Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹತ್ತಿರದಲ್ಲೇ ನಗರವಿದ್ದರೂ ಕೊರೊನಾ ನಿಯಂತ್ರಣ – ದೇಶದ ಗಮನ ಸೆಳೆದ ಮುನಿರಾಬಾದ್ ಗ್ರಾಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹತ್ತಿರದಲ್ಲೇ ನಗರವಿದ್ದರೂ ಕೊರೊನಾ ನಿಯಂತ್ರಣ – ದೇಶದ ಗಮನ ಸೆಳೆದ ಮುನಿರಾಬಾದ್ ಗ್ರಾಮ

Districts

ಹತ್ತಿರದಲ್ಲೇ ನಗರವಿದ್ದರೂ ಕೊರೊನಾ ನಿಯಂತ್ರಣ – ದೇಶದ ಗಮನ ಸೆಳೆದ ಮುನಿರಾಬಾದ್ ಗ್ರಾಮ

Public TV
Last updated: July 2, 2021 10:19 am
Public TV
Share
2 Min Read
corona virus koppala munirabad village model of Covid control 5
SHARE

ಕೊಪ್ಪಳ: ಮುನಿರಾಬಾದ್ ಗ್ರಾಮ ಪಂಚಾಯತ್ ಕೊರೊನಾ ಸಂದರ್ಭದಲ್ಲಿ ನಿಯಂತ್ರಣ, ಮುಂಜಾಗ್ರತಾ ಕ್ರಮಗಳಿಂದಾಗಿ ಕೇಂದ್ರ ಪಂಚಾಯತ್ ರಾಜ್ ಇಲಾಖೆಯ ಮೆಚ್ಚುಗೆಗೆ ಪಾತ್ರವಾಗಿದೆ.

ಮಹಾಮಾರಿ ಕೊರೊನಾದಿಂದ ಗ್ರಾಮ ಗ್ರಾಮಗಳು ತತ್ತರಿಸಿ ಹೋಗಿವೆ. ಗ್ರಾಮಗಳಲ್ಲಿ ವಕ್ಕರಿಸಿದ ಕೊರೊನಾ ನಿಯಂತ್ರಿಸಲು ಜಿಲ್ಲಾಡಳಿತಗಳು ಹರಸಾಹಸ ಪಟ್ಟವು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಗ್ರಾಮ ಪಂಚಾಯತ್ ಕೊರೊನಾ ಸಂದರ್ಭದಲ್ಲಿ ನಿಯಂತ್ರಣ, ಮುಂಜಾಗ್ರತಾ ಕ್ರಮಗಳಿಂದಾಗಿ ಗಮನ ಸೆಳೆದಿದೆ.

corona virus koppala munirabad village model of Covid control 4 medium

ತುಂಗಭದ್ರಾ ಆಣೆಕಟ್ಟು ಪ್ರದೇಶ ಹೊಂದಿರುವ ಕೊಪ್ಪಳ ತಾಲೂಕಿನ ಮುನಿರಾಬಾದ್ ಯೋಜನಾ ಪ್ರದೇಶವಾಗಿದ್ದು ಇಲ್ಲಿ ಬಹುತೇಕ ಅಧಿಕಾರಿಗಳಿದ್ದಾರೆ. ಇಲ್ಲಿಂದ ಕೇವಲ 6 ಕಿಮೀ ದೂರದಲ್ಲಿ ಹೊಸಪೇಟೆ ನಗರವಿದೆ. ಸುಮಾರು 9 ಸಾವಿರ ಜನಸಂಖ್ಯೆ ಹೊಂದಿರುವ ಮುನಿರಾಬಾದ್ ನಲ್ಲಿ ಮೊದಲು ಅಲೆ ಹಾಗೂ ಎರಡನೆಯ ಅಲೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಮೊದಲು ಅಲೆಯಲ್ಲಿ 163 ಜನರಿಗೆ ಸೋಂಕು ಕಾಣಿಸಿಕೊಂಡಿದ್ದರೆ, ಎರಡನೆಯ ಅಲೆಯಲ್ಲಿ 263 ಜನರಿಗೆ ಸೋಂಕು ತಗುಲಿತ್ತು. ಸೋಂಕಿನಿಂದ 12 ಜನರು ಸಾವನ್ನಪ್ಪಿದ್ದಾರೆ.

ನಿತ್ಯ ಜನ ಸಂಚಾರವಿರುವ ಮುನಿರಾಬಾದ್ ನಲ್ಲಿ ಕೊರೊನಾ ನಿಯಂತ್ರಣ ಮಾಡುವುದು ದೊಡ್ಡ ಸಾಹಸವೇ ಆಗಿತ್ತು. ಇಂಥ ಸಂದರ್ಭದಲ್ಲಿ ಮುನಿರಾಬಾದ್ ಗ್ರಾಮ ಪಂಚಾಯತ್ ಕೊರೊನಾ ನಿರ್ವಹಣೆಯಲ್ಲಿ ಉತ್ತಮ ಕೆಲಸ ಮಾಡಿದೆ ಎಂದು ಕೇಂದ್ರ ಪಂಚಾಯತ್ ರಾಜ್ ಇಲಾಖೆಯು ಪ್ರಶಂಸೆ ವ್ಯಕ್ತಪಡಿಸಿದೆ.

corona virus koppala munirabad village model of Covid control 3 medium

ದೇಶದಲ್ಲಿ ಎಲ್ಲಾ ರಾಜ್ಯಗಳಲ್ಲಿ ಸರ್ವೇ ಮಾಡಿದ ಪಂಚಾಯತ್ ರಾಜ್ ಇಲಾಖೆಯು ರಾಜ್ಯ ಮೂರು ಪಂಚಾಯತ್ ಗಳು ಉತ್ತಮ ಕೆಲಸ ಮಾಡಿವೆ ಎಂದು ಪ್ರಶಂಸೆ ವ್ಯಕ್ತಪಡಿಸಿವೆ. ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಾಳೆಪುಣಿ, ಕೊಡಗು ಜಿಲ್ಲೆಯ ಹೊದ್ದೂರು ಹಾಗೂ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಸೇರಿವೆ. ಇದನ್ನೂ ಓದಿ: ಕೊರೊನಾ ವಿರುದ್ಧದ ಹೋರಾಟ – ದೇಶದ ಗಮನ ಸೆಳೆಯಿತು ದಕ್ಷಿಣ ಕನ್ನಡದ ಗ್ರಾಮ

ಕೊರೊನಾ ಸಂದರ್ಭದಲ್ಲಿ ಜನರ ಓಡಾಟ ನಿಯಂತ್ರಣ, ಅವಶ್ಯವಿರುವವರಿಗೆ ಆಹಾರ ವಿತರಣೆ, ಬಡವರಿಗೆ ವೈದ್ಯಕೀಯ ಸೇವೆ ನೀಡುವ ಮುಖಾಂತರ ರಾಷ್ಟ್ರದ ಗಮನ ಸೆಳೆದಿದೆ. ಕೊರೊನಾ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿ, ಸದಸ್ಯರು ಟಾಸ್ಕ್ ಫೋರ್ಸ್‍ನಂತೆ ಸೇವೆ ಮಾಡಿದ್ದು ಸಾಕಷ್ಟು ನಿಯಂತ್ರಣಕ್ಕೆ ಯತ್ನಿಸಿದ್ದಾರೆ.

corona virus koppala munirabad village model of Covid control 2 medium

ನಿತ್ಯ ಸಾವಿರಾರು ಜನರಿಗೆ ಆಹಾರವನ್ನು ನೀಡಿದ್ದಾರೆ. ಅದರಲ್ಲಿ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ನಿತ್ಯ 400 ಜನರಿಗೆ ಆಹಾರ ನೀಡಿದ್ದಾರೆ. ಇದರೊಂದಿಗೆ ಪೊಲೀಸರು ಸಹ ಹಸಿದವರಿಗೆ ಊಟ ನೀಡಿದ್ದಾರೆ. ಇಡೀ ಗ್ರಾಮವನ್ನು ಸೀಲ್‍ಡೌನ್ ಮಾಡಿದ್ದು ಅಲ್ಲದೆ ಸೋಂಕಿತರನ್ನು ಪ್ರತ್ಯೇಕಿಸಿ ಅವರಿಗೆ ಆರೋಗ್ಯ ಸೇವೆ ಮಾಡಿದ್ದರಿಂದ ಈಗ ಮುನಿರಾಬಾದ್ ಕೊರೊನಾ ಮುಕ್ತವಾಗಿದೆ ಎನ್ನುತ್ತಾರೆ ಗ್ರಾಮ ಪಂಚಾಯತ್ ಪಿಡಿಒ ಜಯಲಕ್ಷ್ಮಿ.

ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಮುನಿರಾಬಾದ್ ನಲ್ಲಿ ಕೊರೊನಾ ನಿಯಂತ್ರಣ ಕಷ್ಟ ಸಾಧ್ಯವಾಗಿತ್ತು, ಮೊದಲು ಅಲೆ ಬಂದಾಗ ಹೊಸಪೇಟೆ ನಗರ ಕೊರೊನಾ ಹಾಟ್ ಸ್ಪಾಟ್ ಆಗಿತ್ತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಕಾವಲಿದ್ದು ಕೊರೊನಾ ಸೋಂಕು ವ್ಯಾಪಕವಾಗದಂತೆ ಕ್ರಮ ಕೈಗೊಂಡಿದ್ದು ಅಲ್ಲದೆ ಸೋಂಕಿತರ ಆರೈಕೆ ಮಾಡಿದ್ದಾರೆ. ಸಾಕಷ್ಟು ಜನ ದಾನಿಗಳು ಗ್ರಾಮದಲ್ಲಿ ಜನರಿಗೆ ಸಹಾಯ ಮಾಡಿದ್ದಾರೆ.

corona virus koppala munirabad village model of Covid control 1 medium

ಮೊದಲು ಅಲೆ ಬಂದಾಗ ಜನರಲ್ಲಿ ಭಯವಿತ್ತು. ಸರಕಾರ ಸಹ ಬೇಗ ಲಾಕ್ ಡೌನ್ ಸೀಲ್‍ಡೌನ್ ಹಾಗೂ ಸೋಂಕಿತರನ್ನು ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಲಾಗುತ್ತಿತ್ತು. ಎರಡನೆಯ ಅಲೆಯಲ್ಲಿ ಸೋಂಕಿತರು ಹೋಂ ಐಸೋಲೇಷನ್‍ಗೆ ಅವಕಾಶ ನೀಡಿದ್ದರಿಂದ ಮೊದಲು ಸೋಂಕು ನಿಯಂತ್ರಣಕ್ಕೆ ಕಷ್ಟ ಪಡ ಬೇಕಾಯಿತು, ನಂತರದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಕಾಳಜಿಯಿಂದಾಗಿ ಅವರನ್ನು ಕ್ವಾರಂಟೈನ್ ಮಾಡಿದ್ದರಿಂದ ಸೋಂಕು ಹರಡದಂತೆ ಕ್ರಮ ಕೈಗೊಳ್ಳಲಾಗಿದೆ, ಮೊದಲು ಅಲೆಯಲ್ಲಿ ಪ್ರಶಂಸೆಗೆ ಪಾತ್ರವಾಗಿರುವ ಮುನಿರಾಬಾದ್ ಗ್ರಾಮ ಪಂಚಾಯತ್ ಎರಡನೆಯ ಅಲೆಯಲ್ಲಿ ಸಾಕಷ್ಟು ಕಾಳಜಿ ವಹಿಸಿದೆ.

TAGGED:CoronaCorona VirusCovid 19koppalamunirabadಕೊಪ್ಪಳಕೊರೊನಾ ವೈರಸ್ಮುನಿರಾಬಾದ್ಮುನಿರಾಬಾದ್ ಗ್ರಾಮ ಪಂಚಾಯತ್
Share This Article
Facebook Whatsapp Whatsapp Telegram

Cinema news

Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows
Ranya Rao 1
ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಮತ್ತೆ ಶಾಕ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru City Cinema Court Districts Karnataka Latest Top Stories
Vijay Deverakonda
ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಅಪ್‌ಡೇಟ್‌
Cinema Latest South cinema

You Might Also Like

NAGENDRA
Bellary

ವಾಲ್ಮೀಕಿ ಹಗರಣ – ನಾಗೇಂದ್ರಗೆ ಸೇರಿದ 8.07 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು

Public TV
By Public TV
12 minutes ago
Sabarimala Gold Theft Case 1
Bellary

ಶಬರಿಮಲೆ ಚಿನ್ನ ಕಳ್ಳತನ ಕೇಸ್‌ – ಬಳ್ಳಾರಿಯ ಆಭರಣ ವ್ಯಾಪಾರಿ ಅರೆಸ್ಟ್‌

Public TV
By Public TV
15 minutes ago
Bidar Bus Accident
Bidar

KSRTC,  ಬೈಕ್ ಮುಖಾಮುಖಿ ಡಿಕ್ಕಿ – ಬಸ್ಸಿನ ಅಡಿಗೆ ಸಿಲುಕಿ ಸವಾರ ಸಾವು

Public TV
By Public TV
31 minutes ago
SIR Election
Latest

ಗುಜರಾತ್‌ SIR ಪ್ರಕಟ – 73.73 ಲಕ್ಷ ಮತದಾರರ ಹೆಸರು ಡಿಲೀಟ್‌

Public TV
By Public TV
38 minutes ago
PM Modi Oman
Latest

ಓಮನ್ ಭೇಟಿ ವೇಳೆ ಪ್ರಧಾನಿ ಕಿವಿಯಲ್ಲಿ ಆಭರಣ – ಮೋದಿ ಹೊಸ ಸ್ಟೈಲ್‌ ಬಗ್ಗೆ ಭಾರೀ ಚರ್ಚೆ, ಏನಿದು?

Public TV
By Public TV
1 hour ago
nelamangala accident death
Bengaluru Rural

ನೆಲಮಂಗಲ| ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಿದ್ದ ಸವಾರ ಚಿಕಿತ್ಸೆ ಫಲಿಸದೇ ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?