎಂದು ಗಡಿನಾಡು ಜನ ಬೇಸರ ವ್ಯಕ್ತಪಡಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳಿಗೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಕೃಷ್ಣ, ಇಂದುಪುರ, ಗುರ್ಜಾಲ, ತಂಗಡಗಿ ಸೇರಿ ಗಡಿನಾಡಿನಲ್ಲಿರುವ ಕನ್ನಡ ಶಾಲೆಗಳು ಈಗ ಒಂದೊಂದಾಗಿ ಮುಚ್ಚುವ ಪರಸ್ಥಿತಿಯಿದೆ. 30 ಜನ ಶಿಕ್ಷಕರು ತೆಲಂಗಾಣ ಸರ್ಕಾರದಿಂದ ನೇಮಕಗೊಂಡರು ಕೆಲಸ ಮಾಡುತ್ತಿದ್ದಾರೆ. ಆದರೆ ಕನ್ನಡ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳ ಭವಿಷ್ಯವೇ ಮಂಕಾಗುತ್ತಿದೆ.

WhatsApp Image 2020 10 31 at 10.53.08 PM

ಸುಮಾರು ಹೋರಾಟಗಳ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಗಡಿನಾಡ ಕನ್ನಡಿಗರ ಸಮಸ್ಯೆ ಕುರಿತು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಕುಂ.ವೀರಭದ್ರಪ್ಪ ನೇತೃತ್ವದಲ್ಲಿ ಪ್ರತ್ಯೇಕ ವರದಿಗಳು ಸರ್ಕಾರಕ್ಕೆ ಸಲ್ಲಿಕೆಯಾದರೂ ಉಪಯೋಗವಾಗಿಲ್ಲ.

TAGGED:borderChildrensKannada RajyotsavaPublic TVraichurschoolಕನ್ನಡ ರಾಜ್ಯೋತ್ಸವಗಡಿನಾಡುಪಬ್ಲಿಕ್ ಟಿವಿಮಕ್ಕಳುರಾಯಚೂರುಶಾಲೆ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
3 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
22 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
22 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
23 hours ago

You Might Also Like

Israel Iran Conflict
Latest

ಇರಾನ್‌ನ ನ್ಯೂಕ್ಲಿಯರ್‌, ಮಿಲಿಟರಿ ಕೇಂದ್ರಗಳ ಮೇಲೆ ಇಸ್ರೇಲ್‌ ವಾಯುದಾಳಿ – ಪ್ಯಾರಾಮಿಲಿಟರಿ ಮುಖ್ಯಸ್ಥ, ಇಬ್ಬರು ವಿಜ್ಞಾನಿಗಳ ಹತ್ಯೆ

Public TV
By Public TV
3 minutes ago
Ramanagara Paramedical Student
Crime

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
16 minutes ago
Kerala nurse
Latest

ಕನಸಿನ ಮನೆಗೆ ಕಾಲಿಡುವ ಮೊದಲೇ ಸಾವಿನ ಮನೆ ಸೇರಿದ ನರ್ಸ್ ರಂಜಿತಾ

Public TV
By Public TV
41 minutes ago
Modi 1
Latest

ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ – ಅಹಮದಾಬಾದ್‌ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮೋದಿ

Public TV
By Public TV
50 minutes ago
Air India CEO Campbell Wilson
Latest

ಅಹಮದಾಬಾದ್ ವಿಮಾನ ದುರಂತ – ಏರ್ ಇಂಡಿಯಾ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ವಿಷಾದ

Public TV
By Public TV
59 minutes ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?