Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸುತ್ತೂರು ಶ್ರೀಗಳಿಗೆ ಮಾತೃ ವಿಯೋಗ – ಮುಖ್ಯಮಂತ್ರಿಗಳ ಸಂತಾಪ

Public TV
Last updated: June 14, 2021 10:43 am
Public TV
Share
2 Min Read
SUTTUR
SHARE

– ಎಸ್‍ಟಿಎಸ್, ಮುರುಗೇಶ್ ನಿರಾಣಿಯಿಂದಲೂ ಸಂತಾಪ

ಬೆಂಗಳೂರು/ಮೈಸೂರು: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಪೂರ್ವಾಶ್ರಮದ ಮಾತೃಶ್ರೀ ಶಿವನಾಗಮ್ಮ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಎಸ್.ಟಿ ಸೋಮಶೇಖರ್, ಮುರುಗೇಶ್ ನಿರಾಣಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

BSY Meeting 3 medium

ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಧ್ಯಾತ್ಮಿಕ ಸಾಧನೆಯಲ್ಲಿ ಶಿವವನಾಗಮ್ಮ ಅವರು ಗಾಢ ಪ್ರಭಾವ ಬೀರಿದ್ದರು. ಸಾಹಿತ್ಯ, ಸಂಸ್ಕೃತಿ, ಆಧ್ಯಾತ್ಮಿಕ ವಿಷಯಗಳ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿದ್ದ ಅವರು ತಮ್ಮ ಮಕ್ಕಳು ಸನ್ಮಾರ್ಗದಲ್ಲಿ ನಡೆಯಲು ಪ್ರೇರೇಪಿಸಿದ್ದರು. ಮತೃರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಪೂರ್ವಾಶ್ರಮದ ಮಾತೃಶೀ ಶ್ರೀಮತಿ ಶಿವನಾಗಮ್ಮನವರ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರ ಆತ್ಮಕ್ಕೆ ಸದ್ಗತಿಯನ್ನು ಹಾಗೂ ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ.

— CM of Karnataka (@CMofKarnataka) June 14, 2021

ಸೋಮಶೇಖರ್ ಸಂತಾಪ:
ಸುತ್ತೂರು ಶ್ರೀಗಳ ಪೂರ್ವಶ್ರಮದ ಮಾತೃಶ್ರೀ ಶಿವನಾಗಮ್ಮನವರು ಲಿಂಗೈಕ್ಯರಾದದ್ದು ತುಂಬಾ ನೋವಿನ ಸಂಗತಿ. ಸುಮಾರು 90 ವರ್ಷಗಳು ಸಾರ್ಥಕವಾಗಿ ಬದುಕಿ ಬಾಳಿದವರು ಅವರು. ವಕೀಲರಾಗಿದ್ದ ದಿವಂಗತ ಎಸ್.ಎಂ. ಪ್ರಭುಸ್ವಾಮಿಯವರ ಶ್ರೀಮತಿಯಾಗಿ ತಮ್ಮ 6 ಜನ ಮಕ್ಕಳಿಗೆ ಬಾಲ್ಯದಲ್ಲಿ ಒಳ್ಳೆಯ ಶಿಕ್ಷಣ ಮತ್ತು ಸಂಸ್ಕಾರವನ್ನು ಕೊಟ್ಟು ಸಮಾಜಕ್ಕೆ ಆಸ್ತಿಯಾಗಿ ಬೆಳೆಸಿದರು. ಶಿವನಾಗಮ್ಮ ಅವರ ಲಿಂಗೈಕ್ಯದಿಂದ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ಎಸ್‍ಟಿ ಸೋಮಶೇಖರ್ ತಿಳಿಸಿದ್ದಾರೆ. ಇದನ್ನೂ ಓದಿ: ಕಲಬುರಗಿ ಕೇಂದ್ರೀಯ ವಿವಿಯ ವಿಶ್ರಾಂತ ಕುಲಪತಿ ಪ್ರೊ.ಮಹೇಶ್ವರಯ್ಯ ನಿಧನ

st somashekhar

ಮುರುಗೇಶ್ ನಿರಾಣಿ ಸಂತಾಪ:
ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ತಮ್ಮ ಪೂರ್ವಾಶ್ರಮದ ಮಾತೃಶೀ ಶ್ರೀಮತಿ ಶಿವನಾಗಮ್ಮ ಅವರಿಂದ ಪ್ರೇರೇಪಣೆ ಪಡೆದು ಧಾರ್ಮಿಕ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಕಾರಣೀಭೂತರಾಗಿದ್ದರು ಎಂದು ಸ್ಮರಿಸಿದ್ದಾರೆ. ಸುತ್ತೂರು ಶ್ರೀಗಳು ಶಿಕ್ಷಣ, ಅನ್ನದಾಸೋಹ, ಆರೋಗ್ಯ, ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಾಡಿರುವ ಸಾಧನೆಗೆ ಶಿವವನಾಗಮ್ಮ ಅವರ ಮಾರ್ಗದರ್ಶನ ಕಾರಣವಾಗಿತ್ತು. ಸಾಹಿತ್ಯ, ಸಂಸ್ಕೃತಿ, ಆಧ್ಯಾತ್ಮಿಕ ವಿಷಯಗಳ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿದ್ದ ಅವರು ಶ್ರೀಗಳನ್ನು ಸನ್ಮಾರ್ಗದಲ್ಲಿ ನಡೆಯಲು ಪ್ರೇರೇಪಿಸಿದ್ದ ಅಪರೂಪದ ಮಹಾನ್ ತಾಯಿ ಎಂದು ಬಣ್ಣಿಸಿದ್ದಾರೆ. ಮತೃರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ನಿರಾಣಿ ಅವರು ತಮ್ಮ ಶೋಕ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.

murugesh nirani 2

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸುತ್ತೂರು ಶ್ರೀಗಳ ಪೂರ್ವಾಶ್ರಮದ ತಾಯಿ ಶಿವನಾಗಮ್ಮ(90) ಇಂದು ಮುಂಜಾನೆ ಮೈಸೂರಿನ JSS ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ.

TAGGED:bs yeddyurappaMurugesh niraniPublic TVST somashekharಪಬ್ಲಿಕ್ ಟಿವಿ. suttur muttಬಿ.ಎಸ್.ಯಡಿಯೂರಪ್ಪಮಾತೃಶ್ರೀಮುರುಗೇಶ್ ನಿರಾಣಿಸಚಿವ ಎಸ್.ಟಿ.ಸೋಮಶೇಖರ್ಸುತ್ತೂರು ಶ್ರೀ
Share This Article
Facebook Whatsapp Whatsapp Telegram

Cinema Updates

Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
4 hours ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
7 hours ago
Khushi Mukherjee
ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್‌ಗೆ ಖುಷಿ ಮುಖರ್ಜಿ ಬೋಲ್ಡ್‌ ಉತ್ತರ
8 hours ago
jayam ravi
ವದಂತಿ ಗೆಳತಿ ಜೊತೆ ಹಾರ ಹಾಕಿಸಿಕೊಂಡ ಜಯಂ ರವಿ
8 hours ago

You Might Also Like

ramesh rai
Crime

ಪುತ್ತೂರು ನಗರಸಭಾ ಸದಸ್ಯ ರಮೇಶ್‌ ರೈ ಮೃತದೇಹ ಪತ್ತೆ

Public TV
By Public TV
4 hours ago
B.Dayananda and other 5 police officers suspended
Bengaluru City

ಕಾಲ್ತುಳಿತ ಪ್ರಕರಣ – ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿ 5 ಪೊಲೀಸ್‌ ಅಧಿಕಾರಿಗಳು ಸಸ್ಪೆಂಡ್‌

Public TV
By Public TV
5 hours ago
seemanth kumar singh
Bengaluru City

ಬೆಂಗಳೂರು ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ನೇಮಕ

Public TV
By Public TV
4 hours ago
Mahua Moitra Pinaki Misra 1
Latest

ಬಿಜೆಡಿ ಮಾಜಿ ಸಂಸದನ ಮದುವೆಯಾದ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ – ಜರ್ಮನಿಯಲ್ಲಿ ಮದುವೆಯಾಗಿರುವ ಫೋಟೋ ವೈರಲ್

Public TV
By Public TV
4 hours ago
rcb bengaluru stampede
Bengaluru City

ಬೆಂಗಳೂರು ಕಾಲ್ತುಳಿತಕ್ಕೆ 11 ಸಾವು ಕೇಸ್‌ – ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಸಿಎಂ ಸೂಚನೆ

Public TV
By Public TV
4 hours ago
Sindoor Plant 1
Latest

ದೆಹಲಿ ನಿವಾಸದ ಎದುರು ಸಿಂದೂರ ಸಸಿ ನೆಟ್ಟ ಮೋದಿ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?