Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೆ.21 ರಿಂದ ಅಧಿವೇಶನ ಆರಂಭ- ಸಾಮಾಜಿಕ ಅಂತರದಲ್ಲಿ ಆಸನದ ವ್ಯವಸ್ಥೆ: ಕಾಗೇರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸೆ.21 ರಿಂದ ಅಧಿವೇಶನ ಆರಂಭ- ಸಾಮಾಜಿಕ ಅಂತರದಲ್ಲಿ ಆಸನದ ವ್ಯವಸ್ಥೆ: ಕಾಗೇರಿ

Bengaluru City

ಸೆ.21 ರಿಂದ ಅಧಿವೇಶನ ಆರಂಭ- ಸಾಮಾಜಿಕ ಅಂತರದಲ್ಲಿ ಆಸನದ ವ್ಯವಸ್ಥೆ: ಕಾಗೇರಿ

Public TV
Last updated: September 8, 2020 7:25 pm
Public TV
Share
2 Min Read
Vishweshwar hegde kageri
SHARE

– ಪ್ರತಿ ಸೀಟಿನ ನಡುವೆ ಗ್ಲಾಸ್ ಶೀಟ್ ವ್ಯವಸ್ಥೆ

ಬೆಂಗಳೂರು: ಸೆಪ್ಟೆಂಬರ್ 21 ರಿಂದ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದ್ದು, ಕೊರೊನಾ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ ಕಾಗೇರಿ ಅವರು, ಸೆ. 21ರ ಬೆಳಗ್ಗೆ 11 ಗಂಟೆಗೆ ಅಧಿವೇಶನ ಪ್ರಾರಂಭವಾಗುತ್ತೆ. ಕೊರೊನಾ ಹಿನ್ನೆಲೆ ಅಧಿವೇಶನದಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಸಿಎಂ, ಸಚಿವರು, ಶಾಸಕರು, ಅಧಿಕಾರಿಗಳಿಗೂ ಕೊರೊನಾ ಸೋಂಕು ಬಂದಿತ್ತು. ಹೀಗಾಗಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು.

karnataka vidhan sabha session 4

ಅಧಿವೇಶನ ನಡೆಸುವ ಕುರಿತು ಅನೇಕ ಮಾರ್ಗಸೂಚಿಗಳನ್ನು ಮಾಡಲಾಗಿದೆ. ವಿಧಾನಸೌಧದಲ್ಲಿ ಅಧಿವೇಶನ ನಡೆಯಲಿದ್ದು, ಸಾಮಾಜಿಕ ಅಂತರದಲ್ಲಿ ಸೀಟುಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಆಸನಗಳಿಗೆ ಗ್ಲಾಸ್ ಶೀಟ್ ವ್ಯವಸ್ಥೆ ಮಾಡಲಾಗಿದೆ. ಅಧಿಕಾರಿಗಳು, ಮಾಧ್ಯಮದವರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಏನು ಕ್ರಮ ಆಗಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.

ಈ ಬಾರಿ ಅಧಿವೇಶನಕ್ಕೆ ಸಾರ್ವಜನಿಕರ ಪ್ರವೇಶ ಇರುವುದಿಲ್ಲ. ಶಾಸಕರಿಗೆ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸ್ ನೀಡುವುದು ಸೇರಿದಂತೆ ಎಲ್ಲಾ ಕ್ರಮ ತೆಗೆದುಕೊಳ್ತಿದ್ದೇವೆ. ಅಲ್ಲದೇ ಎಲ್ಲರೂ ಮಾಸ್ಕ್, ಫೇಸ್ ಶೀಲ್ಡ್ ಹಾಕುವುದು ಕಡ್ಡಾಯ ಮಾಡಲಾಗಿದೆ. ಎಲ್ಲರಿಗೂ ನಾವು ಮಾಸ್ಕ್, ಫೇಸ್ ಶೀಲ್ಡ್ ನೀಡುತ್ತೇವೆ. ಎಲ್ಲರೂ ನಿಯಮಗಳನ್ನು ಪಾಲಿಸುವುದು ಕಡ್ಡಾಯ ಎಂದರು.

Session Kageri 2

ಕಲಾಪ ಎಂದಿನಂತೆ ನಡೆಯಲಿದ್ದು, ಪ್ರಶ್ನೋತ್ತರ, ಶೂನ್ಯ ವೇಳೆ, ಗಮನ ಸೆಳೆಯುವ ಪ್ರಶ್ನೆ ಸೇರಿದಂತೆ ಎಲ್ಲಾ ವಿಧಾನಗಳು ಇರುತ್ತೆ. ಈ ಅಧಿವೇಶನದಲ್ಲಿ ಮಂಡಿಸಲು 10 ಹೊಸ ಬಿಲ್‍ಗಳು ನಮ್ಮ ಬಳಿ ಇದ್ದು, ಸುಗ್ರೀವಾಜ್ಞೆ ಹೊರಡಿಸಿರುವ 19 ಬಿಲ್‍ಗಳಿದೆ. ಅಲ್ಲದೇ ಪರ್ಯಾಲೋಚನೆ ಮತ್ತು ಅಂಗೀಕಾರಕ್ಕೆ ಎರಡು ವಿಧೇಯಕ ಸೇರಿದಂತೆ ಒಟ್ಟು 31 ಬಿಲ್ ಈ ಅಧಿವೇಶನದಲ್ಲಿ ಅಂಗೀಕಾರ ಆಗಬೇಕು ಎಂದರು ವಿವರಿಸಿದರು.

ಸಚಿವರು ಗನ್ ಮ್ಯಾನ್ ಹಾಗೂ ಅವರ ಪಿಎಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತದೆ. ವಿಧಾನಸೌಧದ ಹೊಟೇಲ್ ಹೊರಗೆ ಶಿಫ್ಟ್ ಮಾಡಲಾಗಿದೆ. ಅಧಿಕಾರಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಸೇರಿದಂತೆ ಪತ್ರಕರ್ತರ ಗ್ಯಾಲರಿಗೆ ಸಿಮೀತ ಜನರಿಗೆ ಅವಕಾಶ ನೀಡಲು ವಾರ್ತಾ ಇಲಾಖೆ ಜೊತೆ ಚರ್ಚೆ ಮಾಡಿ ಅಂತಿಮ ತೀರ್ಮಾನ ಮಾಡುತ್ತೇವೆ ಎಂದರು.

Covid a

ಗ್ಯಾಲರಿಯಲ್ಲಿ ಮೀಡಿಯಾ ಶಿಫ್ಟ್ ಮಾಡೋ ಚಿಂತನೆ ಇದ್ದು, ಯಾವುದೇ ನಿರ್ಣಯ ಮಾಡಿದರೂ ಮಾಧ್ಯಮಗಳ ಸಹಕಾರ ಕೊಡಬೇಕು ಎಂದು ಕಾಗೇರಿ ಅವರು ಮನವಿ ಮಾಡಿದರು. ಅಲ್ಲದೇ ಎಲ್ಲರೂ ಕೊರೊನಾ ಪರೀಕ್ಷೆ ಕಡ್ಡಾಯವಾಗಿ ಮಾಡಿಸಬೇಕು. ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿರುವವರು ಕೂಡ ಟೆಸ್ಟ್ ಮಾಡಿಸುವುದು ಕಡ್ಡಾಯ. ಇಂತಹ ಟೆಸ್ಟ್ ಗಳ ವರದಿ ಶೀಘ್ರವೇ ವರದಿ ಬರುವಂತೆ ಮಾಡಲು ಕ್ರಮಕೈಗೊಳ್ಳುತ್ತೇವೆ ಎಂದರು.

ಸಚಿವರನ್ನು ಭೇಟಿ ಮಾಡುವ ನಿಯೋಗಗಳಿಗೆ ಅಧಿವೇಶನ ಜಾಗದಲ್ಲಿ ಈ ಬಾರಿ ಅವಕಾಶ ನೀಡಲಾಗುವುದಿಲ್ಲ. ಸಚಿವರನ್ನು ಶಾಸಕರ ಭವನದಲ್ಲಿ ನಿಯೋಗಗಳು ಭೇಟಿ ಮಾಡಬೇಕು ಅಥವಾ ವಿಧಾನಸೌಧದ ಸಚಿವರ ಕೊಠಡಿಯಲ್ಲಿ ಭೇಟಿ ಮಾಡಬೇಕು ಎಂದು ಸೂಚಿಸಿದರು.

VidhanaSoudhaaa medium

ವಿಧಾನಸೌಧದಲ್ಲಿ ಧರಣಿ ಮಾಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಎಲ್ಲರಿಗೂ ಕೊರೊನಾ ಇದೆ ಗೊತ್ತಿಲ್ಲ. ಹೇಗೆ ಪ್ರತಿಭಟನೆ ಮಾಡಬೇಕು ಅಂತಾ ಅವರೇ ನಿರ್ಧಾರ ಮಾಡಬೇಕು. ನಾವು ಹೀಗೆ ಮಾಡಿ ಎಂದು ಹೇಳಲು ಆಗೋದಿಲ್ಲ ಎಂದರು. ಅಲ್ಲದೇ 70 ವರ್ಷ ಮೇಲ್ಪಟ್ಟವರಿಗೆ ಅಧಿವೇಶನಕ್ಕೆ ಅವಕಾಶ ವಿಚಾರವಾಗಿ, ವಯಸ್ಸು ಹೆಚ್ಚಳ ಇರುವವರ ಪಟ್ಟಿ ಮಾಡಲಾಗಿದೆ. ಅವರಿಗೆ ವಿಶೇಷ ಕಾಳಜಿಯನ್ನು ಮಾಡುತ್ತೇವೆ. ಇದಕ್ಕೆ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

TAGGED:Assembly SessionSpeaker Vishweshwara Hegde Kageriವಿಧಾನಸಭಾ ಅಧಿವೇಶನಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Karnataka grants Rs 10 crore to Wayanad landslide victims BJP JDS slams congress govt
Bengaluru City

ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ ಮತ್ತೆ 10 ಕೋಟಿ ಅನುದಾನ – ಬಿಜೆಪಿ, ಜೆಡಿಎಸ್‌ ಆಕ್ರೋಶ

Public TV
By Public TV
40 minutes ago
Chinnaswamy Stadium
Bengaluru City

ಇನ್ಮುಂದೆ ಚಿನ್ನಸ್ವಾಮಿಯಲ್ಲಿ ನಡೆಯುವ ಎಲ್ಲಾ ಪಂದ್ಯಗಳಲ್ಲಿಯೂ ಮೃತರ ನೆನಪಿಗೆ 11 ಸೀಟ್ ಮೀಸಲು

Public TV
By Public TV
2 hours ago
Mojtaba Khamenei
Latest

ಅಮೆರಿಕದ ಜೊತೆ ಶಾಂತಿ ಮಾತುಕತೆಗೆ ಒಪ್ಪಿಕೊಂಡ ಮೊಜ್ತಬಾ ಖಮೇನಿ

Public TV
By Public TV
2 hours ago
trump in share market inside trade
Latest

ಟ್ರಂಪ್‌ ಕದನ ವಿರಾಮ ಘೋಷಣೆಯ 10 ನಿಮಿಷಕ್ಕೂ ಮೊದಲು 14 ಸಾವಿರ ಕೋಟಿ ರೂ. ಬೆಟ್‌ – ಇನ್‌ಸೈಡರ್‌ ಟ್ರೇಡಿಂಗ್‌ ಮಾಡಿದ್ಯಾರು?

Public TV
By Public TV
2 hours ago
Air Canada Express Crew
Latest

Air Canada Plane Crash | 330 ಅಡಿ ದೂರಕ್ಕೆ ಬಿದ್ದರೂ ಉಳಿದ ಸಿಬ್ಬಂದಿ – ಸೀಟಿನಲ್ಲಿ ಸಿಲುಕಿ ಅದೃಷ್ಟವಶಾತ್ ಪಾರು

Public TV
By Public TV
3 hours ago
Asim Munir Shehbaz Sharif Donald Trump
Latest

ಪಾಕಿಸ್ತಾನದಲ್ಲಿ ಅಮೆರಿಕ, ಇರಾನ್‌ ಶಾಂತಿ ಮಾತುಕತೆ?

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?