Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? – ತೇಜಸ್ವಿ ಸೂರ್ಯ ವಿರುದ್ಧ ಸಿದ್ದರಾಮಯ್ಯ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? – ತೇಜಸ್ವಿ ಸೂರ್ಯ ವಿರುದ್ಧ ಸಿದ್ದರಾಮಯ್ಯ ಕಿಡಿ

Bengaluru City

ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? – ತೇಜಸ್ವಿ ಸೂರ್ಯ ವಿರುದ್ಧ ಸಿದ್ದರಾಮಯ್ಯ ಕಿಡಿ

Public TV
Last updated: May 5, 2021 11:57 am
Public TV
Share
3 Min Read
siddu 1
SHARE

– ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‍ಗೆ ಚಿಕಿತ್ಸೆ ಪಡ್ಕೊಳ್ಳಿ
– ಪಿಎಂ ಕೇರ್ಸ್ ನಿಧಿಗೆ ರಾಜ್ಯದಿಂದ ಎಷ್ಟು ಹಣ ಸಂದಾಯವಾಗಿದೆ?

ಬೆಂಗಳೂರು: ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದುತರ್ತೀರಿ ತೇಜಸ್ವಿ ಸೂರ್ಯ? ಕೊರೊನಾ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತೇಜಸ್ವಿ ಸೂರ್ಯ ವಿರುದ್ಧ ಕಿಡಿ ಕಾರಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ತೇಜಸ್ವಿಸೂರ್ಯ, ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿ ಅವರನ್ನು ಉದ್ದೇಶಿಸಿ ಪೋಸ್ಟ್ ಮಾಡಿ ಹಲವು ವಿಚಾರಗಳ ಬಗ್ಗೆ ಸಿದ್ದರಾಮಯ್ಯ ಪ್ರಶ್ನೆ ಕೇಳಿದ್ದಾರೆ.

Tejasvi surya 5

ಪೋಸ್ಟ್ ನಲ್ಲಿ ಏನಿದೆ?
ತೇಜಸ್ವಿಸೂರ್ಯ, ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿ ಅವರೇ,
ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ ನಡೆಸಬೇಕಾಗಿರುವುದು ಬಿಬಿಎಂಪಿಯಲ್ಲಿರುವ ಅಧಿಕಾರಿಗಳ ವಿರುದ್ಧ ಅಲ್ಲ, ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿಗಳು, ಸಚಿವರು ಮತ್ತು ಬಿಜೆಪಿ ಶಾಸಕರು ಮತ್ತು ಸಂಸದರ ವಿರುದ್ಧ. ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಲಗಳ ರಕ್ಷಣೆಗಾ?

ಕೋವಿಡ್ ಪ್ರಾರಂಭದ ದಿನಗಳಲ್ಲಿಯೇ ನಾನು ಪತ್ರಿಕಾಗೋಷ್ಠಿ ನಡೆಸಿ ಕೋವಿಡ್ ನಿರ್ವಹಣೆಯಲ್ಲಿನ ಭ್ರಷ್ಟಾಚಾರವನ್ನು ದಾಖಲೆಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆ ಈಗ ನೀವು ಹೇಳುತ್ತಿರುವುದನ್ನೂ ಸೇರಿಸಿ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಲು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ.

Tejasvi surya 1

ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ? ಬೇರೇನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ? ನಿಮ್ಮ ನಿಗೂಢ ಮೌನವನ್ನು ಹೇಗೆ ಅರ್ಥೈಸುವುದು?ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದುತರ್ತೀರಿ ತೇಜಸ್ವಿ ಸೂರ್ಯ? ಕೊರೊನಾ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಿ.

ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಷಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ ತೇಜಸ್ವಿ ಸೂರ್ಯ ಅವರೇ, ಮುಖ್ಯ ಆರೋಪಿಗಳಾದ ಮುಖ್ಯಮಂತ್ರಿಗಳಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ. ‘ಯಥಾ ರಾಜಾ ತಥಾ ಮಂತ್ರಿ’. ‘ಮೈ ಬೀ ಕಾವೂಂಗಾ, ತುಮ್ ಬಿ ಕಾವೋ’ ಎನ್ನುವುದೇ ನಿಮ್ಮ ನರೇಂದ್ರ ಮೋದಿಯವರ ನಿಜವಾದ ಘೋಷಣೆ. ಅದನ್ನೇ ನೀವೆಲ್ಲ ಮಾಡ್ತಿದ್ದೀರಿ. ಪಾಲು ಹಂಚಿಕೆಯಲ್ಲಿ ಜಗಳವಾದಾಗ ಇಂತಹ ಕಿಡಿಗಳು ಸಿಡಿಯುತ್ತವೆ ಅಷ್ಟೇ.

corona virus 2 1

ಮುಖ್ಯಮಂತ್ರಿಗಳಿಂದ ಕರ್ತವ್ಯಲೋಪ-ಭ್ರಷ್ಟತೆ ನಡೆದಿದ್ದರೆ ಅವರ ವಿರುದ್ಧ ನೇರ ಆರೋಪಪಟ್ಟಿ ಸಲ್ಲಿಸಿ ಅವರನ್ನು ಕಿತ್ತು ಹಾಕಿ. ಇದಕ್ಕಾಗಿ ಸರ್ಕಾರಿ ಅಧಿಕಾರಿ-ಸಿಬ್ಬಂದಿಗಳನ್ನು ಯಾಕೆ ಬಳಸಿಕೊಳ್ತೀರಿ? ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊರೊನಾವನ್ನು ಯಾಕೆ ಬಳಸಿಕೊಳ್ತೀರಿ? ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎನ್ನುವುದು ಜಗಜ್ಜಾಹೀರಾಗಿದೆ. ನಿಮ್ಮ ಕೇಂದ್ರ ಸರ್ಕಾರ ಏನು ಕಡಿದುಕಟ್ಟೆ ಹಾಕಿದೆ ಅದನ್ನೂ ರಾಜ್ಯದ ಜನತೆಗೆ ತಿಳಿಸಿ.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಯ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಮತದಾರರ ದಿಕ್ಕುತಪ್ಪಿಸಿ ಅಧಿಕಾರಕ್ಕೆ ಬಂದಿದ್ದೀರಿ, ಈಗ ರಾಜ್ಯದಲ್ಲಿ ದೌರ್ಭಾಗ್ಯದ ಬಾಗಿಲು ತೆರೆದಿದೆ, ಸ್ಮಶಾನದಲ್ಲಿ ಹೆಣಗಳ ಸಾಲು ಬೆಳೆಯುತ್ತಿದೆ. ಇದೇನಾ ನರೇಂದ್ರ ಮೋದಿಯವರ ಅಚ್ಚೇ ದಿನ್?

ಪಿಎಂ ಕೇರ್ಸ್ ನಿಧಿಗೆ ರಾಜ್ಯದಿಂದ ಎಷ್ಟು ಹಣ ಸಂದಾಯವಾಗಿದೆ? ಅದರಿಂದ ರಾಜ್ಯಕ್ಕೆ ಎಷ್ಟು ನೆರವು ಹರಿದು ಬಂದಿದೆ? ವೆಂಟಿಲೇಟರ್, ಐಸಿಯು, ಆಕ್ಸಿಜನ್ ರಾಜ್ಯಕ್ಕೆ ಎಷ್ಟು ಸಿಕ್ಕಿದೆ? ಮಾಹಿತಿ ಹಕ್ಕಿಗೆ ನಿಷೇಧ ಹೇರಿ ಮೋದಿ ರಕ್ಷಿಸುತ್ತಿರುವುದು ಯಾರನ್ನು? ತಮ್ಮನ್ನೋ? ಅಧಿಕಾರಿಗಳನ್ನೋ?

ರಾಜ್ಯದ ಕೊರೊನಾ ರೋಗಿಗಳಿಗೆ ಬೆಡ್ ಕೊಡಿ, ವೆಂಟಿಲೇಟರ್ ಕೊಡಿ, ಆಕ್ಸಿಜನ್ ಕೊಡಿ ಎಂದು ಮುಖ್ಯಮಂತ್ರಿಗಳು ಭಿಕ್ಷುಕರ ರೀತಿ ಪ್ರಧಾನಿಯನ್ನು ಬೇಡುತ್ತಿದ್ದಾರೆ. ರಾಜ್ಯದ 25 ಬಿಜೆಪಿ ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ ಎದುರು ಇಲಿಗಳಾಗಿ ಬಿಲ ಸೇರುವುದು ಯಾಕೆ?

TAGGED:CoronaCorona VirusCovid 19kannada newssiddarmaiahTejasvi Suryaಕರ್ನಾಟಕಕೊರೊನಾಕೋವಿಡ್ 19ಬೆಂಗಳೂರುಬೆಡ್ ಬ್ಲಾಕ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Magadi Balakrishna
Bengaluru City

ಫಾರಿನ್ ಟೂರ್‌ಗೆ ನಾವು ಹೋಗಲ್ಲ, ಹಾಲು ಎಷ್ಟು ಕರೆಯುತ್ತೆ ಅನ್ನೋದನ್ನ ನೋಡಲು ಹೋಗ್ತಿದ್ದಾರೆ: ಮಾಗಡಿ ಬಾಲಕೃಷ್ಣ

Public TV
By Public TV
8 minutes ago
Congress MLA
Bengaluru City

ನಿಜವಾಯ್ತು `ಪಬ್ಲಿಕ್ ಟಿವಿ’ ವರದಿ, `ಕೈ’ ಶಾಸಕರ ಫಾರಿನ್ ಟೂರ್ ಫಿಕ್ಸ್ – ಉಲ್ಟಾ ಹೊಡೆದ ಪುಟ್ಟರಂಗಶೆಟ್ಟಿ

Public TV
By Public TV
11 minutes ago
rahul gandhi
Latest

ಅಮೆರಿಕ ಜೊತೆ ವ್ಯಾಪಾರ ಒಪ್ಪಂದ| ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ, ನಿಮಗೆ ನಾಚಿಕೆ ಇಲ್ಲ: ಬಿಜೆಪಿ ವಿರುದ್ಧ ರಾಗಾ ವಾಗ್ದಾಳಿ

Public TV
By Public TV
25 minutes ago
kids died accident
Bengaluru City

ಸ್ಕೂಟರ್ ಮೇಲೆ ಹರಿದ ಶಾಲಾ ಬಸ್ – ಇಬ್ಬರು ಪುಟ್ಟ ಕಂದಮ್ಮಗಳು ಸಾವು

Public TV
By Public TV
46 minutes ago
Azmatullah Omarzai
Cricket

T20 World Cup | ಥ್ರಿಲ್ಲಿಂಗ್‌ ಮ್ಯಾಚ್‌, ಆಫ್ರಿಕಾಗೆ ಸೂಪರ್‌ ಸೂಪರ್‌ ಜಯ; ಹೋರಾಡಿ ಸೋತ ಅಫ್ಘಾನ್‌

Public TV
By Public TV
1 hour ago
Bidar suicide
Bidar

ನೇಣುಬಿಗಿದು SSLC ವಿದ್ಯಾರ್ಥಿ ಸೂಸೈಡ್ – ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಶಂಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?