Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರದ ಮಾರ್ಗಸೂಚಿಯಿಂದ ಸಾಧ್ಯವಿಲ್ಲ, ಜನರು ಎಚ್ಚೆತ್ತುಕೊಂಡಾಗ ಮಾತ್ರ ಕೊರೊನಾ ನಿಯಂತ್ರಣ: ಡಿವಿಎಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರದ ಮಾರ್ಗಸೂಚಿಯಿಂದ ಸಾಧ್ಯವಿಲ್ಲ, ಜನರು ಎಚ್ಚೆತ್ತುಕೊಂಡಾಗ ಮಾತ್ರ ಕೊರೊನಾ ನಿಯಂತ್ರಣ: ಡಿವಿಎಸ್

Bengaluru City

ಸರ್ಕಾರದ ಮಾರ್ಗಸೂಚಿಯಿಂದ ಸಾಧ್ಯವಿಲ್ಲ, ಜನರು ಎಚ್ಚೆತ್ತುಕೊಂಡಾಗ ಮಾತ್ರ ಕೊರೊನಾ ನಿಯಂತ್ರಣ: ಡಿವಿಎಸ್

Public TV
Last updated: July 18, 2021 7:52 pm
Public TV
Share
2 Min Read
Sadananda Gowda GOPALAIAH e1626617864557
SHARE

ಬೆಂಗಳೂರು: ಸರ್ಕಾರ ನಿಯಮಗಳನ್ನು ಜಾರಿ ಮಾಡಿದ ತಕ್ಷಣ ಸೋಂಕು ನಿಯಂತ್ರಣಕ್ಕೆ ಬಂದುಬಿಡುತ್ತದೆ ಎಂದುಕೊಳ್ಳಬೇಡಿ. ಪ್ರತಿಯೊಬ್ಬರು ಎಚ್ಚೆತ್ತುಕೊಂಡು ನಿಮ್ಮ ನಿಮ್ಮ ಮನೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ, ಅನಗತ್ಯವಾಗಿ ಹೊರಗೆ ಹೋಗದಿರುವುದು ಸೇರಿದಂತೆ ಹಲವು ಕ್ರಮಗಳನ್ನು ತೆಗೆದುಕೊಂಡರೆ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ ಎಂದು ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹೇಳಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಆಹಾರದ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕು ಒಬ್ಬರಿಂದ ಒಬ್ಬರಿಗೆ ಹಬ್ಬದಂತೆ ತಡೆಗಟ್ಟುವುದಾದರೆ ಸಾರ್ವಜನಿಕರ ಸಹಕಾರ ಅತ್ಯಂತ ಮಹತ್ವದ್ದು ಎಂದು ಅಭಿಪ್ರಾಯಪಟ್ಟರು.

corona 1 medium

ದೇಶದಲ್ಲಿ ಪ್ರಧಾನಿ ನರೇಂದ್ರಮೋದಿ, ಕರ್ನಾಟಕದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ನಿಯಂತ್ರಣವನ್ನು ಅತ್ಯಂತ ಸಮರ್ಪಕವಾಗಿ ನಿಯಂತ್ರಿಸಿದ್ದಾರೆ. ಅತ್ಯಂತ ಸೋಂಕು ಹೊಂದಿರುವ ಅಪಖ್ಯಾತಿಗೆ ಗುರಿಯಾಗಿದ್ದ ಭಾರತ ಇಂದು ವಿಶ್ವವೇ ನಿಬ್ಬೆರಗಾಗುವಂತೆ ಕೊರೊನಾ ನಿಯಂತ್ರಣ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಬಕಾರಿ ಇಲಾಖೆ ಸಚಿವ ಗೋಪಾಲಯ್ಯನವರು ಹಾಸನ ಹಾಗೂ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಕೊರೊನಾ ನಿಯಂತ್ರಣಕ್ಕೆ ಶಕ್ತಿಮೀರಿ ಶ್ರಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ ಜನರಿಗೆ ಆಹಾರದ ಕಿಟ್ ವಿತರಣೆ, ಸಾರ್ವಜನಿಕರಿಗೆ ಉಚಿತವಾಗಿ ಆಹಾರಧಾನ್ಯಗಳ ವಿತರಣೆ, ಮಾಸ್ಕ್ ಸ್ಯಾನಿಟೈಸರ್, ಲಸಿಕೆ, ಔಷಧಿಗಳನ್ನು ಕೊಡುವ ಮೂಲಕ ನೊಂದವರ ಕಣ್ಣೀರನ್ನು ಒರೆಸಿದ್ದಾರೆ ಎಂದು ಪ್ರಶಂಸಿಸಿದರು. ಇದನ್ನೂ ಓದಿ: ಪಾಸಿಟಿವಿಟಿ ರೇಟ್ ಶೇ.1.09ಕ್ಕೆ ಇಳಿಕೆ- ರಾಜ್ಯದಲ್ಲಿಂದು 1,708 ಕೊರೊನಾ ಕೇಸ್

BSY MODI MEETING

ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ದೇಗುಲವಿದ್ದಂತೆ. ಇದು ನೊಂದವರ ಪಾಲಿಗೆ ಕಣ್ಣೀರು ಒರೆಸುವ ಆಲಯ. ಹಸಿದವರ ಪಾಲಿಗೆ ದೇಗುಲವಿದ್ದಂತೆ. ಇದನ್ನು ಮಾಡಿ ತೋರಿಸಿದ್ದು ಗೋಪಾಲಯ್ಯನವರ ಹೆಗ್ಗಳಿಕೆ ಎಂದು ಪ್ರಶಂಸಿದರು.

ಲಾಕ್ ಡೌನ್ ಸಂದರ್ಭದಲ್ಲೂ ನಂಬಿದವರನ್ನು ಕೈಬಿಡದೆ ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಆದಷ್ಟು ಶೀಘ್ರ ಎಲ್ಲರೂ ಕೊರೊನಾ ಮುಕ್ತರಾಗಿ ಎಲ್ಲರಿಗೂ ಉದ್ಯೋಗ ಸಿಗುವಂತಾಗಲಿ ಎಂದು ಸದಾನಂದಗೌಡ ಆಶಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ರೈತ ನಾಯಕ ಜಿ.ಮಾದೇಗೌಡ ಅವರು ಕಾವೇರಿ ನದಿನೀರಿಗಾಗಿ ನಡೆಸಿದ ಹೋರಾಟವನ್ನು ಅವರು ಸ್ಮರಿಸಿದರು.

ಮಹಾಲಕ್ಷ್ಮಿ ಲೇಔಟ್ ನ ನಮ್ಮ ಶಾಸಕರ ಕಚೇರಿಯಲ್ಲಿ ಇಂದು ಹಿರಿಯ ಗಾಂಧಿವಾದಿ ಮಾಜಿ ಸಂಸದ ಜಿ.ಮಾದೇಗೌಡರ ಭಾವಚಿತ್ರಕ್ಕೆ ಮಾನ್ಯ ಸಂಸದ ಶ್ರೀ ಡಿ.ವಿ.ಸದಾನಂದ ಗೌಡ ಅವರೊಂದಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ರಾಘವೇಂದ್ರ ಶೆಟ್ಟಿ, ರಾಜ್ಯ ಒಬಿಸಿ ಅಧ್ಯಕ್ಷ ನೆ.ಲ.ನರೇಂದ್ರ ಬಾಬು, ಹರೀಶ್, ಮುಂತಾದವರು ಉಪಸ್ಥಿತರಿದ್ದರು. pic.twitter.com/8b2nOxYP08

— K Gopalaiah (@GopalaiahK) July 18, 2021

ಅಬಕಾರಿ ಸಚಿವ ಗೋಪಾಲಯ್ಯ ಮಾತನಾಡಿ, ಕೊರೊನಾದಂತಹ ಕಷ್ಟದ ಸಂದರ್ಭದಲ್ಲೂ ನನ್ನ ಕ್ಷೇತ್ರದ ಜನರಿಗೆ ನ್ಯಾಯ ಒದಗಿಸಿಕೊಡುವ ಪ್ರಾಮಾಣಿಕ ಕೆಲಸ ಮಾಡುತ್ತಿದ್ದೇನೆ ಇಂದು ನಾನು ಈ ಮಟ್ಟಕ್ಕೆ ಬೆಳೆಯಬೇಕಾದರೆ ನಿಮ್ಮ ಆಶೀರ್ವಾದವೇ ಕಾರಣ. ನನಗೆ ಎಷ್ಟೇ, ಕಷ್ಟ ನೋವುಗಳಿದ್ದರೂ ಇಂತಹ ಸಂದರ್ಭದಲ್ಲಿ ನಿಮ್ಮನ್ನು ಕೈಬಿಡುವುದಿಲ್ಲ ಎಂದು ಹೇಳಿದರು.

ಸಾರ್ವಜನಿಕರು ಕೊರೊನಾ ನಮ್ಮನ್ನು ಬಿಟ್ಟು ಹೋಗಿದೆ ಎಂದು ಭಾವಿಸಿಕೊಳ್ಳಬೇಡಿ. ಅದು ಈಗಲೂ ಇದೆ. ಮೂರನೇ ಅಲೆ ಬರಬಹುದೆಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಾರ್ವಜನಿಕರು ಎಚ್ಚೆತ್ತುಕೊಂಡು ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಕ್ಷೇತ್ರದ ಜನರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಒ ಬಿ ಸಿ ಅಧ್ಯಕ್ಷ ನೆ ಲ ನರೇಂದ್ರ ಬಾಬು ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ .ಮಾಜಿ ಉಪ ಮೇಯರ್ ಹರೀಶ್. ಮುಖಂಡರುಗಳಾದ ಜಯರಾಮಯ್ಯ ವೆಂಕಟೇಶ ಮೂರ್ತಿ ವೆಂಕಟೇಶ ಸೇರಿದಂತೆ ಹಲವರು ಉಪಸ್ಥಿತರಿದ್ದರು.

TAGGED:CoronaCorona VirusCovid 19Karnarakasadananda gowdaಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19ಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Trump announces three week extension of Israel Lebanon ceasefire
Latest

ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್‌ ಸಂಧಾನ ಯಶಸ್ವಿ

Public TV
By Public TV
1 minute ago
Bidar Farmers Death
Bidar

ಸಿಡಿಲು ಬಡಿದು ಬೀದರ್‌ನ ಇಬ್ಬರು ಯುವ ರೈತರು ಸಾವು

Public TV
By Public TV
6 minutes ago
Weather 1
Bagalkot

ರಾಜ್ಯದಲ್ಲಿ ಏ.29ರವರೆಗೆ, ಬೆಂಗ್ಳೂರಲ್ಲಿ ಮೇ 5ರವರೆಗೆ ಮಳೆ ಮುನ್ಸೂಚನೆ

Public TV
By Public TV
23 minutes ago
Chikkamagaluru marriage
Chikkamagaluru

ಕಾಫಿನಾಡಲ್ಲೊಂದು ಅಪರೂಪದ ಮದ್ವೆ – ATMನಿಂದ ಲವ್ ಶುರು, ಈಗ ಜಾತಿ ಸಂಕೋಲೆ ಮೀರಿ ಕೈಹಿಡಿದ ಜೋಡಿ

Public TV
By Public TV
51 minutes ago
Chinnaswamy Stadium RCB
Bengaluru City

ಚಿನ್ನಸ್ವಾಮಿಯಲ್ಲಿ ಇಂದು ಬಿಗ್ ಫೈಟ್ – ಆರ್‌ಸಿಬಿ ತವರು ನೆಲದ ಕೊನೆಯ ಲೀಗ್ ಪಂದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್‌

Public TV
By Public TV
52 minutes ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ – ವಿದ್ಯಾರ್ಥಿಗಳೇ, ಪೋಷಕರೇ ಬನ್ನಿ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?