Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಶಾಂತ್ ಶವದ ಮುಂದೆ ಕಣ್ಣೀರಿಟ್ಟು ರಿಯಾ ಕ್ಷಮೆ ಕೇಳಿದ್ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸುಶಾಂತ್ ಶವದ ಮುಂದೆ ಕಣ್ಣೀರಿಟ್ಟು ರಿಯಾ ಕ್ಷಮೆ ಕೇಳಿದ್ಯಾಕೆ?

Bollywood

ಸುಶಾಂತ್ ಶವದ ಮುಂದೆ ಕಣ್ಣೀರಿಟ್ಟು ರಿಯಾ ಕ್ಷಮೆ ಕೇಳಿದ್ಯಾಕೆ?

Public TV
Last updated: August 22, 2020 10:42 am
Public TV
Share
2 Min Read
sushant rhea story 1595939343 e1598072762787
SHARE

-ಕಣ್ಣೀರಿಡುತ್ತಲೇ ರಿಯಾ ಹೇಳಿದ್ದು ಎರಡು ಮಾತು

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸುಶಾಂತ್ ಶವ ಇರಿಸಲಾಗಿದ್ದ ಕೂಪರ್ ಆಸ್ಪತ್ರೆಗೆ ಭೇಟಿ ನೀಡಿದ್ದ ನಟಿ ರಿಯಾ ಚಕ್ರವರ್ತಿ ಕಣ್ಣೀರಿಡುತ್ತಲೇ ‘ನನ್ನ ಕ್ಷಮಿಸು ಬಾಬು’ ಎಂದು ಹಲವು ಬಾರಿ ಹೇಳಿದ್ದರು ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. ಈ ವೇಳೆ ಅಲ್ಲಿದ್ದ ಸುರ್ಜಿತ್ ಸಿಂಗ್ ರಾಥೋಢ ಎಂಬವರ ಸಂದರ್ಶನವನ್ನು ಮಾಧ್ಯಮ ಮಾಡಿದೆ.

Rhea ED 1 medium

ಅಸಹಜ ಸಾವು ಪ್ರಕರಣದಿಂದ ಕೂಪರ್ ಆಸ್ಪತ್ರೆಗೆ ತರಲಾಗುವ ಶವಗಳನ್ನು ನೋಡಲು ಕುಟುಂಬಸ್ಥರಿಗೆ ಅನುಮತಿ ನೀಡಲಾಗುವುದಿಲ್ಲ. ಮರಣೋತ್ತರ ಶವ ಪರೀಕ್ಷೆಯ ಬಳಿಕವೇ ಪೊಲೀಸರ ಸಮ್ಮುಖದಲ್ಲಿ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಲಾಗುತ್ತದೆ. ಆದ್ರೆ ರಿಯಾಗೆ ಮಾತ್ರ ಆಸ್ಪತ್ರೆಯಲ್ಲಿ ಅನುಮತಿ ಹೇಗೆ ನೀಡಲಾಯ್ತು ಎಂಬುದರ ಬಗ್ಗೆ ಪ್ರಶ್ನೆಗಳು ಸಹ ಹುಟ್ಟಿಕೊಂಡಿವೆ. ಇದನ್ನೂ ಓದಿ: ಸುಶಾಂತ್ ಕೇಸ್‌, ರಿಯಾಗೆ ಹಿನ್ನಡೆ – ಸಿಬಿಐ ತನಿಖೆಗೆ ಅಸ್ತು

Rhea ED 2 medium

ಕೂಪರ್ ಆಸ್ಪತ್ರೆಗೆ ಧೋನಿ ಸಿನಿಮಾದ ಸಹ ನಿರ್ಮಾಪಕ, ರಿಯಾ ಮತ್ತು ರಿಯಾ ಗೆಳೆಯ ಸೂರಜ್ ಸಿಂಗ್ ಬಂದು ಸುಶಾಂತ್ ಅಂತಿಮ ದರ್ಶನ ಪಡೆದುಕೊಂಡಿದ್ದರು. ಅಂತಿಮ ವಿಧಿವಿಧಾನದ ವೇಳೆ ಸುಶಾಂತ್ ಕುಟುಂಬಸ್ಥರು ರಿಯಾರಿಗೆ ದರ್ಶನ ಪಡೆಯಲು ಅವಕಾಶ ನೀಡಲ್ಲ. ಹಾಗಾಗಿ ಶವಗಾರಕ್ಕೆ ಬಂದಿದ್ದು, ಕೊನೆಯ ಬಾರಿ ಒಮ್ಮೆ ನೋಡಿ ಹೋಗುತ್ತಾರೆ ಎಂದು ನನಗೆ ಹೇಳಲಾಗಿತ್ತು. ಶವಾಗರದೊಳಗೆ ಬಂದ ರಿಯಾ ತಾವೇ ದೇಹದ ಮೇಲಿದ್ದ ಬಟ್ಟೆ ಸರಿಸಿ ಮುಖ ನೋಡಿದ್ದರು. ಸುಶಾಂತ್ ಮುಖ ನೋಡುತ್ತಲೇ ಭಾವುಕರಾದ ರಿಯಾ ಕಣ್ಣೀರಿಡುತ್ತ ಸಾರಿ ಬಾಬು ಎಂದು ಹೇಳತೊಡಗಿದರು. ಏನಾದ್ರೂ ತಪ್ಪು ಮಾಡಿದ್ದರಿಂದ ರಿಯಾ ಕ್ಷಮೆ ಕೇಳಿ ಅಳುತ್ತಿರಬೇಕೆಂದು ನನಗೆ ಅನ್ನಿಸ್ತು ಎಂದು ಸುರ್ಜಿತ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ದೇವರಿಗೆ ಧನ್ಯವಾದಗಳು, ಸತ್ಯದ ಕಡೆ ಮೊದಲ ಹೆಜ್ಜೆ – ಸುಶಾಂತ್ ಸಿಂಗ್ ಸೋದರಿ

RHEA 3

ಅಂದು ರಿಯಾ ಜೊತೆಗೆ ಓರ್ವ ವಯಸ್ಸಾದ ವ್ಯಕ್ತಿ, ಸೋದರ ಶೌವಿಕ್ ಆಸ್ಪತ್ರೆಗೆ ಬಂದಿದ್ದರು. ರಿಯಾ ಹೋದ ನಂತರ ಸುಶಾಂತ್ ಕುಟುಂಬಸ್ಥರು ಸಹ ಆಸ್ಪತ್ರೆಗೆ ಬಂದಿದ್ದರು. ಆದ್ರೆ ಸೆಕ್ಯೂರಿಟಿ ಗಾರ್ಡ್ ಕುಟುಂಬಸ್ಥರಿಗೆ ಶವಾಗರದೊಳಗೆ ಬಿಡಲಿಲ್ಲ ಎಂದರು. ಇದನ್ನೂ ಓದಿ: ತನಿಖೆ ಯಾರೇ ನಡೆಸಲಿ, ಸತ್ಯ ಬದಲಾಗಲ್ಲ: ರಿಯಾ ಚಕ್ರವರ್ತಿ ಪರ ವಕೀಲ

Rhea 1 medium

ಸುಶಾಂತ್ ಕತ್ತಿನ ಭಾಗದಲ್ಲಿ ಕಪ್ಪು ಗುರುತು ಇತ್ತು. ಕತ್ತು ಒಳಭಾಗದಲ್ಲಿ ಮುರಿದ ಪರಿಣಾಮ ಸಾವು ಆಗಿರಬಹುದು ಎಂದು ಮೇಲ್ನೋಟಕ್ಕೆ ಕಾಣಿಸುತ್ತಿತ್ತು. ಮೃತದೇಹ ಆತ್ಮಹತ್ಯೆಯಾದ ಶವದ ರೀತಿ ಇರಲಿಲ್ಲ. ಕಣ್ಣುಗಳು ಹೊರಗೆ ಬಂದಿರಲಿಲ್ಲ. ನಾಲಿಗೆ ಸಹ ಹೊರಗೆ ಬಂದಿರಲಿಲ್ಲ. ಮರಣದ ಸುಶಾಂತ್ ಮುಖ ಒಂದು ರೀತಿಯಲ್ಲಿ ಬದಲಾಗಿತ್ತು ಎಂದು ಸುರ್ಜಿತ್ ಹಲವು ಸ್ಫೋಟಕ ವಿಷಯಗಳನ್ನು ಸಂದರ್ಶನದಲ್ಲಿ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ:  ಮಾನವೀಯತೆಯ ಗೆಲುವು, ನನ್ನ ಧ್ವನಿ ಅಡಗಿಸೋ ಪ್ರಯತ್ನ ನಡೆದಿತ್ತು-ಕಂಗನಾ ರಣಾವತ್ ಮೊದಲ ಪ್ರತಿಕ್ರಿಯೆ

Rhea medium

ಸುರ್ಜಿತ್ ಸಿಂಗ್ ತಾವು ರಾಜಪೂತ ಕರ್ಣಿ ಸೇನೆಯ ಸದಸ್ಯ ಎಂದು ಹೇಳಿಕೊಂಡಿದ್ದಾರೆ. ಸುಶಾಂತ್ ಸೋದರ ಸಂಬಂಧಿ ಬಿಜೆಪಿ ಶಾಸಕ ನೀರಜ್ ಬಬಲೂ ಜೊತೆ ಸಾವಿನ ಬಗ್ಗೆ ಮಾತನಾಡಿದ್ದರು. ದೆಹಲಿಯ ಕರ್ಣಿ ಸೇನೆಯ ಅಧ್ಯಕ್ಷ ಅವರ ಸೂಚನೆಯಂತೆ ತಾವು ಮುಂಬೈನ ಕೂಪರ್ ಆಸ್ಪತ್ರೆಯಲ್ಲಿದ್ದೆ ಎಂದು ಸುರ್ಜಿತ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಸುಶಾಂತ್ ಪ್ರಕರಣದ ತನಿಖೆ ಸಿಬಿಐಗೆ ವರ್ಗಾವಣೆ- ಅಂಕಿತಾ ಲೋಖಂಡೆ ಪ್ರತಿಕ್ರಿಯೆ

TAGGED:bollywoodcbiPublic TVRhea chakrabortSushant Singh Rajputಪಬ್ಲಿಕ್ ಟಿವಿಬಾಲಿವುಡ್ರಿಯಾ ಚಕ್ರವರ್ತಿಸಿಬಿಐಸುಶಾಂತ್ ಸಿಂಗ್ ರಜಪೂತ್
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

h.d.deve gowda ashwini vaishnaw
Latest

ಹೈ-ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರನ್ನ ಅಭಿನಂದಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

Public TV
By Public TV
5 hours ago
h.d.kumaraswamy ashwini vaishnaw 1
Latest

ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿಕೆ; ಅಶ್ವಿನಿ ವೈಷ್ಣವ್‌ರಿಂದ ಸಕಾರಾತ್ಮಕ ಪ್ರತಿಕ್ರಿಯೆ

Public TV
By Public TV
5 hours ago
PM Modi
Latest

ಮೋದಿ ಮೇಲೆ ದೈಹಿಕ ದಾಳಿಗೆ ಪ್ಲ್ಯಾನ್‌ ನಡೆದಿತ್ತು – ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದಿಗೆ ಕಾರಣ ತಿಳಿಸಿದ ಸ್ಪೀಕರ್‌

Public TV
By Public TV
5 hours ago
Satish Sail
Bengaluru City

ಅಕ್ರಮ ಹಣ ವರ್ಗಾವಣೆ ಕೇಸ್‌; ಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು

Public TV
By Public TV
6 hours ago
udupi shantanu
Latest

ಅಬುದಾಬಿಯ ಲಕ್ಕಿ ಡ್ರಾ- ಉಡುಪಿಯ ಯುವಕನಿಗೆ 49 ಕೋಟಿ ರೂ. ಬಹುಮಾನ

Public TV
By Public TV
6 hours ago
Koppal Hindu Muslim Fight
Crime

ಮುಸ್ಲಿಂ ಮಹಿಳೆ ಜೊತೆ ಇದ್ದಿದ್ದಕ್ಕೆ ಹಿಂದೂ ಯುವಕನಿಗೆ ಥಳಿತ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?