Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಸ್ವಾಮೀಜಿಗಳು ಬಿಜೆಪಿಗೆ ಬೆದರಿಕೆ ಹಾಕುವುದು ತಪ್ಪು: ಈಶ್ವರಪ್ಪ

Public TV
Last updated: August 1, 2021 7:41 pm
Public TV
Share
2 Min Read
bij eshwarappa
SHARE

ವಿಜಯಪುರ: ಮಠಾಧೀಶರು ಅವರ ಶೀಷ್ಯಂದಿರ ಬಗ್ಗೆ ಪ್ರೀತಿಯಿಂದ ಅಭಿಪ್ರಾಯ ಹೇಳೋದು ತಪ್ಪಲ್ಲ. ಆದರೆ ಬಿಜೆಪಿಗೆ ಬೆದರಿಕೆ ಹಾಕುವುದು ತಪ್ಪು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಾ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡ್ಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಇಳಿಸಿದರೆ ಬಿಜೆಪಿ ಸರ್ವನಾಶ ಆಗುತ್ತೆ ಎಂದು ಹೇಳಿದರು. ಕೆಲ ಮಠಾಧಿಪತಿಗಳು ಇದನ್ನು ಒಪ್ಪಿಲ್ಲ. ಆ ಸಭೆ ಮುಗಿಯುತ್ತಿದ್ದಂತೆ ಶ್ರೀ ದಿಂಗಾಲೇಶ್ವರ ಸ್ವಾಮಿಜಿ ನಮ್ಮ ಮನೆಗೆ ಬಂದಿದ್ದರು. ಇದು ಯಾವ ಸಿಸ್ಟ್‍ಂ ಎಂದು ಅವರನ್ನು ಕೇಳಿದೆ. ನೀವು ಯಾವುದೋ ಒಬ್ಬ ವ್ಯಕ್ತಿ ಮೇಲೆ ಪ್ರೀತಿ ಇಟ್ಟುಕೊಂಡು. ಆ ವ್ಯಕ್ತಿಯನ್ನು ಇಳಿಸಿದರೆ ಪಕ್ಷ ಸರ್ವನಾಶ ಆಗುತ್ತೆ ಎಂದು ನಿಮ್ಮ ಬಾಯಲ್ಲಿ ಬಂದರೆ, ಯಾರಿಗೆ ನಾವು ಗೌರವ ಕೊಡೋಣ ಎಂದು ಕೇಳಿದೆ ಎಂದರು.

bsy cover 2

ಭಾರತೀಯ ಸಂಸ್ಕ್ರತಿಯನ್ನು ಉಳಿಸುತ್ತಿರುವ ಪಕ್ಷ ಬಿಜೆಪಿ ಒಂದೇ. ಪಕ್ಷಕ್ಕೆ ಶಾಪ ಹಾಕುವ ನಿಟ್ಟಿನಲ್ಲಿ ದಯವಿಟ್ಟು ಮಾತನಾಡಬೇಡಿ ಎಂದು ಕಾಲಿಗೆ ಬಿದ್ದು ಪ್ರರ್ಥನೆ ಮಡ್ತೆನೆ. ಯಾವ ಸ್ವಾಮಿಗಳೂ ಯಾವುದೇ ಪಾಠ ಕಲಿಸಲು ಆಗುವುದಿಲ್ಲ, ಬಿಜೆಪಿ ಸುಸಂಘಟಿತವಾಗಿದೆ. ಪ್ರೀತಿಯಿಂದ ನೀವು ಏನು ಬೇಕಾದರೂ ಹೇಳಿ. ನಿಮ್ಮ ಬೆದರಿಕೆಗಳಿಗೆ ಬಿಜೆಪಿಯಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದರು.

ಯತ್ನಾಳ್‍ಗೆ ಕಿವಿಮಾತು:
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನಾನೊಬ್ಬ ಸ್ನೇಹಿತನಾಗಿ ಬುದ್ಧಿ ಹೇಳುತ್ತೇನೆ. ಬೇರೆ ಜಿಲ್ಲೆಯವರಿಗೆ ಸ್ವಲ್ಪ ಬುದ್ಧಿ ಇದೆ. ಯತ್ನಾಳ್‍ಗೆ ಬುದ್ಧಿ ಇಲ್ಲ ಎಂದು ನಾನು ಹೇಳಲ್ಲ. ಆದರೆ ಬಹಿರಂಗವಾಗಿ ಹೇಳಿಕೆ ಕೊಟ್ಟು ಅವರೇ ಹಾಳಾಗ್ತಾರೆ. ಬಿಜೆಪಿಯ ಹಿರಿಯ ನಾಯಕರು ಬರುತ್ತಾರೆ. ನಿಮ್ಮದೇನಾದರೂ ಇದ್ದರೆ ಅಲ್ಲಿ ನಾಲ್ಕು ಗೋಡೆಗಳ ಮಧ್ಯೆ ಹೇಳಿಕೊಳ್ಳಿ. ಬಹಿರಂಗವಾಗಿ ಹೇಳಿಕೆ ಕೊಟ್ಟು ದೊಡ್ಡ ಮನುಷ್ಯನಾಗಲು ಹೊರಟರೆ ಒಳ್ಳೆಯದಲ್ಲ ಎಂದು ಈ ಹಿಂದೆಯೇ ಅವರಿಗೆ ಹೇಳಿದ್ದೆ ಎಂದಿದ್ದಾರೆ.

BSY CRY 1

ಅವರು ನನ್ನ ಆತ್ಮೀಯ ಸ್ನೇಹಿತ, ಹಿಂದುತ್ವವಾದಿ, ನನಗೆ ತುಂಬಾ ಖುಷಿ ಅವರು ಹಿಂದುತ್ವದ ಪರ ಮಾತನಾಡುತ್ತಾರೆ. ಆದರೆ ಬಹಿರಂಗವಾಗಿ ಹೇಳಿಕೆ ಕೊಟ್ಟರೆ ಹೇಗೆ? ಸದ್ಯ ಎಲ್ಲ ಸಮಸ್ಯೆಗಳು ಬಗಿಹರಿದಿವೆ. ಇವರು ಹೇಳಿಕೆ ಕೊಡುವುದರಿಂದ ಮತ್ತೆ ಗೊಂದಲ ಆಗುತ್ತದೆ ಎಂದು ಅನಿಸುತ್ತಿಲ್ಲ. ಅವರ ಜೊತೆ ನಾನು ಮಾತನಾಡುತ್ತೇನೆ ಎಂದರು.

ರಾಯಣ್ಣ ಬ್ರಿಗೇಡ್‍ನ್ನು ನಿಲ್ಲಿಸಬೇಕು ಎಂದು ಅಮಿತ್ ಶಾ ಅವರು ದೆಹಲಿಗೆ ಕರೆದು ಹೇಳಿದರು. ಎಲ್ಲರೂ ಸೇರಿ ಕ್ಲೋಸ್ ಅಂದ್ರು, ಅವತ್ತೆ ಮುಗಿಸಾಯ್ತು, ನನ್ನ ಜೀವನದಲ್ಲಿ ಮತ್ತೆ ಆ ಕಡೆ ತಿರುಗಿ ನೋಡಲ್ಲ ಎಂದರು.

Yatnal 1 2

ಸಿದ್ದರಾಮಯ್ಯನವರ ಅಪ್ಪ ಯಾರು?
ಕಾಂಗ್ರೆಸ್ ನ ಮೂಲ ಕಾರ್ಯಕರ್ತರಿಂದ ಪಕ್ಷದಲ್ಲಿ ಗೊಂದಲ ಇಲ್ಲ. ಹೊರಗಿನಿಂದ ಬಂದವರು ಗೊಂದಲ ಮಾಡುತ್ತಿದ್ದಾರೆ ಎಂದು ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಈ ಮೂಲಕ ನೇರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಟಾಂಗ್ ನೀಡಿದರು. ಇದಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಹೌದು ನಾನು ಹೊರಗಿನಿಂದ ಬಂದೆ, ಕಾಂಗ್ರೆಸ್ ಸೊಸೆಯಾಗಿ ನಾನು ಬೀಗ ಹಿಡಿದುಕೊಂಡೆ ಎಂದು ಹೇಳಿದರು. ಚಾಮುಂಡೇಶ್ವರಿಯಲ್ಲಿ ಸೋತಾಗ ಕಾಂಗ್ರೆಸ್‍ನ ಮಗ ನಾನು ಎಂದು ಹೇಳಿದ್ದರು. ಬಾದಾಮಿಗೆ ಬರುತ್ತಿದ್ದಂತೆ ಮತ್ತೆ ಇಲ್ಲಿಯ ಮಗ ಎಂದರು. ಚಾಮರಾಜಪೇಟೆಗೆ ಹೋದಾಗ ಮತ್ತೆ ಅಲ್ಲಿನ ಮಗ ಎಂದರು. ಯಾವ ಪಕ್ಷದಲ್ಲಿದ್ದೀರಿ ನೀವು ಎಂದು ಈಶ್ವರಪ್ಪ ಪ್ರಶ್ನಿಸಿದರು.

SIDDARAMAHIA

ಮಗ ಅಂತಾರೆ ಒಪ್ಪಿಕೊಳ್ಳೋಣ, ಈಗ ಕಾಂಗ್ರೆಸ್ ನಲ್ಲಿದ್ದೀರಿ, ಹಿಂದೆ ಜೆಡಿಎಸ್, ಎಬಿಪಿಜೆಡಿ ನಲ್ಲಿದ್ದಿರಿ. ಮೂರು ಪಾರ್ಟಿಯ ಮಗನಾ ನೀವು? ಹಾಗಾದ್ರೆ ನಿಮ್ಮ ಅಪ್ಪ ಯಾರು ಎಂದು ಸಿದ್ದರಾಮಯ್ಯನವರ ವಿರುದ್ಧ ವ್ಯಂಗ್ಯವಾಡಿದರು.

TAGGED:ks eshwarappaPublic TVSwamijisvijayapuraಕೆ.ಎಸ್.ಈಶ್ವರಪ್ಪಪಬ್ಲಿಕ್ ಟಿವಿವಿಜಯಪುರಸ್ವಾಮೀಜಿಗಳು
Share This Article
Facebook Whatsapp Whatsapp Telegram

Cinema Updates

madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
1 day ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
2 days ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
2 days ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
3 days ago

You Might Also Like

Prahlad Joshi 1
Dharwad

ಮೊದಲ ನಿಧನದ ಬಳಿಕವೂ ಕಾರ್ಯಕ್ರಮ ಮಾಡಿದ್ದಾರೆ, ಸಿಎಂ, ಡಿಸಿಎಂಗೆ ನಾಚಿಕೆ ಆಗೋದಿಲ್ವಾ? – ಜೋಶಿ ಕಿಡಿ

Public TV
By Public TV
1 minute ago
BMTC bus crushes man to death Hebbala Bengaluru
Bengaluru City

ಬಿಎಂಟಿಸಿ ಬಸ್ಸು ಡಿಕ್ಕಿ- ದ್ವಿಚಕ್ರ ವಾಹನ ಸವಾರ ಸಾವು

Public TV
By Public TV
24 minutes ago
Hindu activist suhas shetty brutally murdered in Bajpe Mangaluru 1
Dakshina Kannada

ಸುಹಾಸ್‌ ಶೆಟ್ಟಿ ಹತ್ಯೆ ಕೇಸ್‌ NIA ಹೆಗಲಿಗೆ

Public TV
By Public TV
31 minutes ago
chitradurga groom assaulted
Chitradurga

ವರದಕ್ಷಿಣೆ ದುರಾಸೆಗೆ 2ನೇ ಮದುವೆಗೆ ರೆಡಿಯಾಗಿದ್ದ ವ್ಯಕ್ತಿಗೆ ಪತ್ನಿಯಿಂದ ಚಪ್ಪಲಿ ಏಟು

Public TV
By Public TV
48 minutes ago
r ashok 1 1
Bengaluru City

ಸಿಎಂ, ಡಿಸಿಎಂ ತಿಕ್ಕಾಟ ಇಲ್ಲದಿದ್ದರೆ ವಿದ್ಯಾರ್ಥಿಗಳು ಸಾಯುತ್ತಿರಲಿಲ್ಲ: ಅಶೋಕ್‌

Public TV
By Public TV
1 hour ago
manipur protest
Latest

ಮೈತೇಯಿ ಸಮುದಾಯದ ನಾಯಕ ಬಂಧನ – ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಯುವಕರ ಬೆದರಿಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?