Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿಎಂ ಯಡಿಯೂರಪ್ಪ ತಕ್ಷಣವೇ ರಾಜೀನಾಮೆ ನೀಡಬೇಕು- ಸಿದ್ದರಾಮಯ್ಯ ಒತ್ತಾಯ

Public TV
Last updated: December 24, 2020 5:04 pm
Public TV
Share
3 Min Read
SIDDU BSY
SHARE

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ದತಿಗೆ ರಾಜ್ಯ ಹೈಕೋರ್ಟ್ ನಿರಾರಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ @BSYBJP ಅವರು ತಕ್ಷಣ ರಾಜೀನಾಮೆ ನೀಡಿ ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು. 1/9#ResignBSY

— Siddaramaiah (@siddaramaiah) December 24, 2020

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ದತಿಗೆ ರಾಜ್ಯ ಹೈಕೋರ್ಟ್ ನಿರಾರಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಕ್ಷಣ ರಾಜೀನಾಮೆ ನೀಡಿ ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು. ಅವರು ಕಾನೂನುಬಾಹಿರವಾಗಿ ಜಮೀನನ್ನು ಡಿನೋಟಿಫೈ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು Cognizable offence ಆಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಡಿಸೆಂಬರ್ 22ರ ಆದೇಶದಲ್ಲಿ ಹೈಕೋರ್ಟ್ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಬರೆದಿದ್ದಾರೆ.

‘’ @BSYBJP ಅವರು ಕಾನೂನುಬಾಹಿರವಾಗಿ ಜಮೀನನ್ನು ಡಿನೋಟಿಫೈ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು Cognizable offence ಆಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಡಿಸೆಂಬರ್ 22ರ ಆದೇಶದಲ್ಲಿ ಹೈಕೋರ್ಟ್ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. 2/9#ResignBSY

— Siddaramaiah (@siddaramaiah) December 24, 2020

ಕೆಐಎಡಿಬಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿಎಸ್‍ವೈ ಪಾತ್ರದ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2015ರಲ್ಲಿ ಎಫ್‍ಐಆರ್ ಸಲ್ಲಿಸಿದ್ದು, ಲೋಕಾಯುಕ್ತ ನ್ಯಾಯಾಲಯ ವಿಚಾರಣೆ ಕೂಡ ನಡೆಸಿತ್ತು. ಇದರಲ್ಲಿ ಯಡಿಯೂರಪ್ಪ ಅವರನ್ನು ಎರಡನೇ ಆರೋಪಿಯಾಗಿ ಮಾಡಿದ್ದರು. ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ತಮ್ಮ ವಿರುದ್ಧ ದೂರು ದಾಖಲಿಸಿರುವುದು ಕಾನೂನುಬಾಹಿರ ಕ್ರಮವಾಗಿರುವ ಕಾರಣ ಪ್ರಕರಣವನ್ನು ರದ್ದುಪಡಿಸಬೇಕೆಂಬ ಬಿಎಸ್‍ವೈ ಕೋರಿಕೆಯನ್ನು ಹೈಕೋರ್ಟ್ ತಿರಸ್ಕರಿಸಿರುವುದರಿಂದ ಬಿ.ಎಸ್.ಯಡಿಯೂರಪ್ಪನವರಿಗೆ ರಾಜೀನಾಮೆ ಹೊರತು ಬೇರೆ ದಾರಿ ಇಲ್ಲದಂತಾಗಿದೆ ಎಂದು ತಿಳಿಸಿದ್ದಾರೆ.

ಕೆಐಎಡಿಬಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಪ್ರಕರಣದಲ್ಲಿ ಮುಖ್ಯಮಂತ್ರಿ @BSYBJP ಪಾತ್ರದ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2015ರಲ್ಲಿ ಎಫ್ ಐ ಆರ್ ಸಲ್ಲಿಸಿದ್ದು, ಲೋಕಾಯುಕ್ತ ನ್ಯಾಯಾಲಯ ವಿಚಾರಣೆ ಕೂಡಾ ನಡೆಸಿತ್ತು. ಇದರಲ್ಲಿ ಯಡಿಯೂರಪ್ಪ ಅವರನ್ನು ಎರಡನೇ ಆರೋಪಿಯಾಗಿ ಮಾಡಿದ್ದರು. 3/9#ResignBSY

— Siddaramaiah (@siddaramaiah) December 24, 2020

ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿದರೆ ತನ್ನ ಅಧಿಕಾರದ ಬಲದಿಂದ ತನಿಖೆಯ ಹಾದಿ ತಪ್ಪಿಸುವ ಸಾಧ್ಯತೆಗಳಿವೆ. ತಾವು ಮುಖ್ಯಮಂತ್ರಿಯಾದ ಕೂಡಲೇ ಈ ಪ್ರಕರಣದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ಪಡೆದಿರುವುದೇ ಇದಕ್ಕೆ ಸಾಕ್ಷಿ. ಡಿನೋಟಿಫಿಕೇಷನ್ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ನ್ಯಾಯಾಲಯದ ಕಣ್ಗಾವಲಿನಲ್ಲಿ ನಡೆಸಬೇಕೆಂದು ಹೈಕೋರ್ಟ್ ನ್ಯಾಯಮೂರ್ತಿಗಳು ತಮ್ಮ ಆದೇಶದಲ್ಲಿ ತಿಳಿಸಿರುವುದು ಯಡಿಯೂರಪ್ಪನವರು ತನಿಖೆ ಮೇಲೆ ಪ್ರಭಾವ ಬೀರಬಹುದೆನ್ನುವ ಗುಮಾನಿಯೂ ಕಾರಣ ಎಂದು ದೂರಿದ್ದಾರೆ.

ಡಿನೋಟಿಫಿಕೇಷನ್ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ನ್ಯಾಯಾಲಯದ ಕಣ್ಗಾವಲಿನಲ್ಲಿ ನಡೆಸಬೇಕೆಂದು ಹೈಕೋರ್ಟ್ ನ್ಯಾಯಮೂರ್ತಿಗಳು ತಮ್ಮ ಆದೇಶದಲ್ಲಿ ತಿಳಿಸಿರುವುದು @BSYBJP ಅವರು ತನಿಖೆ ಮೇಲೆ ಪ್ರಭಾವ ಬೀರಬಹುದೆನ್ನುವ ಗುಮಾನಿಯೂ ಕಾರಣ. 6/9#ResignBSY

— Siddaramaiah (@siddaramaiah) December 24, 2020

ಯಡಿಯೂರಪ್ಪನವರ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದು, ಇದು ಸಾಮಾನ್ಯ ಡಿನೋಟೀಫಿಕೇಷನ್ ಪ್ರಕರಣ ಅಲ್ಲ. ಕೈಗಾರಿಕಾ ಸ್ಥಾಪನೆಗಾಗಿ ಸ್ವಾಧೀನ ಪಡಿಸಿಕೊಂಡಿದ್ದ ಜಮೀನನ್ನು ಉದ್ಯಮಿಗಳಿಗೆ ಹಂಚಿಕೆ ಮಾಡಿದ ನಂತರ ಡಿನೋಟೀಫಿಕೇಷನ್ ಮಾಡಲಾಗಿದೆ. ಪ್ರಕರಣದ ಗಂಭೀರತೆಯನ್ನು ನ್ಯಾಯಮೂರ್ತಿಗಳು ಕೂಡಾ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ ಎಂದು ಸಿದ್ದರಾನಮಯ್ಯ ಆರೋಪಿಸಿದ್ದಾರೆ.

ನಾ ಕಾವೂಂಗಾ, ನಾ ಕಾನೇ ದೂಂಗಾ ಎಂದು ಘೋಷಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವರದ್ದೇ ಪಕ್ಷದ ಮುಖ್ಯಮಂತ್ರಿಯವರ ಮೇಲಿನ ಈ ಗಂಭೀರ ಆರೋಪ ಕಣ್ಣಿಗೆ ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ದೇಶಪಾಂಡೆ ಮತ್ತು ಯಡಿಯೂರಪ್ಪ ವಿರುದ್ಧದ ಆರೋಪಗಳು ಭಿನ್ನವಾದವು. ಅವರ ವಿರುದ್ಧ ಅಕ್ರಮ ಡಿನೋಟಿಫೈ ಆರೋಪ ಇರಲಿಲ್ಲ. ಉದ್ದಿಮೆಗಳಿಗೆ ಜಮೀನು ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಖಾಸಗಿ ದೂರಿನಲ್ಲಿ ಆರೋಪಿಸಲಾಗಿತ್ತು. ಅದನ್ನು ಹೈಕೋರ್ಟ್ ಮಾನ್ಯ ಮಾಡಿಲ್ಲ. 9/9 #ResignBSY

— Siddaramaiah (@siddaramaiah) December 24, 2020

ದೇಶಪಾಂಡೆ ಮತ್ತು ಯಡಿಯೂರಪ್ಪ ವಿರುದ್ಧದ ಆರೋಪಗಳು ಭಿನ್ನವಾದವು. ಅವರ ವಿರುದ್ಧ ಅಕ್ರಮ ಡಿನೋಟಿಫೈ ಆರೋಪ ಇರಲಿಲ್ಲ. ಉದ್ದಿಮೆಗಳಿಗೆ ಜಮೀನು ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಖಾಸಗಿ ದೂರಿನಲ್ಲಿ ಆರೋಪಿಸಲಾಗಿತ್ತು. ಅದನ್ನು ಹೈಕೋರ್ಟ್ ಮಾನ್ಯ ಮಾಡಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

TAGGED:BS YediyurappadenotificationPublic TVResignationsiddaramaiahಡಿನೋಟೀಫಿಕೇಷನ್ಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪರಾಜೀನಾಮೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

SAROJADEVI
ಸರೋಜಾದೇವಿ ವೈಕುಂಠ ಸಮಾರಾಧನೆ – ಭಾಗಿಯಾದ ಸೆಲೆಬ್ರೆಟಿಗಳು
Cinema Karnataka Latest Sandalwood Top Stories
Toxic movie
ಮತ್ತೆ ಟಾಕ್ಸಿಕ್ ಅಖಾಡಕ್ಕೆ ರಾಕಿಭಾಯ್
Cinema Latest Sandalwood Top Stories
Om Saiprakash
ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Cinema Latest Sandalwood Top Stories
Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories
Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post

You Might Also Like

Joe Root
Cricket

ವಿಕೆಟ್‌ ಪಡೆಯಲು ಪರದಾಡಿದ ಬೌಲರ್‌ಗಳು – ಭರ್ಜರಿ 186 ರನ್‌ ಮುನ್ನಡೆಯಲ್ಲಿ ಇಂಗ್ಲೆಂಡ್‌

Public TV
By Public TV
4 hours ago
An intelligence department constable committed suicide in Chikkamagaluru
Chikkamagaluru

ಚಿಕ್ಕಮಗಳೂರು | ಡೆತ್‌ನೋಟ್‌ ಬರೆದಿಟ್ಟು ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

Public TV
By Public TV
5 hours ago
01 10
Big Bulletin

ಬಿಗ್‌ ಬುಲೆಟಿನ್‌ 25 July 2025 ಭಾಗ-1

Public TV
By Public TV
5 hours ago
02 11
Big Bulletin

ಬಿಗ್‌ ಬುಲೆಟಿನ್‌ 25 July 2025 ಭಾಗ-2

Public TV
By Public TV
5 hours ago
03 8
Big Bulletin

ಬಿಗ್‌ ಬುಲೆಟಿನ್‌ 25 July 2025 ಭಾಗ-3

Public TV
By Public TV
5 hours ago
Veda Krishnamurthy
Chikkamagaluru

ಅಂತಾರಾಷ್ಟ್ರೀಯ ಕ್ರಿಕೆಟಿಗೆ ಕನ್ನಡತಿ ವೇದಾ ಕೃಷ್ಣಮೂರ್ತಿ ವಿದಾಯ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?