Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯನವರೇ ನಿಮ್ಮ ಖಾತೆ ಹ್ಯಾಕ್ ಆಗಿದ್ಯಾ- ಕಟೀಲ್ ಪ್ರಶ್ನೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿದ್ದರಾಮಯ್ಯನವರೇ ನಿಮ್ಮ ಖಾತೆ ಹ್ಯಾಕ್ ಆಗಿದ್ಯಾ- ಕಟೀಲ್ ಪ್ರಶ್ನೆ

Public TV
Last updated: October 22, 2020 4:54 pm
Public TV
Share
2 Min Read
Kateel siddu
SHARE

ಬೆಂಗಳೂರು: ಸಿದ್ದರಾಮಯ್ಯನವರೆ ನಿಮ್ಮ ಖಾತೆ ಹ್ಯಾಕ್ ಆಗಿದೆ ಎಂದು ಭಾವಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧಕ್ಷ ನಳಿನ್ ಕುಮಾರ್ ಕಟೀಲ್ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾಲೆಳೆದಿದ್ದಾರೆ.

ಕಳೆದ ಕೆಲ ದಿನಗಳಿಂದ ಸಿದ್ದರಾಮಯ್ಯ ಮತ್ತು ನಳಿನ್ ಕುಮಾರ್ ಕಟೀಲ್ ಅವರ ನಡುವೇ ಟ್ವಿಟ್ಟರ್ ವಾರ್ ನಡೆಯುತ್ತಿದೆ. ಇಂದು ಬೆಳಗ್ಗೆ ತಾನೇ ಸಿದ್ದರಾಮಯ್ಯನವರು ಕಟೀಲ್ ವಿರುದ್ಧ ಕುಟುಕಿ ಟ್ವೀಟ್ ಮಾಡಿದ್ದರು. ಈಗ ಆ ಟ್ವೀಟ್‍ಗೆ ಉತ್ತರ ಕೊಟ್ಟಿರುವ ನಳಿನ್ ಕುಮಾರ್ ಕಟೀಲ್, ನಿಮ್ಮ ಟ್ವಿಟ್ಟರ್ ಖಾತೆ ಹ್ಯಾಕ್ ಆಗರಬೇಕು ದೂರು ಕೊಡಿ ಎಂದು ಸಲಹೆ ನೀಡಿದ್ದಾರೆ.

@siddaramaiah ನವರೆ ನಿಮ್ಮ ಖಾತೆ ಹ್ಯಾಕ್ ಆಗಿದೆ ಎಂದು ಭಾವಿಸುತ್ತೇನೆ. ಇದು ನಿಜವೆ ಆಗಿದ್ದಲ್ಲಿ ಪೊಲೀಸರಿಗೆ ದೂರು ಕೊಡಿ. ಯಾಕೆಂದರೆ ಇದು ನಿಮ್ಮಂಥ ನಾಯಕರಿಗೆ ಶೋಭಿಸುವ ಭಾಷೆಯಂತೂ ಅಲ್ಲ‌. ನಿಮ್ಮ ಖಾತೆ ಹ್ಯಾಕ್ ಆಗದೆ ಇದ್ದಲ್ಲಿ ನಿಮ್ಮ ಅಸಹನೆ ಮತ್ತು ಅದನ್ನು ವ್ಯಕ್ತಪಡಿಸಿದ ರೀತಿಯ ಬಗ್ಗೆ ನನಗೆ ಸಹಾನುಭೂತಿಯಿದೆ. https://t.co/cnyBRTO4J0

— Nalinkumar Kateel (@nalinkateel) October 22, 2020

ಸಿದ್ದರಾಮಯ್ಯ ಅವರ ವಿರುದ್ಧ ಟ್ವಿಟ್ಟರ್ ಮೂಲಕವೇ ವ್ಯಂಗ್ಯವಾಡಿರುವ ನಳಿನ್, ಸಿದ್ದರಾಮಯ್ಯನವರೆ ನಿಮ್ಮ ಖಾತೆ ಹ್ಯಾಕ್ ಆಗಿದೆ ಎಂದು ಭಾವಿಸುತ್ತೇನೆ. ಇದು ನಿಜವೇ ಆಗಿದ್ದಲ್ಲಿ ಪೊಲೀಸರಿಗೆ ದೂರು ಕೊಡಿ. ಯಾಕೆಂದರೆ ಇದು ನಿಮ್ಮಂಥ ನಾಯಕರಿಗೆ ಶೋಭಿಸುವ ಭಾಷೆಯಂತೂ ಅಲ್ಲ. ನಿಮ್ಮ ಖಾತೆ ಹ್ಯಾಕ್ ಆಗದೆ ಇದ್ದಲ್ಲಿ ನಿಮ್ಮ ಅಸಹನೆ ಮತ್ತು ಅದನ್ನು ವ್ಯಕ್ತಪಡಿಸಿದ ರೀತಿಯ ಬಗ್ಗೆ ನನಗೆ ಸಹಾನುಭೂತಿಯಿದೆ ಎಂದಿದ್ದಾರೆ.

siddu final

ಸಿದ್ದು ಟ್ವೀಟ್
ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ. ಬಿಜೆಪಿ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನೂ ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ಧಿ ಬರಬಹುದೇನೋ ಎಂದು ಕಿಡಿಕಾರಿದ್ದರು.

ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ @nalinkateel ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ. 1/6

— Siddaramaiah (@siddaramaiah) October 22, 2020

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‍ಗೆ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ. ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ `ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ ಎಂದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ @nalinkateel ಗೆ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ. 3/6

— Siddaramaiah (@siddaramaiah) October 22, 2020

ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆಗೆ ಕಟ್ಟಿ, ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ನಳಿನ್ ಕುಮಾರ್ ಕಟೀಲ್ ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ. ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್ ಕುಮಾರ್ ಕಟೀಲ್ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ಟ್ವೀಟ್ ಮಾಡಿದ್ದರು.

ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆಗೆ ಕಟ್ಟಿ, ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು @nalinkateel ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ. 5/6

— Siddaramaiah (@siddaramaiah) October 22, 2020

Share This Article
Facebook Whatsapp Whatsapp Telegram
Previous Article BLG Suicide copy ಪ್ರೀತಿಸಿದವನನ್ನೇ ಮದ್ವೆ ಆದ್ಳು – ತವರಿಗೆ ಬಂದು ಆತ್ಮಹತ್ಯೆಗೆ ಶರಣಾದ ಯುವತಿ
Next Article Bagalkot ಕ್ವಾರಂಟೈನ್ ಆಗಿ ಎಂದಿದ್ದೆ ತಪಾಯ್ತು, ನರ್ಸ್ ಮೇಲೆ ಕುಟುಂಬಸ್ಥರಿಂದ ಹಲ್ಲೆ

Latest Cinema News

Disha Patani 1
ದಿಶಾ ಪಟಾನಿ ಮನೆ ಮುಂದೆ ಗುಂಡಿನ ದಾಳಿ – ಆರೋಪಿಗೆ ಗುಂಡೇಟು ನೀಡಿ ಬಂಧಿಸಿದ ಪೊಲೀಸರು
Bollywood Cinema Crime Latest National Top Stories
Samantha
ಸಮಂತಾ ಸಿನಿಮಾ ಆಫರ್‌ಗೆ ನಾಗಾರ್ಜುನ ಫ್ಯಾಮಿಲಿ ಅಡ್ಡಗಾಲು?
Cinema Latest South cinema Top Stories
Urfi Javed
ಪ್ರಿಂಟಿಂಗ್ ಮಷಿನ್ ಕಾಸ್ಟ್ಯೂಮ್ ಧರಿಸಿ ಬಂದ ಉರ್ಫಿ – ನನಗೊಂದು ಪ್ರಿಂಟ್‌ ಕೊಡಿ ಅಂದ್ರು ನೆಟ್ಟಿಗರು
Bollywood Cinema Latest TV Shows Uncategorized
Marigallu
ಮಾರಿಗಲ್ಲು ವೆಬ್ ಸರಣಿ : ಅಪ್ಪು ಕನಸು ನನಸು
Cinema Latest Sandalwood Top Stories Uncategorized
Zubeen Garg
ಸ್ಕೂಬಾ ಡೈವಿಂಗ್‌ ವೇಳೆ ಬಾಲಿವುಡ್‌ನ ಖ್ಯಾತ ಗಾಯಕ ಜುಬೀನ್ ಗಾರ್ಗ್ ಸಾವು
Bollywood Cinema Latest Top Stories

You Might Also Like

Kukke Subramanya
Bengaluru City

ರಾಜ್ಯದ 9 ಮುಜರಾಯಿ ದೇಗುಲಗಳ ಸೇವಾಶುಲ್ಕ ಏರಿಕೆ – ಅ.1ರಿಂದ ಜಾರಿ

27 minutes ago
Siddaramaiah 6
Bengaluru City

ಸೆ.22 ರಿಂದ ಜಾತಿ ಜನಗಣತಿ ಆರಂಭ – ಸರ್ಕಾರದಿಂದ ಅಧಿಕೃತ ಆದೇಶ ಜಾರಿ

46 minutes ago
Mukaleppa
Dharwad

ಧಾರವಾಡ | ನಕಲಿ ದಾಖಲೆ ಸೃಷ್ಟಿಸಿ ಹಿಂದೂ ಯುವತಿ ಜೊತೆ ಮದ್ವೆ – ಯುಟ್ಯೂಬರ್‌ ಮುಕಳೆಪ್ಪ ವಿರುದ್ಧ ದೂರು

1 hour ago
gautam adani
Latest

ಸೆಬಿಯಿಂದ ಕ್ಲೀನ್‌ಚಿಟ್‌| ಇಂದು ಒಂದೇ ದಿನ ಅದಾನಿ ಕಂಪನಿಗಳ ಮಾರುಕಟ್ಟೆ ಮೌಲ್ಯ 66 ಸಾವಿರ ಕೋಟಿಗೆ ಏರಿಕೆ

1 hour ago
Lashkar Terrorist 1
Latest

ಭಾರತ ನಮ್ಮ ಶಿಬಿರವನ್ನ ನಾಶಮಾಡಿದೆ – ಜೈಶ್ ಬಳಿಕ ಆಪರೇಷನ್ ಸಿಂಧೂರ ಸತ್ಯ ಒಪ್ಪಿಕೊಂಡ ಲಷ್ಕರ್ ಉಗ್ರ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?