Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಬಿಎಸ್‍ವೈ ಬದಲಾವಣೆ ವಿಚಾರ – ಒಂದು ವಾರ ಕಾಯಿರಿ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಸಿಎಂ ಬಿಎಸ್‍ವೈ ಬದಲಾವಣೆ ವಿಚಾರ – ಒಂದು ವಾರ ಕಾಯಿರಿ: ಡಿಕೆಶಿ

Bagalkot

ಸಿಎಂ ಬಿಎಸ್‍ವೈ ಬದಲಾವಣೆ ವಿಚಾರ – ಒಂದು ವಾರ ಕಾಯಿರಿ: ಡಿಕೆಶಿ

Public TV
Last updated: July 18, 2021 3:51 pm
Public TV
Share
2 Min Read
DK SHIVAKUMAR 1 4
SHARE

ಬಾಗಲಕೋಟೆ: ಸಿಎಂ ಬಿ.ಎಸ್ ಯಡಿಯೂರಪ್ಪ ಬದಲಾವಣೆ ವಿಚಾರಕ್ಕೆ ಒಂದು ವಾರ ಕಾಯಿರಿ ಎಂದು ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

BS YEDIYURAPPA medium

ಬನಹಟ್ಟಿಯಲ್ಲಿ ನೇಕಾರ ಸಮುದಾಯದೊಂದಿಗೆ ಸಂವಾದ ನಡೆಸಿ, ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಅವರ ಪಕ್ಷದ ಮೀಟಿಂಗ್ ಕರೆದಿದ್ದಾರಲ್ಲ. ಅಸೆಂಬ್ಲಿನೇ ಕರೆದಿಲ್ಲ, ಇದು ಉತ್ತರ ಕರ್ನಾಟಕದ ನಿರ್ಲಕ್ಷ್ಯ ಕಾಣುತ್ತಿದೆ. ಎರಡು ವರ್ಷಗಳಿಂದ ಬೆಳಗಾವಿಯಲ್ಲಿ ಅಧಿವೇಶನ ಕರೆದಿಲ್ಲ. ಸುವರ್ಣ ಸೌಧದಲ್ಲಿ ಸೀಟು, ಚೇರ್ ಗಳನ್ನು ಹೆಗ್ಗಣಗಳು ತಿನ್ನುತ್ತಿವೆ. ಸುವರ್ಣಸೌಧದಲ್ಲಿ ಅಸೆಂಬ್ಲಿ ಕರೆಯುವುದು ಬಿಟ್ಟು ಮೀಟಿಂಗ್ ಮಾಡಿಕೊಂಡು ಕೂತಿದ್ದಾರೆ. ಇದು ಅವರ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಗೊತ್ತಾಗುತ್ತೆ. ಅಲ್ಲಿ ಅಧಿವೇಶನ ನಡೆಸದಿದ್ದರೆ ಅದನ್ನು ಬಾಡಿಗೆಯಾದರೂ ಕೊಡಲಿ. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಬೆಳಗಾವಿಯಲ್ಲಿ ಸುವರ್ಣಸೌಧ ಕಟ್ಟಲಾಗಿದೆ ಎಂದು ಗುಡುಗಿದ್ದಾರೆ.

dk shivakumar 6

ಸಿಎಂ ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಯಡಿಯೂರಪ್ಪ ಅವರನ್ನು ಇಳಿಸೋದು, ಏರಿಸೋದು ಕೂರಿಸೋದು ಅವರ ಪಾರ್ಟಿಗೆ ಬಿಟ್ಟಿದ್ದು. ಯಡಿಯೂರಪ್ಪ ವಿರುದ್ಧ ಶಾಸಕರು ಭ್ರಷ್ಟಾಚಾರದ ಬಗ್ಗೆ ಹೇಳುತ್ತಿದ್ದಾರೆ. ಆದರೆ ಶಾಸಕರು ಹೇಳುತ್ತಿರೋದು ಸರಿಯಲ್ಲ ಅಂತ ಹೈಕಮಾಂಡ್ ಹೇಳುತ್ತಿಲ್ಲ. ಹಾಗಿದ್ದರೆ ಅದು ನಿಜ ಇರಬೇಕಲ್ಲ. ಇಲ್ಲದಿದ್ರೆ ಶಾಸಕರು ಹೇಳೋದು ಸರಿ ಇಲ್ಲ ಅಂತ ಹೈಕಮಾಂಡ್ ಹೇಳಬಹುದಿತ್ತು, ಹೇಳುತ್ತಿಲ್ಲ. ಇದರ ಅರ್ಥ ಏನು ಅಂತ ಮಾಡಿಕೊಳ್ಳೋದು. ಬಿಎಸ್ ವೈ ಸಿಎಂ ಖುರ್ಚಿ ಉಳಿಯುತ್ತಾ ಎಂಬ ಪ್ರಶ್ನೆಗೆ, ನನ್ ಚೇರ್ ಏನೋ ಇದೆಯಪ್ಪಾ, ಬಿಗಿಯಾಗಿದೆ. ಕೆಳಗೆ ಕೂತ ಬೆಂಚ್ ತಟ್ಟಿ ತೋರಿಸಿ ಡಿಕೆಶಿ ವ್ಯಂಗ್ಯವಾಡಿದರು. ಇದನ್ನೂ ಓದಿ: ಬಾದಾಮಿ ಜನ ಒಳ್ಳೆಯವರು, ಚಾಮುಂಡೇಶ್ವರಿ ಜನ ಸೋಲಿಸಿಬಿಟ್ರು: ಸಿದ್ದರಾಮಯ್ಯ

Surjewala

ಬಿಎಸ್‍ವೈ ಭೋಜನಾ ಕೂಟ ಆಯೋಜನೆ ವಿಚಾರಕ್ಕೆ. ಅವರ ಪಕ್ಷದ ಬಗ್ಗೆ ನನಗೆ ಬೇಡಾ ಎಂದರು. ಸಿದ್ದು, ಡಿಕೆಶಿ ಹೈಕಮಾಂಡ್ ದೆಹಲಿಗೆ ಬುಲಾವ್ ವಿಚಾರಕ್ಕೆ ನಮ್ಮ ಪಾರ್ಟಿ ಮೀಟಿಂಗ್ ಇದೆ. ಎಲ್ಲ ರಾಜ್ಯದ ಅಧ್ಯಕ್ಷ, ಸಿಎಲ್‍ಪಿ ನಾಯಕರನ್ನು ಪಕ್ಷದ ಮುಂದಿನ ನಿರ್ಧಾರದ ಬಗ್ಗೆ ಚರ್ಚೆಗೆ ಕರೆದಿದ್ದಾರೆ. ನಾನು ಕಳೆದ ತಿಂಗಳು ದೆಹಲಿಗೆ ಹೋಗಿದ್ದೆ. ಕೆಲವು ಟೈಂ ಪಾರ್ಲಿಮೆಂಟ್ ನಡೆಯುತ್ತಿರುತ್ತದೆ. ನಮ್ಮ ಎಂಎಲ್‍ಎ, ಎಂಪಿಗಳು ಇರುತ್ತಾರೆ. ಹಾಗಾಗಿ ನಮ್ಮನ್ನು ಕರೆದು ಚರ್ಚೆ ಮಾಡ್ತಾರೆ. ಸುರ್ಜೆವಾಲ್ ಅವರು ನಮ್ಮ ರಾಜ್ಯದಲ್ಲಿ ಪರಾಭವಗೊಂಡ, ಪಕ್ಷದ ಪದಾಧಿಕಾರಿಗಳು ಭೇಟಿಯಾಗುವುದು ನಿಗದಿಯಾಗಿದೆ. ಮೊದಲು ಮಂಗಳೂರು, ಎರಡನೇಯದು ತುಮಕೂರು, ಹುಬ್ಬಳ್ಳಿ, ಧಾರವಾಡ ಸೇರಿದಂತೆ ರಾಜ್ಯದ ಎಲ್ಲಾ ವಿಭಾಗದಲ್ಲೂ ಭೇಟಿಯಾಗುತ್ತಾರೆ. ಸುರ್ಜೆವಾಲಾ ರಾಜ್ಯದ ಎಲ್ಲಾ ಡಿವಿಜನ್ ಗೆ ಭೇಟಿ ಕೊಡಲಿದ್ದಾರೆ. ಸಮಾವೇಶ, ಪಕ್ಷದ ಅಭ್ಯರ್ಥಿಗಳೊಂದಿಗೆ ಚರ್ಚೆ ಮಾಡಲಿದ್ದಾರೆ.ಪಕ್ಷದ ಸಂಘಟನೆಗಾಗಿ ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದರು.

bgk govinda karajola

ಸಿದ್ದರಾಮಯ್ಯ ಮುಂದಿನ ಸಿಎಂ ಎಂಬ ಹೇಳಿಕೆಗಳ ವಿಚಾರಕ್ಕೆ ನನಗೆ ಗೊತ್ತಿಲ್ಲಪ್ಪ, ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಜಾರಿಕೊಂಡರು. ಮದುವೆಗೆ ಮುಂಚೆ ಕಾಂಗ್ರೆಸ್‍ನವರು ಮಕ್ಕಳು ಮಾಡೋಕೆ ಹೊರಟಿದ್ದಾರೆಂಬ ಕಾರಜೋಳ ವ್ಯಂಗ್ಯದ ಹೇಳಿಕೆಗೆ. ಹೌದಾ, ಅವ್ರಿಗೂ ಗೊತ್ತಾಗಿದಿಯಾ ಮಗು ಆಗುತ್ತೆ ಅಂತಾ? ಕಾರಜೋಳ ವ್ಯಂಗ್ಯ ಹೇಳಿಕೆಗೆ ಡಿಕೆಶಿ ವ್ಯಂಗ್ಯವಾಗಿಯೇ ಪ್ರತಿಕ್ರಿಯೆ ಕೊಟ್ಟರು. ಮಗು ಆಗುತ್ತೆ ಅಂತಾ ಅವ್ರಿಗೂ ಗೊತ್ತಾಗಿದೆ ತಾನೆ? ಅವ್ರಿಗೂ ಕಾಂಗ್ರೆಸ್ ಬರುತ್ತೆ ಅಂತಾ ಗೊತ್ತಾಗಿದೆ ತಾನೆ ಬಹಳ ಸಂತೋಷ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

TAGGED:bjpBS YediyurappacmcongressDK ShivakumarPublic TVಕಾಂಗ್ರೆಸ್ಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬಿಎಸ್ ಯಡಿಯೂರಪ್ಪಬಿಜೆಪಿಮುಖ್ಯಮಂತ್ರಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Assam CM Himanta Biswa Sarma
Latest

Today’s Chanakya Exit Polls | ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು

Public TV
By Public TV
36 seconds ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ 63 ಸ್ಥಾನ

Public TV
By Public TV
40 minutes ago
AMIT SHAH NARENDRA MODI
Latest

Today’s Chanakya Exit Polls | ಮೋದಿ-ಶಾ ತಂತ್ರಕ್ಕೆ ದೀದಿ ಕೋಟೆ ಛಿದ್ರ – ಬಂಗಾಳದಲ್ಲಿ ಬಿಜೆಪಿ ಬಿಗ್‌ ಬಾಸ್‌!

Public TV
By Public TV
46 minutes ago
Dharmendra Pradhan
Bengaluru City

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಖಚಿತ: ಧರ್ಮೇಂದ್ರ ಪ್ರಧಾನ್ ವಿಶ್ವಾಸ

Public TV
By Public TV
56 minutes ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಇಟಿ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
1 hour ago
pinarayi vijayan
Latest

Today’s Chanakya Exit Polls | ಕೇರಳದಲ್ಲಿ ನೇರ ಪೈಪೋಟಿ – ಪಿಣರಾಯಿ ಹ್ಯಾಟ್ರಿಕ್‌ ಕನಸಿಗೆ UDF ಅಡ್ಡಗಾಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?