Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯನವರೇ, ನಿಮಗೆ ಅವತ್ತು ಬ್ಯಾಟರಿ ಇರಲಿಲ್ವಾ: ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಸಿದ್ದರಾಮಯ್ಯನವರೇ, ನಿಮಗೆ ಅವತ್ತು ಬ್ಯಾಟರಿ ಇರಲಿಲ್ವಾ: ಸಿ.ಟಿ.ರವಿ

Chikkamagaluru

ಸಿದ್ದರಾಮಯ್ಯನವರೇ, ನಿಮಗೆ ಅವತ್ತು ಬ್ಯಾಟರಿ ಇರಲಿಲ್ವಾ: ಸಿ.ಟಿ.ರವಿ

Public TV
Last updated: August 22, 2020 10:09 am
Public TV
Share
2 Min Read
ckm c.t.ravi reaction WEB
SHARE

ಚಿಕ್ಕಮಗಳೂರು: ಸಂಘ ಪರಿವಾರ ಯಾವುದಾದರೂ ಹತ್ಯೆಯಲ್ಲಿ ಭಾಗಿಯಾಗಿದ್ರೆ, ನೀವೇ ಐದು ವರ್ಷ ಅಧಿಕಾರದಲ್ಲಿ ಇದ್ದಿರಿ ಸಂಘವನ್ನು ನಿಷೇಧ ಮಾಡಲು ಶಿಫಾರಸು ಮಾಡಬಹುದಿತ್ತು. ಯಾಕೆ ಅವತ್ತು ಬ್ಯಾಟರಿ ಇರಲಿಲ್ವಾ ಎಂದು ಪ್ರವಾಸೋಧ್ಯಮ ಸಚಿವ ಸಿ.ಟಿ.ರವಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಕಟುವಾಗಿ ಟೀಕಿಸಿದ್ದಾರೆ.

ನಗರದ ತಮ್ಮ ಮನೆಯಲ್ಲಿ ಮಾತನಾಡಿರುವ ಸಚಿವ ಸಿ.ಟಿ.ರವಿ, ಸಂಘ ಪರಿವಾರದವರು ಕೊಲೆ ಆರೋಪಿಗಳು ಎಂದು ಸಿದ್ದರಾಮಯ್ಯ ಮಾಡಿರುವ ಟ್ವೀಟ್‍ಗೆ ತಿರುಗೇಟು ನೀಡಿದ್ದಾರೆ. ವಯಸ್ಸಾದ ಮೇಲೆ ಪ್ರಬುದ್ಧತೆ ಬರಬೇಕು. ಮನಸ್ಸು ಪಕ್ವ ಆಗಬೇಕು. ಪೂರ್ವಗ್ರಹ ಪೀಡಿತ ಮನೋಭಾವನೆಯಿಂದ ಹೊರಬರಬೇಕೆಂದು ಮಾತಿನಲ್ಲಿ ತಿವಿದಿದ್ದಾರೆ.

SIDDARAMAIAH

ಸಂಘವನ್ನು ನೀವು ಎಷ್ಟು ಹತ್ತಿರದಿಂದ ನೋಡಿದ್ದೀರಿ, ನಾನು ಸಂಘದ ಸ್ವಯಂ ಸೇವಕ. ಹಾಗಾಗಿಯೇ ಶಾಸಕ, ಸಚಿವನಾಗಿರೋದು. ನರೇಂದ್ರ ಮೋದಿಯವರು ಪ್ರಧಾನಿಯಾಗಿರೋದು. ಸಂಘ ಹೇಳಿಕೊಡುವುದು ದೇಶಭಕ್ತಿ ಹಾಗೂ ಸಂಸ್ಕಾರವನ್ನ. ಟೀಕೆ ಮಾಡುವವರನ್ನ ಹತ್ಯೆ ಮಾಡಬೇಕೆಂಬುದು ಸಂಘದ ಮನೋಭಾವವಾಗಿದ್ರೆ ಬಹಳ ಜನ ಭೂಮಿ ಮೇಲೆ ಇರುತ್ತಿರಲಿಲ್ಲ. ಟೀಕಿಸಿಯೂ ಉಳಿದಿದ್ದಾರೆ ಅಂದ್ರೆ ಸಂಘ ಹತ್ಯೆ ರಾಜಕಾರಣದ ಮೇಲೆ ನಂಬಿಕೆ ಇಟ್ಟಿಲ್ಲ ಎಂದಿದ್ದಾರೆ.

DJ HALLI 4

ಗಾಂಧೀಜಿ ಹತ್ಯೆ ಆರೋಪವನ್ನು ನಿಮ್ಮ ಕಾಂಗ್ರೆಸ್ ಮುಖಂಡರು ಸಂಘದ ಮೇಲೆ ಹಾಕಿದರು. ಆವತ್ತಿನ ಸರ್ಕಾರವೇ ನೇಮಕ ಮಾಡಿದ್ದ ಕಪೂರ್ ಕಮಿಷನ್ ಗಾಂಧಿ ಹತ್ಯೆಗೂ ಆರ್‍ಎಸ್‍ಎಸ್ ಗೂ ಸಂಬಂಧವಿಲ್ಲ ಎಂದಿತ್ತು. ಆರೋಪ ಮಾಡಿದವರೆ ಸಂಘದ ಮೇಲಿನ ಆರೋಪವನ್ನ ವಾಪಸ್ ತೆಗೆಯಬೇಕಾಯಿತು. ಕೋರ್ಟ್ ಮುಂದೆ ಸಾಬೀತು ಪಡಿಸಿಕೊಳ್ಳಲು ಆಗಿಲ್ಲ. ಈಗ ಮತ್ತೆ ಅಂತಹದ್ದೇ ಆರೋಪ ಮಾಡುತ್ತಿದ್ದೀರಾ. ನಿಮ್ಮ ರಾಜಕೀಯ ತೇವಲಿಗೆ ದೇಶಭಕ್ತ ಸಂಘಟನೆ ಮೇಲೆ ಸುಳ್ಳು ಆರೋಪ ಮಾಡುವ ಕೆಲಸ ಮಾಡಬೇಡಿ. ಸಂಘ ಜಾತಿವಾದಿಯೂ ಅಲ್ಲ. ದೇಶದ್ರೋಹಿಯೂ ಅಲ್ಲ. ಸಂಘವನ್ನ ಟೀಕಿಸುವ ಭರದಲ್ಲಿ ದೇಶ ಒಡೆಯುವ ಸಂಚು ರೂಪಿಸುವ ಮನೋಭಾವನೆ ಇರುವವರನ್ನು ಬೆಂಬಲಿಸುವ ಪಾಪದ ಕೆಲಸಕ್ಕೆ ಹೋಗಬೇಡಿ, ಅದಕ್ಕೆ ಬಲಿಯಾಗಬೇಡಿ ಎಂದು ಸಲಹೆ ನೀಡಿದ್ದಾರೆ.

DJ HALLI 7

ನಿಮ್ಮ ಟ್ವಿಟ್ಟರ್ ಖಾತೆ ನಿರ್ವಹಿಸುವವನಿಗೆ ಮಾಡುವವನಿಗೆ ಸ್ವಲ್ಪ ವಾಸ್ತಾವಿಕ ನೆಲೆಗಟ್ಟಿನ ಮೇಲೆ ಟ್ವಿಟ್ ಮಾಡಲು ಹೇಳಿ. ಇಲ್ಲವಾದರೆ ಕಡೆಗಾಲದಲ್ಲಿ ನಿಮಗೂ ಕೆಟ್ಟ ಹೆಸರು ತರುತ್ತಾರೆ, ಇಕ್ಕಟ್ಟಿಗೆ ಸಿಲುಕಿಸುತ್ತಾರೆ. ನಿಮ್ಮ ಮಾಧ್ಯಮ ನಿರ್ವಹಣೆ ಮಾಡಿಕೊಳ್ಳುವಂತಹ ಕೆಲವರು ಹುಟ್ಟುವಾಗಲೇ ಸಂಘದ ದ್ವೇಷಿಯಾಗಿ ಹುಟ್ಟಿದ್ದಾರೆ. ಹಾಗಾಗಿ ಯಾರ್ಯಾರು ಸಂಘವನ್ನು ವಿರೋಧಿಸುತ್ತಾರೋ ಅವರೆಲ್ಲರನ್ನೂ ಅಪ್ಪಿಕೊಳ್ಳುತ್ತಾರೆ. ಅವರೆಲ್ಲರ ಜೊತೆ ವೇದಿಕೆ ಹಂಚಿಕೊಳ್ಳುತ್ತಾರೆ. ಹಾಗೆ ಹಂಚಿಕೊಳ್ಳುವವರ ಕೈಗೆ ನಿಮ್ಮ ಟ್ವಿಟ್ಟರ್ ಕೊಟ್ಟು ನೀವು ಕೆಟ್ಟು ಹೋಗಬೇಡಿ ಎಂದಿದ್ದಾರೆ.

rss 647 101116052404

ಸಂಘವನ್ನು ಟೀಕೆ ಮಾಡುವುದಕ್ಕೂ ಮುನ್ನ ಸಂಘ ಮಾಡುತ್ತಿರುವ ಸಮಾಜಮುಖಿ ಕೆಲಸಗಳನ್ನು ಸ್ವಲ್ಪ ತಿಳಿದುಕೊಳ್ಳುವ ಕೆಲಸ ಮಾಡಿ. ಏಕಲವ್ಯ ವಿದ್ಯಾಲಯಗಳು ಅಂದ್ರೆ ಏನೆಂದು ನಿಮಗೆ ಗೊತಿದ್ಯಾ, ಸರಸ್ವತಿ ಶಿಶು ಮಂದಿರ ಅಂದರೆ ಏನು ಗೊತ್ತಾ, ಸರಸ್ವತಿ ಶಿಶುಮಂದಿರ ಹಾಗೂ ಏಕಲವ್ಯ ವಿದ್ಯಾಲಯಗಳಲ್ಲಿ ಕಲಿತೋರು ಯಾರೂ ಭಯೋತ್ಪಾದಕರಾಗಿಲ್ಲ. ಯಾರೂ ಕೊಲೆಗಡುಕರಾಗಿಲ್ಲ. ಅವರೆಲ್ಲ ದೇಶಭಕ್ತರಾಗಿದ್ದಾರೆ. ಯಾರೂ ಜಾತಿವಾದಿಗಳು ಆಗಿಲ್ಲ. ಅವರು ದೇಶ ಪ್ರೇಮಿಗಳಾಗಿದ್ದಾರೆ. ಅರೆಬರೆ ತಿಳುವಳಿಕೆ ಇದ್ದೋರು ಸಮಾಜ ಒಡೆಯುವ ಕೆಲಸ ಮಾಡ್ತಾರೆ, ಜಾತಿ ವಾದಿಗಳಾಗ್ತಾರೆ. ವೋಟಿಗಾಗಿ ಎಲ್ಲರನ್ನೂ ತಬ್ಬಿಕೊಳ್ತಾರೆ ಎಂದು ಸಿದ್ದು ಹಾಗೂ ಸಂಘದ ವಿರೋಧಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

TAGGED:CT RaviPublic TVrsssiddaramaiahಆರ್‍ಎಸ್‍ಎಸ್ಪಬ್ಲಿಕ್ ಟಿವಿಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

BY Vijayendra 1
Bengaluru City

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ

Public TV
By Public TV
13 minutes ago
AI Image
Bengaluru City

ಪರೀಕ್ಷಾ ಭಯಕ್ಕೆ ಮನೆ ಬಿಟ್ಟ ಇಬ್ಬರು ವಿದ್ಯಾರ್ಥಿನಿಯರು – ಆಧಾರ್ ಇಟ್ಕೊಂಡು ಫ್ರೀ ಬಸ್‌ನಲ್ಲಿ ಊರೂರು ಸುತ್ತಾಟ

Public TV
By Public TV
17 minutes ago
Israeli F 35 shoots down Iranian YAK 130 fighter jet
Latest

ಇರಾನ್‌ನ YAK-130 ಫೈಟರ್ ಜೆಟ್ ಹೊಡೆದುರುಳಿಸಿದ ಇಸ್ರೇಲ್

Public TV
By Public TV
48 minutes ago
Andhra Pradesh Chittoor Accident
Crime

ಕಂಟೇನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಬೆಂಗಳೂರು ಮೂಲದ ಐವರು ದುರ್ಮರಣ

Public TV
By Public TV
54 minutes ago
ayatollah ali khamenei donald trump
Latest

ಕಳೆದ ವರ್ಷವೇ ಖಮೇನಿ ಮುಗಿಸಲು ಇಸ್ರೇಲ್ ಪ್ಲ್ಯಾನ್‌ – ಆಗ ಅಡ್ಡ ಬಂದಿದ್ದ ಟ್ರಂಪ್!

Public TV
By Public TV
1 hour ago
holi 1
Bagalkot

ನಾಡಿನಾದ್ಯಂತ ಹೋಳಿ ಸಂಭ್ರಮ – ಬಣ್ಣದಲ್ಲಿ ಮಿಂದೆದ್ದ ಚಿಣ್ಣರು, ಯುವಕ-ಯುವತಿಯರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?