Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಸಿಡಿ ಬಗ್ಗೆ ಗೊತ್ತಿಲ್ಲ, ರಾಜಕಾರಣದ ವೈಯಕ್ತಿಕ ಜೀವನದಲ್ಲಿ ಕಹಿ ಘಟನೆಗಳು ಇರ್ತವೆ: ಜಾರಕಿಹೊಳಿ

Public TV
Last updated: January 14, 2021 10:11 pm
Public TV
Share
3 Min Read
Ramesh Jarkiholi 1
SHARE

ಬೆಳಗಾವಿ: ಸಿಡಿ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಹ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಸಚಿವರಿಗೆ ಶುಭಾಶಯ ಕೋರಿದ್ದಾರೆ. ಸಂಪುಟ ವಿಸ್ತರಣೆಯಲ್ಲಿ ಸಿಎಂ ತೆಗೆದುಕೊಂಡ ನಿರ್ಣಯಕ್ಕೆ ಬೆನ್ನಲುಬಾಗಿ ನಿಲ್ಲುತ್ತೇವೆ. ದೊಡ್ಡ ಪಕ್ಷದಲ್ಲಿ ಅಸಮಾಧಾನ ಸಹಜ ಅದನ್ನ ಪಕ್ಷದವರು ಸರಿ ಪಡಿಸುತ್ತಾರೆ ಎಂದರು. ಇದೇ ವೇಳೆ ಸಿಡಿ ಬಾಂಬ್ ಕುರಿತು ಮಾತನಾಡಿದ ಅವರು, ಸಿಡಿ ಇದೆಯೋ, ಇಲ್ಲವೋ ಗೊತ್ತಿಲ್ಲ. ಈ ರೀತಿಯ ಸಿಡಿಗಳು ಬರ್ತವೆ ಹೋಗುತ್ತವೆ. ರಾಜಕಾರಣದಲ್ಲಿ, ವೈಯಕ್ತಿಕ ಜೀವನದಲ್ಲಿ ಈ ರೀತಿ ಮಾತನಾಡಬಾರದು. ಏನು ಸಿಡಿ ಇವೆ ಗೊತ್ತಿಲ್ಲ, ರಾಜಕಾರಣದ ಅವರ ವೈಯಕ್ತಿಕ ಜೀವನದಲ್ಲಿ ಕಹಿ ಘಟನೆಗಳು ಇರುತ್ತವೆ. ಅದರ ಬಗ್ಗೆ ಮಾತಾಡಬಾರದು ಎಂದರು.

cd politics e1610627483453

ಕಷ್ಟದಲ್ಲಿರುವ ರಾಜಕಾರಣಿಗಳಿಗೆ ನೈತಿಕ ಸ್ಥೈರ್ಯ ನೀಡಬೇಕು. ಅವರನ್ನು ಡ್ಯಾಮೇಜ್ ಮಾಡಬಾರದು, ಬರೀ ರಾಜಕಾರಣ ಮಾಡಬೇಕು. ಯಡಿಯೂರಪ್ಪನವರು ಬ್ಲ್ಯಾಕ್ ಗೆ ಹೆದರುವ ರಾಜಕಾರಣಿ ಅಲ್ಲ. ತಮ್ಮ ಜೀವನದುದ್ದಕ್ಕೂ ಹೋರಾಟ ಮಾಡಿಕೊಂಡು ಬಂದ ಮನುಷ್ಯ. ಯಾವ ಸಿಡಿ ಇಲ್ಲ, ಎನೂ ಇಲ್ಲ ಎಂದು ತಿಳಿಸಿದರು.

ಅಸಮಾಧಾನಿತ ಕೆಲ ಶಾಸಕರು ಗೃಹ ಸಚಿವ ಅಮಿತ್ ಶಾಗೆ ದೂರು ನೀಡುವ ಕುರಿತು ಪ್ರತಿಕ್ರಿಯಿಸಿದ ಅವರು, ಸೋತವರಿಗೆ ಕೊಡ್ತಾರೆ, ಬಿಡ್ತಾರೆ ಗೊತ್ತಿಲ್ಲ. ಯೋಗೇಶ್ವರ್ ಗೆ ಅಂದು ನಮ್ಮನ್ನ ಒಗ್ಗೂಡಿಸುವುದು ಯಾಕೆ ಬೇಕಿತ್ತು, ಕಷ್ಟಪಟ್ಟು ಆರೋಗ್ಯ ಹಾಳು ಮಾಡಿಕೊಂಡು, ಸಾಲ ಮಾಡಿಕೊಂಡು ಮಾಡುವುದು ಯಾಕೆ ಬೇಕಿತ್ತು? ಬಿಜೆಪಿ ಸರ್ಕಾರ ರಚಿಸಲು ತಮ್ಮ ಮನೆಯ ಮೇಲೆ 9 ಕೋಟಿ ರೂ. ಸಾಲ ಮಾಡಿಕೊಂಡಿದ್ದಾರೆ. ಎಂಟಿಬಿ ನಾಗರಾಜ್ ಕಡೆಯಿಂದ ಸಿ.ಪಿ.ಯೋಗೇಶ್ವರ್ ಅಂದು ಸಾಲ ತಂದಿದ್ದರು. ಈಗ ಮಾತನಾಡುವವರು ಆಗ ಎಲ್ಲಿದ್ದರು ಎಂದು ರಮೇಶ್ ಅಸಮಾಧಾನಿತ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

bgk yatnal 2

ಯೋಗೇಶ್ವರ್ ಗೆ ಸಚಿವ ಸ್ಥಾನ ಸಿಕ್ಕಿರುವುದು ಸರಿಯಾಗಿದೆ. ಈ ಸರ್ಕಾರದ ರಚನೆಯಲ್ಲಿ ಯೋಗೇಶ್ವರ್ ಪಾತ್ರ ಬಹಳ ದೊಡ್ಡದಿದೆ ಎಂದು ಯೋಗೇಶ್ವರ್ ಪರ ರಮೇಶ್ ಬ್ಯಾಟಿಂಗ್ ಮಾಡಿದರು. ಅಲ್ಲದೆ ಭ್ರಷ್ಟರಿಗೆ ರಮೇಶ್ ಸಾಥ್ ಕೊಡುತ್ತಿದ್ದಾರೆ ಎಂಬ ವಿಶ್ವನಾಥ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ವಿಶ್ವನಾಥ್ ಮಾತಾಡಿರುವುದು ನಮಗೆ ಆಶೀರ್ವಾದ, ಅದರ ಬಗ್ಗೆ ನೋ ಕಮೆಂಟ್ಸ್ ಎಂದಿದ್ದಾರೆ.

ನಾಯಕತ್ವ ಬದಲಾವಣೆ ಆದರೆ ನಿಮ್ಮ ನಿಲುವೇನು ಎಂಬುದರ ಕುರಿತು ಉತ್ತರಿಸಿದ ಅವರು, ನಾವು ಯಡಿಯೂರಪ್ಪ ಪರವಾಗಿ ಇರುತ್ತೇವೆ. ಹಾದಿ ಬೀದಿಯಲ್ಲಿ ಮಾತನಾಡಲು ಆಗಲ್ಲ, ಎಲ್ಲಿ ಮಾತಾಡಬೇಕು ಅಲ್ಲಿ ಮಾತನಾಡುತ್ತೇವೆ. ಯೋಗೇಶ್ವರ್ ಮುಖ್ಯವಾಗಿದ್ದವರು ಎಂದಿದ್ದಾರೆ.

DVG BSY

ಶಾಸಕ ಮುನಿರತ್ನ ನೂರಕ್ಕೆ ನೂರರಷ್ಟು ಪ್ರಮಾಣ ವಚನ ಸ್ವೀಕರಿಸುತ್ತಾರೆ ಅಂದುಕೊಂಡದ್ದೆ. ಮುನಿರತ್ನ ಈಗ ನರ್ವಸ್ ಆಗಬಾರದು ಮುಂದಿನ ದಿನಗಳಲ್ಲಿ ಹೈಕಮಾಂಡ್ ಜತೆಗೆ ಮಾತನಾಡಿ ಮಂತ್ರಿ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಅವರ ಪರವಾಗಿ ಪ್ರಯತ್ನ ಮಾಡುತ್ತೇವೆ. ಮುನಿರತ್ನ ಜೊತೆ ಫೋನ್ ಮಾಡಿ ಮಾತನಾಡಿದ್ದೇನೆ. ನಾನು ಬಾಂಬ್ ಟೀಮ್ ನ ಕ್ಯಾಪ್ಟನ್ ಅಲ್ಲ, ಕೊನೆಯ ಹದಿನೇಳನೆಯವನು. ಮುನಿರತ್ನ ಮತ್ತು ನಾಗೇಶ್ ಡ್ರಾಪ್ ಆಗ್ತಾರೆ ಎಂದು ನನಗೆ ಕಲ್ಪನೆ ಇರಲಿಲ್ಲ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಸಿ.ಪಿ.ಯೋಗೇಶ್ವರ್ ಹದಿನೈದು ದಿನ ಕುಟುಂಬ ಬಿಟ್ಟು ನಮ್ಮ ಜತೆಗಿದ್ದರು. 2023ರ ಚುನಾವಣೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಗೆದ್ದು ಆಗ ಅವರ ಹಕ್ಕು ಚಲಾಯಿಸಿ ಸರಿಯಾಗಿ ಸಚಿವರಾಗುವುದು ಒಳ್ಳೆಯದು. ಈಗಿನ ಸಂದರ್ಭಗಳನ್ನ ನೋಡಿ ತಿಳಿದುಕೊಳ್ಳಬೇಕು ಎಂದು ಅಸಮಾಧಾನ ಶಾಸಕರಿಗೆ ಟಾಂಗ್ ನೀಡಿದ್ದಾರೆ.

vlcsnap 2018 12 04 10h28m05s109

ಜಿ.ಪಂ, ತಾ.ಪಂ ಚುನಾವಣೆ ಆದ ಬಳಿಕ ಸಂಪುಟ ವಿಸ್ತರಣೆ ಆಗಬಹುದು. ಹೈಕಮಾಂಡ್ ಇದರ ಬಗ್ಗೆ ನಿರ್ಣಯ ತೆಗೆದುಕೊಳ್ಳುತ್ತದೆ. ಬೆಳಗಾವಿ, ಬೆಂಗಳೂರಿಗೆ ಸರ್ಕಾರ ಸೀಮಿತವಾಗಿದೆ ಎಂಬ ರೇಣುಕಾಚಾರ್ಯ ಹೇಳಿಕೆ ವಿಚಾರದ ಕುರಿತು ಮಾತನಾಡಿ, ರೇಣುಕಾಚಾರ್ಯ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಇಟ್ಟುಕೊಂಡು ಕೂರುವ ಬದಲು ಬಿಡುಗಡೆ ಮಾಡಿದರೆ ಒಳ್ಳೆಯದು. ಸಿಎಂ ಯಡಿಯೂರಪ್ಪ ಮಾತು ಕೊಟ್ಟಂತೆ ನಡೆಯುತ್ತಾರೆ ಅವರ ಬೆನ್ನಿಗೆ ನಾವು ನಿಲ್ಲುತ್ತೇವೆ.

TAGGED:Basangouda Patil Yatnalcabinet expansionCM BS YediyurappaPublic TVramesh jarkiholiಪಬ್ಲಿಕ್ ಟಿವಿಬಸನಗೌಡ ಪಾಟೀಲ್ ಯತ್ನಾಳ್ರಮೇಶ್ ಜಾರಕಿಹೊಳಿಸಚಿವ ಸಂಪುಟ ವಿಸ್ತರಣೆಸಿಎಂ ಬಿ.ಎಸ್.ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema Updates

Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
10 hours ago
Vikram Sugumaran
ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ
12 hours ago
Vaishnavi Gowda Seetha Rama Serial Anukool Mishra
ಸೀರಿಯಲ್ ನಟಿ ವೈಷ್ಣವಿ ಗೌಡ ಮದುವೆ ಶಾಸ್ತ್ರಗಳು ಆರಂಭ‌
14 hours ago
shivarame gowda
ಕಮಲ್ ಹೇಳಿಕೆ ನೋಡಿದ್ರೆ.. ಕನ್ನಡಿಗರೆಲ್ಲಾ ತಮಿಳಿಗೆ ಹುಟ್ಟಿದ್ದಾರೆ ಅನ್ನೋ ರೀತಿಯಿದೆ – ಶಿವರಾಮೇಗೌಡ ಲೇವಡಿ
15 hours ago

You Might Also Like

virat kohli 6
Cricket

ಬಂದಿದ್ದು ಸಾಮಾನ್ಯ ಆಟಗಾರನಾಗಿ – ಕಟ್ಟಿದ್ದು RCB ಮಹಾ ಸಾಮ್ರಾಜ್ಯ!

Public TV
By Public TV
7 minutes ago
RCB 6
Latest

IPL Final: ಆರ್‌ಸಿಬಿ ಚಾಂಪಿಯನ್‌ ಆದ್ರೆ ಸಿಗಲಿದೆ 20 ಕೋಟಿ!

Public TV
By Public TV
13 minutes ago
School Students
Bengaluru City

SSLC ಫೇಲ್ ಆದ್ರೂ ಶಾಲೆಗೆ ಹೋಗ್ಬೋದು – ರೂಲ್ಸ್ ಏನು?

Public TV
By Public TV
23 minutes ago
rajat patidar shreyas iyer
Cricket

IPL Final – ಮೀಸಲು ದಿನವೂ ಮಳೆಯಿಂದ ಪಂದ್ಯ ರದ್ದಾದ್ರೆ ಚಾಂಪಿಯನ್‌ ಯಾರು?

Public TV
By Public TV
45 minutes ago
RCB vs PBKS
Cricket

IPL Final | ಚೊಚ್ಚಲ ಐಪಿಎಲ್‌ ಟ್ರೋಫಿಗಾಗಿ ಮದಗಜಗಳ ಗುದ್ದಾಟ – ಆರ್‌ಸಿಬಿಯೇ ಗೆಲ್ಲುವ ಫೆವರೆಟ್‌

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 03-06-2025

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?