Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರು ನಿಮ್ಮ ಬಳಿ ಪತ್ರ ತೆಗೆದುಕೊಂಡು ಬಂದಾಗ ಎಷ್ಟು ಗೌರವ ಕೊಟ್ಟಿದ್ದೀರಿ: ಮುನಿರತ್ನ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರು ನಿಮ್ಮ ಬಳಿ ಪತ್ರ ತೆಗೆದುಕೊಂಡು ಬಂದಾಗ ಎಷ್ಟು ಗೌರವ ಕೊಟ್ಟಿದ್ದೀರಿ: ಮುನಿರತ್ನ

Public TV
Last updated: October 31, 2020 1:39 pm
Public TV
Share
2 Min Read
Munirathna
SHARE

– 17 ಶಾಸಕರು ಅಲ್ಲಿ ಇರಬಾರದು ಅಂತಾ ತೀರ್ಮಾನ ಮಾಡಿದ್ದು ಸ್ವಂತಕ್ಕೆ ಅಲ್ಲ

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರು ನಿಮ್ಮ ಬಳಿ ಪತ್ರ ತೆಗೆದುಕೊಂಡು ಬಂದಾಗ ಎಷ್ಟು ಗೌರವ ಕೊಟ್ಟಿದ್ದೀರಿ ಎಂದು ನೆನಪುಮಾಡಿಕೊಳ್ಳಿ ಎಂದು ಹೇಳುವ ಮೂಲಕ ವಿರೋಧಿ ಪಕ್ಷದ ಟೀಕೆಗಳಿಗೆ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ತಿರುಗೇಟು ನೀಡಿದ್ದಾರೆ.

ರಾಜರಾಜೇಶ್ವರಿ ನಗರದ ಉಪಚುನಾವಣೆಯ ಹಿನ್ನೆಲೆಯಲ್ಲಿ ವರ್ಚುವಲ್ ರ‌್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರದ ಚುನಾವಣೆಯ ಹಿನ್ನೆಯಲ್ಲಿ ವಿಪಕ್ಷಗಳು ಟೀಕೆ ಮಾಡುತ್ತಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರು ನಿಮ್ಮ ಬಳಿಕ ಪತ್ರ ತಂದಾಗ ಎಷ್ಟು ಗೌರವ ಕೊಟ್ಟಿದ್ದೀರಿ ಅಂತಾ ಕೇಳಿಕೊಳ್ಳಿ. ನೀವು ಸರಿ ಇದ್ದಿದ್ದರೆ ಇವತ್ತು ಈ ಪರಿಸ್ಥಿತಿ ಬರುತ್ತಿರಲಿಲ್ಲ. 17 ಶಾಸಕರು ಆ ಜಾಗದಲ್ಲಿ ಇರಬಾರದು ಅಂತಾ ತೀರ್ಮಾನ ಮಾಡಿದ್ದು, ನಮ್ಮ ಸ್ವಂತಕ್ಕೆ ಇಲ್ಲ ಎಂದರು.

BJP MUNIRATHNA

ತಾಯಿಗೆ ಮೋಸ ಮಾಡಿದ್ರು ಅಂತಾ ಹೇಳುತ್ತೀರಿ. ಆದರೆ ಚಲುವರಾಯಸ್ವಾಮಿ, ಬಾಲಕೃಷ್ಣ, ಜಮೀರ್ ಅವರನ್ನು ಎಲ್ಲಿಂದ ಕರೆದುಕೊಂಡು ಬಂದ್ರೀ ತಾವು. 80 ಶಾಸಕರನ್ನು ಸರಿಯಾಗಿ ಇಟ್ಟುಕೊಳ್ಳಲು ಆಗಲಿಲ್ಲ ನಿಮಗೆ. ಬೆಂಗಳೂರು ಜನ, ರಾಜರಾಜೇಶ್ವರಿನಗರ ಕ್ಷೇತ್ರದ ಜನ ಪ್ರಜ್ಞಾವಂತರು, ಬುದ್ಧಿಜೀವಿಗಳು ದಬ್ಬಾಳಿಕೆ, ದೌರ್ಜನ್ಯ ಸಹಿಸಲ್ಲ. ಆರ್.ಆರ್ ನಗರವನ್ನು ಕೆಜೆ ಹಳ್ಳಿ, ಡಿಜಿ ಹಳ್ಳಿ ಮಾಡಬೇಡಿ. ಒಬ್ಬ ಶಾಸಕನಿಗೆ ರಕ್ಷಣೆ ನೀಡಲು ನಿಮ್ಮಿಂದ ಆಗಲಿಲ್ಲ. ತಪ್ಪು ಮಾಡಿದ ವ್ಯಕ್ತಿಗೆ ಶಿಕ್ಷೆ ನೀಡಿ ಎಂದು ಯಾವ ನಾಯಕರು ಹೇಳಲಿಲ್ಲ. ಆದ್ದರಿಂದ ಈಗ ನಾವು ಹೊರಗೆ ಬಂದಿದ್ದು, ನಮ್ಮ ಕೆಲಸವನ್ನು ಮಾಡಿಕೊಳ್ಳಲು ಬಿಡಿ ಎಂದರು.

ಆರ್.ಆರ್ ನಗರ ಕ್ಷೇತ್ರ ಬಹುದೊಡ್ಡ ಕ್ಷೇತ್ರವಾಗಿದ್ದು, ಸಾಕಷ್ಟು ಅಭಿವೃದ್ಧಿ ಕೆಲಸಗಳು ಬಾಕಿ ಉಳಿದಿದೆ. ನಮ್ಮ ಸರ್ಕಾರ ಅವಧಿ ಇನ್ನೂ 2 ವರ್ಷ ಇದೆ. ಆದ್ದರಿಂದ ಕ್ಷೇತ್ರದಲ್ಲಿ ಗೆಲುವು ಪಡೆದರೇ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಬಹುದು. ಸಿಎಂ ಯಡಿಯೂರಪ್ಪ ಕೊಟ್ಟ ಮಾತಿಗೆ ತಪ್ಪಲಿಲ್ಲ ಎಂಬ ಮಾತು ಕೇಳಿದ್ದೆ. ಈಗ ನಿಜ ಜೀವನದಲ್ಲಿ ನೋಡಿದ್ದೇನೆ. ರಾಜರಾಜೇಶ್ವರಿ ನಗರ ಕ್ಷೇತ್ರ, ಬೆಂಗಳೂರು ಅಭಿವೃದ್ಧಿ ಆಗಬೇಕು, ಅದನ್ನ ಯಡಿಯೂರಪ್ಪ ಸರ್ಕಾರ ಮಾಡುತ್ತೆ. ನ್ಯಾಯಯುತವಾಗಿ ಮತದಾನ ಮಾಡಿ, ಅಭಿವೃದ್ಧಿಗೆ ಸಹಕರಿಸಿ, ನನಗೆ ಮತ ನೀಡಿ ಎಂದು ಮನವಿ ಮಾಡಿದರು.

Munirathna 5

ಇದಕ್ಕೂ ಮುನ್ನ ಮಾತನಾಡಿದ ಸಚಿವ ಆರ್.ಅಶೋಕ್, ಬೆಂಗಳೂರು ಅಭಿವೃದ್ಧಿಗೆ ಈ ಹಿಂದೆ ಸಿಎಂ ಆಗಿದ್ದಾಗ ಯಡಿಯೂರಪ್ಪ ವಿಶೇಷ ಪ್ಯಾಕೇಜ್ ಕೊಟ್ಟಿದ್ದರು. ಯಡಿಯೂರಪ್ಪ ಅವರಿಂದ ಬೆಂಗಳೂರು ಅಭಿವೃದ್ಧಿ ಆಗುವ ವಿಶ್ವಾಸ ಜನರಿಗಿದೆ. ಸರ್ಕಾರ ರಚನೆಯ ದೃಷ್ಟಿಯಿಂದ 17 ಜನ ಬಿಜೆಪಿಗೆ ಬಂದರು. ಆಡಳಿತ ಪಕ್ಷದ ದುರಾಡಳಿತ, ದೌರ್ಜನ್ಯನಿಂದ ಬೇಸತ್ತು ನಮ್ಮ ಪಕ್ಷಕ್ಕೆ ಬಂದಿದ್ದರು. ಈಗ ಅವರನ್ನು ಗೆಲ್ಲಿಸುವ ಕೆಲಸ ನಮ್ಮದು. ಮುನಿರತ್ನ ಅವರು ಎರಡು ಬಾರಿ ಸ್ಪರ್ಧಿಸಿ ಗೆದ್ದಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ಎಲ್ಲರಿಗೂ ಕಿಟ್ ಕೊಟ್ಟಿದ್ದಾರೆ, ಪ್ರತಿ ಮನೆ ಮನೆಯನ್ನು ನೋಡಿದ್ದಾರೆ. ಬೆಂಗಳೂರು ಜನ ಜಾತಿ ಬ್ರಾಂಡ್ ನೋಡಲ್ಲ. ಕನಕಪುರದ ಆಡಳಿತ, ದೌರ್ಜನ್ಯ ಬೆಂಗಳುರಿಗೆ ಬರಬಾರದು. ಕೊರೊನಾ ಸಂಬಂಧ ಮತದಾನ ಮಾಡುವುದಕ್ಕೆ ಜನರು ಹೆದರುವ ಅಗತ್ಯವಿಲ್ಲ. ಸರ್ಕಾರ ಸೂಕ್ತ ಕ್ರಮಕೈಗೊಂಡಿದ್ದು, ದಯವಿಟ್ಟು ಮತದಾನ ಕೇಂದ್ರಕ್ಕೆ ಬಂದು ಮತ ನೀಡಿ ಎಂದು ತಿಳಿಸಿದರು. ಇದನ್ನೂ ಓದಿ: ಗೆದ್ದ ತಕ್ಷಣ ಮುನಿರತ್ನ ಮಿನಿಸ್ಟರ್ – ಸಿಎಂ ಮೊದಲ ಬಾರಿಗೆ ಘೋಷಣೆ

Live : ಉಪಚುನಾವಣೆಯ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತದಾರರೊಂದಿಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರ ವರ್ಚುವಲ್ ಸಂವಾದ. https://t.co/W5w9l98lF0

— BJP Karnataka (@BJP4Karnataka) October 31, 2020

Share This Article
Facebook Whatsapp Whatsapp Telegram
Previous Article cmy bsy ಗೆದ್ದ ತಕ್ಷಣ ಮುನಿರತ್ನ ಮಿನಿಸ್ಟರ್ – ಸಿಎಂ ಮೊದಲ ಬಾರಿಗೆ ಘೋಷಣೆ
Next Article Seaplane copy ದೇಶದ ಮೊದಲ ಸೀಪ್ಲೇನ್‍ಗೆ ಮೋದಿ ಚಾಲನೆ – ಟಿಕೆಟ್ ದರ ಎಷ್ಟು? ಮುಂದೆ ಎಲ್ಲೆಲ್ಲಿ ಜಾರಿ?

Latest Cinema News

vijay karur stampede
ನನ್ನ ಹೃದಯ ಚೂರಾಗಿದೆ.. ನೋವು, ದುಃಖದಲ್ಲಿ ನರಳುತ್ತಿದ್ದೇನೆ: ಕಾಲ್ತುಳಿತ ದುರಂತಕ್ಕೆ ವಿಜಯ್‌ ಮೊದಲ ಪ್ರತಿಕ್ರಿಯೆ
Cinema Latest Main Post National South cinema
rajinikanth karur stampede
ಅಮಾಯಕರ ಜೀವಹಾನಿ ಹೃದಯವನ್ನು ಕಲಕಿದೆ: ಕಾಲ್ತುಳಿತ ದುರಂತಕ್ಕೆ ರಜನಿಕಾಂತ್‌ ಕಂಬನಿ
Cinema Latest National South cinema Top Stories
Actor Vijays Rally
ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು
Cinema Latest Main Post National South cinema
Kapil Sharma
ಕಪಿಲ್ ಶರ್ಮಾಗೆ ಬೆದರಿಕೆಯೊಡ್ಡಿ 1 ಕೋಟಿ ಹಣಕ್ಕೆ ಬೇಡಿಕೆಯಿಟ್ಟದ್ದ ವ್ಯಕ್ತಿ ಬಂಧನ
Cinema Crime Latest Top Stories TV Shows
Thama Trailer Rashmika Mandanna
ದೆವ್ವವಾಗಿ ಕಾಡುವ ರಶ್ಮಿಕಾರನ್ನು ನೋಡಿದ್ರಾ?
Bollywood Cinema Latest Top Stories

You Might Also Like

01 12
Big Bulletin

ಬಿಗ್‌ ಬುಲೆಟಿನ್‌ 27 September 2025 ಭಾಗ-1

18 minutes ago
02 13
Big Bulletin

ಬಿಗ್‌ ಬುಲೆಟಿನ್‌ 27 September 2025 ಭಾಗ-2

19 minutes ago
03 10
Big Bulletin

ಬಿಗ್‌ ಬುಲೆಟಿನ್‌ 27 September 2025 ಭಾಗ-3

24 minutes ago
MK stalin
Latest

ಕರೂರು ಕಾಲ್ತುಳಿತ – ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್‌

1 hour ago
PM Modi 2
Latest

ಕರೂರು ಕಾಲ್ತುಳಿತ ತೀವ್ರ ದು:ಖವನ್ನುಂಟು ಮಾಡಿದೆ – ಪ್ರಧಾನಿ ಮೋದಿ ಸಂತಾಪ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?