Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೋಂಕು ಜೊತೆ ಬೆಂಗ್ಳೂರಿನಲ್ಲಿ ಮರಣದ ಸಂಖ್ಯೆಯೂ ಹೆಚ್ಚಳ – ಇಂದು 8 ಸಾವು, 51ಕ್ಕೆ ಏರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಸೋಂಕು ಜೊತೆ ಬೆಂಗ್ಳೂರಿನಲ್ಲಿ ಮರಣದ ಸಂಖ್ಯೆಯೂ ಹೆಚ್ಚಳ – ಇಂದು 8 ಸಾವು, 51ಕ್ಕೆ ಏರಿಕೆ

Corona

ಸೋಂಕು ಜೊತೆ ಬೆಂಗ್ಳೂರಿನಲ್ಲಿ ಮರಣದ ಸಂಖ್ಯೆಯೂ ಹೆಚ್ಚಳ – ಇಂದು 8 ಸಾವು, 51ಕ್ಕೆ ಏರಿಕೆ

Public TV
Last updated: June 18, 2020 7:54 pm
Public TV
Share
3 Min Read
Corona Virus 3
SHARE

– ರಾಜ್ಯದಲ್ಲಿ 12 ಮಂದಿ ಬಲಿ
– 12 ದಿನದ ಬಳಿಕ ಸಾವಿನ ವರದಿ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಒಂದು ಕಡೆ ಸೋಂಕು ಹೆಚ್ಚಳವಾಗುತ್ತಿದ್ದರೆ ಇನ್ನೊಂದು ಕಡೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಗುರುವಾರ ಒಂದೇ ದಿನ ರಾಜ್ಯದಲ್ಲಿ 12 ಸಾವಿನ ಪ್ರಕರಣ ವರದಿಯಾಗಿದ್ದು ಈ ಪೈಕಿ 8 ಮಂದಿ ಬೆಂಗಳೂರಿನವರೇ ಆಗಿದ್ದಾರೆ. ಒಟ್ಟು ರಾಜ್ಯದಲ್ಲಿ 114 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಇಲ್ಲಿಯವರೆಗೆ 844 ಮಂದಿಗೆ ಸೋಂಕು ಬಂದಿದ್ದು, 51 ಮಂದಿ ಮೃತಪಟ್ಟಿದ್ದಾರೆ. ಇಂದು 14 ಮಂದಿ ಬಿಡುಗಡೆಯಾಗಿದ್ದಾರೆ. ಒಟ್ಟು408 ಸಕ್ರಿಯ ಪ್ರಕರಣಗಳಿದ್ದು, 384 ಮಂದಿ ಬೆಂಗಳೂರಿನಲ್ಲಿ ಬಿಡುಗಡೆಯಾಗಿದ್ದಾರೆ. ಇಂದು ಬಿಡುಗಡೆಯಾದ ವರದಿಯಲ್ಲಿ ಜೂನ್‌ 6ಕ್ಕೆ ಮೃತಪಟ್ಟ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಲಾಗಿದೆ.

CORONA VIRUS 4

ಮೃತರ ವಿವರ:
1. ಬಿಹಾರ್‌ನಿಂದ ಮರಳಿದ ಹಿನ್ನೆಲೆ ಹೊಂದಿದ್ದ 57 ವರ್ಷದ ರೋಗಿ ಜೂನ್‌ 3 ರಂದು ಆಸ್ಪತ್ರೆಗೆ ದಾಖಲಾಗಿದ್ದು ಜೂನ್‌ 6 ರಂದು ಮೃತಪಟ್ಟಿದ್ದಾರೆ.

2. ರಕ್ತದೊತ್ತಡ, ಮಧುಮೇಹದಿಂದ ಬಳಲುತ್ತಿದ್ದ 58 ವರ್ಷದ ಬೆಂಗಳೂರಿನ ವ್ಯಕ್ತಿ ಬಳ್ಳಾರಿಗೆ ಪ್ರಯಾಣಿಸಿದ ಹಿನ್ನೆಲೆ ಹೊಂದಿದ್ದು, ಜೂನ್‌ 6 ರಂದು ಆಸ್ಪತ್ರೆಗೆ ದಾಖಲಾಗಿ ಜೂನ್‌ 13 ರಂದು ಸಾವನ್ನಪ್ಪಿದ್ದಾರೆ.

3. ವಿಷಮಶೀತ ಜ್ವರ, ಕೆಮ್ಮಿನಿಂದ ಬಳಲುತ್ತಿದ್ದ 39 ವರ್ಷದ ಬೆಂಗಳೂರಿನ ವ್ಯಕ್ತಿ ಜೂನ್‌ 6 ರಂದು ಆಸ್ಪತ್ರೆಗೆ ದಾಖಲಾಗಿದ್ದು, ಜೂನ್‌ 14 ರಂದು ಮರಣ ಹೊಂದಿದ್ದಾರೆ.

CORONA VIRUS 1

4. 40 ವರ್ಷದ ಬೆಂಗಳೂರಿನ ಮಹಿಳೆ ಜೂನ್‌ 8 ರಂದು ಆಸ್ಪತ್ರೆಗೆ ದಾಖಲಾಗಿ ಅಂದೇ ಮೃತಪಟ್ಟಿದ್ದಾರೆ.

5. 68 ವರ್ಷದ ವ್ಯಕ್ತಿ ಉಸಿರಾಟದ ಸಮಸ್ಯೆ ಮತ್ತು ಜ್ವರದಿಂದ ಬಳಲುತ್ತಿದ್ದರು. ಜೂನ್‌ 11 ರಂದು ಆಸ್ಪತ್ರೆಗೆ ಅಡ್ಮಿಟ್‌ ಆಗಿದ್ದ ಇವರು ಜೂನ್‌ 13 ರಂದು ಸಾವನ್ನಪ್ಪಿದ್ದಾರೆ.

6. ಉಸಿರಾಟ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ 50 ವರ್ಷದ ಕೊಪ್ಪಳ ಜಿಲ್ಲೆಯ ಮಹಿಳೆ ಜೂನ್‌ 13 ರಂದು ಆಸ್ಪತ್ರೆಗೆ ದಾಖಲಾಗಿ ಜೂನ್‌ 17 ರಂದು ಮೃತಪಟ್ಟಿದ್ದಾರೆ.

7. ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿದ್ದ ಬೆಂಗಳೂರಿನ ವ್ಯಕ್ತಿ ಜೂನ್‌ 14 ರಂದು ಆಸ್ಪತ್ರೆಗೆ ದಾಖಲಾಗಿದ್ದು, ಜೂನ್‌ 15ರಂದು ಮೃತಪಟ್ಟಿದ್ದಾರೆ.

Corona 8

8. ಬೆಂಗಳೂರಿನ 65 ವರ್ಷದ ಮಹಿಳೆಗೆ ಜ್ವರ ಮತ್ತು ರಕ್ತದೊತ್ತಡ ಇತ್ತು. ಜೂನ್‌ 13 ರಂದು ಆಸ್ಪತ್ರೆಗೆ ದಾಖಲಾಗಿದ್ದ ಇವರು ಜೂನ್‌ 17 ರಂದು ಮರಣ ಹೊಂದಿದ್ದಾರೆ.

9. ವಿಷಮಶೀತ ಜ್ವರದಿಂದ ಬಳಲುತ್ತಿದ್ದ 31 ವರ್ಷದ ಬೆಂಗಳೂರಿನ ವ್ಯಕ್ತಿ ಜೂನ್‌ 13 ರಂದು ಆಸ್ಪತ್ರೆಯಲ್ಲಿ ಅಡ್ಮಿಟ್‌ ಆಗಿದ್ದು, ಜೂನ್‌ 18 ರಂದು ಮೃತಪಟ್ಟಿದ್ದಾರೆ.

10. ಬೀದರ್‌ ಕಂಟೈನ್‌ಮೆಂಟ್‌ ಜೋನ್‌ನ 55 ವರ್ಷದ ವ್ಯಕ್ತಿಗೆ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಜೂನ್‌ 8 ರಂದು ಆಸ್ಪತ್ರೆಗೆ ದಾಖಲಾಗಿದ್ದ ಇವರು ಜೂನ್‌ 17 ರಂದು ನಿಧನರಾಗಿದ್ದಾರೆ.

Corona 1 4

11. ಉಸಿರಾಟದ ತೊಂದರೆ, ಮಧುಮೇಹ, ರಕ್ತದೊತ್ತಡದಿಂದ ಬಳಲುತ್ತಿದ್ದ 66 ವರ್ಷದ ವಿಜಯಪುರದ ಜಿಲ್ಲೆಯ ಮಹಿಳೆ ಜೂನ್‌ 15 ರಂದು ದಾಖಲಾಗಿದ್ದು, ಜೂನ್‌ 17 ರಂದು ಮೃತಪಟ್ಟಿದ್ದಾರೆ.

12. ಜ್ವರ, ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರಗಿಯ 50 ವರ್ಷದ ವ್ಯಕ್ತಿ ಜೂನ್‌ 13 ರಂದು ದಾಖಲಾಗಿ ಜೂನ್‌ 15 ರಂದು ಮೃತಪಟ್ಟಿದ್ದಾರೆ.

ಐಸಿಯುನಲ್ಲಿ ಒಟ್ಟು 73 ಮಂದಿ ಇದ್ದು ಬೆಂಗಳೂರು ನಗರದಲ್ಲೇ 33 ಮಂದಿ ಇದ್ದಾರೆ. ಕಲಬರುಗಿ 12, ಬೀದರ್‌ 5, ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿ ತಲಾ 4, ಧಾರವಾಡ, ದಾವಣಗೆರೆ, ಉಡುಪಿ ಯಲ್ಲಿ ತಲಾ 3, ವಿಜಯಪುರ ಮತ್ತು ದಕ್ಷಿಣ ಕನ್ನಡದಲ್ಲಿ ತಲಾ 2, ಹಾಸನ ಮತ್ತು ಗದಗ್‌ನಲ್ಲಿ ತಲಾ ಒಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

TAGGED:CoronaCovid19deathkannada newskarnatakaಕರ್ನಾಟಕಕೊರೊನಾಕೋವಿಡ್ 19ಜ್ವರಬೆಂಗಳೂರುಸಾವು
Share This Article
Facebook Whatsapp Whatsapp Telegram

Cinema news

Raghu
BBK Season 12 | ಗ್ರ್ಯಾಂಡ್‌ ಫಿನಾಲೆಯಿಂದ ರಗಡ್‌ ರಘು ಔಟ್‌
Cinema Latest Main Post TV Shows
AR Rahman 2
ಭಾರತ ನನ್ನ ಸ್ಫೂರ್ತಿ, ತವರು – ಕೆಲವೊಮ್ಮೆ ಉದ್ದೇಶಗಳನ್ನು ತಪ್ಪಾಗಿ ಅರ್ಥೈಸಲ್ಪಡಬಹುದು: ರೆಹಮಾನ್ ಸ್ಪಷ್ಟನೆ
Bollywood Cinema Latest National
Dhanush Gowda
BBK 12 | Top-5 ಪಟ್ಟದಿಂದ ಔಟ್‌ – ಗ್ರ್ಯಾಂಡ್‌ ಫಿನಾಲೆಯಿಂದ ಹೊರಬಂದ ಧನುಷ್‌
Cinema Latest Main Post TV Shows
gilli hanumantha
ಗಿಲ್ಲಿ ಅಣ್ಣ ನನ್ನ ಫೇವರಿಟ್, ಅವನೇ ಗೆಲ್ತಾನೆ: ಬಿಗ್ ಬಾಸ್ 11 ವಿನ್ನರ್ ಹನುಮಂತ ಮಾತು
Cinema Haveri Latest Main Post TV Shows

You Might Also Like

Narendra Modi
Latest

ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಶಿಕ್ಷೆಯಾಗಲೇಬೇಕು, ‘ಮಹಾ ಜಂಗಲ್ ರಾಜ್’ ಯುಗ ಕೊನೆಗೊಳಿಸಬೇಕು: ಮೋದಿ ಕರೆ

Public TV
By Public TV
2 hours ago
Haveri Sadhana Samavesha Shivananda Patil
Districts

ಫೆ. 13ರಂದು ಹಾವೇರಿಯಲ್ಲಿ ಬೃಹತ್ ಸಾಧನಾ ಸಮಾವೇಶ – ಒಂದು ಲಕ್ಷಕ್ಕೂ ಅಧಿಕ ಹಕ್ಕು ಪತ್ರ ವಿತರಣೆ

Public TV
By Public TV
3 hours ago
Road Accident
Latest

ದೆಹಲಿ, ಹರಿಯಾಣದಲ್ಲಿ ಪ್ರತ್ಯೇಕ ಅಪಘಾತ – ಮೂವರು ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

Public TV
By Public TV
3 hours ago
Agriculture Award For Karnataka PM Fasal Bima Yojana
Bengaluru City

ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕೃಷಿ ಇಲಾಖೆಗೆ ದ್ವಿತೀಯ ಸ್ಥಾನ

Public TV
By Public TV
3 hours ago
HT Manju
Bengaluru City

ಅಬಕಾರಿ ಇಲಾಖೆ ಕರ್ಮಕಾಂಡ | ಸನ್ನದು ಪಡೆಯಲು 2.30 ಕೋಟಿ ಬೇಡಿಕೆ ಆರೋಪದ ಆಡಿಯೋ ವೈರಲ್ – ಹೆಚ್‌ಟಿ ಮಂಜು ದೂರು

Public TV
By Public TV
4 hours ago
Sara Mahesh
Bengaluru City

ಜೆಡಿಎಸ್‌ ಪಾಳಯದಲ್ಲಿ ಕ್ಷಿಪ್ರ ಕ್ರಾಂತಿ – ಜಿಟಿಡಿ ಕ್ಷೇತ್ರದಿಂದ ಸಾರಾ ಮಹೇಶ್‌ ಕಣಕ್ಕಿಳಿಸಲು ಪ್ಲ್ಯಾನ್‌!

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?