Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರ ರೋಗಿಗಳ ಸಂಖ್ಯೆಯನ್ನು ಮುಚ್ಚಿಟ್ಟು ಚಿಕಿತ್ಸೆ ಸೌಲಭ್ಯವನ್ನು ಒದಗಿಸದೇ ವಂಚನೆ ಮಾಡುತ್ತಿದೆ : ಎಂ.ಬಿ.ಪಾಟೀಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರ ರೋಗಿಗಳ ಸಂಖ್ಯೆಯನ್ನು ಮುಚ್ಚಿಟ್ಟು ಚಿಕಿತ್ಸೆ ಸೌಲಭ್ಯವನ್ನು ಒದಗಿಸದೇ ವಂಚನೆ ಮಾಡುತ್ತಿದೆ : ಎಂ.ಬಿ.ಪಾಟೀಲ

Bengaluru City

ಸರ್ಕಾರ ರೋಗಿಗಳ ಸಂಖ್ಯೆಯನ್ನು ಮುಚ್ಚಿಟ್ಟು ಚಿಕಿತ್ಸೆ ಸೌಲಭ್ಯವನ್ನು ಒದಗಿಸದೇ ವಂಚನೆ ಮಾಡುತ್ತಿದೆ : ಎಂ.ಬಿ.ಪಾಟೀಲ

Public TV
Last updated: May 15, 2021 4:17 pm
Public TV
Share
2 Min Read
MB PATIL
SHARE

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಸರಕಾರ ಮೌಖಿಕ ಆದೇಶದ ಮೂಲಕ ತಪಾಸಣೆಗಳನ್ನು ಕಡಿಮೆಗೊಳಿಸಲಾಗಿದೆ. ಕರ್ನಾಟಕದಲ್ಲಿ ರೋಗಿಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಅಂಕಿ ಅಂಶಗಳ ತೋರಿಸುವ ಮೂಲಕ ರಾಜ್ಯದ ಜನತೆಯ ಆರೋಗ್ಯದ ಸ್ಥಿತಿಯನ್ನು ತೀರ ಗಂಭೀರವಾಗಿಸುವತ್ತ ಸರ್ಕಾರ ಮುನ್ನಡೆದಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಆರೋಪಿಸಿದ್ದಾರೆ.

ಬಿ.ಎಲ್.ಡಿ.ಇ ವಿಶ್ವವಿದ್ಯಾಲಯದಲ್ಲಿ ಬಸವ ಜಯಂತಿ ಆಚರಣೆಯ ನಂತರ ವೈದ್ಯರನ್ನು ಉದ್ದೇಶಿಸಿ ಮಾತನಾಡಿ ಬಸವ ಜಯಂತಿಯ ಈ ಶುಭ ಸಂದರ್ಭದಲ್ಲಿ ನಾವೆಲ್ಲರೂ ಕೆರೊನಾ ವಿರುದ್ಧ ಇನ್ನೂ ಹೆಚ್ಚುಹೋರಾಟ ನಡೆಸಬೇಕಿದೆ, ಡಾ ಎಂ ಎಸ್ ಬಿರಾದಾರ ಅವರ ಆಕಸ್ಮಿಕ ಅಗಲಿಕೆಯಿಂದ ದೃತಿಗೆಡದೆ ನೀವೆಲ್ಲ ನನ್ನೊಂದಿಗೆ ಕೈಜೋಡಿಸಿ ರೋಗಿಗಳ ಸೇವೆ ಮಾಡೋಣ ಎಂದು ಕರೆ ನೀಡಿದೆ. pic.twitter.com/tDvlWXQxaQ

— M B Patil (@MBPatil) May 15, 2021

ಈ ಕುರಿತು ಹೇಳಿಕೆ ನೀಡಿರುವ ಅವರು ಕರ್ನಾಟಕದಲ್ಲಿ ರಾಜಧಾನಿ ಬೆಂಗಳೂರು ನಗರದಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವುದರಿಂದ ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ ಕಳೆದ ವಾರದಿಂದ ತಪಾಸಣೆಗಳನ್ನು ಅತೀ ಕನಿಷ್ಠಗೊಳಿಸಲಾಗಿದೆ. ಇದರಿಂದ ಪಾಸಿಟಿವ್ ರೋಗಿಗಳ ಸಂಖ್ಯೆ ಸ್ವಾಬಾವಿಕವಾಗಿ ಇಳಿಮುಖವಾಗುತ್ತದೆ. ಇದೇ ಪ್ರಯೋಗವನ್ನು ರಾಜ್ಯಾದ್ಯಂತ ಮಾಡಲು ಹೊರಟಿರುವ ರಾಜ್ಯ ಸರಕಾರ, ಇಂದಿನಿಂದ ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕೇವಲ 10 ಆರ್.ಟಿ.ಪಿ.ಸಿ.ಆರ್ ತಪಾಸಣೆಗೆ ಸೀಮಿತಗೊಳಿಸಿ ಮಾತ್ರ ಮೌಖಿಕ ಆದೇಶ ಹೊರಡಿಸಿದೆ.

Corona 5

ಉದಾಹರಣೆಗೆ ವಿಜಯಪುರ ಜಿಲ್ಲೆಯಲ್ಲಿ ಪೆಭ್ರುವರಿಯಿಂದ ಇಲ್ಲಿಯವರಗೆ ಪ್ರತಿನಿತ್ಯ 4000 ತಪಾಸಣೆಗಳನ್ನು ಮಾಡಲಾಗುತ್ತಿತ್ತು, ಇದೀಗ ಜಿಲ್ಲೆಯಲ್ಲಿ 1660 ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಗಳಿಗೆ ಗರಿಷ್ಠ ಅವಕಾಶ ನೀಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೂಡಾ ಪ್ರತಿನಿತ್ಯ 6000 ಆರ್.ಟಿ.ಪಿ.ಸಿ.ಆರ್  ಟೆಸ್ಟ್‌ಗಳನ್ನು 2500ಕ್ಕೆ ಇಳಿಸಲಾಗಿದೆ. ಇದರಿಂದ ರೋಗಿಗಳ ಸಂಖ್ಯೆ ಇಳಿಮುಖವಾಗಿದೆ ಎಂದು ತೋರಿಸುವ ಸರ್ಕಾರ ನಿಜವಾದ ರೋಗಿಗಳ ಸಂಖ್ಯೆಯನ್ನು ಮುಚ್ಚಿಟ್ಟು ರೋಗಿಗಳಿಗೆ ಚಿಕಿತ್ಸೆ ಸೌಲಭ್ಯವನ್ನು ಒದಗಿಸದೇ ವಂಚನೆ ಮಾಡುತ್ತಿರುವುದು ಅತ್ಯಂತ ಅಮಾನವೀಯ ಕೃತ್ಯ ಎಂದು ಎಂ.ಬಿ.ಪಾಟೀಲ ತಿಳಿಸಿದ್ದಾರೆ.

CORONA VIRUS 2

ಮಹಾನಗರ, ನಗರ, ಪಟ್ಟಣಗಳಲ್ಲಿ ಹೆಚ್ಚಾಗಿದ್ದ ಕೊರೊನಾ ಗ್ರಾಮಾಂತರ ಪ್ರದೇಶಕ್ಕೂ ವ್ಯಾಪಿಸಿದ್ದು, ಅತೀ ಕಡಿಮೆ ಜನಸಾಂದ್ರತೆ ಹೊಂದಿರುವ ಮಲೆನಾಡಿನ ಹಳ್ಳಿಗಳಲ್ಲಿಯೂ ಇದು ವ್ಯಾಪಕವಾಗಿ ಹಬ್ಬುತ್ತಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಇದರ ಹರಡುವಿಕೆಯನ್ನು ಗಮನಿಸಿದರೆ ಈ ರೋಗದ ಭೀಕರತೆ ತಿಳಿಯುತ್ತದೆ.

corona 2 1

ಇಂತಹ ಸ್ಥಿತಿಯಲ್ಲಿ ಸರಕಾರ ಹೆಚ್ಚೆಚ್ಚು ಆರ್.ಟಿ.ಪಿ.ಸಿ.ಆರ್.  ಟೆಸ್ಟ್‌ಗಳನ್ನು ಮಾಡಿ, ಅಗತ್ಯವಿರುವ ರೋಗಿಗಳಿಗೆ ಚಿಕಿತ್ಸೆ ಸೌಲಭ್ಯ, ಔಷಧಿ ಒದಗಿಸಲು ಮುಂದಾಗಬೇಕು ಅದನ್ನು ಬಿಟ್ಟು ವಾಮ ಮಾರ್ಗದ ಮೂಲಕ ರೋಗಿಗಳ ಸಂಖ್ಯೆ ಇಳಿಕೆಯಗಿದೆ ಎಂದು ತೋರಿಸುವ ಮೂಲಕ ಮಾಡಿದೆ ಎಂದು ರಾಜ್ಯದ ಜನತೆಯನ್ನು ಮತ್ತಷ್ಟು ಪ್ರಪಾತಕ್ಕೆ ದೂಡುವ ಕಾರ್ಯ ಇದಾಗಿದೆ ಎಂದು ಎಂ.ಬಿ.ಪಾಟೀಲ ತಿಳಿಸಿದ್ದಾರೆ.

TAGGED:Corona VirusM.B Patilpublictvಉತ್ತರಕನ್ನಡಎಂ.ಬಿ.ಪಾಟೀಲಕೊರೊನಾಬೆಂಗಳೂರುಸರ್ಕಾರ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Amit Shah 2
Latest

ಕ್ಷಮಿಸಿ, ಇನ್ನು 10 ನಿಮಿಷಗಳಲ್ಲಿ ತಲುಪುತ್ತೇನೆ: ಅಭಿಮಾನಿಯ ಮನವಿಗೆ ಅಮಿತ್‌ ಶಾ ಪ್ರತಿಕ್ರಿಯೆ

Public TV
By Public TV
17 minutes ago
Mojtaba Khamenei
Latest

ಸುಟ್ಟು ಹೋಗಿದೆ ತುಟಿ, ಮುಖಕ್ಕೆ ಗಾಯ – ಶೀಘ್ರವೇ ಮೊಜ್ತಾಬಾ ಖಮೇನಿಗೆ ಪ್ಲಾಸ್ಟಿಕ್‌ ಸರ್ಜರಿ

Public TV
By Public TV
42 minutes ago
PM Modi At Hooghly River 1
Latest

ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

Public TV
By Public TV
50 minutes ago
byadarahalli Crime
Bengaluru City

ಅವಾಯ್ಡ್ ಮಾಡಿದ್ದಕ್ಕೆ ಬೆಂಕಿಯಿಟ್ಟು ಕೊಲೆ – ಹಂತಕಿಯ ಪ್ಲ್ಯಾನ್‌ ಕೇಳಿ ಪೊಲೀಸರೇ ಶಾಕ್

Public TV
By Public TV
2 hours ago
DK Shivakumar 1 1
Bengaluru City

ದೆಹಲಿ ಅಂಗಳದಲ್ಲಿ ಡಿಸಿಎಂ ಡಿಕೆಶಿ ಪವರ್ ಕ್ಲೈಮ್!

Public TV
By Public TV
2 hours ago
Mantralaya Hundi Counting 1 1
Districts

ಬಿರು ಬೇಸಿಗೆಯಲ್ಲೂ ಮಂತ್ರಾಲಯಕ್ಕೆ ಭಕ್ತರ ದಂಡು – 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?