Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಮುದ್ರ ಪಾಲಾಗುತ್ತಿದ್ದ ಅದಿರಿಗೆ ಕೊನೆಗೂ ಮುಕ್ತಿ ನೀಡಲು ಹೊರಟ ಗಣಿ ಇಲಾಖೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸಮುದ್ರ ಪಾಲಾಗುತ್ತಿದ್ದ ಅದಿರಿಗೆ ಕೊನೆಗೂ ಮುಕ್ತಿ ನೀಡಲು ಹೊರಟ ಗಣಿ ಇಲಾಖೆ

Public TV
Last updated: January 29, 2021 10:36 pm
Public TV
Share
2 Min Read
KWR MAINING 1
SHARE

ಕಾರವಾರ: ಬೇಲಿಕೇರಿ ಹಾಗೂ ಕಾರವಾರ ಅದಿರು ಹಗರಣ ಇಡೀ ದೇಶದಲ್ಲೇ ಸದ್ದುಮಾಡುವ ಜೊತೆ 2010 ರಲ್ಲಿ ಯಡಿಯೂರಪ್ಪನವರ ಸರ್ಕಾರ ಪಥನಗೊಂಡು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಕಾರಣವಾಗಿತ್ತು. ಆದರೆ ಈಗ ಅದೇ ಯಡಿಯೂರಪ್ಪನವರ ಸರ್ಕಾರ ಅವಧಿಯಲ್ಲಿ ಕಾರವಾರ ಬಂದರಿನಲ್ಲಿರುವ ಕಬ್ಬಿಣದ ಅದಿರಿನ ಹರಾಜಿಗೆ ಈಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮುಂದಾಗಿದೆ.

KWR 1

ಬೇಲಿಕೇರಿ ಬಂದರು ಹಾಗೂ ಕಾರವಾರದ ಬಂದರಿನಲ್ಲಿ ಕಬ್ಬಿಣದ ಅದಿರು ನಾಪತ್ತೆ ಹಾಗೂ ಅಕ್ರಮ ಸಾಗಾಟ ಸಾಕಷ್ಟು ಸದ್ದು ಮಾಡಿತ್ತು. ಇದಾದ ನಂತದ ಅಂದಿನ ಲೋಕಾಯುಕ್ತ ಸಂತೋಷ್ ಹೆಗಡೆಯವರು ಹಗರಣವನ್ನು ಬಯಲಿಗೆ ತರುವ ಮೂಲಕ 2010ರಲ್ಲಿ ಯಡಿಯೂರಪ್ಪನವರ ಸರ್ಕಾರ ಪತನವಾಗುವಂತೆ ಮಾಡಿದ್ದರು. ಅದಿರು ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಯವರು ಜೈಲುವಾಸ ಅನುಭವಿಸಿದ್ದರು. ಹಾಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಪಟ್ಟ ತಂದುಕೊಟ್ಟ ಕೀರ್ತಿ ಈ ಬೇಲಿಕೇರಿ ಹಗರಣಕ್ಕೆ ಸಲ್ಲುತ್ತದೆ. ಇದೀಗ ಮತ್ತೆ ಬೇಲಿಕೇರಿ ಹಾಗೂ ಕಾರವಾರದ ಬಂದರಿನಲ್ಲಿರುವ ಅದಿರಿನ ಕುರಿತು ಸುದ್ದಿ ಎಬ್ಬಿದೆ.

KWR MAINING 2

ಬೇಲಿಕೇರಿ ಬಂದರಿನಲ್ಲಿ 56 ಅದರಿನ ರಾಶಿಗಳಿದ್ದು ಇದರಲ್ಲಿ 2,71,915 ಮೆಟ್ರಿಕ್ ಟನ್ ಅದಿರು ಇದೆ. ಕಾರವಾರ ಬಂದರಿನಲ್ಲಿ ಒಟ್ಟು 22 ರಾಶಿಗಳಿದ್ದು ಇದರಲ್ಲಿ 60,887 ಮೆಟ್ರಿಕ್ ಟನ್ ಅದಿರುಗಳಿದ್ದು ಇದರಲ್ಲಿ ರಾಜ್‍ಮಾಲ್ ಸಿಲ್ಕ್‍ಗೆ ಈಗಾಗಲೇ ಎರಡು ರಾಶಿಗಳನ್ನು ಹರಾಜಿನಲ್ಲಿ ನೀಡಲಾಗಿದೆ. ಇನ್ನು ಉಳಿದ 18 ಅದಿರು ರಾಶಿಗಳ ಹರಾಜು ಮಾಡುವಂತೆ ಕಾರವಾರ ನ್ಯಾಯಾಲಯ ಆದೇಶಿಸಿದೆ.

KWR 2

ಈ ಆದೇಶದ ಪ್ರಕಾರ 16 ರಾಶಿಯಿಂದ 3,10,99.29 ಮೆಟ್ರಿಕ್ ಟನ್ ಅಧಿರು ಇ-ಹರಾಜು ಪ್ರಕ್ರಿಯೆಗೆ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಕಳುಹಿಸಿಕೊಡಲಾಗಿದೆ. ಉಳಿದ ಎರಡು ರಾಶಿಗಳಲ್ಲಿ ನೀರು ತುಂಬಿದ್ದರಿಂದಾಗಿ ಇವುಗಳನ್ನು ಕೈ ಬಿಡಲಾಗಿದೆ. ಸದ್ಯ ಸ್ಟೇಟ್ ಮಾನಿಟರಿಂಗ್ ಕಮಿಟಿಯಿಂದ ಈ ಹರಾಜು ದಿನಾಂಕ ಪ್ರಕಟಗೊಳ್ಳಬೇಕಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಾರವಾರ ನಿರ್ದೇಶಕರಾದ ಸೋಮಶೇಖರ್ ಮಾಹಿತಿ ನೀಡಿದ್ದಾರೆ.

KWR 2 2

ಕೋಟಿ ಕೋಟಿ ನಷ್ಟ
2010 ರಲ್ಲಿ ಲೋಕಾಯುಕ್ತ ದಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಅರಣ್ಯ ಇಲಾಖೆ ಜಂಟಿಯಾಗಿ ಅಕ್ರಮ ಅದಿರನ್ನು ವಶಕ್ಕೆ ಪಡೆದಿತ್ತು. 2010 ರಲ್ಲಿ ಡ್ರೀಮ್ ಲಾಜಿಸ್ಟಿಕ್ ಕಂಪನಿ, ಪ್ರಿಂಟೆಕ್ಸ್, ದೊಡ್ಡನ್ನ ಬ್ರದರ್ಸ್, ಕೊಟಾರಿ ಎಂಟರ್ ಪ್ರೈಸಸ್, ಎ.ಸಿ.ಇ, ಸಾಯಿ ಎಂಟರ್ ಪ್ರೈಸಸ್, ಶ್ರೀ ವೆಂಕಟೇಶ್ವರ ಟ್ರಾನ್ಫೊರ್ಟ್ ಗಳಿಂದ ಅಕ್ರಮ ಅದಿರನ್ನು ಜಪ್ತಿ ಮಾಡಿ ಕಾರವಾರದ ಬಂದರು ಹಾಗೂ ಬೇಲಿಕೇರಿ ಬಂದರಿನಲ್ಲಿ ಇಡಲಾಗಿತ್ತು.

ಕಳೆದ ಹತ್ತು ವರ್ಷದಿಂದ ಬೇಲಿಕೇರಿ ಹಾಗೂ ಕಾರವಾರದ ಬಂದರಿನಲ್ಲಿ ಕಬ್ಬಿಣದ ಅದಿರು ಕೊಳೆಯುತ್ತಾ ಬಿದ್ದಿದೆ. ಇನ್ನು ಈ ಹಿಂದೆ ಪಬ್ಲಿಕ್ ಟಿವಿ ವರದಿ ಪ್ರಸಾರದ ನಂತರ ಅದಿರನ್ನು ರಕ್ಷಿಸಲು ಟಾರ್ಪಲ್ ಹಾಕಲಾಗಿತ್ತು. ಆದರೆ ಕಳೆದ ಮೂರು ವರ್ಷಗಳಿಂದ ಅದಿರನ್ನು ರಕ್ಷಿಸುವ ಗೋಜಿಗೆ ಗಣಿ ಇಲಾಖೆಯಾಗಲಿ, ಅರಣ್ಯ ಇಲಾಖೆಯಾಗಲಿ ಹೋಗಿಲಿಲ್ಲ. ಹೀಗಾಗಿ ಮಳೆಗಾಲದಲ್ಲಿ ಅದಿರು ಟನ್ ಗಟ್ಟಲೇ ನೀರಿನಲ್ಲಿ ಕೊಚ್ಚಿಹೋಗಿ ಸಮುದ್ರ ಸೇರಿದ್ದರೆ, ಇರುವ ಅದಿರಿನ ಭಾಗದಲ್ಲಿ ಮರಗಳು, ಹುಲ್ಲುಗಳು ಬೆಳೆದು ನಿಂತಿದ್ದು ಇದರ ಉಸ್ತುವಾರಿ ಸಮರ್ಪಕವಾಗಿ ನಿರ್ವಹಿಸದೇ ಕಬ್ಬಿಣದ ಅದಿರು ಪೋಲಾಗಿದೆ.

KWR

ಇದೀಗ ಕಾರವಾರ ಬಂದರಿನಲ್ಲಿರುವ ಅದಿರನ್ನು ನ್ಯಾಯಾಲಯದ ಆದೇಶದಂತೆ ಗಣಿ ಇಲಾಖೆ ಹರಾಜಿಗೆ ಮುಂದಾಗಿದೆ. ಬೇಲಿಕೇರಿಯಲ್ಲಿರುವ ಅದಿರುಗಳ ಸಂಬಂಧ ಪ್ರಕರಣ ನ್ಯಾಯಾಲಯದಲ್ಲಿ ಈವರೆಗೂ ಆದೇಶವಾಗಿರದ ಕಾರಣ ಅದೂ ಇನ್ನು ಅಲ್ಲೇ ಉಳಿದಿದೆ. ಇದರಿಂದಾಗಿ ಕೋಟಿ ಕೋಟಿ ನಷ್ಟ ಸರ್ಕಾರ ಅನುಭವಿಸುಂತಾಗಿದ್ದು ಇನ್ನಾದರೂ ಎಚ್ಚೆತ್ತು ಉಳಿದ ಅಳಿದುಳಿದ ಅದಿರನ್ನು ರಕ್ಷಿಸಬೇಕಿದೆ.

Share This Article
Facebook Whatsapp Whatsapp Telegram
Previous Article ಬಿಗ್‌ ಬುಲೆಟಿನ್‌ ಮುಖ್ಯಾಂಶಗಳು – Big Bulletin Headlines – 29 January 2021
Next Article gdp india e1488296595936 small 2021-22ರಲ್ಲಿ ‘ವಿ’ ಶೇಪ್‌ ಪ್ರಗತಿ – ಶೇ.11 ರಷ್ಟು ಜಿಡಿಪಿ ಬೆಳವಣಿಗೆ

Latest Cinema News

katrina kaif and vicky kaushal 1
ಮೊದಲ ಮಗುವಿನ ನಿರೀಕ್ಷೆಯಲ್ಲಿ ಕತ್ರಿನಾ ಕೈಫ್‌, ವಿಕ್ಕಿ ಕೌಶಲ್‌
Bollywood Cinema Latest Top Stories
Mark Movie Kichcha Sudeep
ಫ್ಯಾನ್ಸ್‌ಗೆ ಕಿಚ್ಚ ಸುದೀಪ್ ಗುಡ್‌ನ್ಯೂಸ್
Cinema Latest Sandalwood Top Stories
Priyanka Upendra
ಉಪೇಂದ್ರ ದಂಪತಿ ಫೋನ್ ಹ್ಯಾಕ್ – ಸೈಬರ್ ವಂಚಕರು ದೋಚಿದ್ದೆಷ್ಟು ಹಣ?
Cinema Karnataka Latest Sandalwood Top Stories
Love U Muddu Siddhu Moolimani Reshma 1
ಲವ್ ಯು ಮುದ್ದು ಟೈಟಲ್ ಟ್ರ‍್ಯಾಕ್‌ಗೆ ಕುಣಿದ ಸಿದ್ದು, ರೇಷ್ಮಾ
Cinema Latest Sandalwood Uncategorized
Shabarish Shetty Nandakishore
ನಾನು ಸತ್ತರೆ ನಂದಕಿಶೋರ್, ಸಾರಾ ಗೋವಿಂದು ಕಾರಣ – ವೀಡಿಯೋ ಹರಿಬಿಟ್ಟ ಶಬರೀಶ್ ಶೆಟ್ಟಿ
Cinema Karnataka Latest Sandalwood Top Stories Uncategorized

You Might Also Like

mysuru palace throne alignment
Latest

ಇಂದು ಸಿಂಹಾಸನ ಜೋಡಣೆ ಕಾರ್ಯ – ಮೈಸೂರು ಅರಮನೆ ಅರ್ಧ ದಿನ ಪ್ರವಾಸಿಗರಿಗೆ ನಿರ್ಬಂಧ

7 minutes ago
Dharwad Krishi Mela
Dharwad

ಧಾರವಾಡ ಕೃಷಿ ವಿವಿಯ ಮೇಳದಲ್ಲಿ ಕೀಟ ಪ್ರಪಂಚ ಅನಾವರಣ – ಜೀವಂತ ಕೀಟಗಳಿಂದ ಬೇಹುಗಾರಿಕೆ ಕಾರ್ಯಾಚರಣೆ

52 minutes ago
indore truck accident
Latest

ಇಂದೋರ್‌ನಲ್ಲಿ ಪಾದಚಾರಿಗಳು, ವಾಹನಗಳಿಗೆ ಟ್ರಕ್‌ ಡಿಕ್ಕಿ – ಮೂವರು ಸಾವು

1 hour ago
daily horoscope dina bhavishya
Astrology

ದಿನ ಭವಿಷ್ಯ: 16-09-2025

2 hours ago
IT Returns
Latest

ಐಟಿ ರಿಟರ್ನ್‌ ಸಲ್ಲಿಕೆ- ಲಾಸ್ಟ್‌ ಡೇಟ್‌ ಯಾವುದೇ ಕಾರಣಕ್ಕೂ ವಿಸ್ತರಣೆಯಾಗಲ್ಲ

10 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?