Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂದೇಶ ಬಂದಿಲ್ಲ, ಕಡೆ ಕ್ಷಣದವರೆಗೂ ಕೆಲಸ ಮಾಡ್ತೇನೆ: ಸಿಎಂ ಯಡಿಯೂರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂದೇಶ ಬಂದಿಲ್ಲ, ಕಡೆ ಕ್ಷಣದವರೆಗೂ ಕೆಲಸ ಮಾಡ್ತೇನೆ: ಸಿಎಂ ಯಡಿಯೂರಪ್ಪ

Bengaluru City

ಸಂದೇಶ ಬಂದಿಲ್ಲ, ಕಡೆ ಕ್ಷಣದವರೆಗೂ ಕೆಲಸ ಮಾಡ್ತೇನೆ: ಸಿಎಂ ಯಡಿಯೂರಪ್ಪ

Public TV
Last updated: July 25, 2021 6:26 pm
Public TV
Share
3 Min Read
BSY 6
SHARE

– ನಾಳೆ ಬೆಳಗ್ಗೆಯವರೆಗೂ ಸಂದೇಶಕ್ಕೆ ಕಾಯ್ತೀನಿ
– ಬದಲಾವಣೆ ಯಾಕೆ ಅಂತ ಗೊತ್ತಿಲ್ಲ

ಬೆಂಗಳೂರು: ಪ್ರವಾಹ ಪರಿಸ್ಥಿತಿ ಅವಲೋಕಿಸಿ ಬೆಂಗಳೂರಿಗೆ ಹಿಂದಿರುಗಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರದಿಂದ ಯಾವುದೇ ಸಂದೇಶ ಬಂದಿಲ್ಲ ಮತ್ತು ರಾತ್ರಿಯೊಳಗೆ ಬರುವ ನಿರೀಕ್ಷೆಯಲ್ಲಿದ್ದೇನೆ. ಆದ್ರೆ ಕೊನೆ ಕ್ಷಣದವರೆಗೂ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಕಡೆ ಕ್ಷಣದವರೆಗೆ ನನ್ನ ಕೆಲಸ ನಾನು ಮಾಡ್ತೀನಿ, ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ. ರಾಜೀನಾಮೆ ಕೊಡು ಅಂದ್ರೆ ಕೊಟ್ಟು ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ. ರಾತ್ರಿಯೊಳಗೆ ಸಂದೇಶ ಬರಬಹುದು, ಇಲ್ಲ ಬೆಳಗ್ಗೆ ಬರಬಹುದು. ನಾನು ಕೊನೆಯ ನಿಮಿಷದವರೆಗೂ ಕೆಲಸ ಮಾಡಬೇಕು ಅಂದುಕೊಂಡಿದ್ದೇನೆ. ಹೈಕಮಾಂಡ್ ಯಾವಾಗ ರಾಜೀನಾಮೆ ಕೊಡು ಅನ್ನುತ್ತೋ ಆಗ ರಾಜೀನಾಮೆ ಕೊಡ್ತೀನಿ. ಈ ಮಾತನ್ನು ಎರಡು ತಿಂಗಳ ಹಿಂದೆಯೇ ಹೇಳಿದ್ದೆ. ಸಂದೇಶ ಬರದಿದ್ರೆ ಮುಂದೇನು ಮಾಡಬೇಕು ಅಂತ ನಾಳೆ ತೀರ್ಮಾನ ತೆಗೆದುಕೊಳ್ಳುವದಾಗಿ ತಿಳಿಸಿದರು.

BSY 1 2

ನಾಳೆ ಬೆಳಗ್ಗೆ ಎರಡು ವರ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ. ಎರಡು ವರ್ಷದ ಸಾಧನೆ ಬಗ್ಗೆ ಮಾತನಾಡುತ್ತೇನೆ. ಮುಂದಿನ ಕಾರ್ಯಕ್ರಮಗಳ ನಂತರ ನಿಮಗೆ ಗೊತ್ತಾಗಲಿದೆ ಎಂದು ಹೇಳುವ ಮೂಲಕ ರಾಜ್ಯಪಾಲರ ಭೇಟಿಯ ಬಗ್ಗೆ ಯಾವುದೇ ಸ್ಪಷ್ಟತೆ ನೀಡಲಿಲ್ಲ. ಜುಲೈ 25 ರ ದಿನಾಂಕ ಯಾರು ನಿಗದಿ ಮಾಡಿದ್ದು ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾನು ಈಗ ಯಾವುದೇ ಆ ವಿಚಾರ ಮಾತಾಡಲ್ಲ ಎಂದು ಜಾರಿಕೊಂಡರು.

BSY 2 1

ಬೆಳಗಾವಿಯಲ್ಲಿ ಮಾತನಾಡಿದ್ದ ಸಿಎಂ ಯಡಿಯೂರಪ್ಪ, ಕೋವಿಡ್, ಪ್ರವಾಹ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಬೇಡ ಎಂಬ ರೀತಿಯಲ್ಲಿ ಪರೋಕ್ಷವಾಗಿ ಮುಖ್ಯಮಂತ್ರಿಗಳು ಕಾದು ನೋಡೋಣ ಅಂತಾ ಹೇಳಿದರು. ನಾಳೆ ಸಾಧ್ಯವಾದರೆ ಮಧ್ಯಾಹ್ನ ಬಳಿಕ ಕಾರವಾರಕ್ಕೆ ಭೇಟಿ ನೀಡುವೆ. ಕೇಂದ್ರ ಸರ್ಕಾರ ಏನೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧನಿದ್ದೇನೆ. ಚುನಾವಣೆಗೆ ಒಂದು ಮುಕ್ಕಾಲು ವರ್ಷ ಇದೆ. ಹಾಗಾಗಿ ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ. ನೂರು ಸಿದ್ದರಾಮಯ್ಯ ಬಂದ್ರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಬರಲಿದೆ ಎಂದು ಭವಿಷ್ಯ ನುಡಿದರು.

BSY 5 1

ಇದೇ ವೇಳೆ ಮಾಜಿ ಸಚಿವ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್‍ವೈ, ನಮ್ಮ ರಾಜ್ಯದಲ್ಲಿ ಬೇರೆ ಯಾರಿಗೂ ಸಿಗದ ಸ್ಥಾನಮಾನ ನನಗೆ ಸಿಕ್ಕಿದೆ. ಅದಕ್ಕಾಗಿ ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾಗೆ ವಂದನೆ ಸಲ್ಲಿಸುವೆ. ಪಕ್ಷದಲ್ಲಿ ನಾವೆಲ್ಲರೂ ಕಾರ್ಯಕರ್ತರಾಗಿದ್ದು, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದು ಹೇಳಿದರು. ಇನ್ನೂ ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ, ಕಾದು ನೋಡೋಣ ಎಂದು ಮೂರು ಬಾರಿ ಹೇಳಿ ಹೊರಟರು. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ- ದೆಹಲಿಗೆ ಹಾರಿದ ಸಚಿವ ನಿರಾಣಿ

ಬದಲಾವಣೆ ಸ್ಪಷ್ಟಪಡಿಸದ ನಡ್ಡಾ?: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ರಾಜಕೀಯ ಬದಲಾವಣೆ ಇಲ್ಲ. ಬಿಎಸ್‍ವೈ ಅವರ ನಾಯಕತ್ವದಲ್ಲಿ ಸರ್ಕಾರ ಜನಪರ ಕಾರ್ಯಗಳನ್ನು ಮಾಡುತ್ತಿದೆ. ಎಲ್ಲವನ್ನೂ ನಾವು ನೋಡುತ್ತಿದ್ದೇವೆ. ರಾಜಕೀಯ ಬೆಳವಣಿಗೆ ಹಾಗೂ ನಾಯತ್ವ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೂರು ಬಾರಿ ಒಂದೇ ಹೇಳಿಕೆ – ಹೈಕಮಾಂಡ್‍ಗೆ ಶಾಕ್ ಕೊಟ್ಟ ರಾಜಾಹುಲಿ?

ಗೋವಾದಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಯಡಿಯೂರಪ್ಪನವರು ಜನಪ್ರಿಯ ನಾಯಕರು, ಬಿಎಸ್‍ವೈ ಅವರ ಜನಪ್ರಿಯತೆಯನ್ನು ಎಲ್ಲರೂ ಒಪ್ಪಿಕೊಳ್ಳಲೇಬೇಕು. ಅವರೊಬ್ಬ ಉತ್ತಮ ನಾಯಕ, ಅದರಂತೆ ಪಕ್ಷ ಅವರಿಗೆ ಸಾಕಷ್ಟು ಅವಕಾಶಗಳನ್ನ ನೀಡಿದೆ. ಇದಕ್ಕಾಗಿಯೇ ನಾಲ್ಕು ಬಾರಿ ಮುಖ್ಯಮಂತ್ರಿ ಆಗಿ ಕರ್ನಾಟಕ ಜನತೆ ಸೇವೆ ಮಾಡಲು ಅವಕಾಶ ಸಿಕ್ಕಿದೆ. ವಿಪಕ್ಷ ನಾಯಕರಾಗಿ, ಉಪ ಮುಖ್ಯಮಂತ್ರಿಯಾಗಿ, ನಾಲ್ಕು ಬಾರಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಪಕ್ಷ ಅವಕಾಶ ನೀಡಲಾಗಿದೆ ಎಂದರು. ಇದನ್ನೂ ಓದಿ: ಯಡಿಯೂರಪ್ಪ ಬದಲಾವಣೆ ಬಗ್ಗೆ ನಾನು ಮಾತನಾಡಲ್ಲ: ಹೆಚ್.ಡಿ.ದೇವೇಗೌಡ

TAGGED:bjpCM yediyurappaCT RaviJ P NaddaKarnataka BJPPublic TVಕರ್ನಾಟಕ ಬಿಜೆಪಿಜೆ.ಪಿ.ನಡ್ಡಾಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿಜೆಪಿಸಿಎಂ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
9 minutes ago
01 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-1

Public TV
By Public TV
28 minutes ago
02 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-2

Public TV
By Public TV
29 minutes ago
03 8
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-3

Public TV
By Public TV
30 minutes ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
1 hour ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?