Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಚಾರದ ಹಾದಿಯಲ್ಲಿ ಹೆಜ್ಜೆಗುರುತು ಮೂಡಿಸಿ ಹೋದ ವಿಜಯ್: ಅರವಿಂದ ಲಿಂಬಾವಳಿ ಶೋಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂಚಾರದ ಹಾದಿಯಲ್ಲಿ ಹೆಜ್ಜೆಗುರುತು ಮೂಡಿಸಿ ಹೋದ ವಿಜಯ್: ಅರವಿಂದ ಲಿಂಬಾವಳಿ ಶೋಕ

Bengaluru City

ಸಂಚಾರದ ಹಾದಿಯಲ್ಲಿ ಹೆಜ್ಜೆಗುರುತು ಮೂಡಿಸಿ ಹೋದ ವಿಜಯ್: ಅರವಿಂದ ಲಿಂಬಾವಳಿ ಶೋಕ

Public TV
Last updated: June 15, 2021 10:03 am
Public TV
Share
3 Min Read
sanchari vijay
SHARE

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್ ಅವರ ನಿಧನಕ್ಕೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

sanchari vijay 3 medium

ವಿಜಯ್ ತಮ್ಮ ಜೀವನ ಯಾನದ ಸಂಚಾರವನ್ನು ಅಪೂರ್ಣವಾಗಿಸಿ ಬದುಕು ತೊರೆದು ಹೋಗಿದ್ದಾರೆ. ಆದರೆ ಬದುಕಿನ ಸಂಚಾರದ ಹಾದಿಯಲ್ಲಿ ಅವರು ಅಂಗಾಂಗ ದಾನ ಮಾಡುವ ಮೂಲಕ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗಿದ್ದಾರೆ. ಇದು ಅತ್ಯಂತ ಭಾವನಾತ್ಮಕ, ಮನಮಿಡಿಯುವ ಸಂದರ್ಭ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

“ಅಂಗಾಂಗ ದಾನ” ಮಾಡಿದ ಅವರ ಕುಟುಂಬದ ನಿರ್ಣಯಕ್ಕೆ ನನ್ನ ಅನಂತ ವಂದನೆಗಳು. ಇಂತಹ ನಿರ್ಧಾರ ಕೈಗೊಳ್ಳುವುದು ಸಾಮಾನ್ಯ ಸಂಗತಿಯಲ್ಲ ,ಇತರರಿಗೆ ಮಾದರಿಯಾದ ಅವರ ಕುಟುಂಬಕ್ಕೆ ನನ್ನ ಕೃತಜ್ಞತೆಗಳು ಮತ್ತು ಸಂತಾಪಗಳನ್ನು ಸಲ್ಲಿಸುತ್ತೇನೆ. 2/3

— Aravind Limbavali (@ArvindLBJP) June 15, 2021

ಅತ್ಯಂತ ಚಿಕ್ಕ ವಯಸ್ಸಿನಲ್ಲಿ ಜೀವನದ ಪಯಣ ಮುಗಿಸಿದ ವಿಜಯ್ ಹಲವೇ ಚಿತ್ರಗಳಲ್ಲಿ ಅಭಿನಯಿಸಿದ್ದರೂ, ಅವೆಲ್ಲವೂ ಚಲನಚಿತ್ರ ಪ್ರೇಮಿಗಳ ಮನದಲ್ಲಿ ಅಚ್ಚಳಿಯದೆ ಉಳಿದಿದೆ ‘ನಾನು ಅವನಲ್ಲ ಅವಳು’ ಚಿತ್ರದ ಅವರ ಮನೋಜ್ಞ ಅಭಿನಯ ಅವರಿಗೆ ರಾಷ್ಟ್ರಪ್ರಶಸ್ತಿ ತಂದುಕೊಟ್ಟಿತ್ತು.ಸಂಚಾರಿ ಥಿಯೇಟರ್ಸ್ ಮೂಲಕ ರಂಗಭೂಮಿಯ ಬದುಕಿಗೆ ಕಾಲಿಟ್ಟ ವಿಜಯ್ ಅನೇಕ ಮಹತ್ವದ ನಾಟಕಗಳಲ್ಲಿ ಪಾತ್ರ ವಹಿಸಿದ್ದರು. ಆನಂತರ ಕಿರುತೆರೆ ಮತ್ತು ಹಿರಿತೆರೆಗಳಿಗೂ ಪ್ರವೇಶಿಸಿ ತಮ್ಮ ಅಭಿನಯದ ಮೂಲಕ ಎಲ್ಲರ ಗಮನಸೆಳೆದರು.ಕೃಷ್ಣ ತುಳಸಿ ಚಿತ್ರದ ಅಂಧ ಯುವಕನ ಪಾತ್ರ ಸದಾ ಮನದಲ್ಲಿ ಉಳಿಯುವಂಥದ್ದು, ರಂಗಪ್ಪ ಹೋಗ್ಬಿಟ್ಟ, ಒಗ್ಗರಣೆ, ನಾತಿಚರಾಮಿ, ಪಿರಂಗಿಪುರ ಮತ್ತು ಹರಿವು ಮುಂತಾದ ಚಿತ್ರಗಳು ಅವರಿಗೆ ಅಪಾರ ಹೆಸರು ತಂದುಕೊಟ್ಟಿದೆ.

ಅವರ ದುಃಖ ದಲ್ಲಿನಾನೂ ಭಾಗಿ, ಭಗವಂತ ವಿಜಯ ಅವರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬಕ್ಕೆ , ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. 3/3#ಓಂಶಾಂತಿ

— Aravind Limbavali (@ArvindLBJP) June 15, 2021

ಭವಿಷ್ಯದಲ್ಲಿ ಇನ್ನೂ ದೊಡ್ಡ ಹೆಸರು ಮಾಡುವ ಎಲ್ಲಾ ಅವಕಾಶಗಳು ಇದ್ದ ವಿಜಯ್ ಅವರ ನಿಧನ ದುಃಖದಾಯಕ. ಪ್ರಗತಿಪರ ಚಿಂತನೆಯುಳ್ಳ, ಸಂವೇದನಾಶೀಲ ನಟ ಎನಿಸಿಕೊಂಡಿದ್ದ ವಿಜಯ್ ಸಾವಿನಲ್ಲೂ ತಮ್ಮ ಆದರ್ಶ ಮೆರೆದಿದ್ದಾರೆ. ಅಂಗಾಂಗ ದಾನ ಮಾಡಿದ ಅವರ ಕುಟುಂಬದ ನಿರ್ಣಯಕ್ಕೆ ನನ್ನ ಅನಂತ ವಂದನೆಗಳು. ಇಂತಹ ನಿರ್ಧಾರ ಕೈಗೊಳ್ಳುವುದು ಸಾಮಾನ್ಯ ಸಂಗತಿಯಲ್ಲ ,ಇತರರಿಗೆ ಮಾದರಿಯಾದ ಅವರ ಕುಟುಂಬಕ್ಕೆ ನನ್ನ ಕೃತಜ್ಞತೆಗಳು ಮತ್ತು ಸಂತಾಪಗಳನ್ನು ಸಲ್ಲಿಸುತ್ತೇನೆ. ಅವರ ದುಃಖ ದಲ್ಲಿನಾನೂ ಭಾಗಿ, ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ.

ವಿಜಯ್ ತಮ್ಮ ಜೀವನ ಯಾನದ ಸಂಚಾರವನ್ನು ಅಪೂರ್ಣವಾಗಿಸಿ ಬದುಕು ತೊರೆದು ಹೋಗಿದ್ದಾರೆ.
ಪ್ರಗತಿಪರ ಚಿಂತನೆಯುಳ್ಳ, ಸಂವೇದನಾಶೀಲ ನಟ ಎನಿಸಿಕೊಂಡಿದ್ದ ವಿಜಯ್ ಸಾವಿನಲ್ಲೂ ತಮ್ಮ ಆದರ್ಶ ಮೆರೆದಿದ್ದಾರೆ. 1/3 pic.twitter.com/FiXWgyH7qt

— Aravind Limbavali (@ArvindLBJP) June 15, 2021

ಚಿಕಿತ್ಸೆ ಪಡೆಯುತ್ತಿದ್ದ ವಿಜಯ್ ಬದುಕಿ ಬರುತ್ತಾರೆ ಎಂಬ ವಿಶ್ವಾಸ ನಂಬಿಕೆ ನನಗಿತ್ತು. ಅವರ ಕುಟುಂಬ ಸದಸ್ಯರು, ಅಭಿಮಾನಿಗಳಂತೆ ನಾನು ಕೂಡ ಪ್ರಾರ್ಥನೆ ಮಾಡಿದ್ದೆ. ಸೋಮವಾರ ಆಸ್ಪತ್ರೆಗೂ ಭೇಟಿ ನೀಡಿ ವೆಂಟಿಲೇಟರ್ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಉಸಿರಾಡುತ್ತಿದ್ದರು. ಹೀಗಾಗಿ ಅವರು ಬದುಕುಳಿಯುತ್ತಾರೆಂಬ ನಿರೀಕ್ಷೆ ಇತ್ತು. ಕೆಲ ದಿನಗಳ ಚಿಕಿತ್ಸೆ ನಂತರ ಅವರು ಮನೆ ಮರಳಲಿದ್ದಾರೆಂಬ ವಿಶ್ವಾಸ ಬಂದಿತ್ತು. ಆದರೆ, ಎಲ್ಲರ ನಿರೀಕ್ಷೆ ಹುಸಿ ಮಾಡಿ ಅವರು ಅಗಲಿದ್ದಾರೆ. ಇದು ನನಗೆ ವೈಯಕ್ತಿಕವಾಗಿ ಬಹಳಷ್ಟು ದುಃಖ ಉಂಟು ಮಾಡಿದೆ ಎಂದು ಡಾ.ಸಿ.ಎನ್.ಅಶ್ವತ್ಥನಾರಾಯಣ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

cN Ashwath Narayan medium

ಕನ್ನಡಕ್ಕೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟ ಹಿರಿಮೆ ಅವರದ್ದು. ‘ನಾನು ಅವನಲ್ಲ…ಅವಳು’ ಚಿತ್ರದಲ್ಲಿ ಅವರದ್ದು ಅಮೋಘ ನಟನೆ. ಅಷ್ಟೇ ಅಲ್ಲ ಅವರು ನಟಿಸಿದ ಎಲ್ಲ ಪಾತ್ರಗಳಲ್ಲೂ ಜೀವಿಸುತ್ತಿದ್ದರು. ಅವರ ನಿಧನ ಕನ್ನಡ ಚಿತ್ರರಂಗಕ್ಕೆ ಭರಿಸಲಾಗದ ನಷ್ಟ. ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬದ ಸದಸ್ಯರಿಗೆ, ಅಭಿಮಾನಿಗಳಿ ಹಾಗೂ ಚಿತ್ರರಂಗಕ್ಕೆ ದಯಪಾಲಿಸಲಿ ಎಂದು ಡಿಸಿಎಂ ಪ್ರಾರ್ಥನೆ ಮಾಡಿದ್ದಾರೆ.

 

TAGGED:Arvind limbavaliCN Ashwath NarayanCondolenceSanchari Vijaysandalwoodಅರವಿಂದ ಲಿಂಬಾವಳಿಡಾ.ಸಿ.ಎನ್ ಅಶ್ವತ್ಥನಾರಾಯಣಪಬ್ಲಿಕ್ ಟಿವಿಬೆಂಗಳೂರುಸಂಚಾರಿ ವಿಜಯ್ಸಿನಿಮಾ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
5 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
1 hour ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
1 hour ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?