Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಲಿಕಾನ್ ಸಿಟಿಯಲ್ಲಿ ಮಳೆಯ ಅಬ್ಬರ- ಕಲ್ಯಾಣ ಮಂಟಪಕ್ಕೆ ನೀರು ನುಗ್ಗಿ ಅವಾಂತರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಲಿಕಾನ್ ಸಿಟಿಯಲ್ಲಿ ಮಳೆಯ ಅಬ್ಬರ- ಕಲ್ಯಾಣ ಮಂಟಪಕ್ಕೆ ನೀರು ನುಗ್ಗಿ ಅವಾಂತರ

Bengaluru City

ಸಿಲಿಕಾನ್ ಸಿಟಿಯಲ್ಲಿ ಮಳೆಯ ಅಬ್ಬರ- ಕಲ್ಯಾಣ ಮಂಟಪಕ್ಕೆ ನೀರು ನುಗ್ಗಿ ಅವಾಂತರ

Public TV
Last updated: October 21, 2020 8:06 am
Public TV
Share
2 Min Read
blr rain 2222 web
SHARE

– ನೀರಲ್ಲಿ ತೇಲಾಡಿದ ಮದುವೆ ಆಹಾರ ಪದಾರ್ಥ, ಅಡುಗೆ ಸಾಮಗ್ರಿ
– ಅಂಡರ್ ಪಾಸ್ ಜಲಾವೃತ, ವಾಹನ ಸವಾರರ ಪರದಾಟ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹಲವೆಡೆ ಧಾರಾಕಾರ ಮಳೆಯಾಗಿ ಅವಾಂತರಗಳನ್ನು ಸೃಷ್ಟಿಸಿದೆ. ಕೆ.ಆರ್.ಮಾರ್ಕೆಟ್ ರಸ್ತೆಗಳು ಕೆರೆಯಂತಾದರೆ, ರಾಜರಾಜೇಶ್ವರಿ ನಗರದಲ್ಲಿ ಮದುವೆ ಸಂಭ್ರಮದಲ್ಲಿದ್ದವರಿಗೆ ಕಲ್ಯಾಣ ಮಂಟಪಕ್ಕೆ ನೀರು ನುಗ್ಗಿ ಆಘಾತವನ್ನುಂಟು ಮಾಡಿದೆ.

blr rain

ನಗರದ ಮಲ್ಲೇಶ್ವರ, ಶಾಂತಿನಗರ, ಜಯನಗರ, ಯಶವಂತಪುರ, ನಂದಿನಿ ಲೇಔಟ್, ಕೆ.ಆರ್.ಮಾರ್ಕೆಟ್, ಬನಶಂಕರಿ, ಬಸವನಗುಡಿ, ಹೆಬ್ಬಾಳ, ಶೇಷಾದ್ರಿಪುರಂ, ಶಿವಾನಂದ ಸರ್ಕಲ್ ಸೇರಿದಂತೆ ಹಲವಡೆ ರಾತ್ರಿಯಿಡೀ ಭಾರೀ ಮಳೆ ಸುರಿದಿದೆ. ಇದರಿಂದಾಗಿ ಸಿಲಿಕಾನ್ ಸಿಟಿಯ ಬಹುತೇಕ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಸಂಜೆ ಹಾಗೂ ರಾತ್ರಿ ಕೆಲಸ ಮುಗಿಸಿ ಮನೆಗೆ ಹೊರಡುತ್ತಿದ್ದವರಿಗೆ ಮಳೆ ಆಘಾತವನ್ನುಂಟು ಮಾಡಿದೆ. ಮಳೆಯಲ್ಲಿ ಸಿಲುಕಿ ವಾಹನ ಸವಾರರು ಪರದಾಡಿದ್ದಾರೆ.

blr rain 2222 13

ಸಂಜೆಯಿಂದ ಸುರಿದ ಮಳೆಯಿಂದಾಗಿ ಮದುವೆ ಸಂಭ್ರಮದಲ್ಲಿದ್ದವರಿಗೆ ಕಿರಿಕಿರಿಯುಂಟಾಗಿದ್ದು, ರಾಜರಾಜೇಶ್ವರಿ ನಗರದ ಮೀನಾಕ್ಷಿ ಕಲ್ಯಾಣ ಮಂಟಪಕ್ಕೆ ನೀರು ನುಗ್ಗಿದೆ. ಕಲ್ಯಾಣ ಮಂಟಪ ಸಂಪೂರ್ಣ ಜಲಾವೃತವಾಗಿದ್ದು, ಆಹಾರ ಸಾಮಾಗ್ರಿಗಳು, ಖುರ್ಚಿಗಳು, ಗ್ಯಾಸ್ ಸಿಲಿಂಡರ್ ಗಳು ನೀರಲ್ಲೇ ತೇಲಾಡುತ್ತಿದ್ದವು. ಹಲಗೆ ಒಡೆಯರ ಹಳ್ಳಿಯ ಕೆರೆಯಿಂದ ಕೆಂಚೆನಹಳ್ಳಿಗೆ ಸೇರುವ ರಾಜಕಾಲುವೆಯ ನೀರು ಕಲ್ಯಾಣ ಮಂಟಪಕ್ಕೆ ನುಗ್ಗಿದರ ಪರಿಣಾಮ ಕಲ್ಯಾಣ ಮಂಟಪ ಜಲಾವೃತಗೊಂಡು ಅಡುಗೆ ಮನೆ ಸಂಪೂರ್ಣ ಜಲಾವೃತವಾಗಿದೆ. ಕಲ್ಯಾಣ ಮಂಟಪದಲ್ಲಿ ಮದುವೆ ರಿಸೆಪ್ಷನ್ ನಡೆಯುತ್ತಿದ್ದಾಗ ನೀರು ನುಗ್ಗಿದ್ದರಿಂದ ಅವಾಂತರ ಸೃಷ್ಟಿಯಾಗಿದೆ. ಊಟದ ಹಾಲ್, ಮಂಟಪದ ಮುಂಭಾಗ ಪೂರ್ತಿ ಜಾಲಾವೃತವಾಗಿದ್ದು, ವಿವಾಹಕ್ಕೆ ಬಂದವರ ಕಾರುಗಳು ನೀರಲ್ಲಿ ಮುಳುಗಿವೆ.

blr rain 2222 26

ಕೆ.ಆರ್.ಮಾರ್ಕೆಟ್ ರಸ್ತೆಗಳು ಕೆರೆಯಂತಾಗಿ ಪರದಾಡಿದ್ದು, ರಸ್ತೆಯಲ್ಲಿ ವಾಹನ ಸವಾರರು ಕಂಗಾಲಾಗಿದ್ದಾರೆ. ಮಳೆಯಿಂದಾಗಿ ಶಿವಾನಂದ ಸರ್ಕಲ್ ನ ಅಂಡರ್ ಪಾಸ್ ಜಾಲವೃತಗೊಂಡಿತ್ತು. ಅಂಡರ್ ಪಾಸ್ ನಲ್ಲಿ 2 ಅಡಿಗೂ ಹೆಚ್ಚು ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು.

blr rain 2222 18

ಇನ್ನೂ ಮೂರು ದಿನ ಮಳೆ
ಭಾರತೀಯ ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಭಾರೀ ಮಳೆ ಆಗಲಿದೆ. 5.8 ಕಿ.ಮೀ. ವೇಗದಲ್ಲಿ ಮೋಡಗಳು ಸಂಚರಿಸುತ್ತಿವೆ. ಶಿವಮೊಗ್ಗದ, ಧಾರವಾಡ, ದಾವಣಗೆರೆ, ತುಮಕೂರು, ಕೊಪ್ಪಳ, ಬಾಗಲಕೋಟೆ, ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 21, 22 ರಂದು ಹಳದಿ ಅಲರ್ಟ್ ಇರಲಿದೆ ಎಂದು ಎಚ್ಚರಿಸಿದ್ದಾರೆ.

blr rain 2222 4

ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 20-23 ವರೆಗೂ ಭಾರೀ ಮಳೆ ಆಗಲಿದೆ. ಅಕ್ಟೋಬರ್ 23-24ರಂದು ದಕ್ಷಿಣ ಒಳನಾಡು ಪ್ರದೇಶದಲ್ಲಿ ವರುಣ ಅಬ್ಬರಿಸಲಿದ್ದಾನೆ. ಈಗಾಗಲೇ ಮಸ್ಕಿಯಲ್ಲಿ 7 ಸೆಂ.ಮೀ., ಚಿಂತಾಮಣಿಯಲ್ಲಿ 6, ಶಿರಹಟ್ಟಿಯಲ್ಲಿ 3 ಸೆಂ.ಮೀ, ಮಳೆ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು ಹಾಗೂ ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

TAGGED:bengalurufloodMeteorological DepartmentPublic TVrainಪಬ್ಲಿಕ್ ಟಿವಿಪ್ರವಾಹಬೆಂಗಳೂರುಮಳೆಹವಾಮಾನ ಇಲಾಖೆ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

COURT
Bengaluru City

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

Public TV
By Public TV
1 minute ago
Dandeli Car Accident
Crime

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

Public TV
By Public TV
4 minutes ago
suresh kumar help
Bengaluru City

ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೇ ಕಿಡ್ನಿ ಮಾರಾಟಕ್ಕೆ ಮುಂದಾದ ತಂದೆ – ನೊಂದ ಕುಟುಂಬಕ್ಕೆ ಶಾಸಕ ಸುರೇಶ್ ಕುಮಾರ್ ನೆರವು

Public TV
By Public TV
1 hour ago
Chitradurga Ganja Arrest
Chitradurga

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿ ಬಂಧನ

Public TV
By Public TV
1 hour ago
Germany Gurdwara
Latest

ಜರ್ಮನಿಯ ಗುರುದ್ವಾರದಲ್ಲಿ ಬಂದೂಕು, ಕಿರ್ಪಾನ್‌, ಪೆಪ್ಪರ್‌ ಸ್ಪ್ರೇ ಹಿಡಿದು ಘರ್ಷಣೆ – 11 ಮಂದಿಗೆ ಗಾಯ

Public TV
By Public TV
2 hours ago
Nelamangala KTM Bike Theft
Bengaluru City

ಸಾಲ ಮಾಡಿ ತೆಗೆದುಕೊಂಡಿದ್ದ KTM ಬೈಕ್ ಕಳ್ಳತನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?