Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುರೇಶ್ ಅಂಗಡಿ ನಿಧನಕ್ಕೆ ಸಿಎಂ ಸೇರಿದಂತೆ ಗಣ್ಯರ ಸಂತಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸುರೇಶ್ ಅಂಗಡಿ ನಿಧನಕ್ಕೆ ಸಿಎಂ ಸೇರಿದಂತೆ ಗಣ್ಯರ ಸಂತಾಪ

Bengaluru City

ಸುರೇಶ್ ಅಂಗಡಿ ನಿಧನಕ್ಕೆ ಸಿಎಂ ಸೇರಿದಂತೆ ಗಣ್ಯರ ಸಂತಾಪ

Public TV
Last updated: September 23, 2020 10:28 pm
Public TV
Share
2 Min Read
bsy hdk angadi
SHARE

ಬೆಂಗಳೂರು: ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವಾರು ರಾಜ್ಯ ರಾಜಕೀಯ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸುರೇಶ್ ಅಂಗಡಿ ಅವರು ಒಬ್ಬ ಸಜ್ಜನ ರಾಜಕಾರಣಿ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಆಯ್ಕೆಯಾಗಿದ್ದ ಜನಪ್ರಿಯ ನಾಯಕರಾಗಿದ್ದರು. 2019ರಲ್ಲಿ ಭಾರತದ ರೈಲ್ವೆ ಖಾತೆಯ ರಾಜ್ಯ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ನಾಟಕ ರಾಜ್ಯಕ್ಕೆ ಅನೇಕ ರೈಲ್ವೆ ಯೋಜನೆಗಳನ್ನು ತರುವಲ್ಲಿ ಇವರು ಪ್ರಮುಖ ಪಾತ್ರವನ್ನು ವಹಿಸಿದ್ದರು ಎಂದು ಸಿಎಂ ಬಿಎಸ್‍ವೈ ಸಂತಾಪ ಸೂಚಿಸಿದ್ದಾರೆ.

ಹಿರಿಯ ನಾಯಕರು, ಕೇಂದ್ರ ರೈಲ್ವೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಇದನ್ನು ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಸಭ್ಯ, ಸೌಮ್ಯ ಸ್ವಭಾವದವರಾಗಿ, ಜನಪ್ರಿಯ ನಾಯಕರಾಗಿದ್ದ ಸುರೇಶ್ ಅಂಗಡಿಯವಾರ ನಿಧನ, ಪಕ್ಷಕ್ಕೆ, ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಬಹುದೊಡ್ಡ ನಷ್ಟವಾಗಿದೆ.. pic.twitter.com/pnso6ED4lv

— B.S.Yediyurappa (@BSYBJP) September 23, 2020

ಇತ್ತೀಚೆಗಷ್ಟೆ ಬೆಂಗಳೂರಿಗೆ ಆಗಮಿಸಿ ರೈಲ್ವೆ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರದಲ್ಲಿ ಬಾಕಿ ಇದ್ದ ರಾಜ್ಯದ ಯೋಜನೆಗಳ ಬಗ್ಗೆ ಚರ್ಚಿಸಿ ಅವುಗಳ ಅನುಷ್ಠಾನಕ್ಕೆ ವೇಗ ನೀಡಿದ್ದರು. ಅವರ ನಿಧನದಿಂದ ಒಬ್ಬ ಆತ್ಮೀಯರೊಬ್ಬರನ್ನು ಕಳೆದುಕೊಂಡಂತಾಗಿದೆ. ಸುರೇಶ್ ಅಂಗಡಿಯವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕುಟುಂಬದವರಿಗೆ ಭಗವಂತ ಕರುಣಿಸಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಾರ್ಥಿಸಿದ್ದಾರೆ.

ಸತತ ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಸುರೇಶ್ ಅಂಗಡಿ ಅವರು ಈ ಬಾರಿ ಕೇಂದ್ರದಲ್ಲಿ ರೈಲ್ವೆ ಖಾತೆ ರಾಜ್ಯಸಚಿವರಾಗಿ ರಾಜ್ಯದ ರೈಲ್ವೆ ಸಾರಿಗೆ ಅಭಿವೃದ್ದಿಯ ಕನಸುಗಳನ್ನು ಹೊಂದಿದ್ದರು. ದುರಾದೃಷ್ಟ ಕೊರೋನಾ ಸೋಂಕಿನಿಂದ ನಮ್ಮನ್ನಗಲಿರುವುದು. ರಾಜ್ಯದ ಅಭಿವೃದ್ಧಿಯ ಮಾರ್ಗವೊಂದು ಕಡಿತಗೊಂಡಂತಾಗಿದೆ.
2/3

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) September 23, 2020

ಜೊತೆಗೆ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿ, ಬೆಳಗಾವಿ ಸಂಸದರು, ಕೇಂದ್ರ ರೈಲ್ವೆ ರಾಜ್ಯ ಸಚಿವರೂ ಆದ ಸುರೇಶ್ ಅಂಗಡಿ ಅವರು ವಿಧಿವಶರಾದದ್ದು ತೀವ್ರ ದಿಗ್ಭ್ರಮೆಯನ್ನುಂಟು ಮಾಡಿದೆ. ಸತತ ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಸುರೇಶ್ ಅಂಗಡಿ ಅವರು ಈ ಬಾರಿ ಕೇಂದ್ರದಲ್ಲಿ ರೈಲ್ವೆ ಖಾತೆ ರಾಜ್ಯಸಚಿವರಾಗಿ ರಾಜ್ಯದ ರೈಲ್ವೆ ಸಾರಿಗೆ ಅಭಿವೃದ್ಧಿಯ ಕನಸುಗಳನ್ನು ಹೊಂದಿದ್ದರು. ದುರಾದೃಷ್ಟ ಕೊರೊನಾ ಸೋಂಕಿನಿಂದ ನಮ್ಮನ್ನಗಲಿರುವುದು. ರಾಜ್ಯದ ಅಭಿವೃದ್ಧಿಯ ಮಾರ್ಗವೊಂದು ಕಡಿತಗೊಂಡಂತಾಗಿದೆ. ಸುರೇಶ್ ಅಂಗಡಿ ಅವರ ಆತ್ಮಕ್ಕೆ ಚಿರಶಾಂತಿಯನ್ನು, ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

suresh angadi

ಕೇವಲ ಐದು ದಿನಗಳ ಹಿಂದೆ ಸಹಕಾರಿ ಹಾಗೂ ರಾಜ್ಯಸಭಾ ಸದಸ್ಯರಾಗಿದ್ದ ಅಶೋಕ್ ಗಸ್ತಿಯವರನ್ನು ಕಳೆದುಕೊಂಡೆವು. ಇದೀಗ ಮತ್ತೊಂದು ಆಘಾತವುಂಟಾಗಿದೆ. ಸುರೇಶ್ ಅಂಗಡಿಯವರು ಸರಳ ಸಜ್ಜನಿಕೆಯ ವ್ಯಕ್ತಿತ್ವಹೊಂದಿದ್ದರು. ಸಹೃದಯಿಯಾಗಿದ್ದರು. 4 ಬಾರಿ ಸಂಸದರಾಗಿ, ಕೇಂದ್ರ ರೈಲ್ವೆ ರಾಜ್ಯಖಾತೆ ಸಚಿವರು ಅತ್ಯುತ್ತಮ ವಾಗಿ ಕಾರ್ಯನಿರ್ವಹಿಸಿದ್ದಾರೆ. ಬಿಜೆಪಿ ಪಕ್ಷದ ಏಳಿಗೆಗಾಗಿ ಅಪಾರವಾಗಿ ಶ್ರಮಿಸಿದ್ದಾರೆ. ಅವರ ಅಗಲಿಕೆಯಿಂದ ರಾಜ್ಯಕ್ಕೆ ಹಾಗೂ ರಾಷ್ಟ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಕುಟುಂಬ ಪರಿವಾರದವರಿಗೆ ಹಾಗೂ ಅನುಯಾಯಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಿ, ಮೃತರ ಆತ್ಮಕ್ಕೆ ಚಿರ ಶಾಂತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಡಿಸಿಎಂ ಗೋವಿಂದ ಕಾರಜೋಳ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

bgk govinda karajola

ಇವರ ಜೊತೆಗೆ ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಬಿ ಚವ್ಹಾಣ್, ರೈಲ್ವೆ ಇಲಾಖೆಯ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿಯವರ ನಿಧನ ಕರ್ನಾಟಕದ ಅಭಿವೃದ್ಧಿಗೆ ತುಂಬಲಾರದ ನಷ್ಟ. ಅತ್ಯಂತ ಸಜ್ಜನ ರಾಜಕಾರಣಿ, ಅಪ್ರತಿಮ ಸಂಸದೀಯ ಪಟು, ಉತ್ತರ ಕರ್ನಾಟಕದ ಕಟ್ಟಾಳುವಿನ ಅಕಾಲಿಕ ಅಗಲಿಕೆ ಅತೀವ ನೋವು ತಂದಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ಕುಟುಂಬಕ್ಕೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

TAGGED:bengaluruCondolencesKumaraswamyPublic TVsuresh angadiyeddyurappaಕುಮಾರಸ್ವಾಮಿಪಬ್ಲಿಕ್ ಟಿವಿಬೆಂಗಳೂರುಯಡಿಯೂರಪ್ಪಸಂತಾಪಸುರೇಶ್ ಅಂಗಡಿ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

IRIS Dena 1
Latest

ಭಾರತದಿಂದ ವಾಪಸ್‌ ಆಗ್ತಿದ್ದ ಇರಾನ್‌ ನೌಕೆ ಮೇಲೆ ಅಮೆರಿಕ ದಾಳಿ – 87 ಮಂದಿ ಸಾವು

Public TV
By Public TV
4 hours ago
kannadigas return from dubai
Bengaluru City

ದುಬೈನಿಂದ ಮತ್ತಷ್ಟು ಕನ್ನಡಿಗರು ಬೆಂಗಳೂರಿಗೆ ವಾಪಸ್

Public TV
By Public TV
4 hours ago
Boats in the Strait of Hormuz amid the U.S. Israeli conflict with Iran
Latest

ಇರಾನ್ ದಾಳಿಗೆ ಮೂವರು ಭಾರತೀಯರು ಬಲಿ

Public TV
By Public TV
4 hours ago
01 3
Big Bulletin

ಬಿಗ್‌ ಬುಲೆಟಿನ್‌ 04 March 2026 ಭಾಗ-1

Public TV
By Public TV
5 hours ago
02 3
Big Bulletin

ಬಿಗ್‌ ಬುಲೆಟಿನ್‌ 04 March 2026 ಭಾಗ-2

Public TV
By Public TV
5 hours ago
03 3
Big Bulletin

ಬಿಗ್‌ ಬುಲೆಟಿನ್‌ 04 March 2026 ಭಾಗ-3

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?