Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ವಾತಂತ್ರ್ಯ ಬಂದ ನಂತರ ಇಂದಿನ ಭಾರತದ ಸ್ಥಿತಿ ಎಂದೂ ಬಂದಿರ್ಲಿಲ್ಲ: ಮುನಿಯಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ವಾತಂತ್ರ್ಯ ಬಂದ ನಂತರ ಇಂದಿನ ಭಾರತದ ಸ್ಥಿತಿ ಎಂದೂ ಬಂದಿರ್ಲಿಲ್ಲ: ಮುನಿಯಪ್ಪ

Bengaluru City

ಸ್ವಾತಂತ್ರ್ಯ ಬಂದ ನಂತರ ಇಂದಿನ ಭಾರತದ ಸ್ಥಿತಿ ಎಂದೂ ಬಂದಿರ್ಲಿಲ್ಲ: ಮುನಿಯಪ್ಪ

Public TV
Last updated: August 25, 2020 12:46 pm
Public TV
Share
2 Min Read
MUNIYAPPA
SHARE

– ಸೋನಿಯಾ ಗಾಂಧಿ ಪಕ್ಷದ ತಾಯಿ ಸ್ಥಾನದಲ್ಲಿದ್ದಾರೆ
– ಮೋದಿ ವಿರುದ್ಧ ಫೈಟ್‍ಗೆ ರಾಹುಲ್ ರೈಟ್ ಪರ್ಸನ್

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಧಿಕಾರದಲ್ಲಿದ್ದಾಗಲೂ ಈ ಸ್ಥಿತಿ ಇರಲಿಲ್ಲ. ಹೀಗಾದರೆ ಈ ದೇಶದ ಗತಿ ಏನಾಗಬೇಕು?. ಸ್ವಾತಂತ್ರ್ಯ ಬಂದ ನಂತರ ಇಂದಿನ ಭಾರತದ ಸ್ಥಿತಿ ಎಂದೂ ಬಂದಿರಲಿಲ್ಲ ಎಂದು ಮಾಜಿ ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.

ATAL BIHARI VAJPAYE

ನಗರದಲ್ಲಿ ಇಮದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಡಿ.ಪಿ. ನೆಲಕಚ್ಚಿದೆ. ನಿರುದ್ಯೋಗಿಗಳಿಗೆ ಇವರು ಉದ್ಯೋಗ ಕೊಟ್ಟಿಲ್ಲ. ಮೋದಿ ಬಂದ ಮೇಲೆ ದೇಶ ಉದ್ಧಾರ ಆಗಿದೆ ಎಂಬಂತೆ ಮಾಧ್ಯಮಗಳಲ್ಲಿ ಬಿಂಬಿತವಾಗ್ತಿದೆ ಎಂದು ಕಿಡಿಕಾರಿದರು.

ಇದೇ ವೇಳೆ ನಿನ್ನೆ ನಡೆದ ಸಿ.ಡಬ್ಲ್ಯು.ಸಿ ಸಭೆಯ ಬಗ್ಗೆ ಮಾತನಾಡಿದ ಅವರು, ಸಭೆಯಲ್ಲಿ ಎಲ್ಲಾ ಸದಸ್ಯರಿಗೂ ಮಾತನಾಡಲು ಅವಕಾಶ ಕಲ್ಪಿಸಿ ಸುಧೀರ್ಘ ಚರ್ಚೆ ನಡೆಸಿದ್ದು ನನ್ನ ಅನುಭವದಲ್ಲಿ ಇದೇ ಮೊದಲು. ಕೋಲ್ಕತ್ತಾ ಅಧಿವೇಶನದ ನಂತರ ಇಲ್ಲಿಯವರೆಗೆ ಕಾರ್ಯಕಾರಿ ಸಮಿತಿ ಆಯ್ಕೆ, ಎಐಸಿಸಿ ಅಧಿವೇಶನ ನಡೆದಿರಲಿಲ್ಲ. ಇವೆಲ್ಲ ಸಂಪ್ರದಾಯದಂತೆ ನಡೆಯಬೇಕು ಅನ್ನೋದು ಎಲ್ಲರ ಅಭಿಪ್ರಾಯ ಆಗಿತ್ತು. ಸೋನಿಯಾ ಗಾಂಧಿ ಅವರು ಪಕ್ಷದ ತಾಯಿಯ ಸ್ಥಾನದಲ್ಲಿದ್ದಾರೆ. ಅವರೇ ನಿನ್ನೆ ಒಗ್ಗಟ್ಟಾಗಿ ಕೆಲಸ ಮಾಡೋಣ ಎಂದಿದ್ದಾರೆ. ಪಕ್ಷ ಎಂದ ಮೇಲೆ ಇವೆಲ್ಲ ಬರೋದು ಸಹಜ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ ಎಂದು ತಿಳಿಸಿದರು.

MUNIYAPPA 1

ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಮಾತಾಡುವ ಅವಕಾಶ ಇರಬೇಕು. ಸೋನಿಯಾ ಗಾಂಧಿ ಅವರ ನಾಯಕತ್ವ ಪ್ರಶ್ನೆ ಮಾಡಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಬಗ್ಗೆ ನಮಗೆ ಗೌರವವಿದೆ. ಪಾರ್ಟಿ ನಾಯಕರ ವಿರುದ್ಧ ಯಾರೂ ಮಾತಾಡಿಲ್ಲ. ಕಾಂಗ್ರೆಸ್ಸಿನಲ್ಲಿ ಅಧಿಕಾರವಿಲ್ಲದೆ ಹೆಚ್ಚು ಕಾಲ ಅಧ್ಯಕ್ಷರಾಗಿದ್ದವರು ಸೋನಿಯಾ. ಪ್ರಧಾನಿ ತರಹದ ದೊಡ್ಡದಾದ ಹುದ್ದೆ ಬಿಟ್ಟು, ಹತ್ತು ವರ್ಷಗಳ ಕಾಲ ಪಕ್ಷಕ್ಕಾಗಿ ಸೇವೆ ಸಲ್ಲಿಸಿದ್ದಾರೆ. ಆ ಮೂಲಕ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ ಎಂದರು.

SoniaGandhi ians 7

ನಾನೂ ಸಹ ಸಿ.ಡಬ್ಲ್ಯು.ಸಿ ಸಭೆಯಲ್ಲಿ ಇದ್ದೆ. ಆದರೆ ಎಲ್ಲೂ ಕೂಡ ರಾಹುಲ್ ಗಾಂಧಿ 23 ಹಿರಿಯ ನಾಯಕರು ಬಿಜೆಪಿ ಜತ ಕೈಜೋಡಿಸಿದ್ದಾರೆ ಅಂತ ಹೇಳಿಲ್ಲ. ಸೋನಿಯಾ ಗಾಂಧಿಯವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿರುವ ಸಮಯದಲ್ಲಿ ಈ ರೀತಿ ಪತ್ರ ಬರೆದದ್ದು ಯಾಕೆ ಅಂತ ಪ್ರಶ್ನೆ ಮಾಡಿ ಬೇಸರ ವ್ಯಕ್ತಪಡಿಸಿದರು ಅಷ್ಟೇ ಎಂದು ತಿಳಿಸಿದರು.

RAHUL GANDHI

ಸಿ.ಡಬ್ಲ್ಯು.ಸಿ ಸಭೆಯಲ್ಲಿ ಎಲ್ಲಾ 52 ಸದಸ್ಯರು ಭಾಗವಹಿಸಿ ಮಾತಾಡಿದ್ದಾರೆ. ಸಾಂಸ್ಥಿಕ ಚುನಾವಣೆಯ ನಂತರ ಮತ್ತೆ ರಾಹುಲ್ ಗಾಂಧಿ ಮತ್ತೆ ಎಐಸಿಸಿ ಅಧ್ಯಕ್ಷರಾಗುವ ವಾತಾವರಣ ಇದೆ. ರಾಹುಲ್ ಗಾಂಧಿಯವರೇ ಮೋದಿಯವರ ವಿರುದ್ಧ ಫೈಟ್ ಮಾಡಲು ರೈಟ್ ಪರ್ಸನ್ ಈಗಲೂ ನಾನು ಹೇಳ್ತೀನಿ. ಪ್ರಧಾನಿ ನರೇಂದ್ರ ಮೋದಿ ಎದುರು ನಿಲ್ಲುವ ಶಕ್ತಿ ಇರೋದು ರಾಹುಲ್ ಗಾಂಧಿಗೆ ಮಾತ್ರ. ಪ್ರಧಾನಿ ಮೋದಿ, ರಾಹುಲ್ ಕೇಳಿರೋ ಎಷ್ಟೋ ಪ್ರಶ್ನೆಗಳಿಗೆ ಉತ್ತರ ಕೊಟ್ಟಿಲ್ಲ ಎಂದರು.

MODI RAHUL

ಫೆಬ್ರವರಿ 12 ರಂದು ರಾಹುಲ್ ಗಾಂಧಿ ಒಂದು ಮಾತು ಹೇಳಿದ್ದರು. ಕೊರೊನಾ ಚೀನಾದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ಹೀಗಾಗಿ ಭಾರತಕ್ಕೆ ಬಾರದಂತೆ ತಡೆಯಲು ವೈಜ್ಞಾನಿಕ ಕ್ರಮ ಕೈಗೊಳ್ಳಿ ಅಂದರು. ಆದರೆ ಕೇಂದ್ರ ಆರೋಗ್ಯ ಸಚಿವರು ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ರಾಹುಲ್ ಗಾಂಧಿಯವರು ಧ್ವನಿ ಎತ್ತಿದಾಗ ಬಿಜೆಪಿಯವರು ಟೀಕೆ ಮಾಡಿದರು. ವಿರೋಧ ಪಕ್ಷಗಳ ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮವಹಿಸುವಲ್ಲಿ ವಿಫಲರಾದರು. ಈಗ ಯುದ್ಧದ ಕಡೆ ಗಮನ ಕೊಡ್ತಿದ್ದಾರೆ. ಚೀನಾ ಗಡಿರೇಕೆ ದಾಟಿ ಒಳಗೆ ಬಂದಿದೆ ಎಂದು ಸಿಡಿಮಿಡಿಗೊಂಡರು.

TAGGED:bengalurubjpcongressK H muniyappaPublic TVಕಾಂಗ್ರೆಸ್ಕೆ.ಹೆಚ್ ಮುನಿಯಪ್ಪಪಬ್ಲಿಕ್ ಟಿವಿಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
7 minutes ago
Tamil Nadu factory blast 20 killed several injured as massive blast rips through firecracker factory in Virudhunagar
Crime

ತಮಿಳುನಾಡಿನಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 20 ಸಾವು, ಹಲವರ ಸ್ಥಿತಿ ಚಿಂತಾಜನಕ

Public TV
By Public TV
25 minutes ago
Anurag Thakur
Bengaluru City

ಹಿಂದಿನಿಂದ ಬಂದು ಮಹಿಳೆಯರಿಗೆ ಕಾಂಗ್ರೆಸ್‌ ಚೂರಿ, ದೇಶದ ತಾಯಂದಿರು ಇವರನ್ನು ಕ್ಷಮಿಸಲ್ಲ: ಅನುರಾಗ್‌ ಠಾಕೂರ್‌

Public TV
By Public TV
33 minutes ago
Mallikarjun Kharge 2
Bengaluru City

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ, ಮೋದಿಯ ಸುಳ್ಳು ಆರೋಪ ಖಂಡಿಸುತ್ತೇನೆ: ಖರ್ಗೆ ಕೆಂಡಾಮಂಡಲ

Public TV
By Public TV
1 hour ago
Tejasvi Surya
Bengaluru City

ನಾರಿಶಕ್ತಿಗೆ ವಿಪಕ್ಷಗಳ ವಿರೋಧ – ಇದರ ಪರಿಣಾಮ ಪ.ಬಂಗಾಳ ಚುನಾವಣೆಯಲ್ಲೇ ಗೊತ್ತಾಗಲಿದೆ: ತೇಜಸ್ವಿ ಸೂರ್ಯ ಭವಿಷ್ಯ

Public TV
By Public TV
1 hour ago
Patahi Airport
Latest

ಬಿಹಾರದಲ್ಲಿ ಮತ್ತೊಂದು ಏರ್‌ಪೋರ್ಟ್‌ ನಿರ್ಮಾಣ – ಶೀಘ್ರದಲ್ಲೇ ವಿಮಾನ ಸೇವೆ ಆರಂಭ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?