Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ, ಡಿಕೆಶಿ ದಲಿತ ಪರವೋ ಇಲ್ಲ ಭಯೋತ್ಪಾದಕರ ಪರವೋ: ಕಟೀಲ್ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿದ್ದರಾಮಯ್ಯ, ಡಿಕೆಶಿ ದಲಿತ ಪರವೋ ಇಲ್ಲ ಭಯೋತ್ಪಾದಕರ ಪರವೋ: ಕಟೀಲ್ ಪ್ರಶ್ನೆ

Districts

ಸಿದ್ದರಾಮಯ್ಯ, ಡಿಕೆಶಿ ದಲಿತ ಪರವೋ ಇಲ್ಲ ಭಯೋತ್ಪಾದಕರ ಪರವೋ: ಕಟೀಲ್ ಪ್ರಶ್ನೆ

Public TV
Last updated: August 13, 2020 1:59 pm
Public TV
Share
2 Min Read
Nalin Kumar Kateel Siddaramaiah DK Shivakumar
SHARE

ಕೊಪ್ಪಳ: ಬೆಂಗಳೂರು ಗಲಭೆ ಪೂರ್ವ ಯೋಜಿತ ಕೃತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಹೇಳಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಪೋಸ್ಟ್ ಮಾಡಿದ್ದಕ್ಕೆ ನನ್ನ ವಿರೋಧ ಇದೆ. ಪೋಸ್ಟ್ ಹಾಕಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಆದರೆ ಪೋಸ್ಟ್ ನೆಪದ ಹಿನ್ನೆಲೆಯಲ್ಲಿ ಗಲಭೆ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ ಕಟೀಲ್, ಏಕಾಏಕಿ ಜನರು ಹೇಗೆ ಸೇರಿದರು, ಪೆಟ್ರೋಲ್ ಬಾಂಬ್‍ಗಳು, ಕಲ್ಲುಗಳು ಎಲ್ಲಿಂದ ಬಂದವು ಎಂದರು.

akhanda srinivas murthy house

ಈ ಗಲಭೆಯಲ್ಲಿ ಎಸ್‍ಡಿಪಿಐ, ಕೆಎಫ್‍ಡಿ ಸಂಘಟನೆಯ ಕೈವಾಡ ಇದೆ ಎನ್ನುವ ಮಾತುಗಳಿದ್ದು, ಇವುಗಳನ್ನು ನಿಷೇಧ ಮಾಡಬೇಕು. ಜೊತೆಗೆ ಇದರ ಹಿಂದೆ ಯಾರ್ಯಾರು ಇದ್ದಾರೆ ತನಿಖೆ ಆಗಬೇಕೆಂದರು. ಬೆಂಗಳೂರು ಗಲಭೆ ಪ್ರಕರಣದಲ್ಲಿ ಸರ್ಕಾರ ದೃಢವಾದ ನಿರ್ಧಾರ ತೆಗೆದುಕೊಂಡಿದ್ದು, ಸರಕಾರಕ್ಕೆ, ಸಿಎಂ, ಗೃಹ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಟ್ವೀಟ್‍ನಲ್ಲಿ ಹಿಂದೂಗಳ ಕುರಿತು ಪ್ರಸ್ತಾಪಿಸಿದ ಕುರಿತು ಪ್ರತಿಕ್ರಿಯಿಸಿದ ಕಟೀಲ್, ಸಿದ್ದರಾಮಣ್ಣನಿಂದ ಹೆಚ್ಚು ನೀರಿಕ್ಷೆ ಮಾಡಲು ಆಗಲ್ಲ. ಸಿದ್ದರಾಮಯ್ಯ ಈ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮಾತ್ರ ಇದ್ದರು. ಆದರೆ ಮುಖ್ಯಮಂತ್ರಿವಾಗಿ ವರ್ತನೆ ಮಾಡಲಿಲ್ಲ. ಅಧಿಕಾರದಲ್ಲಿ ಇದ್ದಾಗ ಗಲಭೆಗಳು ಆದಾಗ ಕಠಿಣ ಕ್ರಮ ತೆಗೆದುಕೊಂಡಿದ್ದರೆ ಇವತ್ತು ಇದು ನಡೆಯುತ್ತಿರಲಿಲ್ಲ. 21 ಹಿಂದೂ ಕಾರ್ಯಕರ್ತರ ಹತ್ಯೆ ಆದಾಗ ಕ್ರಮ ತಗೆದುಕೊಳ್ಳಲಿಲ್ಲ. ಎಸ್‍ಡಿಪಿಐ, ಸಿಮಿ ಸಂಘಟನೆಯವರ ಮೇಲಿನ ಕೇಸ್ ಗಳಿಗೆ ಬಿ ರಿಪೋರ್ಟ್ ಹಾಕಿದರು. ಇದರಿಂದ ಅವರಿಗೆ ಧೈರ್ಯ ಬಂತು, ಆ ಧೈರ್ಯವೇ ಇವತ್ತು ಇದನ್ನು ಮಾಡಿಸುತ್ತಿದೆ ಎಂದು ಗುಡುಗಿದರು.

kaval byrasandra Attack Akhanda Srinivas Murthy 2

ಈ ವಿಚಾರದಲ್ಲಿ ಸಿದ್ದರಾಮಯ್ಯ ಮೌನವಾಗಿರಬೇಕಾಗಿದೆ. ಇದರ ಹಿಂದೆ ಅವರದ್ದೆ ಶಕ್ತಿ ಇದೆ. ಈ ಘಟನೆಗೆ ಸಿದ್ದರಾಮಯ್ಯ ನೇರ ಕಾರಣ ಎಂದು ನಾನು ಹೇಳಲ್ಲ. ಆದರೆ ಸಿದ್ದರಾಮಯ್ಯ ಸರಿಯಾಗಿ ಆಡಳಿತ ನೀಡದಿರುವುದು, ಅಂದು ಕಠಿಣ ಕ್ರಮ ತೆಗೆದು ಕೊಳ್ಳದಿರುವುದು, ಈ ಜನರಿಗೆ ಧೈರ್ಯ ಬಂದಿದೆ. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮತಕ್ಕಾಗಿ ಓಲೈಕೆ ರಾಜಕಾರಣ ಮಾಡಿದ್ದು, ಪಾದರಾಯನಪುರ ಗಲಭೆ ಆದಾಗ ಜಮೀರ್ ಅಹಮ್ಮದ್ ಮೆರವಣಿಗೆ ಮಾಡಿದರು. ಡಿಜೆ ಹಳ್ಳಿ ಗಲಭೆಯಲ್ಲಿ ಸತ್ತವರನ್ನು ಅಮಾಯಕರು ಅಂತಾರೆ ಎಂದು ಆರೋಪಿಸಿದರು.

dkshi kateel

ಡಿ ಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರು, ನವೀನ್ ಯಾವ ಪಾರ್ಟಿ ಎಂದು ಪ್ರಶ್ನಿಸಿದ ನಳಿನ್ ಕುಮಾರ್, ನವೀನ್ ಕಾಂಗ್ರೆಸ್ ಪಕ್ಷದವನು ಎನ್ನುವುದಕ್ಕೆ ನಮ್ಮ ಬಳಿ ಪೂರ್ತಿಯಾದ ದಾಖಲೆಗಳಿದ್ದು, ಪೊಲೀಸ್ ಠಾಣೆ, ವಾಹನಗಳಿಗೆ ಬೆಂಕಿ ಹಾಕಿದವರು ಯಾರು? ಸಾರ್ವಜನಿಕರಿಗೆ ಭಯ ಸೃಷ್ಟಿಸಿದವರು ಏನೆಂದರು. ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ್ದು, ಭಯವನ್ನು ಸೃಷ್ಟಿ ಮಾಡುವವನು ಭಯೋತ್ಪಾದಕ, ಭಯೋತ್ಪಾದಕರಿಗೆ ಬೆಂಗಾವಲಾಗಿ ನಿಲ್ಲುತ್ತಾರೆ ಎಂದು ಕಾಂಗ್ರೆಸ್ ಪ್ರಶ್ನಿಸಿದ ಕಟೀಲ್, ಶಾಸಕರು ದಲಿತ ಸಮುದಾಯಕ್ಕೆ ಸೇರಿದವರು, ನೀವು ದಲಿತರ ಪರವಾ ಅಥವಾ ಭಯೋತ್ಪಾದಕರ ಪರವಾ ಎನ್ನುವುದಕ್ಕೆ ಸಿದ್ದರಾಮಯ್ಯ, ಡಿಕೆಶಿ ಉತ್ತರಿಸಬೇಕೆಂದರು.

Kateel siddu

ಸತ್ತವರನ್ನು, ಗಲಭೆ ಮಾಡಿದವರನ್ನು ಅಮಾಯಕರು ಅಂತ ಯಾಕೆ ಹೇಳ್ತೀರಾ? ಯಾವುದೇ ಸಮಾಜಕ್ಕೆ, ದೇವರ ನಂಬಿಕೆಗಳಿಗೆ ನೋವು ಮಾಡುವುದು ಧರ್ಮವಲ್ಲ. ಆರೋಪಿ ಖಲೀಂ ರಕ್ಷಣೆಗೆ ಮಾಜಿ ಸಚಿವ ಕೆಜೆ ಜಾರ್ಜ ನಿಂತಿದ್ದಾರೆ ಎನ್ನುವ ಆರೋಪದ ಕುರಿತು ಪ್ರತಿಕ್ರಿಯಿಸಿದ ಕಟೀಲ್, ಯಾರು ಆರೋಪಿಗಳ ರಕ್ಷಣೆಗೆ ನಿಂತಿದ್ದಾರೆ ಅವರನ್ನು ಉಚ್ಚಾಟನೆ ಮಾಡಬೇಕು ಜೊತೆಗೆ ಎಷ್ಟೇ ದೊಡ್ಡ ಶಕ್ತಿಗಳು ಇದ್ದರೂ ಅವರನ್ನು ಬಂಧಿಸಬೇಕೆಂದು ಕಟೀಲ್ ಒತ್ತಾಯಿಸಿದರು.

TAGGED:Bangalore riotsDKSHIKoppalNalin Kumar KateelPublic TVsiddaramaiahಕೊಪ್ಪಳಡಿಕೆಶಿನಳಿನ್ ಕುಮಾರ್ ಕಟೀಲ್ಪಬ್ಲಿಕ್ ಟಿವಿಬೆಂಗಳೂರು ಗಲಭೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
3 hours ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
3 hours ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
4 hours ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
4 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
4 hours ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?