Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಚಿವ ಮಾಧುಸ್ವಾಮಿ ಎದುರೇ ಬಿಜೆಪಿ ಕಾರ್ಯಕರ್ತರ ಫೈಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಸಚಿವ ಮಾಧುಸ್ವಾಮಿ ಎದುರೇ ಬಿಜೆಪಿ ಕಾರ್ಯಕರ್ತರ ಫೈಟ್

Chikkaballapur

ಸಚಿವ ಮಾಧುಸ್ವಾಮಿ ಎದುರೇ ಬಿಜೆಪಿ ಕಾರ್ಯಕರ್ತರ ಫೈಟ್

Public TV
Last updated: May 20, 2020 8:28 pm
Public TV
Share
3 Min Read
CKB MADHUSWAMY a
SHARE

– ಸಾಮಾಜಿಕ ಅಂತರವನ್ನೇ ಮರೆತ ಸಚಿವರು, ಶಾಸಕರು, ಸಂಸದರು.
– ಚಿಂತಾಮಣಿಯಲ್ಲಿ ಕೆ.ಸಿ.ವ್ಯಾಲಿ ನೀರಿನ ವಿಚಾರದಲ್ಲಿ ಮಾಜಿ, ಹಾಲಿ ಶಾಸಕರ ನಡ್ವೆ ಫೈಟ್

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಕುರುಟಹಳ್ಳಿ ಕೆರೆಗೆ ಕೆಸಿ ವ್ಯಾಲಿ ನೀರು ಹರಿಯುತ್ತಿರುವ ಹಿನ್ನೆಲೆ ಸಣ್ಣ ನೀರಾವರಿ ಇಲಾಖೆ ಸಚಿವ ಮಾಧುಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸಚಿವರಿಗೆ ಕೋಲಾರ ಸಂಸದ ಮುನಿಸ್ವಾಮಿ, ಚಿಂತಾಮಣಿ ಜೆಡಿಎಸ್ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಸಾಥ್ ನೀಡಿದ್ದರು.

ಭೇಟಿ ವೇಳೆ ಸಚಿವರು, ಶಾಸಕರು ಹಾಗೂ ಸಂಸದರು ಸಾಮಾಜಿಕ ಅಂತರವನ್ನು ಮರೆತಿದ್ದರು. ಸಂಸದ ಮುನಿಸ್ವಾಮಿ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ್ದರೆ, ಜೆಡಿಎಸ್ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಕೂಡ ತಮ್ಮ ಬೆಂಬಲಿಗರೊಂದಿಗೆ ಗುಂಪು ಗುಂಪಾಗಿ ಆಗಮಿಸಿದ್ದು, ಸಾಮಾಜಿಕ ಅಂತರ ಪಾಲನೆ ಮಾಡಲಿಲ್ಲ.

CKB MADHUSWAMY

ಸಚಿವರ ಎದುರೇ ಬಿಜೆಪಿ ಕಾರ್ಯಕರ್ತರ ಫೈಟ್: ಇದೇ ವೇಳೆ ಬಿಜೆಪಿ ಕಾರ್ಯಕರ್ತ ಸಂಸದ ಮುನಿಸ್ವಾಮಿ, ಸಚಿವರು ತಮ್ಮ ತಾಲೂಕಿಗೆ ಬರುವ ಮಾಹಿತಿಯನ್ನೇ ಕೊಟಿಲ್ಲ. ನಾವು ನಿಮಗೆ ಮತ ಹಾಕಿದ್ದು, ನೀವೇ ಹೀಗೆ ಮಾಡಿದರೇ ಹೇಗೆ ಎಂದು ಆಕ್ರೋಶ ಹೊರಹಾಕಿದ್ದರು. ಈ ವೇಳೆ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ, ಶಿವು ಪ್ರದೀಪ್ ವಿರುದ್ಧ ತಿರುಗಿಬಿದ್ದು ಮಾತಿನ ಚಕಮಕಿ ಆರಂಭಿಸಿದ್ದರು. ಅಲ್ಲದೇ ಅಂತಿಮವಾಗಿ ಎಂಪಿ ಆದವನಿಗೆ ಮಾನ ಇಲ್ಲ. ಯಾರ್ಯಾರನ್ನೋ ಜೊತೆಯಲ್ಲಿ ಇಟ್ಟುಕೊಂಡು ಬರ್ತಾನೆ ಎಂದು ಬಿಜೆಪಿ ಕಾರ್ಯಕರ್ತ ಪ್ರದೀಪ್ ಏಕವಚನದಲ್ಲೇ ತಮ್ಮದೇ ಪಕ್ಷದ ಸಂಸದರ ವಿರುದ್ಧ ವಾಗ್ದಾಳಿ ನಡೆಸಿದ್ದ.

ಮಾಧುಸ್ವಾಮಿ ಗರಂ: ಕುರುಟಹಳ್ಳಿ ಕೆರೆಗೆ ಭೇಟಿ ನೀಡಿದ್ದ ಸಚಿವ ಮಾಧುಸ್ವಾಮಿಗೆ ಜೆಡಿಎಸ್ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಬೆಂಬಲಿತೆ ಹಾಗೂ ನೀರಾವರಿ ಹೋರಾಟಗಾರ್ತಿ ಆಯಿಷಾ ಹಲವು ಪ್ರಶ್ನೆಗಳನ್ನು ಕೇಳುತ್ತಿದ್ದರು. ಸಚಿವರ ಉತ್ತರಿಸುತ್ತಿದ್ದರೂ ಮರು ಪ್ರಶ್ನೆ ಮಾಡುತ್ತಿದ್ದ ವೇಳೆ ಗರಂ ಆದ ಸಚಿವ ಮಾಧುಸ್ವಾಮಿ ಅವರು, ‘ನಾನು ನೀನು ಹೇಳಿದ ಹಾಗೆ ಕೇಳಲು ಮಂತ್ರಿ ಆಗಿಲ್ಲ’ ಎಂದು ತಿರುಗೇಟು ನೀಡಿದರು. ಇತ್ತ ಮಾಧ್ಯಮದವರಿಗೆ ಸಚಿವ ಮಾಧುಸ್ವಾಮಿ ಪ್ರತಿಕ್ರಿಯೆ ನೀಡುವ ವೇಳೆ, ಆಯಿಷಾರನ್ನು ಉದ್ದೇಶಿಸಿ ಮಾತು ಸ್ವಲ್ಪ ಸಾಕು ಮಾಡಮ್ಮ ಎಂದು ಸಂಸದ ಮುನಿಸ್ವಾಮಿ ಹೇಳಿದರು. ಇದರಿಂದ ಮತ್ತಷ್ಟು ಕೆರಳಿದ ಆಯಿಷಾ ಸಚಿವರು ಹಾಗೂ ಸಂಸದರ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದರು.

CKB KC Valley a

ನೀರಿಗಾಗಿ ಮಾಜಿ, ಹಾಲಿ ಶಾಸಕರ ರಾಜಕಾರಣ: ಚಿಕ್ಕಬಳ್ಳಾಪುರ ಜಿಲ್ಲೆಗೆ ಎಚ್.ಎನ್.ವ್ಯಾಲಿ ಹಾಗೂ ಕೋಲಾರ ಜಿಲ್ಲೆಗೆ ಕೆ.ಸಿ.ವ್ಯಾಲಿ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಿದೆ. ಹೆಬ್ಬಾಳ ನಾಗವಾರ ಕೆರೆಯ ನೀರನ್ನು ಶುದ್ಧೀಕರಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ಹರಿಸಲಾಗುತ್ತಿದೆ. ಕೋಲಾರ ಜಿಲ್ಲೆಯ ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು ಹರಿಸಲಾಗುತ್ತಿದೆ. ಆದರೆ ಚಿಂತಾಮಣಿ ತಾಲೂಕಿನ 5 ಕೆರೆಗಳಿಗೆ ಕೆ.ಸಿ.ವ್ಯಾಲಿಯ ನೀರನ್ನು ಹರಿಸಲು ಸರ್ಕಾರ ಮುಂದಾಗಿದೆ. ಹೀಗಾಗಿ ಈಗಾಗಲೇ ಕುರುಟಹಳ್ಳಿ ಕೆರೆಗೆ ಕಳೆದ ಒಂದು ವಾರದಿಂದ ನೀರು ಹರಿಸಲಾಗುತ್ತಿದೆ.

vlcsnap 2020 05 20 19h49m29s513

ಆದರೆ ಈ ನಡುವೆ ಕೆರೆಗೆ ಭೇಟಿ ನೀಡಿದ್ದ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಅವರು, ಕೆರೆಯಲ್ಲಿನ ಜಾಲಿ ಮರಗಳನ್ನು ಸ್ವಚ್ಚಗೊಳಿಸದೆ ನೀರು ಹರಿಸೋದು ಸರಿಯಲ್ಲ ಎಂದು ಅಧಿಕಾರಿಗಳ ವಿರುದ್ಧ ಗರಂ ಆಗಿದ್ದರು. ಪರಿಣಾಮ ನೀರಿನ ಹರಿಯುವಿಕೆ ನಿಲ್ಲಿಸಿಲಾಗಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಈಗಾಗಲೇ ಬಿಜೆಪಿಯವರ ಜೊತೆ ಗುರುತಿಸಿಕೊಂಡಿರುವ ಮಾಜಿ ಶಾಸಕ ಎಂ.ಸಿ.ಸುಧಾಕರ್ ರೆಡ್ಡಿ ಬೆಂಬಲಿಗರೊಂದಿಗೆ ಕುರುಟಹಳ್ಳಿ ಕೆರೆ ಬಳಿ ಪ್ರತಿಭಟನಾ ಧರಣಿ ನಡೆಸಿದರು. ಸದ್ಯ ಈ ವಿಚಾರದಲ್ಲಿ ಹಾಲಿ, ಮಾಜಿ ಶಾಸಕರ ರಾಜಕಾರಣದ ಫೈಟ್ ಜೋರಾಗಿ ನಡೆಯುತ್ತಿದೆ. ಹೀಗಾಗಿ ಇಂದು ಸಚಿವ ಮಾಧುಸ್ವಾಮಿ ಕುರುಟಹಳ್ಳಿ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಮಾತನಾಡಿದ ಸಚಿವರು, ಕೆರೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೀವಿ. ಸಂಸದರು, ಶಾಸಕರು ಎಲ್ಲಾ ಸೇರಿ ಏನು ಮಾಡಬೇಕು ಅಂತ ತೀರ್ಮಾನ ಮಾಡುತ್ತೇವೆ ಎಂದು ಹೇಳಿ ಸ್ಥಳದಿಂದ ಹೊರಟರು.

CKB KC VALLEY

TAGGED:bjpchikkaballapurHN ValleyKC valleyKolarMinister MadhuswamyMLA JK Krishna reddyMP MuniswamyPublic TVಎಚ್‍ಎನ್ ವ್ಯಾಲಿಕೆಸಿ ವ್ಯಾಲಿಕೋಲಾರಚಿಕ್ಕಬಳ್ಳಾಪುರಪಬ್ಲಿಕ್ ಟಿವಿಬಿಜೆಪಿಶಾಸಕ ಜೆಕೆ ಕೃಷ್ಣಾರೆಡ್ಡಿಸಚಿವ ಮಾಧುಸ್ವಾಮಿಸಂಸದ ಮುನಿಸ್ವಾಮಿ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Congress By Elections Davanagere
Davanagere

ಉಪ ಸಮರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಸರತ್ತು – ಇಂದು ಕ್ಲೈಮ್ಯಾಕ್ಸ್?

Public TV
By Public TV
51 minutes ago
Donald Trump 2
Latest

ಇರಾನ್‌ ಜೊತೆ ಕದನ ವಿರಾಮ ಇಲ್ಲ: ಡೊನಾಲ್ಡ್‌ ಟ್ರಂಪ್‌

Public TV
By Public TV
1 hour ago
KKRTC bus overturns near Chikkamagaluru
Chikkamagaluru

ಚಿಕ್ಕಮಗಳೂರು | ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್ ಪಲ್ಟಿ – 8 ಮಂದಿಗೆ ಗಾಯ

Public TV
By Public TV
1 hour ago
Social Welfare Department Assistant Director Mallikarjun
Crime

ಪಾವಗಡ | ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ – ವೀಡಿಯೋ ಮಾಡಿಟ್ಟು ಕಚೇರಿಯಲ್ಲೇ ನೇಣಿಗೆ ಶರಣಾದ ಅಧಿಕಾರಿ

Public TV
By Public TV
2 hours ago
CEN Police Station Belagavi
Belgaum

ಡಿಜಿಟಲ್‌ ಅರೆಸ್ಟ್‌: ಬರೋಬ್ಬರಿ 15 ಕೋಟಿ ಹಣ ಕಳೆದುಕೊಂಡ ಬೆಳಗಾವಿ ವೃದ್ಧ ಉದ್ಯಮಿ

Public TV
By Public TV
2 hours ago
Strait of Hormuz 2
Latest

ಹಾರ್ಮುಜ್‌ ಜಲಸಂಧಿ ಬಳಿ ರಾಂಚಿ ವ್ಯಕ್ತಿ ಸಾವು – ಮೃತದೇಹ ತರಲು ಸಹಾಯ ಕೋರಿದ ಕುಟುಂಬ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?