Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸತ್ಯ ಹೇಳಲು ನಿಮಗೆ ಭಯ ಯಾಕೆ?- ಸಿದ್ದರಾಮಯ್ಯ

Public TV
Last updated: August 2, 2020 4:32 pm
Public TV
Share
3 Min Read
SIDDU BSY
SHARE

-ಬಿಜೆಪಿ ಸರ್ಕಾರಕ್ಕೆ ಜನರ ಕಷ್ಟ ಕಾಣಲಿಲ್ಲ
-ವೈದ್ಯಕೀಯ ಉಪಕರಣದಲ್ಲಿ ಹಣ ಕಾಣಿಸ್ತು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ರಮ ಪ್ರಶ್ನಿಸಿದ ನಮಗೆ ವಕೀಲರ ಮೂಲಕ ನೋಟೀಸ್ ಕೊಟ್ಟು ಬಿಜೆಪಿ ನಮ್ಮ ಕೆಲಸವನ್ನು ಸುಲಭ ಮಾಡಿದೆ. ನಾವೇ ನ್ಯಾಯಾಲಯದ ಮೆಟ್ಟಿಲು ಹತ್ತಬೇಕೆಂದಿದ್ದೆವು. ನಮಗೆ ನೀಡದ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಲೇ ಬೇಕಲ್ಲಾ? ಕೋರ್ಟ್ ನಲ್ಲಿಯಾದರೂ ನಮ್ಮನ್ನು ಎದುರಿಸಲೇ ಬೇಕಲ್ಲಾ? ನಾನು ಬಹಿರಂಗವಾಗಿ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ.

ನಾನು ಬಹಿರಂಗವಾಗಿ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ.

ಕೋಟ್ಯಂತರ ರೂಪಾಯಿಯ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ. ಹೊಟ್ಟೆಗೆ ಕಲ್ಲು ಹಾಕಿದನಲ್ಲಾ ಎಂದು ಇವರಿಗೆಲ್ಲ ನನ್ನ ಮೇಲೆ ಕೋಪ.

ಅದಕ್ಕಾಗಿ ನನ್ನ ಮೇಲೆ ದಾಳಿ ಮಾಡುತ್ತಿದ್ದಾರೆ.
11/12#lekkakodi

— Siddaramaiah (@siddaramaiah) August 2, 2020

ಕೋಟ್ಯಂತರ ರೂಪಾಯಿಯ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ. ಹೊಟ್ಟೆಗೆ ಕಲ್ಲು ಹಾಕಿದನಲ್ಲಾ ಎಂದು ಇವರಿಗೆಲ್ಲ ನನ್ನ ಮೇಲೆ ಕೋಪ. ಅದಕ್ಕಾಗಿ ನನ್ನ ಮೇಲೆ ದಾಳಿ ಮಾಡುತ್ತಿದ್ದಾರೆ.

ಕರ್ನಾಟಕದಲ್ಲಿ ಪ್ರತಿದಿನ 5000ಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ. ಸರಾಸರಿ 80-90 ಮಂದಿ ಸಾಯುತ್ತಿದ್ದಾರೆ. ಸಚಿವ ಹರ್ಷವರ್ಧನ್ ಪ್ರಕಾರ ಕೊರೊನಾ ಸಾವಿನ ಪ್ರಮಾಣ ಇಳಿಯುತ್ತಿದೆಯಂತೆ. ಅದಕ್ಕಾಗಿ ವೆಂಟಿಲೇಟರ್ ರಫ್ತಿಗೆ ಅವಕಾಶಕ್ಕೆ ಕೊಡ್ತಾರಂತೆ. ಹೃದಯಹೀನ ಸರ್ಕಾರ.

ಅಕ್ರಮದ ಬಗ್ಗೆ @CMofKarnataka ಅವರನ್ನು ಪ್ರಶ್ನಿಸಿದರೆ "ಮಾಹಿತಿ ಕೊಡಿ’’ ಎನ್ನುತ್ತಾರೆ,

ದಾಖಲೆಗಳನ್ನು ಬಿಡುಗಡೆ ಮಾಡಿದರೆ ಅದು ಸುಳ್ಳು ಎನ್ನುತ್ತಾರೆ.
ತನಿಖೆ ಮಾಡಿಸಿ ಎಂದರೆ ಸುಳ್ಳಿನ ಬಗ್ಗೆ ತನಿಖೆ ಯಾಕೆ ಎಂದು ಕೇಳ್ತಾರೆ.

ಜನರ ಬಳಿ ಹೋಗದೆ ನಮಗೆ ಬೇರೆ ದಾರಿ ಏನಿದೆ?
9/12#lekkakodi

— Siddaramaiah (@siddaramaiah) August 2, 2020

ನಮ್ಮಿಂದ ಸಹಕಾರ ನಿರೀಕ್ಷಿಸುವ ಬಿಜೆಪಿ ರಾಜ್ಯದಲ್ಲಿ ಕೊರೊನಾ ಸಾವು ಹೆಚ್ಚಳಕ್ಕೆ ವೆಂಟಿಲೇಟರ್ ಕೊರತೆಯೂ ಒಂದು ಕಾರಣ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಕ್ರಿಯ ಸೋಂಕು ಪ್ರಕರಣಗಳು 57,396. ಲಭ್ಯ ಇರುವ ವೆಂಟಿಲೇಟರ್ ಗಳು ಕೇವಲ 801. ಒಟ್ಟು ರಾಜ್ಯದ ಸ್ಥಿತಿ ಇನ್ನೂ ಚಿಂತಾಜನಕ. ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ರಫ್ತು ಹೆಚ್ಚಿಸುವ ಚಿಂತೆ.

ರಾಜ್ಯದಲ್ಲಿ ಕೊರೊನಾ ಅನಿಯಂತ್ರಿತವಾಗಿ ಹರಡುವುದಕ್ಕೂ ಸರ್ಕಾರದ ಭ್ರಷ್ಟಾಚಾರಕ್ಕೂ ನೇರವಾದ ಸಂಪರ್ಕ ಇದೆ. ಈ ಕಾರಣಕ್ಕಾಗಿ ನಾವು ಅಭಿಯಾನದ ಮೂಲಕ ಜನರ ಬಳಿ ನೇರವಾಗಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಜನರ ಕಷ್ಟದ ಕಾಲದಲ್ಲಿ ವಿರೋಧಪಕ್ಷಗಳು ಸಹಕಾರ ನೀಡಬೇಕು, ಆರೋಪ ಮಾಡುವುದು ಸರಿಯೇ ಎಂದು ಸಿಎಂ ಯಡಿಯೂರಪ್ಪ ಕೇಳ್ತಿದ್ದಾರೆ.

24 ಗಂಟೆಯೊಳಗೆ ಸಿದ್ದರಾಮಯ್ಯನವರ ಮನೆ ಬಾಗಿಲಿಗೆ ಮಾಹಿತಿ ಕಳಿಸಿಕೊಡ್ತೇವೆ ಎಂದು @CMofKarnataka ಹೇಳಿ 24 ದಿನ ಕಳೆದು ಹೋಗಿದೆ.

ಇಲ್ಲಿಯ ವರೆಗೆ ರಾಜ್ಯ ಸರ್ಕಾರದಿಂದ ಒಂದು ಹಾಳೆ ಮಾಹಿತಿ ನನಗೆ ಬಂದಿಲ್ಲ.

ಸತ್ಯ ಹೇಳಲು ನಿಮಗೆ ಭಯ ಯಾಕೆ?
10/12#lekkakodi

— Siddaramaiah (@siddaramaiah) August 2, 2020

ಇಂತಹ ಸಾವು-ನೋವಿನ ಕಷ್ಟ ಕಾಲದಲ್ಲಿ ಜನರ ಜೀವ ಉಳಿಸಬೇಕೇ ಹೊರತು ಭ್ರಷ್ಟಾಚಾರ ಮಾಡುವುದು ಸರಿಯೇ? ಎಂದು ನಾವು ಕೇಳುತ್ತಿದ್ದೇವೆ. ನಿಮ್ಮ ಆತ್ಮಸಾಕ್ಷಿಯನ್ನು ಕೇಳಿ ಹೇಳಿ. ಕೊರೊನಾ ಕಾಲದಲ್ಲಿ ಮಧ್ಯಪ್ರದೇಶದ ನಮ್ಮ ಸರ್ಕಾರಕ್ಕೆ ನೀವು ಯಾಕೆ ಸಹಕಾರ ಕೊಡಲಿಲ್ಲ? ರಾಜಸ್ಥಾನದ ನಮ್ಮ ಸರ್ಕಾರವನ್ನು ಉರುಳಿಸಲು ಹೊರಟದ್ದು ಯಾಕೆ?

ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿತ್ತು ಎನ್ನುವ ಕಾರಣಕ್ಕೆ ಸಹಿಸಿಕೊಂಡು ಸುಮ್ಮನಿದ್ದೆವು. ಈಗ ಕೊರೊನಾ ಸಾವು-ನೋವುಗಳಲ್ಲಿ ಮಹಾರಾಷ್ಟ್ರ-ತಮಿಳುನಾಡುಗಳನ್ನು ಮೀರಿಸಿ ಕರ್ನಾಟಕ ನಂಬರ್ ಒನ್ ಆಗಲು ಹೊರಟಿದೆ. ಈಗಲೂ ಸುಮ್ಮನಿದ್ದರೆ ಜನದ್ರೋಹ ಆಗಲಾರದೇ? ಬೆಡ್ ಇಲ್ಲ, ಔಷಧಿ, ಊಟ ಕೊಡ್ತಿಲ್ಲ, ಅಂಬ್ಯುಲೆನ್ಸ್ ಇಲ್ಲ, ವೆಂಟಿಲೇಟರ್ ಇಲ್ಲ. ಬೀದಿಯಲ್ಲಿಯೇ ಹೆಣವಾದರು, ಸತ್ತ ಮೇಲೆಯೂ ದಪನ ಮಾಡುವವರಿಲ್ಲ ಎನ್ನುವುದೇ ಮಾಧ್ಯಮಗಳಲ್ಲಿ ನಿತ್ಯ ಸುದ್ದಿ. ಷರಾಜ್ಯದಲ್ಲಿ ಸೋಂಕಿನ ಸಂಖ್ಯೆ 1,29,287ಕ್ಕೆ ಸಾವಿನ ಸಂಖ್ಯೆ 2412ಕ್ಕೆ ಏರಿದೆ. ನಾವು ಸುಮ್ಮನಿರಬೇಕಾ?

ನಮ್ಮಿಂದ ಸಹಕಾರ ನಿರೀಕ್ಷಿಸುವ @BJP4India ಸರ್ಕಾರ,
ಕೊರೊನಾ ಕಾಲದಲ್ಲಿ ಮಧ್ಯಪ್ರದೇಶದ ನಮ್ಮ ಸರ್ಕಾರಕ್ಕೆ @BJP4MP ಯಾಕೆ‌ ಸಹಕಾರ ಕೊಡಲಿಲ್ಲ?
ರಾಜಸ್ತಾನದ‌ ನಮ್ಮ ಸರ್ಕಾರವನ್ನು ಉರುಳಿಸಲು ಹೊರಟದ್ದು ಯಾಕೆ?
5/12

— Siddaramaiah (@siddaramaiah) August 2, 2020

ರಾಜ್ಯದ ಜನ ಜನ ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ, ಆಕ್ಸಿಜನ್ ಪೂರೈಕೆ ಯಂತ್ರಗಳಿಲ್ಲ, ಊಟ-ತಿಂಡಿ ಇಲ್ಲ, ಉದ್ಯೋಗ ಇಲ್ಲ ಎಂದು ಗೋಳಾಡುತ್ತಿದ್ದಾರೆ.ಬಿಜೆಪಿ ಸರ್ಕಾರಕ್ಕೆ ಜನರ ಕಷ್ಟ ಕಾಣಲಿಲ್ಲ, ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಗಳಿಸಬಹುದಾದ ದುಡ್ಡುಕಾಣ್ತು.

ಅಕ್ರಮದ ಬಗ್ಗೆ ಸಿಎಂ ಅವರನ್ನು ಪ್ರಶ್ನಿಸಿದರೆ “ಮಾಹಿತಿ ಕೊಡಿ” ಎನ್ನುತ್ತಾರೆ, ದಾಖಲೆಗಳನ್ನು ಬಿಡುಗಡೆ ಮಾಡಿದರೆ ಅದು ಸುಳ್ಳು ಎನ್ನುತ್ತಾರೆ. ತನಿಖೆ ಮಾಡಿಸಿ ಎಂದರೆ ಸುಳ್ಳಿನ ಬಗ್ಗೆ ತನಿಖೆ ಯಾಕೆ ಎಂದು ಕೇಳ್ತಾರೆ. ಜನರ ಬಳಿ ಹೋಗದೆ ನಮಗೆ ಬೇರೆ ದಾರಿ ಏನಿದೆ? 24 ಗಂಟೆಯೊಳಗೆ ಸಿದ್ದರಾಮಯ್ಯನವರ ಮನೆ ಬಾಗಿಲಿಗೆ ಮಾಹಿತಿ ಕಳಿಸಿಕೊಡ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿ 24 ದಿನ ಕಳೆದು ಹೋಗಿದೆ. ಇಲ್ಲಿಯವರೆಗೆ ರಾಜ್ಯ ಸರ್ಕಾರದಿಂದ ಒಂದು ಹಾಳೆ ಮಾಹಿತಿ ನನಗೆ ಬಂದಿಲ್ಲ. ಸತ್ಯ ಹೇಳಲು ನಿಮಗೆ ಭಯ ಯಾಕೆ?

TAGGED:B. S.YediyurappabjpcongressPublic TVsiddaramaiahಕಾಂಗ್ರೆಸ್ಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories
just married
ಶೈನ್ ಶೆಟ್ಟಿಯ ಜಸ್ಟ್ ಮ್ಯಾರೀಡ್‌ಗೆ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

01 12
Big Bulletin

ಬಿಗ್‌ ಬುಲೆಟಿನ್‌ 27 July 2025 ಭಾಗ-1

Public TV
By Public TV
7 hours ago
02 14
Big Bulletin

ಬಿಗ್‌ ಬುಲೆಟಿನ್‌ 27 July 2025 ಭಾಗ-2

Public TV
By Public TV
7 hours ago
IND vs ENG 4th test Ben Stokes offers a draw India denies and continues to bat
Cricket

ಬೆನ್‌ ಸ್ಟೋಕ್ಸ್‌ ಡ್ರಾ ಆಫರ್‌ ರಿಜೆಕ್ಟ್‌ – ಬ್ಯಾಟಿಂಗ್‌ ಮುಂದುವರಿಸಿ ಚಮಕ್‌ ಕೊಟ್ಟ ಜಡೇಜಾ, ಸುಂದರ್‌

Public TV
By Public TV
8 hours ago
Mallikarjun Kharge 3
Districts

ಕಷ್ಟ ಪಟ್ಟಿದ್ದು ನಾನು, ಕೃಷ್ಣ ಸಿಎಂ ಆದ್ರು – ಮುಖ್ಯಮಂತ್ರಿ ಸ್ಥಾನ ಸಿಗದಿದ್ದಕ್ಕೆ ಖರ್ಗೆ ಬಹಿರಂಗ ಬೇಸರ

Public TV
By Public TV
8 hours ago
Ravindra Jadeja Washington Sundar
Cricket

ಜಡೇಜಾ, ಸುಂದರ್‌ ಅಜೇಯ ಶತಕ – ಡ್ರಾದಲ್ಲಿ ಟೆಸ್ಟ್‌ ಅಂತ್ಯ

Public TV
By Public TV
8 hours ago
Chikkamagaluru Elephant Attack
Chikkamagaluru

ಚಿಕ್ಕಮಗಳೂರು | ಆನೆ ದಾಳಿಗೆ ವೃದ್ಧ ಬಲಿ – 4 ದಿನಗಳ ಅಂತರದಲ್ಲಿ ಇಬ್ಬರು ಸಾವು

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?