Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಶಾಂತ್ ಶವದ ಮುಂದೆ ಕಣ್ಣೀರಿಟ್ಟು ರಿಯಾ ಕ್ಷಮೆ ಕೇಳಿದ್ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸುಶಾಂತ್ ಶವದ ಮುಂದೆ ಕಣ್ಣೀರಿಟ್ಟು ರಿಯಾ ಕ್ಷಮೆ ಕೇಳಿದ್ಯಾಕೆ?

Bollywood

ಸುಶಾಂತ್ ಶವದ ಮುಂದೆ ಕಣ್ಣೀರಿಟ್ಟು ರಿಯಾ ಕ್ಷಮೆ ಕೇಳಿದ್ಯಾಕೆ?

Public TV
Last updated: August 22, 2020 10:42 am
Public TV
Share
2 Min Read
sushant rhea story 1595939343 e1598072762787
SHARE

-ಕಣ್ಣೀರಿಡುತ್ತಲೇ ರಿಯಾ ಹೇಳಿದ್ದು ಎರಡು ಮಾತು

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸುಶಾಂತ್ ಶವ ಇರಿಸಲಾಗಿದ್ದ ಕೂಪರ್ ಆಸ್ಪತ್ರೆಗೆ ಭೇಟಿ ನೀಡಿದ್ದ ನಟಿ ರಿಯಾ ಚಕ್ರವರ್ತಿ ಕಣ್ಣೀರಿಡುತ್ತಲೇ ‘ನನ್ನ ಕ್ಷಮಿಸು ಬಾಬು’ ಎಂದು ಹಲವು ಬಾರಿ ಹೇಳಿದ್ದರು ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. ಈ ವೇಳೆ ಅಲ್ಲಿದ್ದ ಸುರ್ಜಿತ್ ಸಿಂಗ್ ರಾಥೋಢ ಎಂಬವರ ಸಂದರ್ಶನವನ್ನು ಮಾಧ್ಯಮ ಮಾಡಿದೆ.

Rhea ED 1 medium

ಅಸಹಜ ಸಾವು ಪ್ರಕರಣದಿಂದ ಕೂಪರ್ ಆಸ್ಪತ್ರೆಗೆ ತರಲಾಗುವ ಶವಗಳನ್ನು ನೋಡಲು ಕುಟುಂಬಸ್ಥರಿಗೆ ಅನುಮತಿ ನೀಡಲಾಗುವುದಿಲ್ಲ. ಮರಣೋತ್ತರ ಶವ ಪರೀಕ್ಷೆಯ ಬಳಿಕವೇ ಪೊಲೀಸರ ಸಮ್ಮುಖದಲ್ಲಿ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಲಾಗುತ್ತದೆ. ಆದ್ರೆ ರಿಯಾಗೆ ಮಾತ್ರ ಆಸ್ಪತ್ರೆಯಲ್ಲಿ ಅನುಮತಿ ಹೇಗೆ ನೀಡಲಾಯ್ತು ಎಂಬುದರ ಬಗ್ಗೆ ಪ್ರಶ್ನೆಗಳು ಸಹ ಹುಟ್ಟಿಕೊಂಡಿವೆ. ಇದನ್ನೂ ಓದಿ: ಸುಶಾಂತ್ ಕೇಸ್‌, ರಿಯಾಗೆ ಹಿನ್ನಡೆ – ಸಿಬಿಐ ತನಿಖೆಗೆ ಅಸ್ತು

Rhea ED 2 medium

ಕೂಪರ್ ಆಸ್ಪತ್ರೆಗೆ ಧೋನಿ ಸಿನಿಮಾದ ಸಹ ನಿರ್ಮಾಪಕ, ರಿಯಾ ಮತ್ತು ರಿಯಾ ಗೆಳೆಯ ಸೂರಜ್ ಸಿಂಗ್ ಬಂದು ಸುಶಾಂತ್ ಅಂತಿಮ ದರ್ಶನ ಪಡೆದುಕೊಂಡಿದ್ದರು. ಅಂತಿಮ ವಿಧಿವಿಧಾನದ ವೇಳೆ ಸುಶಾಂತ್ ಕುಟುಂಬಸ್ಥರು ರಿಯಾರಿಗೆ ದರ್ಶನ ಪಡೆಯಲು ಅವಕಾಶ ನೀಡಲ್ಲ. ಹಾಗಾಗಿ ಶವಗಾರಕ್ಕೆ ಬಂದಿದ್ದು, ಕೊನೆಯ ಬಾರಿ ಒಮ್ಮೆ ನೋಡಿ ಹೋಗುತ್ತಾರೆ ಎಂದು ನನಗೆ ಹೇಳಲಾಗಿತ್ತು. ಶವಾಗರದೊಳಗೆ ಬಂದ ರಿಯಾ ತಾವೇ ದೇಹದ ಮೇಲಿದ್ದ ಬಟ್ಟೆ ಸರಿಸಿ ಮುಖ ನೋಡಿದ್ದರು. ಸುಶಾಂತ್ ಮುಖ ನೋಡುತ್ತಲೇ ಭಾವುಕರಾದ ರಿಯಾ ಕಣ್ಣೀರಿಡುತ್ತ ಸಾರಿ ಬಾಬು ಎಂದು ಹೇಳತೊಡಗಿದರು. ಏನಾದ್ರೂ ತಪ್ಪು ಮಾಡಿದ್ದರಿಂದ ರಿಯಾ ಕ್ಷಮೆ ಕೇಳಿ ಅಳುತ್ತಿರಬೇಕೆಂದು ನನಗೆ ಅನ್ನಿಸ್ತು ಎಂದು ಸುರ್ಜಿತ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ದೇವರಿಗೆ ಧನ್ಯವಾದಗಳು, ಸತ್ಯದ ಕಡೆ ಮೊದಲ ಹೆಜ್ಜೆ – ಸುಶಾಂತ್ ಸಿಂಗ್ ಸೋದರಿ

RHEA 3

ಅಂದು ರಿಯಾ ಜೊತೆಗೆ ಓರ್ವ ವಯಸ್ಸಾದ ವ್ಯಕ್ತಿ, ಸೋದರ ಶೌವಿಕ್ ಆಸ್ಪತ್ರೆಗೆ ಬಂದಿದ್ದರು. ರಿಯಾ ಹೋದ ನಂತರ ಸುಶಾಂತ್ ಕುಟುಂಬಸ್ಥರು ಸಹ ಆಸ್ಪತ್ರೆಗೆ ಬಂದಿದ್ದರು. ಆದ್ರೆ ಸೆಕ್ಯೂರಿಟಿ ಗಾರ್ಡ್ ಕುಟುಂಬಸ್ಥರಿಗೆ ಶವಾಗರದೊಳಗೆ ಬಿಡಲಿಲ್ಲ ಎಂದರು. ಇದನ್ನೂ ಓದಿ: ತನಿಖೆ ಯಾರೇ ನಡೆಸಲಿ, ಸತ್ಯ ಬದಲಾಗಲ್ಲ: ರಿಯಾ ಚಕ್ರವರ್ತಿ ಪರ ವಕೀಲ

Rhea 1 medium

ಸುಶಾಂತ್ ಕತ್ತಿನ ಭಾಗದಲ್ಲಿ ಕಪ್ಪು ಗುರುತು ಇತ್ತು. ಕತ್ತು ಒಳಭಾಗದಲ್ಲಿ ಮುರಿದ ಪರಿಣಾಮ ಸಾವು ಆಗಿರಬಹುದು ಎಂದು ಮೇಲ್ನೋಟಕ್ಕೆ ಕಾಣಿಸುತ್ತಿತ್ತು. ಮೃತದೇಹ ಆತ್ಮಹತ್ಯೆಯಾದ ಶವದ ರೀತಿ ಇರಲಿಲ್ಲ. ಕಣ್ಣುಗಳು ಹೊರಗೆ ಬಂದಿರಲಿಲ್ಲ. ನಾಲಿಗೆ ಸಹ ಹೊರಗೆ ಬಂದಿರಲಿಲ್ಲ. ಮರಣದ ಸುಶಾಂತ್ ಮುಖ ಒಂದು ರೀತಿಯಲ್ಲಿ ಬದಲಾಗಿತ್ತು ಎಂದು ಸುರ್ಜಿತ್ ಹಲವು ಸ್ಫೋಟಕ ವಿಷಯಗಳನ್ನು ಸಂದರ್ಶನದಲ್ಲಿ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ:  ಮಾನವೀಯತೆಯ ಗೆಲುವು, ನನ್ನ ಧ್ವನಿ ಅಡಗಿಸೋ ಪ್ರಯತ್ನ ನಡೆದಿತ್ತು-ಕಂಗನಾ ರಣಾವತ್ ಮೊದಲ ಪ್ರತಿಕ್ರಿಯೆ

Rhea medium

ಸುರ್ಜಿತ್ ಸಿಂಗ್ ತಾವು ರಾಜಪೂತ ಕರ್ಣಿ ಸೇನೆಯ ಸದಸ್ಯ ಎಂದು ಹೇಳಿಕೊಂಡಿದ್ದಾರೆ. ಸುಶಾಂತ್ ಸೋದರ ಸಂಬಂಧಿ ಬಿಜೆಪಿ ಶಾಸಕ ನೀರಜ್ ಬಬಲೂ ಜೊತೆ ಸಾವಿನ ಬಗ್ಗೆ ಮಾತನಾಡಿದ್ದರು. ದೆಹಲಿಯ ಕರ್ಣಿ ಸೇನೆಯ ಅಧ್ಯಕ್ಷ ಅವರ ಸೂಚನೆಯಂತೆ ತಾವು ಮುಂಬೈನ ಕೂಪರ್ ಆಸ್ಪತ್ರೆಯಲ್ಲಿದ್ದೆ ಎಂದು ಸುರ್ಜಿತ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಸುಶಾಂತ್ ಪ್ರಕರಣದ ತನಿಖೆ ಸಿಬಿಐಗೆ ವರ್ಗಾವಣೆ- ಅಂಕಿತಾ ಲೋಖಂಡೆ ಪ್ರತಿಕ್ರಿಯೆ

TAGGED:bollywoodcbiPublic TVRhea chakrabortSushant Singh Rajputಪಬ್ಲಿಕ್ ಟಿವಿಬಾಲಿವುಡ್ರಿಯಾ ಚಕ್ರವರ್ತಿಸಿಬಿಐಸುಶಾಂತ್ ಸಿಂಗ್ ರಜಪೂತ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Gangavathi Inscription
Districts

ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

Public TV
By Public TV
12 minutes ago
Donald Trump 2
Latest

ಆಕ್ರಮಿಸಿಕೊಳ್ತೇನೆ, ಇಲ್ಲವೇ ಸ್ವತಂತ್ರಗೊಳಿಸುತ್ತೇನೆ – ವೆನೆಜುವೆಲಾ, ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

Public TV
By Public TV
13 minutes ago
chinnaswamy stadium
Bengaluru City

ಬೆಂಗಳೂರಲ್ಲಿ ಇಂದು ಐಪಿಎಲ್‌ ಉದ್ಘಾಟನೆ – ಚಿನ್ನಸ್ವಾಮಿ‌ ಕ್ರೀಡಾಂಗಣಕ್ಕೆ 2,000 ಪೊಲೀಸರ ಭದ್ರತೆ

Public TV
By Public TV
40 minutes ago
Chinnaswamy Stadium
Bengaluru City

ಇಂದು IPL ಉದ್ಘಾಟನಾ ಪಂದ್ಯ: ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Public TV
By Public TV
47 minutes ago
Vairamudi Utsava
Districts

ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ

Public TV
By Public TV
1 hour ago
SRH 01
Cricket

IPl 2026 | ರನ್‌ ಹೊಳೆ, ದಾಖಲೆಗಳ ಸುರಿಮಳೆ – ಇಲ್ಲಿದೆ ಐತಿಹಾಸಿಕ ದಾಖಲೆಗಳ ಪಟ್ಟಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?